Subscribe to Updates
Get the latest creative news from FooBar about art, design and business.
Author: kannadanewsnow09
ಮುತೈದೆಯರು ಈ ಕೆಲಸವನ್ನು ಮಾಡಿದರೆ ಸಾಕು ಮನೆಯಲ್ಲಿ ನೆಮ್ಮದಿಯ ಸುಖ ಸಂಸಾರದ ಜೀವನ ನಡೆಸಲು..!!! ೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ…
ಮಂಗಳೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು 17 ಜುಲೈ 2024 ರಂದು ಮಂಗಳೂರಿನಲ್ಲಿ ಸಂಸತ್ ಸದಸ್ಯರು ವಿಧಾನಸಭೆಯ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಇತರ ಪ್ರಮುಖರು ಮತ್ತು ಮಂಗಳೂರು ಪ್ರದೇಶದ ಅಧಿಕಾರಿಗಳು ವಿವಿಧ ರೈಲ್ವೆ ಸಂಬಂಧಿತ ವಿಷಯಗಳ ಕುರಿತು ಗಮನ ಹರಿಸಲಾಯಿತು ಸಭೆಯಲ್ಲಿ ದಕ್ಷಿಣ ರೈಲ್ವೆ, ಕೊಂಕಣ ರೈಲ್ವೆ. ಮತ್ತು ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಕರೆದ ಸಭೆಯಲ್ಲಿ ಆರ್.ಎನ್. ಸಿಂಗ್, ಜನರಲ್ ಮ್ಯಾನೇಜರ್ ದಕ್ಷಿಣ ರೈಲ್ವೆ, ಅರವಿಂದ್ ಶ್ರೀವಾಸ್ತವ, ಜನರಲ್ ಮ್ಯಾನೇಜರ್, ನೈಋತ್ಯ ರೈಲ್ವೆ, ಸಂತೋಷ್ ಕುಮಾರ್ ಝಾ, ಕೊಂಕಣ ರೈಲ್ವೆಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಅರುಣ್ ಕುಮಾರ್ ಚತುರ್ವೇದಿ, ಪಾಲಕ್ಕಾಡ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಉಡುಪಿ ಚಿಕ್ಕಮಗಳೂರು, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಸಂಸದರು, ದಕ್ಷಿಣ ಕನ್ನಡ, ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು…
ಶಿವಮೊಗ್ಗ: ಹಕ್ಕಿಪಿಕ್ಕಿ ಜನಾಂಗದ ಬಗ್ಗೆ ಮಾತನಾಡಿದಂತ ಸಾಗರ ಬ್ಲಾಕ್ ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿ ನಾಯಕ ಹಾಗೂ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ರತ್ನಾಕರ ಹೊನಗೋಡು ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಿನ್ನೆ ಬ್ಲಾಕ್ ಕಾಂಗ್ರೆಸ್ ನಾಯಕರು ಪತ್ರಿಕಾ ಗೋಷ್ಠಿ ನಡೆಸಿದ್ದಾರೆ. ಯಾರೋ ಒಬ್ಬ ಬೆಂಬಲಿಗನನ್ನು ಕೂರಿಸಿಕೊಂಡು ಪ್ರೆಸ್ ಮೀಟ್ ಮಾಡಲಾಗಿದೆ. ಅವರು ಯಾವ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ ಎನ್ನುವುದು ಸಾಗರ ವಿಧಾನಸಭಾ ಕ್ಷೇತ್ರದ ಜನರಿಗೆ ಗೊತ್ತಿದೆ ಅಂತ ಹೇಳಿದರು. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿರುವುದರ ಬಗ್ಗೆ ಇವರು ಯಾಕೆ ಹೋದ್ರು ಅಂತ ಕೇಳಿದ್ದಾರೆ. ಅವರು ಮಾಜಿ ಶಾಸಕರು, ಸಚಿವರು ಆಗಿದ್ದವರು. ಯಾಕೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಅಂತ ಕೇಳುವ ನೈತಿಕತೆ ಯಾರಿಗೂ ಇಲ್ಲ. ಎಲ್ಲಾ ಕಡೆ ಭೇಟಿ ನೀಡುತ್ತಾರೆ. ಕಾಮಗಾರಿಗಳನ್ನೂ ವೀಕ್ಷಣೆ ಮಾಡುತ್ತಾರೆ ಎಂದರು. ಯಾರೋ ಕಾಂಗ್ರೆಸ್ ನಲ್ಲಿ ಲಾಭದಾಯಕ ಹುದ್ದೆ ನಿರೀಕ್ಷೆ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ವಿಧಾನ ಪರಿಷತ್ನಲ್ಲಿ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಉತ್ತರದಿಂದ ಸದಸ್ಯ ಸಿ ಟಿ ರವಿ ಅವರು ತಬ್ಬಿಬ್ಬಾದ ಪ್ರಸಂಗ ನಡೆಯಿತು. ನಿಯಮ 68 ರಲ್ಲಿ ಅಡಿ ಮಾತನಾಡಿದ ಸಿ ಟಿ ರವಿ ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ಇದು ಹಗಲು ದರೋಡೆ ಎಂದರೆ ತಪ್ಪಾಗಲಾರದು, ಇದು ಬ್ರಹ್ಮಾಂಡ ಭ್ರಷ್ಟಾಚಾರ. ಲೂಟಿ ಮಾಡಿರುವವರ ಜೊತೆಗೆ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಪ್ರಾಯೋಜಿತ ಕೊಲೆ. ಈ ಕೊಲೆಗೆ ಕಾರಣ ಸರ್ಕಾರ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳ ಮೂಗಿನಡಿಯಲ್ಲೇ ಈ ಹಗರಣ ನಡೆದಿದೆ. ಹಣಕಾಸು ಇಲಾಖೆ ಗಮನಕ್ಕೆ ಬಂದೇ ಇಲ್ಲವೇ ಎಂದು ಪ್ರಶ್ನಿಸಿದರು. ಇಷ್ಟು ಎಚ್ಚರ ವಹಿಸಿದ್ದರೆ ಹಗರಣವೇ ನಡೆಯುತ್ತಿರಲಲ್ಲ. ಈಗ ಎದ್ದೆದ್ದು ಕೂರ್ತಿದ್ದೀರಲ್ಲ. ಮಲಕ್ಕೊಂಡಿದ್ದೀರಾ ಏನ್ ಮಾಡ್ತಾ ಇದ್ದೀರಿ ಎಂದು ರವಿ ಅವರು ಧ್ವನಿ ಏರಿಸಿ ಮಾತನಾಡಿದರು. ಇದರಿಂದ ಆಕ್ರೋಶಗೊಂಡ ಸಚಿವ ಸಂತೋಷ್ ಲಾಡ್ ಅವರು,…
ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಕ್ರೀಡೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಪ್ರಕಟಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 31ರೊಳಗಾಗಿ ಸಾಫ್ಟ್ ಪ್ರತಿಯನ್ನು ಇ-ಮೇಲ್ uspolitical-dpar@karnataka.gov.in ಗೆ ಕಳುಹಿಸಿ, ಒಂದು ಪ್ರತಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಕಚೇರಿಗೆ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223328 ನ್ನು ಸಂಪರ್ಕಿಸುವುದು. https://kannadanewsnow.com/kannada/big-news-cbse-board-exam-to-be-implemented-twice-a-year-from-the-year-2026-ncfse-recommendation/ https://kannadanewsnow.com/kannada/chitradurga-yoga-guru-shivalingappa-said-that-the-achievements-of-achievers-should-be-recognised-and-encouraged/ https://kannadanewsnow.com/kannada/govt-considering-using-mrna-hpv-vaccine-against-cervical-cancer-for-older-women/
ಬೆಂಗಳೂರು: ಎಲ್ಲಾ ಖಾಸಗಿ ಕೈಗಾರಿಕೆಗಳು ಗ್ರೂಪ್ ಸಿ ಮತ್ತು ಗ್ರೂಪ್ ಡಿ ವರ್ಗಗಳಲ್ಲಿ ಕನ್ನಡಿಗರನ್ನು ಮಾತ್ರ ನೇಮಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವ ಕಾನೂನಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟ್ವೀಟ್ ಮಾಡಿದ್ದಾರೆ. ಈ ಮಸೂದೆಯು ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳು ನಿರ್ವಹಣಾ ವಿಭಾಗಗಳಲ್ಲಿ 50% ಮತ್ತು ನಿರ್ವಹಣೆಯೇತರ ವಿಭಾಗಗಳಲ್ಲಿ 75% ಸ್ಥಳೀಯ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುತ್ತದೆ. ಕರ್ನಾಟಕ ರಾಜ್ಯ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ 2024 ರ ನಿಬಂಧನೆಗಳನ್ನು ಉಲ್ಲಂಘಿಸಿದರೆ 25,000 ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ. ಮಸೂದೆಯ ನಿಬಂಧನೆಗಳು ಯಾವುವು? ಮ್ಯಾನೇಜ್ಮೆಂಟ್ ಮತ್ತು ನಾನ್-ಮ್ಯಾನೇಜ್ಮೆಂಟ್ ವಿಭಾಗಗಳಲ್ಲಿ ಮೀಸಲು ಹುದ್ದೆಗಳಿಗೆ ಅರ್ಹತೆ ಪಡೆಯಲು, ಅಭ್ಯರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಹೊಂದಿರುವ ಮಾಧ್ಯಮಿಕ ಶಾಲಾ ಪ್ರಮಾಣಪತ್ರವನ್ನು ಹೊಂದಿರಬೇಕು ಅಥವಾ ನಿಯೋಜಿತ ನೋಡಲ್ ಏಜೆನ್ಸಿ ನಿಗದಿಪಡಿಸಿದ ಕನ್ನಡ ಪ್ರಾವೀಣ್ಯತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಅಥವಾ ಸೂಕ್ತ ಸ್ಥಳೀಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ, ಉದ್ಯಮ ಅಥವಾ ಕಾರ್ಖಾನೆ…
ಚಿತ್ರದುರ್ಗ: ಸಾಧಕರ ಸಾಧನೆ ಗುರುತಿಸಿ ಪ್ರೋತ್ಸಾಹಿಸಬೇಕೆಂದು ಐಯುಡಿಪಿ ನಿಸರ್ಗ ಯೋಗ ಕೇಂದ್ರದ ಯೋಗ ಗುರು ಶಿವಲಿಂಗಪ್ಪ ಹೇಳಿದರು. ಚಿತ್ರದುರ್ಗದ ಐಯುಡಿಪಿ ಬಡಾವಣೆಯ ಪ್ರಶಾಂತಿ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರಲ್ಲುಸಾಧಿಸುವ ಗುಣವಿರುತ್ತದೆ. ಛಲವಿರುತ್ತದೆ. ಆದರೆ ಅದಕ್ಕೆಅಗತ್ಯ ಪ್ರೋತ್ಸಾಹ ಇಲ್ಲದೇ ಸಾಧಿಸುವ ಹೃದಯಗಳ ಆಸಕ್ತಿ ಸಾಧಿಸುವ ಮುನ್ನವೇ ಕಮರಿಹೋಗಿರುತ್ತದೆ. ಕ್ರೀಡೆ,ಯೋಗಾಭ್ಯಾಸಸೇರಿದಂತೆ ವಿದೇಶಕ್ಕೆ ತೆರಳುವ ಅವಕಾಶ ಸಹ ಒಂದು ಸಾಧನೆಯಾಗಿದೆ.ಈ ಅವಕಾಶವನ್ನು ಸಿದ್ದರಾಜು ಅವರಿಗೆ ಒದಗಿಸಿದ ಅವರ ಸಂಸ್ಥೆಯ ಮಹತ್ವದ ನಿರ್ಧಾರಸ್ವಾಗತಾರ್ಹವಾದುದ್ದಾಗಿದೆ.ಅವರ ಪರಿಶ್ರಮ ಹಾಗು ಕರ್ತವ್ಯ ಪ್ರಜ್ಞೆಗೆ ಸಿಕ್ಕ ಸುವರ್ಣವಕಾಶ ಎನಿಸಿದೆ. ಅದರಲ್ಲು ನಮ್ಮ ಯೋಗ ಕೇಂದ್ರದ ಪ್ರತಿಯೊಬ್ಬ ಯೋಗಪಟುಗಳು ಕೂಡ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಸಾಧಕರೆನಿಸಿದ್ದು, ಅವರವರ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಾಧಕರಾಗಿದ್ದಾರೆ. ಹೀಗಾಗಿ, ಅಂತಹ ಸಾಧಕರನ್ನು ಗುರುತಿಸಿ ಅಭಿನಂಧಿಸೋದು ನಮ್ಮ ಸೌಭಾಗ್ಯ ಎಂದರು. ಇದೇ ವೇಳೆ ಸ್ನೇಹ ಸಮ್ಮಿಲನ ಸಮಾರಂಭದಲ್ಲಿ ವಿದೇಶ ಪ್ರವಾಸ ಪೂರೈಸಿಕೊಂಡು ಚಿತ್ರದುರ್ಗಕ್ಕೆ ಮರಳಿರುವ ಪತ್ರಕರ್ತ ಎಸ್.ಸಿದ್ದರಾಜು ಅವರಿಗೆ ಮೈಸೂರು ಪೇಟ…
ಬೆಂಗಳೂರು: ಜುಲೈ.20, 2024ರಂದು ಬೆಸ್ಕಾಂ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಗ್ರಾಹಕ ಸಂವಾದ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 20-07-2024ರಂದು ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಬೆಸ್ಕಾಂನಿಂದ ಗ್ರಾಹಕ ಸಂವಾದ ಸಭೆಯನ್ನು ನಡೆಸಲಾಗುತ್ತಿದೆ ಅಂತ ತಿಳಿಸಿದೆ. ಗ್ರಾಹಕರು ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹರಿಸಿಕೊಳ್ಳುವಂತೆ ಬೆಸ್ಕಾಂ ಮನವಿ ಮಾಡಿದೆ. https://kannadanewsnow.com/kannada/south-indias-first-double-decker-flyover-in-bengaluru-free-of-traffic/ https://kannadanewsnow.com/kannada/84119-children-rescued-by-rpf-under-operation-nanhe-farishtey-in-last-seven-years/
ಬೆಂಗಳೂರು: ಇಂದಿನಿಂದ ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ಸಂಚಾರಕ್ಕೆ ಮುಕ್ತಗೊಂಡಿದೆ. ಪ್ರಾಯೋಗಿಕ ಸಂಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಹೀಗಾಗಿ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಉಂಟಾಗುತ್ತಿದ್ದಂತ ಟ್ರಾಫಿಕ್ ಜಾಮ್ ಗೆ ಮುಕ್ತಿ ಸಿಕ್ಕಂತೆ ಆಗಿದೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸಿಲ್ಕ್ ಬೋರ್ಡ್ ವರೆಗೆ ನಿರ್ಮಿಸಲಾಗಿದ್ದಂತ ಸುಮಾರು 3.6 ಕಿಲೋಮೀಟರ್ ಉದ್ದದ ಡಬ್ಬಲ್ ಡೆಕ್ಕರ್ ಫ್ಲೈಓವರ್ ಗೆ ಪ್ರಾಯೋಗಿಕ ಸಂಚಾರಕ್ಕೆ ಉದ್ಘಾಟನೆಯ ಮೂಲಕ ಅವಕಾಶ ಮಾಡಿಕೊಟ್ಟಿದ್ದಾರೆ. ಈ 2 ಲೆವೆಲ್ ಫ್ಲೈಓವರ್ ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ಅಲ್ಲದೇ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಡಬ್ಬಲ್ ಡೆಕ್ಕರ್ ಮೇಲ್ಸೇತುವೆ ಅನ್ನುವಂತ ಹೆಗ್ಗಳಿಕೆಗೂ ಪಾತ್ರವಾಗಿದೆ. ಇದನ್ನು ಥ್ರೀ ಟಿಯರ್ ಫ್ಲೆಓವರ್ ಅಂತನೂ ಕರೆಯುತ್ತಾರೆ. ಅಂದಹಾಗೇ ಫ್ಲೈಓವರ್ ಕೆಳಭಾಗದಲ್ಲಿ ವಾಹನಗಳು ಓಡಾಡಿದ್ರೇ, ನಡುವಿನ ಫ್ಲೈಓವರ್ ರಸ್ತೆಯಲ್ಲಿ ಸಿಗ್ನಲ್ ಮುಕ್ತವಾಗಿ, ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ವಾಹನಗಳು ಸಂಚರಿಸೋದಕ್ಕೆ ಆವಕಾಶವಿದೆ.…
ನವದೆಹಲಿ: ಕಳೆದ ಏಳು ವರ್ಷಗಳಿಂದ, ರೈಲ್ವೆ ಸಂರಕ್ಷಣಾ ಪಡೆ (Railway Protection Force – RPF) ವಿವಿಧ ಭಾರತೀಯ ರೈಲ್ವೆ ವಲಯಗಳಲ್ಲಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳನ್ನು ರಕ್ಷಿಸಲು ಮೀಸಲಾಗಿರುವ ‘ನನ್ಹೆ ಫರಿಸ್ಟೆ’ (Nanhe Faristey) ಎಂಬ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿದೆ. ಕಳೆದ ಏಳು ವರ್ಷಗಳಲ್ಲಿ (2018-ಮೇ 2024), ನಿಲ್ದಾಣಗಳು ಮತ್ತು ರೈಲುಗಳಲ್ಲಿ ಅಪಾಯದಲ್ಲಿದ್ದ 84,119 ಮಕ್ಕಳನ್ನು ಆರ್ಪಿಎಫ್ ರಕ್ಷಿಸಿದೆ. ‘ನನ್ಹೆ ಫಾರಿಸ್ಟೆ’ ಕೇವಲ ಕಾರ್ಯಾಚರಣೆಗಿಂತ ಹೆಚ್ಚಿನದು; ಇದು ಅನಿಶ್ಚಿತ ಪರಿಸ್ಥಿತಿಗಳಲ್ಲಿ ತಮ್ಮನ್ನು ಕಂಡುಕೊಳ್ಳುವ ಸಾವಿರಾರು ಮಕ್ಕಳಿಗೆ ಜೀವನಾಡಿಯಾಗಿದೆ. 2018 ರಿಂದ 2024 ರವರೆಗಿನ ದತ್ತಾಂಶವು ಅಚಲ ಸಮರ್ಪಣೆ, ಹೊಂದಾಣಿಕೆ ಮತ್ತು ಸ್ಥಿತಿಸ್ಥಾಪಕತ್ವದ ಕಥೆಯನ್ನು ವಿವರಿಸುತ್ತದೆ. ಪ್ರತಿಯೊಂದು ರಕ್ಷಣೆಯು ಸಮಾಜದ ಅತ್ಯಂತ ದುರ್ಬಲ ಸದಸ್ಯರನ್ನು ರಕ್ಷಿಸುವ ಆರ್ಪಿಎಫ್ನ ಬದ್ಧತೆಗೆ ಸಾಕ್ಷಿಯಾಗಿದೆ. 2018 ರಲ್ಲಿ ‘ಆಪರೇಷನ್ ನನ್ಹೆ ಫರಿಸ್ಟೆ’ ಗೆ ಮಹತ್ವದ ಆರಂಭ ಸಿಕ್ಕಿತು. ಈ ವರ್ಷ, ಆರ್ಪಿಎಫ್ ಬಾಲಕರು ಮತ್ತು ಬಾಲಕಿಯರು ಸೇರಿದಂತೆ ಒಟ್ಟು 17,112 ಮಕ್ಕಳನ್ನು ರಕ್ಷಿಸಿದೆ. ರಕ್ಷಿಸಲಾದ 17,112…