Author: kannadanewsnow09

ಬಳ್ಳಾರಿ : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ 192 ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್ ballari.nic.in ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 06 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಬಳ್ಳಾರಿ-ಮೊ.9035547140, ಸಂಡೂರು-ಮೊ.9844200579, ಜಿಪಂ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕರ ಮೊ.9901313417 ಗೆ ಸಂಪರ್ಕಿಸಬಹುದು ಎಂದು ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/applications-invited-for-sewing-training-free-electric-machine-distribution-after-training/ https://kannadanewsnow.com/kannada/people-of-silicon-city-beware-garbage-dumped-in-bangalore-university-campus-will-attract-fine/

Read More

ಬಳ್ಳಾರಿ : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಆರ್‌ಎಪಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳಾ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 26 ಸಾಮಾನ್ಯ ವರ್ಗದ ಮತ್ತು ವಿಶೇಷ ಘಟಕ ಯೋಜನೆಯಡಿ 04 ಸೇರಿ ಒಟ್ಟು 30 ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಂಡ್ ಗ್ರಾಮೀಣ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ಉಚಿತ ವಸತಿಯೊಂದಿಗೆ ಶಿಷ್ಯವೇತನ ರಹಿತ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ವೆಬ್‌ಸೈಟ್ ballari.nic.in ವಿಳಾಸಕ್ಕೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಬಳ್ಳಾರಿ-ಮೊ.9035547140, ಸಂಡೂರು-ಮೊ.9844200579, ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರ ಮೊ.9901313417 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಪೆರುಮಾಳು(ತಿರುಪತಿ ತಿಮ್ಮಪ್ಪನ) ಅತ್ಯಂತ ವಿಶೇಷವಾದ ಉಪವಾಸದ ದಿನಗಳಲ್ಲಿ ವೈಕುಂಠ ಏಕಾದಶಿ, ಧನುರ್ಮಾಸದಲ್ಲಿ ಬರುವ ಮುಕ್ಕೋಟಿ ಏಕಾದಶಿ. ಈ ವರ್ಷ ಜನವರಿ 10 ಶುಕ್ರವಾರ ಬರುತ್ತದೆ. ಶುಕ್ರವಾರ ಮಹಾಲಕ್ಷ್ಮಿಯ ದಿನ. ಆ ದಿನ ಬರುವ ವೈಕುಂಠ ಏಕಾದಶಿಯು ಬಹಳ ಪ್ರಯೋಜನಕಾರಿ. ಅಂದು ಉಪವಾಸವಿದ್ದು ಪೂಜೆ ಮಾಡುವುದರಿಂದ ಮಹಾವಿಷ್ಣುವಿನ ಕೃಪೆಯ ಜೊತೆಗೆ ಮಹಾಲಕ್ಷ್ಮಿಯ ಕೃಪೆಯೂ ದೊರೆಯುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅಂತಹ ದಿನ ಸ್ವಂತ ಮನೆ ಕಟ್ಟಲು ಮಾಡಬೇಕಾದ ಪೂಜೆಯ ಬಗ್ಗೆ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ,…

Read More

ನವದೆಹಲಿ: ದುಬೈ ಗ್ರ್ಯಾಂಡ್ ಪ್ರಿಕ್ಸ್ ಗೆ ಮುಂಚಿತವಾಗಿ ಅಭ್ಯಾಸದ ಸಮಯದಲ್ಲಿ ನಟ ಅಜಿತ್ ಕುಮಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ತೀಕ್ಷ್ಣವಾದ ತಿರುವುಗಳು ಮತ್ತು ತಿರುಗುವಿಕೆಯ ಸಮಯದಲ್ಲಿ ಅವರ ಕಾರಿನ ಮುಂಭಾಗದ ತುದಿಗೆ ಹಾನಿಯಾಗಿದ್ದರೂ, ನಟ ವಾಹನದಿಂದ ಯಾವುದೇ ಗಾಯಗಳಿಲ್ಲದೆ ಪಾರಾಗುತ್ತಿರುವುದು ಕಂಡುಬಂದಿದೆ. ವಿದಾಮುಯಾರ್ಚಿ ನಟನ ರೇಸಿಂಗ್ ತಂಡದ ಪುಟವು ಅಪಘಾತದ ವೀಡಿಯೊವನ್ನು ಹಂಚಿಕೊಂಡಿದ್ದು, ಇದು ಅಭ್ಯಾಸದ ಅವಧಿಯ ಒಂದು ಭಾಗವಾಗಿದೆ ಎಂದು ಒತ್ತಿಹೇಳಿದೆ. “ಅಜಿತ್ ಕುಮಾರ್ ಅವರು ಅಭ್ಯಾಸದಲ್ಲಿ ಭಾರಿ ಅಪಘಾತಕ್ಕೊಳಗಾಗಿದ್ದಾರೆ. ಆದರೆ ಅವರು ಯಾವುದೇ ಅಪಾಯವಿಲ್ಲದೆ ಹೊರನಡೆದಿದ್ದಾರೆ. ಕಚೇರಿಯಲ್ಲಿ ಮತ್ತೊಂದು ದಿನ … ಅದು ರೇಸಿಂಗ್! “ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ. ಜನವರಿ 9ರಿಂದ ಆರಂಭವಾಗಲಿರುವ ದುಬೈ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿಗೆ ಅಜಿತ್ ಕುಮಾರ್ ಪಡೆ ತಯಾರಿ ನಡೆಸುತ್ತಿದೆ. ಸೆಪ್ಟೆಂಬರ್ನಲ್ಲಿ, ನಟ ಅಜಿತ್ ಕುಮಾರ್ ರೇಸಿಂಗ್ ಎಂಬ ತನ್ನದೇ ಆದ ರೇಸಿಂಗ್ ತಂಡವನ್ನು ಪ್ರಾರಂಭಿಸಿದರು. ಶಾಲಿನಿ ಅಜಿತ್ ಕುಮಾರ್ ರೇಸಿಂಗ್ ನ ಬ್ರೋಷರ್ ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು…

Read More

ಬೆಂಗಳೂರು: ನಗರದ ಬೆಂಗಳೂರು ವಿಶ್ವವಿದ್ಯಾಲಯ ಆವರಣವನ್ನು ಸ್ವಚ್ಛವಾಗಿ ಇಡೋದಕ್ಕೆ ವಿವಿ ನಿರ್ಧರಿಸಿದೆ. ಇದೇ ಕಾರಣಕ್ಕಾಗಿ ಬೆಂಗಳೂರು ವಿವಿ ಆವರಣದಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾವರು ಕಸ ಹಾಕಿದ್ರೇ ದಂಡ ಹಾಕೋದಕ್ಕೆ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಂತೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ವಿವಿಯ ಆವರಣವನ್ನು ಕಸ ಮುಕ್ತವಾಗಿಸಲು ನಿರ್ಧಾರ ಕೈಗೊಳ್ಳಲಾಗದೆ. ಕಸ ಮತ್ತು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ. ಬೆಂಗಳೂರು ವಿವಿ ಆವರಣದೊಳಗಿನ ರಸ್ತೆಯಲ್ಲಿ ಓಡಾಡುವಂತ ಸಾರ್ವಜನಿಕರು, ವಾಹನ ಸವಾರರು ಕಸವನ್ನು ಹಾಕುವುದು ಕಂಡು ಬಂದಿದೆ. ಇನ್ಮುಂದೆ ಇದನ್ನು ನಿಯಂತ್ರಣ ಮಾಡೋ ಸಂಬಂಧ ಕಸ ಹಾಕೋರಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ ಅಂತ ತಿಳಿಸಿದೆ. ಬೆಂಗಳೂರು ವಿವಿ ಆವರಣದಲ್ಲಿ ಸಾರ್ವಜನಿಕರು, ವಾಹನ ಸವಾರರು ಕಸ ಹಾಕಿದರೇ ಸ್ಥಳದಲ್ಲೇ ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಇದನ್ನು ಮುಂದುವರೆಸಿದರೇ, ಅಂತವರ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳುವುದಾಗಿ ಬೆಂಗಳೂರು ವಿವಿ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ. https://kannadanewsnow.com/kannada/home-minister-g-parameshwaras-dinner-meeting-cancelled-tomorrow/ https://kannadanewsnow.com/kannada/writer-na-dsouzas-funeral-malnads-pulse-still-remembers/

Read More

ಶಿವಮೊಗ್ಗ: ಜನವರಿ.5ರಂದು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲೇ ಕನ್ನಡದ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಕವಿ ನಾ.ಡಿಸೋಜ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರಗಳೊಂದಿಗೆ ಇಂದು ನೆರವೇರಿಸಲಾಯಿತು. ಆ ಮೂಲಕ ಮಲೆನಾಡಿನ ನಾಡಿ ಮಿಡಿತ ಮಣ್ಣಲ್ಲಿ ಮಣ್ಣಾಗುವ ಮೂಲಕ ನೆನಪಾಗಿ ಉಳಿಯುವಂತೆ ಆಗಿದೆ. ಜನವರಿ.5ರಂದು ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ನಾ.ಡಿಸೋಜ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಅವರ ಫಾರ್ಥೀವ ಶರೀರವನ್ನು ನಿನ್ನೆ ಹುಟ್ಟೂರು ಸಾಗರಕ್ಕೆ ತರಲಾಗಿತ್ತು. ಅವರ ನಿವಾಸದಲ್ಲಿ, ಸಾಗರದ ಗಾಂಧಿ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆದೆ ಹಿರಿಯ ಸಾಹಿತಿ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾರ್ವಜನಿಕರು ಪಡೆದರು. ನಗರಸಭೆ ಆವರಣದಿಂದ ಕ್ಯಾಥೋಲಿಕ್ ಸೆಂಟ್ ಜೋಸೆಫ್ ಚರ್ಚ್ ಗೆ ಕೊಂಡೊಯ್ಯಲಾಯಿತು. ಅಲ್ಲಿ ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಆ ಮೂಲಕ ಮಲೆನಾಡಿನ ನಾಡಿ ಮಿಡಿತ ಮಣ್ಣಲ್ಲಿ ಮಣ್ಣಾದರು. ವರದಿ: ವಸಂತ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವಂತ ಡಿನ್ನರ್ ಮೀಟಿಂಗ್ ದಿನಕ್ಕೊಂದು ತಿರುವು ಪಡೆಯುತ್ತಿವೆ. ಜಾರಕಿಹೊಳಿ ಡಿನ್ನರ್ ಪಾಲಿಟಿಕ್ಸ್ ಬಳಿಕ ವಿವಾದಕ್ಕೂ ಕಾರಣವಾಗುತ್ತಿವೆ. ಈ ಹಿನ್ನಲೆಯಲ್ಲಿ ನಾಳೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕರೆದಿದ್ದಂತ ಡಿನ್ನರ್ ಮೀಟಿಂಗ್ ರದ್ದುಗೊಳಿಸಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ಬಿಡುಗಡೆ ಮಾಡಿದ್ದಾರೆ. ನಾಳೆ ಕಾಂಗ್ರೆಸ್ ಸಚಿವರು, ಶಾಸಕರಿಗೆ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಆದರೇ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಇದನ್ನು ರದ್ದುಗೊಳಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಅವರ ಸೂಚನೆಯ ಮೇರೆಗೆ ರದ್ದುಗೊಳಿಸುತ್ತಿರುವುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/good-news-for-those-going-home-for-pongal-festival-special-express-trains-to-run-on-this-route/ https://kannadanewsnow.com/kannada/good-news-for-sugarcane-growers-in-mandya-additional-2-hours-of-power-supply/

Read More

ಮಂಡ್ಯ : ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್)ಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ ಇಲಾಖೆಯ ಅಧಿಕಾಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ ಏಳು ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ…

Read More

ಬೆಂಗಳೂರು: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು (1 ಟ್ರಿಪ್): ರೈಲು ಸಂಖ್ಯೆ 07319 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ಪುನಃ ಇದೆ ರೈಲು (07320) ಜನವರಿ 10, 2025 ರಂದು ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಯಶವಂತಪುರ,…

Read More

ನವದೆಹಲಿ : “ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. “ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ” ಎಂದು ಹೇಳಿದರು. “ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ…

Read More