Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಬರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯಗಳ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ ಸಮಾಜ ವಿಜ್ಞಾನ/ ಆಂಗ್ಲ, ಗಣಿತ / ವಿಜ್ಞಾನ ಮತ್ತು ಸಂಗೀತ/ಕ್ರಾಫ್ಟ್, ಯೋಜ/ದೈಹಿಕ ಶಿಕ್ಷಕರನ್ನು ಮಾಸಿಕ ರೂ. 10,000/- ದಂತೆ ಗೌರವಧನ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.15ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295709 ನ್ನು ಸಂಪರ್ಕಿಸುವುದು. https://kannadanewsnow.com/kannada/the-state-also-needs-classification-in-st-reservations-adivasi-leaders-urge-the-government/ https://kannadanewsnow.com/kannada/lokayukta-traps-deputy-tehsildar-computer-operator-while-accepting-bribe-of-rs-2000/

Read More

ಹಾವೇರಿ: 2,000 ಲಂಚ ಸ್ವೀಕರಿಸುವಾಗ ಉಪ ತಹಶೀಲ್ದಾರ್, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ಹಾವೇರಿಯ ಹಾನಗಲ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗಲೇ ಉಪ ತಹಶೀಲ್ದಾರ್ ನಾಗರಾಜ್ ಸೂರ್ಯವಂಶಿ, ಕಂಪ್ಯೂಟರ್ ಆಪರೇಟರ್ ಕಿರಣ್ ಮುದಕಣ್ಣನವರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಂಶವೃಕ್ಷ ಪ್ರಮಾಣ ಪತ್ರ ನೀಡಲು 15,000 ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಹಣದಲ್ಲಿ ಇಂದು 2,000 ಲಂಚದ ಹಣವನ್ನು ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ರೆಡ್ ಹ್ಯಾಂಡ್ ಹಿಡಿದಿದ್ದಾರೆ. https://kannadanewsnow.com/kannada/to-increase-childrens-mental-strength-participate-in-sports-along-with-studies-mla-gopalakrishna-belur/ https://kannadanewsnow.com/kannada/tag-to-reduce-salt-consumption-in-the-state-stop-salt-campaign-from-rajiv-gandhi-university-of-health-sciences/

Read More

ಬೆಂಗಳೂರು: ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಪ್ಪು ಬಳಿಕೆ ಕಡಿಮೆ ಮಾಡಲು “ಹಾಲ್ಟ್ – ಸಾಲ್ಟ್‌ ” ಜಾಗೃತ ಅಭಿಯಾನ ಕೈಗೊಳ್ಳುವುದು. ವರ್ಷದಲ್ಲಿ ಒಂದು ತಿಂಗಳ ಉಪ್ಪು ಕಡಿಮೆ ಬಳಕೆ ಅಭಿಯಾನ ಕೈಗೊಳ್ಳುವುದು. ಜನರು ತಮ್ಮ ದೈನಂದಿನ ಬದುಕಿನಲ್ಲಿ ಉಪ್ಪು ಕಡಿಮೆ ಬಳಕೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಿ ಕಾರ್ಯಗತಗೊಳಿಸಲು ಶ್ರಮಿಸುವುದು. ಸಾಂಕ್ರಾಮಿಕ ವಲ್ಲದ ರೋಗಗಳಾದ ಹೃದಯಾಘಾತ, ಲಕ್ವಾ, ಬಹು ಅಂಗಾಂಗ ವೈಫಲ್ಯಗಳಿಗೆ ಕಾರಣವಾಗಿರುವ ಅಧಿಕ ಉಪ್ಪು ಸೇವನೆ ಕಡಿಮೆ ಮಾಡಲು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಮತ್ತು ರೀಸಾಲ್ವ್ ಟು ಸೇವ್ ಲೀವ್ಸ್ ಇಂಡಿಯಾ ನೇತೃತ್ವದಲ್ಲಿ ಗುರುವಾರ ತಾಂತ್ರಿಕ ಸಲಹಾ ಸಮಿತಿ ರಚಿಸಲಾಯಿತು. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ. ಭಗವಾನ್ ಬಿ.ಸಿ ಅವರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮೊದಲ ಸಭೆ ನಡೆಯಿತು. ರಾಜೀವ್‌ಗಾಂಧಿ ಅರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಉಪ ಕುಲಪತಿ ಡಾ. ಭಗವಾನ್ ಬಿ.ಸಿ ಮಾತನಾಡಿ,…

Read More

ಬೆಂಗಳೂರು : 2024 ಆಗಸ್ಟ್ 1 ರಂದು ಬಂದ ಒಳಮೀಸಲಾತಿ ಕುರಿತಾದ ಐತಿಹಾಸಿಕ ತೀರ್ಪು ಪರಿಶಿಷ್ಟ ಜಾತಿಯೊಂದಿಗೆ ಪರಿಶಿಷ್ಟ ಪಂಗಡದಲ್ಲಿಯೂ ವರ್ಗೀಕರಣ ಆಗಬೇಕೆಂದು ಹೇಳಿತ್ತು . ಆದರೆ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮಾತ್ರ ಒಳಮೀಸಲಾತಿ ಜಾರಿ ಪ್ರಕ್ರಿಯೆ ನೆಡೆಸಿದೆ . ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಶಾಸಕರ ಭವನದಲ್ಲಿ ನೆಡೆದ ಆದಿವಾಸಿ ನಾಯಕರ ಸಭೆ ಆಗ್ರಹಿಸಿದೆ. ಸಭೆಯ ತರುವಾಯ ಆದಿವಾಸಿ ನಾಯಕರು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ , ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಲಾಯಿತು . ಪರಿಶಿಷ್ಟ ಜಾತಿಗಳಿಗಿಂತ ಪರಿಶಿಷ್ಟ ಪಂಗಡದಲ್ಲಿ ಮೀಸಲಾತಿ ಜಾರಿಯಲ್ಲಿ ಸಮಸ್ಯೆ ಇದೆ . ಸಣ್ಣ ಬುಡಕಟ್ಟುಗಳು , ಸೂಕ್ಷ್ಮ ಬುಡಕಟ್ಟುಗಳು , ದುರ್ಬಲ ಬುಡಕಟ್ಟುಗಳು ಮತ್ತು ಪ್ರಬಲ ಸಮುದಾಯಗಳು ಒಂದೇ ತಟ್ಟೆಯಲ್ಲಿ ಉಣ್ಣುವಂತಾಗಿದೆ . ಹೀಗಾಗಿ ಸರ್ಕಾರದ ಮೀಸಲಾತಿ…

Read More

ಶಿವಮೊಗ್ಗ : ಮಕ್ಕಳ ಮಾನಸಿಕ ದೃಢತೆ ಹೆಚ್ಚಾಗಲು ಓದಿನ ಜೊತೆಗೆ ಕ್ರೀಡೆಯೂ ಕಾರಣವಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳುವಂತೆ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಾಲಾವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರಗತಿ ಸಂಯುಕ್ತ ಶಾಲೆ ಇವರ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 17 ವರ್ಷದೊಳಗಿನ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಓದಿನ ಜೊತೆ ಕ್ರೀಡೆಯಲ್ಲೂ ಆಸಕ್ತಿ ಇರಿಸಿಕೊಳ್ಳಿ. ಮಕ್ಕಳ ದೈಹಿಕ ಮತ್ತು ಮಾನಸಿಕ ಸ್ಥಿತಿ ಸುಧಾರಣೆಗೆ ಸರ್ಕಾರ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಚುಕ್ಕಿ, ಬಾಳೆಹಣ್ಣು ನೀಡುತ್ತಿದೆ. ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ದಿಗೆ ಅಗತ್ಯ ಸೌಲಭ್ಯವನ್ನು ನೀಡಲಾಗುತ್ತಿದೆ. ಇಂತಹ ಕ್ರೀಡಾಕೂಟಗಳಿಗೆ ಸರ್ಕಾರ ಸಹಾಯಧನ ಕಡಿಮೆ ಕೊಡುತ್ತದೆ. ಆದರೆ ದಾನಿಗಳು, ಸಂಘ-ಸoಸ್ಥೆಗಳ ಸಹಕಾರದಿಂದ ಕಾರ್ಯಕ್ರಮಗಳು ಯಶಸ್ಸು ಕಾಣುತ್ತದೆ ಎಂದರು. ಜಿಲ್ಲಾಮಟ್ಟದ ಪಂದ್ಯಾವಳಿ ನಡೆಯುವಾಗ ತಾಲ್ಲೂಕು…

Read More

ಮಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿ ಅವರು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಂತ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಮೂರು ಬಾರಿ ಬೆಳ್ತಂಗಡಿ ಠಾಣೆಯ ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ನೀಡಿದ ಮೂರು ನೋಟಿಸ್ ಗೂ ಪ್ರತಿಕ್ರಿಯಿಸದೆ ತಿಮರೋಡಿ ಅಜ್ಞಾತವಾಗಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾದರೆ ಬಂಧನ ಭೀತಿ ಕಾರಣಕ್ಕೆ ನಾಪತ್ತೆಯಾಗಿದ್ದರು. ಕಳೆದ 20 ದಿನಗಳಿಂದ ತಲೆಮರೆಸಿಕೊಂಡಿರುವ ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. https://kannadanewsnow.com/kannada/paid-menstrual-leave-for-female-employees-of-the-state-government-employees-association-thanks-the-government/ https://kannadanewsnow.com/kannada/hungarian-author-laszlo-krasznahorkay-wins-2025-nobel-prize-in-literature/

Read More

ಬೆಂಗಳೂರು: ದಿನಾಂಕ: 9-10-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಸಂಪೂರ್ಣ ಹೈಲೈಟ್ಸ್ ಮುಂದಿದೆ. • ಕೃಷಿ ಇಲಾಖೆಯಡಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಪಡೆಯುವ ತಲಾ ರೂ.200.00 ಕೋಟಿಗಳ ಬಂಡವಾಳ ಸಾಲಕ್ಕೆ ರಾಜ್ಯ ಸರ್ಕಾರದ ಖಾತ್ರಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. • ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ – ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಯಿತು. • ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ…

Read More

ಈ ಉಪಾಯವನ್ನು ಮಾಡುವುದರಿಂದ ಹೊಸದಾಗಿ ಮನೆಯನ್ನು ಕೊಂಡುಕೊಳ್ಳುವವರಿಗೆ ಹಾಗೂ ಮನೆಯನ್ನು ಕಟ್ಟುತ್ತಿದ್ದು ಹಾಗು ಅದು ಅರ್ಧಕ್ಕೆ ನಿಂತು ಹೋಗಿದ್ದರೆ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ, ಖಾಸಗಿ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ನಿರ್ಧಾರವನ್ನು ಸ್ವಾಗತಿಸಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘವು, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಧನ್ಯವಾದವನ್ನು ತಿಳಿಸಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಹಾಗೂ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜೆ ಮಂಜೂರಾತಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದಿದ್ದಾರೆ. 1. ಒಡಿಶಾ ಸರ್ಕಾರ 2024ರಲ್ಲಿ ಈ ರಜಾ ಸೌಲಭ್ಯವನ್ನು ಜಾರಿಗೆ ತಂದಿತ್ತು. 2. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಜಾರಿಗೆ ತರಲು ದಿನಾಂಕ 10.01.2025 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಂಘವು ಮನವಿ ಸಲ್ಲಿಸಿತ್ತು, ಅದರಂತೆ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿದೆ. 3. ಈ ಸಂಬಂಧ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು…

Read More

ಶಿವಮೊಗ್ಗ: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಮಹಿಳಾ ನೌಕರರಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಕೈಗೊಂಡಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಾಗರದ ಸರ್ಕಾರಿ ನೌಕರರ ಸಂಘದ ಮಹಿಳಾ ಪದಾಧಿಕಾರಿಗಳು ಧನ್ಯವಾದ ತಿಳಿಸಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷೆ ಅನುಸೂಯ ತಲ್ವಾರ ಅವರು ಮುಟ್ಟಿನ ರಜೆ ನೀಡಿದ್ದು ಮಹಿಳಾ ನೌಕರರಿಗೆ ಮಾನಸಿಕ ಸ್ಥೈರ್ಯವನ್ನು ತುಂಬಿದಂತೆ ಆಗಿದೆ. ಮಹಿಳೆಯರ ಹೆಣ್ತನವನ್ನು ಅರ್ಥ ಮಾಡಿಕೊಂಡ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಅಂತ ಹೇಳಿದ್ದಾರೆ. ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕು ಎಂಬುದಾಗಿ ಮಹಿಳಾ ನೌಕರರ ಹಲವು ದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದಂತ ಸಿಎಸ್ ಷಡಕ್ಷರಿಯವರು ಸಿಎಂ, ಡಿಸಿಎಂ ಅವರಿಗೆ ಮನವರಿಕೆ ಮಾಡಿ…

Read More