Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ತೀವ್ರ ಮಾನಸಿಕ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಚಿಕಿತ್ಸೆ ನೀಡಿದರೆ ಅವರು ಸ್ವಾವಲಂಬಿಯಾಗಿ ಆರ್ಥಿಕವಾಗಿ ಸದೃಡವಾಗುವ ಸಾಮರ್ಥ್ಯ ಹೊಂದಲು ಶಕ್ತರಾಗಿರುತ್ತಾರೆ ಎಂದು ನಿಮ್ಹಾನ್ಸ್ ಹಾಗೂ ಲಿವ್ ಲವ್ ಲಾಫ್ ಫೌಂಡೇಷನ್ ನಡೆಸಿದ ಸಂಶೋಧನೆಯಲ್ಲಿ ತಿಳಿಸಿದೆ. ೧೦ ತಿಂಗಳುಗಳ ಕಾಲ ಗ್ರಾಮೀಣ ಭಾಗದಲ್ಲಿ ತೀವ್ರ ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಗಳನ್ನು ಸಮೀಕ್ಷೆಗೆ ಒಳಪಡಿಸಲಾಯಿತು. ಇಂಟರ್ನ್ಯಾಷನಲ್ ಜರ್ನಲ್ ಆಫ್ ಸೋಷಿಯಲ್ ಸೈಕಿಯಾಟ್ರಿ ಜರ್ನಲ್ನಲ್ಲಿ ಪ್ರಕಟವಾದ ಸಂಶೋಧನೆ ಅಧ್ಯಯನವು ಮಾನಸಿಕವಾಗಿ ಕುಗ್ಗಿದವರನ್ನು ಪುನಸ್ಚೇತನಗೊಳಿಸಿದರೆ ಅವರು ಸಹ ಎಲ್ಲರಂತೆಯೇ ಜೀವನ ನಡೆಸಲು ಸಶಸಕ್ತರು ಎಂಬುದು ಇದು ದೃಢಪಡಿಸಿದೆ. ಅಧ್ಯಯನಕ್ಕೆ ಒಳಪಡಿಸಿದ ವ್ಯಕ್ತಿಗಳು ಹಾಗೂ ಕುಟುಂಬಗಳನ್ನು ಸಮುದಾಯ ಆಧರಿತ ಪುನಃಶ್ಚೇತನ (ಸಿಬಿಆರ್) ಕಾರ್ಯಕ್ರಮದ ಫಲಿತಾಂಶವನ್ನು ಸಂಶೋಧನೆಯು ಕೇಂದ್ರೀಕರಿಸಿತ್ತು. ಲೈವ್ಲವ್ಲಾಫ್ ಅಡಿಯಲ್ಲಿ ಒಂದು ಬಾರಿಯ ಅನುದಾನದ ಮೂಲಕ ಸ್ವಯಂ ಉದ್ಯೋಗಿ ಅವಕಾಶಗಳನ್ನು ಒದಗಿಸಲಾಗಿತ್ತು. ಇದಕ್ಕೆ ಹಣವನ್ನು ಕುಟುಂಬದ ನೇತೃತ್ವದ ಸಂಘಟನೆಯಿಂದ ಹೊಂದಿಸಲಾಗಿತ್ತು. ಈ ಯೋಜನೆಯಲ್ಲಿ ಭಾಗಿಯಾದವರು ಸ್ಥಳೀಯವಾಗಿ ಸೂಕ್ತವಾದ ಜೀವನಾವಶ್ಯಕತೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಕುರಿ ಕಾಯುವುದು ಮತ್ತು ಟೇಲರಿಂಗ್…
ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿರುಋುತಿ(ರಾಕ್ಷಸ)- ನೈಋುತ್ಯ. ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ. ಅಗ್ನಿ: ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ. ಅಗ್ನಿಯು ಪೃಥ್ವಿಗೆ ಅಧಿಧಿಪತಿಯಾದ ದೇವತೆ ಎಂದೂ ಪ್ರಸಿದ್ಧ. ಯಮ: ಹಿಂದೂ ಪುರಾಣಗಳ ಪ್ರಕಾರ ಯಮರಾಜನೇ ಮೃತ್ಯುದೇವತೆ. ಕಾಲಪುರುಷ ಎಂತಲೂ…
ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!! ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು ಜೀವನದಲ್ಲಿ ಪರಿಹಾರವಾಗುತ್ತದೆ . ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳಿಗೆ ಬಿಗ್ ಶಾಕ್ ನೀಡಿದೆ. ಅದೇನೆಂದರೇ ಇಲಾಖೆ ವ್ಯಾಪ್ತಿಯ ಇತರೆಡೆ ನಿಯೋಜನೆ, ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಕೂಡಲೇ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯ ಕರ್ತವ್ಯಕ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ / ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ನಿಯೋಜನೆ/ ಅನ್ನ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ / ಜಿಲ್ಲಾಧಿಕಾರಿಗಳ ಉಪವಿಭಾಗಾಧಿಕಾರಿ/ ತಹಶೀಲ್ದಾರ್ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ ಎಂದಿದ್ದಾರೆ. ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ದಿಜಟಲೀಕರಣ…
ಬೆಂಗಳೂರು: ಕರ್ನಾಟಕದಿಂದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳುವಂತ ಭಕ್ತರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗುಡ್ ನ್ಯೂಸ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ಛತ್ರ, ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್ನ ಉದ್ಘಾಟನೆ ಮಾಡಲಾಗಿದೆ ಅಂತ ತಿಳಿಸಿ, ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ತಿರುಮಲಕ್ಕೆ ಶ್ರೀವೆಂಕಟೇಶ್ವರಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. * ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132…
ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು…
ಬೆಂಗಳೂರು: ಜನವರಿ 26, 2025ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಜನವರಿ.26, 2025ರಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ.? ಗೃಹ ಸಚಿವ ಡಾ.ಜಿ ಪರಮೇಶ್ವರ್ – ತುಮಕೂರು ಕಾನೂನು ಸಚಿವ ಹೆಚ್.ಕೆ ಪಾಟೀಲ್ – ಗದಗ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – ರಾಮನಗರ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ – ವಿಜಯಪುರ ಇಂಧನ ಸಚಿವ ಕೆ.ಜೆ ಜಾರ್ಜ್ – ಚಿಕ್ಕಮಗಳಊರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – ಮೈಸೂರು ಲೋಕೋಪಯೋಗಿ ಸಚಿವ ಸತೀಶ್…
ಬೆಂಗಳೂರು: ಕರ್ನಾಟಕ ಸರ್ಕಾರದಿಂದ ತಿರುಪತಿಯಲ್ಲಿ ನಿರ್ಮಿಸಿರುವಂತ ರಾಜ್ಯ ಛತ್ರದ 132 ಕೊಠಡಿಗಳನ್ನು ಉದ್ಘಾಟಿಸಲಾಗಿದೆ. ಈ ಹಿನ್ನಲೆಯಲ್ಲಿ ತಿರುಪತಿಗೆ ತೆರಳುವಂತ ಕರ್ನಾಟಕ ಭಕ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಛತ್ರವನ್ನು ಹೇಗೆ ಬುಕ್ ಮಾಡಬೇಕು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ಛತ್ರ, ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್ನ ಉದ್ಘಾಟನೆ ಮಾಡಲಾಗಿದೆ ಅಂತ ತಿಳಿಸಿ, ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು ತಿರುಮಲಕ್ಕೆ ಶ್ರೀವೆಂಕಟೇಶ್ವರಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. * ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ…
ಬೆಂಗಳೂರು: ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲು ಬಿಬಿಎಂಪಿಯು ದೀರ್ಘಕಾಲದಿಂದ ಆಸ್ತಿ ತೆರಿಗೆಯನ್ನು ಪಾವತಿ ಮಾಡದ ಸುಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜ ಪ್ರಕ್ರಿಯೆಯನ್ನು ಆರಂಭಿಸುತ್ತಿದೆ. ಈ ಆಸ್ತಿ ಮಾಲೀಕರುಗಳಿಗೆ ಕೆಳಗಿನ ಹಂತಗಳ ಪ್ರಕ್ರಿಯೆಯ ಹೊರತಾಗಿಯೂ ಬಾಕಿ ಆಸ್ತಿತೆರಿಗೆಯನ್ನು ಪಾವತಿಸಿರುವುದಿಲ್ಲ ಆದುದರಿಂದ ಈ ಹರಾಜು ಪ್ರಕ್ರಿಯೆಯನ್ನು ಬಿಬಿಎಂಪಿ ಕಾಯ್ದೆ 2020 ರ ಸೆಕ್ಷನ್ 156 ಉಪಪ್ರಕರಣ 5 ರ ಅಡಿಯಲ್ಲಿ ಮಾಡಲಾಗುತ್ತಿದೆ. (1) ಕಾರಣ ತೋರಿಸು ಸೂಚನೆ (2) ಬೇಡಿಕೆ ನೋಟಿಸ್ (3) ಆಸ್ತಿಗಳ ಮುಟ್ಟುಗೋಲು (4) ವಸತಿಯೇತರ ಆಸ್ತಿಗಳ ಸಂದರ್ಭದಲ್ಲಿ ಬೀಗಮುದ್ರೆ ಆದುದರಿಂದ ಕೊನೆಯ ಹಂತವಾಗಿ ಆಸ್ತಿ ತೆರಿಗೆ ವಸೂಲಾತಿಗಾಗಿ ಈ ಆಸ್ತಿಗಳನ್ನು ಹರಾಜಿಗೆ ಇಡಲಾಗುತ್ತಿದೆ. ಹರಾಜಿನಲ್ಲಿ ಸ್ವೀಕರಿಸಿದ ಯಾವುದೇ ಹೆಚ್ಚುವರಿ ಹಣವನ್ನು ಪಾಲಿಕೆಗೆ ಸಂದಾಯವಾಗಬೇಕಿರುವ ಪೂರ್ಣ ಬಾಕಿ ವಸೂಲಿ ಮಾಡಿದ ನಂತರ ಮಾಲೀಕರ ಬ್ಯಾಂಕ್ ಖಾತೆಗೆ ಜಮೆಮಾಡಲಾಗುವುದು. ಪಾಲಿಕೆಯಲ್ಲಿನ 8-10 ಪ್ರಮುಖ ಸುಸ್ತಿದಾರರುಗಳನ್ನು ಪ್ರತಿ ವಲಯದಿಂದ ಸುಮಾರು 1-2 ಸುಸ್ತಿದಾರರುಗಳನ್ನು ಗುರುತಿಸಲಾಗಿದೆ ಮತ್ತು ಸ್ಥಿರ ಆಸ್ತಿಗಳ ಮಾರಾಟದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ಅನುಸಾರದಂತೆ ಪಿಂಚಣಿ ಮಂಜೂರಾತಿಗೆ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸರ್ಕಾರದಲ್ಲಿ ನೀತಿ-ನಿರ್ಧಾರವನ್ನು ಕೈಗೊಳ್ಳಲಾಗಿರುತ್ತದೆ ಎಂದಿದ್ದಾರೆ. ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ಕೈಗೊಳ್ಳಲಾದ ನೀತಿ ನಿರ್ಣಯವನ್ನು ಅನುಷ್ಠಾನಗೊಳಿಸಿ ಹೊರಡಿಸಿರುವ ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂ: ಆಇ 21 ಎಸ್ಆರ್ 2024 ಮತ್ತು ದಿನಾಂಕ: 28.08.2024ರ ಸರ್ಕಾರಿ ಆದೇಶ ಸಂ, ಆ-ಪಿಇಎನ್/262/2024ರ ಆದೇಶಗಳು ವಿಸ್ತತವಾಗಿದ್ದು ಸ್ವಯಂ-ವೇದ್ಯವಾಗಿರುತ್ತವೆ. ಸದರಿ ನಿಯಮಗಳ ಅವಕಾಶಗಳನ್ವಯ ನೌಕರರ ಪಿಂಚಣಿಯನ್ನು ಪರಿಷ್ಕರಿಸಿ ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ…