Author: kannadanewsnow09

ಬೆಂಗಳೂರು: ಅವಳಿ ಶಿಶುಗಳ ಗರ್ಭಾವಸ್ಥೆಯಲ್ಲೇ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದ 37 ವರ್ಷದ ಗರ್ಭಿಣಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಂಕೊಲಾಜಿ ಸಲಹೆಗಾರರಾದ ಡಾ ಭರತ್ ಜಿ, ಮೆಡಿಕಲ್‌ ಆಂಕೊಲಾಜಿಯ ಹಿರಿಯ ಸಲಹೆಗಾರ ಡಾ ವಿವೇಕ್ ಬೆಳತ್ತೂರ್ ಹಾಗೂ ಸರ್ಜಿಕಲ್ ಆಂಕೊಲಾಜಿ ಮತ್ತು ರೊಬೊಟಿಕ್ ವಿಭಾಗದ ನಿರ್ದೇಶಕ ಡಾ ಸಂದೀಪ್ ನಾಯಕ್ ಪಿ ನೇತೃತ್ವದ ತಂಡ ಈ ಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಶಸ್ತ್ರಚಿಕಿತ್ಸಕ ಆಂಕೊಲಾಜಿಯ ಸಲಹೆಗಾರರಾದ ಡಾ ಭರತ್ ಜಿ, 18 ನೇ ವಾರ ತುಂಬಿದ್ದ ಪ್ರಿಯಾ (ಹೆಸರು ಬದಲಿಸಲಾಗಿದೆ) ಎಂಬ ಗರ್ಭಿಣಿಯು ತನ್ನ ಬಲ ಸ್ತನದಲ್ಲಿ ಗಡ್ಡೆ ಇರುವುದನ್ನು ಗಮನಿಸಿ ಆಸ್ಪತ್ರೆಗೆ ಭೇಟಿ ನೀಡಿ ಎಂಆರ್‌ಐ ಸ್ಕ್ಯಾನ್‌ಗೆ ಒಳಗಾದರು. ಈ ವೇಳೆ ಅವರಿಗೆ ಸ್ತನಕ್ಯಾನ್ಸರ್‌ ಇರುವುದು ದೃಢ ಪಟ್ಟಿತು. ಆದರೆ, ಈ ಸೋಂಕು ಸುತ್ತಲಿನ ಸ್ನಾಯುಗಳಿಗೆ ಇನ್ನೂ ಹರಡಿರಲಿಲ್ಲ. ಜೊತೆಗೆ ಎದೆಯ ಜಾಗದಲ್ಲಿ ದುಗ್ಧರಸ ಗ್ರಂಥಿಗಳು (ಸೋಂಕಿನ…

Read More

ಬೆಂಗಳೂರು: ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಾಬುಸಾಬ್ ಪಾಳ್ಯದಲ್ಲಿ ನಡೆದ ಅಕ್ರಮ ಕಟ್ಟಡ ಕುಸಿತದ ಹೊಣೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಬೇಕು ಹಾಗೂ ಈ ಕೂಡಲೇ ಈ ಅಧಿಕಾರಿಯ ರಾಜೀನಾಮೆಯನ್ನು ಪಡೆಯಬೇಕೆಂದು ಆಮ್ ಆದ್ಮಿ ಪಕ್ಷ ಇಂದಿಲ್ಲಿ ಒತ್ತಾಯಿಸಿದೆ. ಅವಘಡ ನಡೆದ ಸ್ಥಳಕ್ಕೆ ಪಕ್ಷದ ಕಾರ್ಯಕರ್ತರುಗಳು ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆ .ಆರ್. ಪುರಂ ಕ್ಷೇತ್ರದ ಪಕ್ಷದ ಮುಖಂಡರು ಹಾಗೂ ರಾಜ್ಯ ವೈದ್ಯರುಗಳ ಘಟಕದ ಅಧ್ಯಕ್ಷ ಡಾ. ಕೇಶವಕುಮಾರ್ ಹಾಗೂ ವಿಧಾನಸಭೆಯ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಸರ್ಕಾರವನ್ನು ಆಗ್ರಹಿಸಿದರು. ಅನುಮೋದನೆಗೆ ವಿರುದ್ಧವಾಗಿ ಏಳು ಅಂತಸ್ತಿನ ಕಟ್ಟಡವನ್ನು ಅಕ್ರಮವಾಗಿ ಕಟ್ಟುತ್ತಿದ್ದ ಕಟ್ಟಡ ಮಾಲೀಕ ಹಾಗೂ ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ. ಹೊರ ರಾಜ್ಯಗಳ ಅಮಾಯಕ ಏಳು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಏನ್ ಡಿ ಆರ್ ಎಫ್ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಸಹ ಇಲ್ಲಿ ವಾಸಿಸುತ್ತಿರುವ 50 ಕಾರ್ಮಿಕ ಕುಟುಂಬಗಳಿಗೆ ನಿನ್ನೆಯಿಂದಲೂ ಅನ್ನ ಆಹಾರವಿಲ್ಲದೆ ಬಳಲುತ್ತಿದ್ದಾರೆ. ಬೆಂಗಳೂರು…

Read More

ಬೆಂಗಳೂರು: ಉದ್ಯಮಿ ವಿಜಯ್ ತಾತಾ ಅವರಿಗೆ 50 ಕೋಟಿ ನೀಡುವಂತೆ ಬೆದರಿಕೆ ಆರೋಪದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಎಂಎಲ್ಸಿ ಹೆಚ್.ಎಂ ರಮೇಶ್ ಗೌಡಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ಟೋಬರ್.29ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಎಸ್ ಪಿಪಿ ಮನವರಿಕೆ ಮಾಡಿಕೊಟ್ಟ ಹಿನ್ನಲೆಯಲ್ಲಿ ವಿಚಾರಣೆಯನ್ನು ಅಲ್ಲಿಯವರೆಗೆ ಮುಂದೂಡಿಕೆ ಮಾಡಿದೆ. ಇಂದು ಉದ್ಯಮಿ ವಿಜಯ್ ತಾತಾ ಅವರಿಗೆ 50 ಕೋಟಿ ಹಣಕ್ಕೆ ಬೆದರಿಕೆ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮಾಜಿ ಪರಿಷತ್ ಸದಸ್ಯ ಹೆಚ್.ಎಂ ರಮೇಶ್ ಗೌಡ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ವಾದಿಸಿ, ಉದ್ಯಮಿ ವಿಜಯ್ ತಾತಾ ಅವರು ನೀಡಿದಂತ ದೂರು ಆದರಿಸಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್.3ರಂದು ಎನ್ ಸಿ ಆರ್ ದಾಖಲಾಗುತ್ತದೆ. ಆ ಬಳಿಕ NCR ನೀಡಿದ ದಿನವೇ ಎಫ್ಐಆರ್ ಅನ್ನು ಪೊಲೀಸರು ದಾಖಲಿಸಿದ್ದಾರೆ. ಇದು ಏಕೆ ಎಂಬುದಾಗಿ ಪ್ರಶ್ನಿಸಿದರು. ಈ ಸಂಬಂಧ ಅಕ್ಟೋಬರ್.29ರಂದು ವಿವರಣೆ ನೀಡುವಂತೆ…

Read More

ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗಳಿಗೆ ಉತ್ತರ ನೀಡಿದರು. ಯೋಗೇಶ್ವರ್ ಅವರು ಕಾಂಗ್ರೆಸ್ಸಿಗೆ ಹೋದುದರಿಂದ ಒಂದಂತೂ ನಾವು ಊಹಿಸಬಹುದು. 136 ಶಾಸಕರಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‍ರಂಥ ಪ್ರಬಲ ನಾಯಕರನ್ನು ಹೊಂದಿದ ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ದುರ್ಬಲ ಎಂದು ಅವರೇ ಒಪ್ಪಿಕೊಂಡಂತಾಗಿದೆ ಎಂದು ತಿಳಿಸಿದರು. ನಿನ್ನೆ ಮೊನ್ನೆಯವರೆಗೂ ನಾನೇ ಕ್ಯಾಂಡಿಡೇಟ್ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದರು. ಪೂರ್ವತಯಾರಿ ಮಾಡಿ ಓಡಾಡುತ್ತಿದ್ದರು. ಡಿ.ಕೆ. ಸುರೇಶ್ ಅಲ್ಲಿ ಅಭ್ಯರ್ಥಿ ಎಂದು ಬಹಳ ಜನ ಅಂದುಕೊಂಡಿದ್ದರು. ಅಲ್ಲಿ ಯೋಗೇಶ್ವರ್‍ಗೇ ಟಿಕೆಟ್ ಕೊಟ್ಟು ಅಸಹಾಯಕತೆ ತೋರಿಸುತ್ತಾರೋ, ಅಥವಾ ಯೋಗೇಶ್ವರ್ ಜತೆಗಿಟ್ಟುಕೊಂಡು ಡಿ.ಕೆ.ಸುರೇಶ್ ಅಭ್ಯರ್ಥಿ ಆಗುತ್ತಾರೋ ನೋಡಬೇಕಿದೆ. ಆದರೆ, ಕಾಂಗ್ರೆಸ್ ತಾನು ಚನ್ನಪಟ್ಟಣದಲ್ಲಿ ದುರ್ಬಲ ಎಂದು ಒಪ್ಪಿಕೊಂಡಂತಾಗಿದೆ ಎಂದು ತಿಳಿಸಿದರು. ಹುಲಿ ಮಣಿಸುವರೇ? ಬಲಿ ಆಗುವರೇ?…

Read More

ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿ 6 ಹಂತಸ್ಥಿನ ಕಟ್ಟಡವೊಂದು ಕುಸಿತಗೊಂಡು ಈವರೆಗೆ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇಂತಹ ಕಟ್ಟಡ ಕುಸಿತ ದುರಂತ ಸಂಭವಿಸಿರುವ ಬಾಬುಸಾಬ್ ಪಾಳ್ಯಕ್ಕೆ ಇಂದು ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 7ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ…

Read More

ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 7ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಂತ ನರ್ಸ್ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಪಿವಿಎಸ್ ಖಾಸಗಿ ಆಸ್ಪತ್ರೆಯ 2ನೇ ಮಹಡಿಯಿಂದ ನರ್ಸ್ ಇಂದ್ರಮ್ಮ(36) ಕೆಳಗೆ ಬಿದ್ದಾಗ ತಲೆಗೆ ಬಲವಾದ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬಸವೇಶ್ವರ ಮೆಡಿಕಲ್ ಆಸ್ಪತ್ರೆ ಮತ್ತು ಕಾಲೇಜಿಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ನರ್ಸ್ ಇಂದ್ರಮ್ಮ ಅವರು 2ನೇ ಮಹಡಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಆಘಾತಗೊಂಡು ಕೆಳಗೆ ಬಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/cp-yogeshwar-has-ruined-his-political-future-by-joining-congress-r-ashoka/ https://kannadanewsnow.com/kannada/cyclone-dana-over-350-trains-cancelled-tomorrow-heres-the-list/

Read More

ಬೆಂಗಳೂರು: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಈಗ ಬಿಜೆಪಿ-ಜೆಡಿಎಸ್‌ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಜೆಡಿಎಸ್‌ಗೆ ಅವಕಾಶ ನೀಡಲಾಗಿದೆ. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಸ್ಪರ್ಧಿಸಿದ್ದರು. ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅಲ್ಲಿ ಗೆದ್ದರು. ಇಲ್ಲಿ ಬಿಜೆಪಿ, ಜೆಡಿಎಸ್‌ ಎಂಬುದಕ್ಕಿಂತ ಎನ್‌ಡಿಎ ಗೆಲ್ಲಬೇಕು ಎಂಬ ಉದ್ದೇಶ ಇತ್ತು ಎಂದರು. ಆದರೆ ಇವೆಲ್ಲ ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಕಾಂಗ್ರೆಸ್‌ಗೆ ಸೇರಿರುವುದರಿಂದ ಅವರ ರಾಜಕೀಯ…

Read More

ನವದೆಹಲಿ: ಅಕ್ಟೋಬರ್ 25 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸುವ ‘ದಾನಾ’ ಚಂಡಮಾರುತದ ದೃಷ್ಟಿಯಿಂದ, ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ಸುಮಾರು 350 ರೈಲುಗಳನ್ನು ರದ್ದುಗೊಳಿಸಿದೆ. ಆ ಪಟ್ಟಿ ಮುಂದಿದೆ ಓದಿ. ಬಂಗಾಳಕೊಲ್ಲಿಯಲ್ಲಿ ಉತ್ತಮವಾಗಿ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಮಂಗಳವಾರ ವಾಯುಭಾರ ಕುಸಿತವಾಗಿ ತೀವ್ರಗೊಂಡಿದೆ. ಇದು ಪೂರ್ವ ಕರಾವಳಿಯತ್ತ ತಿರುಗಿದ್ದು, ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department -IMD) ತಿಳಿಸಿದೆ. ವಾಯುಭಾರ ಕುಸಿತವು ಅಕ್ಟೋಬರ್ 23 ರ ವೇಳೆಗೆ ಚಂಡಮಾರುತವಾಗಿ ಮತ್ತು ಅಕ್ಟೋಬರ್ 25 ರ ವೇಳೆಗೆ ತೀವ್ರವಾದ ಚಂಡಮಾರುತವಾಗಿ ( Cyclone Dana ) ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಒಡಿಶಾ ಆರೋಗ್ಯ ನಿರ್ದೇಶಕ ಬಿಜಯ್ ಮೊಹಾಪಾತ್ರ ಅವರು ಮಂಗಳವಾರ ರಾಜ್ಯದ ಎಲ್ಲಾ ವೈದ್ಯರ ರಜೆಗಳನ್ನು ಅಕ್ಟೋಬರ್ 23 ರಿಂದ 25 ರವರೆಗೆ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ನಿರ್ದೇಶಕ ಬಿಜಯ್…

Read More

ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 6ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ…

Read More