Author: kannadanewsnow09

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯಲ್ಲಿನ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿತ್ತು. ಈ ಸ್ಪೋಟಕ ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಇಂತಹ ಘಟನಾ ಸ್ಥಳಕ್ಕೆ ಎನ್ಐಎ ತಂಡ ಆಗಮಿಸಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿತ್ತು. ಈ ಸ್ಪೋಟಕದಲ್ಲಿ ಐವರು ಗಾಯಗೊಂಡಿದ್ದಾರೆ. ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಭೇಟಿ ನೀಡಿ ಮಾಹಿತಿ ಪಡೆದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಸಂಬಂಧ ಮಾಹಿತಿ ಪಡೆಯೋದಕ್ಕೆ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆಗಮಿಸಿರೋದಾಗಿ ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿರುವಂತ ಎಫ್ಎಸ್ಎಲ್ ತಜ್ಞರು, ಪೊಲೀಸರಿಂದ ಎನ್ಐಎ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಬೆಂಗಳೂರಿನ ರಾಮೇಶ್ವರ ಕಫೆ ಸ್ಪೋಟಕ ಪ್ರಕರಣ: ಓರ್ವ ಗಾಯಾಳು ಸ್ಥಿತಿ ಗಂಭೀರ ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಭೀಕರ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಒಂದೇ ಕಂಪನಿಯ ಐವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿರೋದ್ದಾರೆ.…

Read More

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಭೀಕರ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಒಂದೇ ಕಂಪನಿಯ ಐವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿರೋದ್ದಾರೆ. ಇವರಲ್ಲಿ ಓರ್ವ ಗಾಯಾಳು ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಗೆ, ಮಧ್ಯಾಹ್ನದ ಊಟಕ್ಕಾಗಿ ಮೈಕ್ರೋ ಚಿಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ಐವರು ಸಹೋದ್ಯೋಗಿಗಳು ತೆರಳಿದ್ದರು. ಈ ವೇಳೆಯಲ್ಲಿ ಸಂಭವಿಸಿದಂತ ಭೀಕರ ಸ್ಪೋಟಕದಲ್ಲಿ ಐವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಒಟ್ಟಿಗೆ ಊಟ ಮಾಡೋದಕ್ಕಾಗಿ ಕುಳಿತಿದ್ದಂತ ಸಂದರ್ಭದಲ್ಲಿ ಈ ಸ್ಪೋಟ ಸಂಭವಿಸಿದ ಕಾರಣ,  ಮೈಕ್ರೋ ಚಿಪ್ ಕಂಪನಿಯ ಉದ್ಯೋಗಿಯಾಗಿರುವಂತ ಸ್ವರ್ಣ ನಾರಾಯಣಪ್ಪ, ಫಾರೂಕ್ ಹುಸೇನ್, ದೀಪಾಂಶು ಹಾಗೂ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ರೂಕ್ ಫೀಲ್ಡ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಸ್ವರ್ಣ ನಾರಾಯಣಪ್ಪ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಫಾರುಕ್ ಹುಸೇನ್, ದೀಪಾಂಶು ಅವರನ್ನು ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತಿಬ್ಬರು ವೈದೇಹಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ…

Read More

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಭೀಕರ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಒಂದೇ ಕಂಪನಿಯ ಐವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಗೆ, ಮಧ್ಯಾಹ್ನದ ಊಟಕ್ಕಾಗಿ ಮೈಕ್ರೋ ಚಿಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ಐವರು ಸಹೋದ್ಯೋಗಿಗಳು ತೆರಳಿದ್ದರು. ಈ ವೇಳೆಯಲ್ಲಿ ಸಂಭವಿಸಿದಂತ ಭೀಕರ ಸ್ಪೋಟಕದಲ್ಲಿ ಐವರು ಸಹೋದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಒಟ್ಟಿಗೆ ಊಟ ಮಾಡೋದಕ್ಕಾಗಿ ಕುಳಿತಿದ್ದಂತ ಸಂದರ್ಭದಲ್ಲಿ ಈ ಸ್ಪೋಟ ಸಂಭವಿಸಿದ ಕಾರಣ,  ಮೈಕ್ರೋ ಚಿಪ್ ಕಂಪನಿಯ ಉದ್ಯೋಗಿಯಾಗಿರುವಂತ ಸ್ವರ್ಣ ನಾರಾಯಣಪ್ಪ, ಫಾರೂಕ್ ಹುಸೇನ್, ದೀಪಾಂಶು ಹಾಗೂ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ರೂಕ್ ಫೀಲ್ಡ್ ಆಸ್ಪತ್ರೆಯ ತುರ್ತು ನಿಗಾ ಘಟದಲ್ಲಿ ಸ್ವರ್ಣ ನಾರಾಯಣಪ್ಪ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಫಾರುಕ್ ಹುಸೇನ್, ದೀಪಾಂಶು ಅವರನ್ನು ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತಿಬ್ಬರು ವೈದೇಹಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/rameswaram-cafe-blast-case-battery-bag-found-at-spot/ https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/

Read More

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆ ಹೋಟೆಲ್ ನಲ್ಲಿ ನಡೆದಂತ ಭೀಕರ ಸ್ಪೋಟಕದ ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಪತ್ತೆ ಆಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಇಂದು ನಿಗೂಢ ಸ್ಪೋಟ ಘಟನೆ ನಡೆದಿತ್ತು. ಸ್ಥಳಕ್ಕೆ ಆಗಮಿಸಿರುವಂತ ಬಾಂಬ್ ನಿಷ್ಕ್ರೀಟ ದಳ ಸೇರಿದಂತೆ ಶ್ವಾನ ದಳದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸ್ಪೋಟಕದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಅವರನ್ನು ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ಮೂವರು, ವೈದೇಹಿ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಾಮೇಶ್ವರಂ ಕಫೆ ಹೋಟೆಲ್ ನಲ್ಲಿ ಸಂಭವಿಸಿದಂತ ಭೀಕರ ಸ್ಪೋಟಕಕ್ಕೆ ಸಿಲಿಂಡರ್ ಸ್ಪೋಟಕ ಕಾರಣವಲ್ಲ. ಅದರ ಯಾವುದೇ ಕುರುಹು ಇಲ್ಲ. ಅನುಮಾನಾಸ್ಪದ ಸ್ಪೋಟಕ ವಸ್ತುಗಳಿಂದ ಸ್ಪೋಟಕ ಸಂಭವಿಸಿರೋ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಇಂಬು ನೀಡುವಂತೆ ಸ್ಪೋಟದ ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಪತ್ತೆಯಾಗಿದೆ. ಈ ಸಂಬಂಧ ಸ್ಥಳದಲ್ಲಿರುವಂತ ವೈಟ್ ಫೀಲ್ಡ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/lok-sabha-elections-2024-cm-siddaramaiah-announces-list-of-congress-candidates/ https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/

Read More

ಹಾಸನ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದರು. ಕಾಂತರಾಜು ವರದಿಯನ್ನು ಕೆಲವು ಸ್ವಾಮೀಜಿಗಳು ಹಾಗೂ ಪಕ್ಷದ ಕೆಲ ನಾಯಕರೇ ವಿರೋಧಿಸುತ್ತಿರುವ ಬಗ್ಗೆ ಉತ್ತರಿಸಿ, ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು ಎಂದರು. ಎಲ್ಲರ ಅಭಿಪ್ರಾಯವನ್ನು ಪಡೆದೇ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ, ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದರು. ವಿರೋಧಪಕ್ಷದವರು ಅಧಿವೇಶನವನ್ನು ಬಹಿಷ್ಕರಿಸಿ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯವರು ಒಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ , ಮತ್ತೊಬ್ಬರು ಗೈರಾಗಿದ್ದರು.…

Read More

ಹಾಸನ : ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ, ಹೊಸ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು. ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಈ ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ. ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ನಮ್ಮದಾಗಿದೆ. ಈ ಬೆಳವಣಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಫಲ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ಹಾಸನ ಜಿಲ್ಲೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದಕ್ಕಾಗಿ 166 ಕೋಟಿ ಕೊಟ್ಟಿದ್ದೇವೆ. ಈ ಮಟ್ಟದ ಹಣ ಹಾಸನ ಮಹಿಳೆಯರಿಗೆ ಉಳಿತಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಾಸನ ಜಿಲ್ಲೆಯ ಮಹಿಳೆಯರಿಗೆ 477 ಕೋಟಿ ರೂಪಾಯಿ ನೀಡಿದ್ದೇವೆ. ಈ ಹಣವೂ ಮಹಿಳೆಯರ ಖಾತೆಗೆ ನೇರವಾಗಿ…

Read More

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಇಂದು ನಿಗೂಢ ಸ್ಪೋಟವೊಂದು ಸಂಭವಿಸಿತ್ತು. ಈ ಸ್ಪೋಟ ಸಂಭವಿಸಿರೋದು ಸಿಲಿಂಡರ್ ಬ್ಲಾಸ್ಟ್ ನಿಂದ ಅಲ್ಲ. ಬದಲಾಗಿ ಸ್ಥಳದಲ್ಲಿದ್ದಂತ ಬ್ಯಾಗ್ ನಲ್ಲಿ ಇದ್ದ ತುಂಡುಗಳಿಂದ ಎಂಬುದಾಗಿ ಪ್ರತ್ಯಕ್ಷ ದರ್ಶಿಯೊಬ್ಬರು ಹೇಳಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿತ್ತು. ಈ ಸ್ಪೋಟದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಘಟನೆ ಕುರಿತಂತೆ ಪ್ರತ್ಯಕ್ಷ ದರ್ಶಿ ಶಬರೀಶ್ ಎಂಬುವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ನಿಗೂಢ ಸ್ಪೋಟಕ್ಕೆ ಹೊರಗಡೆಯಿಂದ ತಂದಿರುವಂತ ವಸ್ತುವೇ ಕಾರಣ. ಸ್ಪೋಟಕ ಸ್ಥಳದಲ್ಲಿ ಟೈಲ್ಸ್ ಕೂಡ ಪುಡಿ ಪುಡಿಯಾಗಿದೆ. ಕಫೆ ಸಿಬ್ಬಂದಿ ಗ್ರಾಹಕರಿಗೆ ಯಾವುದೇ ನೆರವು ನೀಡಲಿಲ್ಲ. ನಾವೇ ನೆರವಾಗಿ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲು ನೆರವಾದೆವು ಎಂದಿದ್ದಾರೆ. ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟಕ್ಕೆ ಗ್ಯಾಸ್ ಸಿಲಿಂಡರ್ ಕಾರಣವಲ್ಲ. ಬದಲಾಗಿ ಬ್ಯಾಗ್ ನಲ್ಲಿದ್ದಂತ ತುಂಡುಗಳು ಎಂಬುದಾಗಿದೆ. ಸ್ಪೋಟಕದ ನಂತ್ರ ಸಿಬ್ಬಂದಿ, ನಾಲ್ಕು ಗ್ರಾಹಕು ಗಾಯಗೊಂಡಿದ್ದರು ಎಂದು ಹೇಳಿದ್ದಾರೆ. https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿ, ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಕೆಲವು ಐಡಿ ಕಾರ್ಡ್ ಗಳು ದೊರೆತಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಲ್ಲದೇ ಮೂವರು ಶಂಕಿತರು ದುಷ್ಕೃತ್ಯವೆಸಗಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯಲ್ಲಿ ಇರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಟ್, ಹೆಚ್ಎಎಲ್ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಘಟನಾ ಸ್ಥಳವನ್ನು ಸುತ್ತುವರೆದಿರುವಂತ ವೈಟ್ ಫೀಲ್ಡ್ ಠಾಣೆಯ ಪೊಲೀಸರು, ಸ್ಪೋಟಕ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/strict-action-will-be-taken-against-those-who-raised-pro-pakistan-slogans-siddaramaiah/ https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/

Read More

ಹಾಸನ : ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ ಪಾಕಿಸ್ತಾನ ಪರ ಘೋಷಣೆ ಪ್ರಕರಣ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬೇಗ ಬಹಿರಂಗಪಡಿಸಬೇಕು ಎಂದು ವಿರೋಧಪಕ್ಷದ ನಾಯಕ ಅಶೋಕ್ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರದಿ ಬಂದ ತಕ್ಷಣ ತಬಹಿರಂಗ ಮಾಡುತ್ತೇವೆ. ಭಾರತದ ಪರವಾಗಿ ಇಲ್ಲದಿರುವವರು ಘೋಷಣೆ ಕೂಗಿದ್ದು ನಿಜವಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು..ದೇಶಭಕ್ತಿಯನ್ನು ಬಿಜೆಪಿಯವರು ಕಾಂಗ್ರೆಸ್ ಗೆ ಹೇಳಿಕೊಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ ಎಂದರು. ಜಾತಿಗಣತಿ ವರದಿ ಬಗ್ಗೆ ಸಚಿವಸಂಪುಟದಲ್ಲಿ ಚರ್ಚೆ ಕಾಂತರಾಜು ವರದಿಯನ್ನು ಕೆಲವು ಸ್ವಾಮೀಜಿಗಳು ಹಾಗೂ ಪಕ್ಷದ ಕೆಲ ನಾಯಕರೇ ವಿರೋಧಿಸುತ್ತಿರುವ ಬಗ್ಗೆ ಉತ್ತರಿಸಿ, ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ…

Read More

ಬೆಂಗಳೂರು: ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಗೊಳಿಸಲಾಗುವುದು ಎಂದರು. ಪ್ರಶಸ್ತಿಗೆ ಸಂಬಂಧಿಸಿದಂತೆ ಸಮಿತಿಗಳನ್ನು ಮಾಡಿದ್ದು, ಇವುಗಳು ವರದಿ ನೀಡಿದ ತಕ್ಷಣ ಈ ವರ್ಷದ್ದೂ ಸೇರಿದಂತೆ ಹಿಂದಿನ ವರ್ಷಗಳ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/bengaluru-five-people-including-a-woman-injured-in-mysterious-explosion-at-rameswaram-cafe-in-indiranagar/ https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/

Read More