Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಕೆಎನ್ಎನ್ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ, ನಾವು ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ, ಅದು ಹಲವು ವರ್ಷಗಳ ಕಾಲ ಬಾಳಿಕೆ ಬರುತ್ತದೆ ಎಂದು ನಾವು ಭಾವಿಸುತ್ತೇವೆ. ಆದರೆ ಪ್ರತಿಯೊಂದು ಫೋನ್‌ಗೂ ಅವಧಿ ಮುಗಿಯುವ ದಿನಾಂಕವಿದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಯಾವುದೇ ಎಲೆಕ್ಟ್ರಾನಿಕ್ ಸಾಧನಕ್ಕೂ ನಿಗದಿತ ಜೀವಿತಾವಧಿ ಇರುವಂತೆ, ನಿಮ್ಮ ಫೋನ್‌ಗೂ ಸಹ ಜೀವಿತಾವಧಿ ಇರುತ್ತದೆ. ಒಂದೇ ವ್ಯತ್ಯಾಸವೆಂದರೆ ದಿನಾಂಕವನ್ನು ಪೆಟ್ಟಿಗೆಯ ಮೇಲೆ ಬರೆಯಲಾಗಿಲ್ಲ; ಅದನ್ನು ಅರ್ಥಮಾಡಿಕೊಳ್ಳಲು ಮತ್ತು ಲೆಕ್ಕಾಚಾರ ಮಾಡಲು ಕೆಲವು ಮಾರ್ಗಗಳಿವೆ. ಫೋನ್‌ನ ಮುಕ್ತಾಯ ದಿನಾಂಕದ ಅರ್ಥವೇನು? ಫೋನ್‌ನ ಮುಕ್ತಾಯ ದಿನಾಂಕ ಎಂದರೆ ಅದು ಇದ್ದಕ್ಕಿದ್ದಂತೆ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ವಾಸ್ತವವಾಗಿ, ಇದು ನಿಮ್ಮ ಫೋನ್ ಅತ್ಯುತ್ತಮ ಕಾರ್ಯಕ್ಷಮತೆ, ಭದ್ರತಾ ನವೀಕರಣಗಳು ಮತ್ತು ಸಾಫ್ಟ್‌ವೇರ್ ಬೆಂಬಲವನ್ನು ಒದಗಿಸುವ ಅವಧಿಯನ್ನು ಸೂಚಿಸುತ್ತದೆ. ಇದರ ನಂತರ, ಫೋನ್ ಕ್ರಮೇಣ ನಿಧಾನಗೊಳ್ಳುತ್ತದೆ, ಬ್ಯಾಟರಿ ಬಾಳಿಕೆ ಕಡಿಮೆಯಾಗುತ್ತದೆ ಮತ್ತು ಸಿಸ್ಟಮ್ ಭದ್ರತೆ ದುರ್ಬಲವಾಗುತ್ತದೆ. ಫೋನ್‌ನ ಸರಾಸರಿ ಜೀವಿತಾವಧಿ ಎಷ್ಟು? ಸ್ಮಾರ್ಟ್‌ಫೋನ್‌ಗಳನ್ನು ಸಾಮಾನ್ಯವಾಗಿ 3 ರಿಂದ 5…

Read More

ಬೆಂಗಳೂರು: ಬೆಂಗಳೂರಿನ ಜನತೆಗೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ನೀಡಿದೆ. ಕಂದಾಯ ಭೂಮಿಯಲ್ಲಿ ಕಟ್ಟಿರುವ ಮನೆಗಳಿಗೆ ‘ಬಿ’ ಖಾತೆ ಹೊಂದಿರುವ ಹಾಗೂ ಹೊಂದಿರದವರು 500 ರೂಪಾಯಿ ಶುಲ್ಕ ಹಾಗೂ ಆಸ್ತಿ ಮೌಲ್ಯದ ಶೇ.5 ರಷ್ಟು ‌ಹಣ ಪಾವತಿ ಮಾಡಿದರೆ ‘ಎ‌‌’ ಖಾತೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಕೆ.ಆರ್‌‌ ಪುರಂ ಭಾಗದಲ್ಲಿ ರಸ್ತೆ ಒತ್ತುವರಿ ಪ್ರಕರಣಗಳು ಹೆಚ್ಚಿವೆ. ಒಬ್ಬೊಬ್ಬರು ಐದಾರು ನಿವೇಶಗಳಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಕಟ್ಟುವ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೆಲಸಮ‌ ಮಾಡಲಾಗುವುದು. 30×40 ಅಳತೆಯ ಕಟ್ಟಡಗಳಿಗೆ ಓಸಿ ಸಿಸಿ ವಿನಾಯಿತಿ ನೀಡಲಾಗಿದೆ. ಇದು ತಾತ್ಕಾಲಿಕ ವಿನಾಯಿತಿ. ಹೀಗಾಗಿ ಮುಂದೆ ಎಲ್ಲರೂ ಕಟ್ಟಡ ನಕ್ಷೆ ಅನುಮೋದನೆ ಪಡೆದುಕೊಳ್ಳಿ. ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಹಡಿಗಳನ್ನು ನಿರ್ಮಾಣ‌ ಮಾಡುವುದು, ಸೆಟ್ ಬ್ಯಾಕ್ ಬಿಡದೆ ಒತ್ತೊತ್ತಾಗಿ ಮನೆ ಕಟ್ಟುವುದಕ್ಕೆ ಅವಕಾಶ ನೀಡುವುದಿಲ್ಲ” ಎಂದು ತಿಳಿಸಿದರು. “ಕೆ.ಆರ್.ಪುರ ಹಾಗೂ ಮಹದೇವಪುರ ಒಳಗೊಂಡಿರುವ…

Read More

ಬೆಂಗಳೂರು: ಬೆಂಗಳೂರಿನ ಜನತೆಗೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ನೀಡಿದೆ. ಕಂದಾಯ ಭೂಮಿಯಲ್ಲಿ ಕಟ್ಟಿರುವ ಮನೆಗಳಿಗೆ ‘ಬಿ’ ಖಾತೆ ಹೊಂದಿರುವ ಹಾಗೂ ಹೊಂದಿರದವರು 500 ರೂಪಾಯಿ ಶುಲ್ಕ ಹಾಗೂ ಆಸ್ತಿ ಮೌಲ್ಯದ ಶೇ.5 ರಷ್ಟು ‌ಹಣ ಪಾವತಿ ಮಾಡಿದರೆ ‘ಎ‌‌’ ಖಾತೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಕೆ.ಆರ್‌‌ ಪುರಂ ಭಾಗದಲ್ಲಿ ರಸ್ತೆ ಒತ್ತುವರಿ ಪ್ರಕರಣಗಳು ಹೆಚ್ಚಿವೆ. ಒಬ್ಬೊಬ್ಬರು ಐದಾರು ನಿವೇಶಗಳಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಕಟ್ಟುವ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೆಲಸಮ‌ ಮಾಡಲಾಗುವುದು. 30×40 ಅಳತೆಯ ಕಟ್ಟಡಗಳಿಗೆ ಓಸಿ ಸಿಸಿ ವಿನಾಯಿತಿ ನೀಡಲಾಗಿದೆ. ಇದು ತಾತ್ಕಾಲಿಕ ವಿನಾಯಿತಿ. ಹೀಗಾಗಿ ಮುಂದೆ ಎಲ್ಲರೂ ಕಟ್ಟಡ ನಕ್ಷೆ ಅನುಮೋದನೆ ಪಡೆದುಕೊಳ್ಳಿ. ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಹಡಿಗಳನ್ನು ನಿರ್ಮಾಣ‌ ಮಾಡುವುದು, ಸೆಟ್ ಬ್ಯಾಕ್ ಬಿಡದೆ ಒತ್ತೊತ್ತಾಗಿ ಮನೆ ಕಟ್ಟುವುದಕ್ಕೆ ಅವಕಾಶ ನೀಡುವುದಿಲ್ಲ” ಎಂದು ತಿಳಿಸಿದರು. “ಕೆ.ಆರ್.ಪುರ ಹಾಗೂ ಮಹದೇವಪುರ ಒಳಗೊಂಡಿರುವ…

Read More

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಟಿಇಟಿ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸೋದು ಹೇಗೆ, ಶುಲ್ಕ ಎಷ್ಟು ಸೇರಿದಂತೆ ಇತರೆ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ದಿನಾಂಕ 23-10-2025ರಿಂದ ದಿನಾಂಕ 09-11-2025ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದಿದೆ. ಟಿಇಟಿ ಪರೀಕ್ಷೆ ದಿನಾಂಕ ಹೀಗಿದೆ ಟಿಇಟಿ ಪರೀಕ್ಷೆಯು ಪತ್ರಿಕೆ-1ಕ್ಕೆ ದಿನಾಂಕ 07-12-2025ರ ಭಾನುವಾರ ಬೆಳಗ್ಗೆ 9.30ರಿಂದ 12 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ-2ರ ಪರೀಕ್ಷೆಯು ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯಲಿದೆ ಎಂದಿದೆ. ಅಭ್ಯರ್ಥಿಗಳು ಅರ್ಜಿಯನ್ನು https://schooleducation.karnataka.gov.in ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸದು ದಿನಾಂಕ 09-11-2025 ಕೊನೆಯ ದಿನವಾಗಿದೆ ಎಂದು ತಿಳಿಸಿದೆ. ಪರೀಕ್ಷಾ ಶುಲ್ಕದ ವಿವರ ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿಗೆ ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ ರೂ.700,…

Read More

ಬೆಂಗಳೂರು: ಟಿಇಟಿ ಪರೀಕ್ಷೆ ಪಾಸು ಮಾಡಿದಂತ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂಬುದಾಗಿ ಸರ್ಕಾರ ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್.9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿರುವುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ ಎಂದಿದ್ದಾರೆ. ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ 23.10.2025 ರಿಂದ 09.11.2025 ರವರೆಗೆ ಸಲ್ಲಿಸಬಹುದು. ಪರೀಕ್ಷೆಯನ್ನು 07.12.2025 ರಂದು ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ 31.12.2025 ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ…

Read More

ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಿಮಾ ಪರಿಹಾರ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ರಾಜ್ಯ ಸೇವೆಗಳು ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು ವಿಮಾ ಮೊತ್ತವನ್ನು ರೂ, 20.00 ಲಕ್ಷಗಳಿಂದ ರೂ. 50,00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನೌಕರರ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿ ಆದೇಶಿಸಲಾಗಿದೆ. ಆದ್ದರಿಂದ ಸದರಿ ಸುತ್ತೋಲೆಯಲ್ಲಿ ನಮೂದಿರುವ ಸೇವಾ ಸೌಲಭ್ಯವನ್ನು…

Read More

ಶಿವಮೊಗ್ಗ: ಹೋಟೆಲ್ ಗೆ ಊಟ ಮಾಡೋದಕ್ಕೆ ತೆರಳಿ, ಊಟ ಮಾಡಿ, ಹೊರಡುವ ಸಂದರ್ಭದಲ್ಲಿ ಇನ್ನೂ ಬಾರದ ಗೆಳೆಯನೊಬ್ಬನನ್ನು ಏ ಬಾರ ಎಂದು ಕರೆದಿದ್ದಕ್ಕೆ, ಆತನ ಮುಂದೆ ನಿಂತಿದ್ದಂತ ಪುಂಡರು ಹಿಗ್ಗಾಮುಗ್ಗ ಥಳಿಸಿ, ಓರ್ವನ ತಲೆಗೆ ಗಾಯಗೊಳಿಸಿದ್ದರೇ, ಮತ್ತೋರ್ವನ ಕಾಲು ಮುರಿದಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವಂತ ಸಾಗರ್ ಹೋಟೆಲ್ ಗೆ ಶಿವಮೊಗ್ಗದ ಮಹೇಶ್, ಹೊಸನಗರದ ಮಂಜುನಾಥ್ ಸ್ನೇಹಿತರಿಬ್ಬರು ಊಟಕ್ಕೆ ತೆರಳಿದ್ದರು. ಕೆಲಸದ ನಿಮಿತ್ತ ಬಂದಿದ್ದಂತ ಇಬ್ಬರು ಸ್ನೇಹಿತರು ಸಾಗರ್ ಹೋಟೆಲ್ ನಲ್ಲಿ ಊಟ ಮುಗಿಸಿ, ಕೈತೊಳೆಯಲು ಸಿಂಕ್ ಬಳಿಗೆ ತೆರಳಿದ್ದಾರೆ. ಮುಂದೆ ಸಾಗಿದ್ದಂತ ಮಹೇಶ್, ಮಂಜುನಾಥ್ ಊಟ ಮುಗಿದ ಬಳಿಕ ತಡ ಮಾಡಿದ್ದಕ್ಕೆ ಏ ಬಾರ ಎಂಬುದಾಗಿ ಕರೆದಿದ್ದಾನೆ. ಈ ಮಾತಿನಿಂದ ಸಿಟ್ಟಾದಂತ ಸೋಮಶೇಖರ್ ಕುಗ್ವೆ, ಶಿವಾನಂದ, ಅವಿನಾಶ್ ಸಿಟ್ಟುಗೊಂಡು ಮಹೇಶ್ ಗೆ ಥಳಿಸಿದ್ದಾರೆ. ಇದನ್ನು ಬಿಡಿಸಲು ಹೋದಂತ ಮಂಜುನಾಥ್ ಮೇಲೆಯೂ ಹಲ್ಲೆ ಮಾಡಿದ್ದಾರೆ. ಅಲ್ಲದೇ ನೀರಿನ ಡ್ರಂ ಎತ್ತಿ…

Read More

ಶಿವಮೊಗ್ಗ : ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯವೇ ಭಾಗ್ಯ ಚಿಕ್ಕಂದಿನಿಂದ ಅದನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು ಪ್ರಸ್ತುತ ದಿನಮಾನದಲ್ಲಿ ಯುವ ಸಮೂಹ ಒತ್ತಡದಿಂದ ಹೊರಗೆ ಬರಬೇಕು. ದೈನಂದಿನ ಚಟುವಟಿಕೆ ಜೊತೆಗೆ ಜಿಮ್, ಯೋಗ, ಧ್ಯಾನ, ವಾಕಿಂಗ್‌ನoತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಒಕ್ಕಲಿಗರ ಸಭಾಭವನದಲ್ಲಿ ಶನಿವಾರ ಮಂಗಳೂರಿನ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಶಿಯೇಷನ್, ಶಿವಮೊಗ್ಗ ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಶಿಯೇಶನ್, ಸಾಧನಾ ಮಲ್ಟಿಜಿಮ್ ವತಿಯಿಂದ ದಿ. ರುಕ್ಮಿಣಿ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಶಿವಮೊಗ್ಗ ಜಿಲ್ಲಾಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ದಿನನಿತ್ಯ ಸೇವಿಸುವ ಆಹಾರ ಮನುಷ್ಯ ದೇಹದ ಮೇಲೆ ದುಷ್ಟರಿಣಾಮ ಬೀರುತ್ತಿದೆ. ಉತ್ತಮ ಫಸಲಿಗಾಗಿ ರಾಸಾಯನಿಕವನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ. ಇದು ಪರೋಕ್ಷವಾಗಿ ನಮ್ಮ ದೇಹವನ್ನು ಸೇರುತ್ತಿದೆ. ಇದರ ಜೊತೆಗೆ ಜಂಕ್‌ಫುಡ್ ಸೇವನೆ ಆರೋಗ್ಯದ ಮೇಲೆ…

Read More

ಶಿವಮೊಗ್ಗ : ಸಹಕಾರಿ ಕ್ಷೇತ್ರದಲ್ಲಿ ಸೇವೆಯೇ ಜೀವಾಳ, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಇರಬಾರದು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧ ಸಹಕಾರಿ ಸಂಸ್ಥೆಗಳಿಗೆ ಉತ್ತಮ ಕೆಲಸ ಮಾಡುವವರಿಗೆ ಪಕ್ಷಪಾರ್ಟಿ ಮೀರಿ ಅವಕಾಶ ಕಲ್ಪಿಸಲಾಗುತ್ತಿದೆ. ನಂಬಿಕೆ ವಿಶ್ವಾಸದಿಂದ ಕಾರ್ಯನಿರ್ವಹಿಸಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ ಟಿಎಪಿಎಂಸಿಎಸ್‌ಗೆ ಅಧ್ಯಕ್ಷರಾಗಿ ಲೋಕನಾಥ್ ಬಿಳಿಸಿರಿ, ಉಪಾಧ್ಯಕ್ಷರಾಗಿ ಮಂಜಪ್ಪ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿ ಮಾತನಾಡಿದಂತ ಅವರು, ಲೋಕನಾಥ್ ಬಿಳಿಸಿರಿ ಕಳೆದ ಬಾರಿ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಭಿವೃದ್ದಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ. ಸಹಕಾರಿ ಸಂಸ್ಥೆಗಳು ಸಾಗರ ತಾಲ್ಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಡಿಸಿಸಿ ಬ್ಯಾಂಕ್ ಮೂಲಕ ಸಹ ಸಹಕಾರಿ ಬೆಳೆವಣಿಗೆಗೆ ಪೂರಕ ಬೆಂಬಲ ನೀಡಲಾಗುತ್ತಿದೆ. ಸಹಕಾರಿಗಳು ಉತ್ತಮವಾಗಿ ಕೆಲಸ ಮಾಡುವ ಮೂಲಕ ಸಾಗರದಲ್ಲಿ ಸಹಕಾರಿ ಸಂಘಗಳ ಸದೃಢತೆಗೆ…

Read More

ದೀಪಾವಳಿ ಧನತ್ರಯೋದಶಿಯಂದು ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ.. ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.  ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ…

Read More