Author: kannadanewsnow09

ಬೆಂಗಳೂರು: ಕಂದಾಯ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ಹೊಸದಾಗಿ ನೇಮಕಾತಿ ಹೊಂದಿರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಿಲ್ಲಾ ಹಂತದಲ್ಲೇ ತರಬೇತಿ ನೀಡಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಪೈಕಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ನೇಮಕಾತಿ ಅಧಿಸೂಚನೆ ಹೊರಡಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ 1000 ಗ್ರಾಮ ಆಡಳಿತ ಅಧಿಕಾರಿಗಳ ಅರ್ಹತಾ ಪಟ್ಟಿಯನ್ನು ಪಡೆದು, ತದನಂತರ ಜಿಲ್ಲಾಧಿಕಾರಿಗಳ ಹಂತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಅವಹಾಲಿಸಿದ ತರುವಾಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದ ಎಂದು ತಿಳಿಸಿದ್ದಾರೆ. ಹೀಗೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆ ಹೊಂದಿ, ಮೂಲ ದಾಖಲಾತಿ, ಸಿಂಧುತ್ವ, ಪೊಲೀಸ್ ಇಲಾಖೆಯ ನಿರಾಕ್ಷೇಪಣಾ ವರದಿ ಹಾಗೂ ಮುಂತಾದ ವರದಿಗಳು ಸ್ವೀಕೃತಗೊಂಡಿರುವ…

Read More

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಬಳಿಕ, ವಿಜಯಪುರ ಸೇರಿದಂತೆ ಇತರೆಡೆ ಮಾಡೋದಾಗಿ ಸರ್ಕಾರದ ಮೂಲಗಳಿಂದ ತಿಳಿದು ಬಂದಿತ್ತು. ಆದರೇ ಮೇ.9ರಂದು ಬೆಂಗಳೂರಲ್ಲೇ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 09-05-2025ರಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 10ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಒಳ ಮೀಸಲಾತಿಯ ಬಗ್ಗೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈಗಾಗಲೇ ಸಿಎಂ ಸಿದ್ಧರಾಮಯ್ಯ ತಮ್ಮ ಸಂಪುಟದ ಸಹೋದ್ಯೇಗಿಗಳೊಂದಿಗೆ ಚರ್ಚಿಸಿದ್ದರು. ಆದರೇ ಈ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸಿನ ನೆರವು ನೀಡಲಿದೆ ಎನ್ನಲಾಗುತ್ತಿದೆ. https://kannadanewsnow.com/kannada/good-news-for-rural-people-of-the-state-va-will-now-be-available-in-gram-panchayat/ https://kannadanewsnow.com/kannada/passwaord-hack-one-second/

Read More

ಪೂರ್ವ ಜನ್ಮದ ಕರ್ಮ ಫಲ ಈ ಜನ್ಮದಲ್ಲಿ ಪಡೆದಿರುವ ಪ್ರತಿಫಲ ನಮಗೆ ನಮ್ಮ ಪೂರ್ವ ಜನ್ಮದ ಕರ್ಮಗಳಿಂದಲೇ… ಈ ಜನ್ಮದಲ್ಲಿ… ತಂದೆ, ತಾಯಿ, ಅಣ್ಣ, ಅಕ್ಕ, ಹೆಂಡತಿ, ಗಂಡ, ಪ್ರೇಯಸಿ, ಪ್ರಿಯಕರ, ಮಿತ್ರರು, ಶತ್ರುಗಳು ಎನ್ನುವ ಅನೇಕ ಸಂಬಂಧಗಳು ನಮಗೆ ಈ ಪ್ರಪಂಚದಲ್ಲಿ ಲಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…

Read More

ಚಿಕ್ಕಮಗಳೂರು: ಗ್ರಾಮೀಣ ಜನರು ತಮ್ಮ ಕೆಲಸ ಕಾರ್ಯದ ನಿಮಿತ್ತ ಗ್ರಾಮ ಆಡಳಿತ ಅಧಿಕಾರಿಗಳಿಗಾಗಿ ಪರದಾಡುವ ಸಮಸ್ಯೆ ಇನ್ಮುಂದೆ ತಪ್ಪಲಿದೆ. ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಗ್ರಾಮ ಪಂಚಾಯ್ತಿಗಳಲ್ಲೇ ವಿಎಗಳು ಸಿಗೋದಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವಂತ ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು, ರಾಜ್ಯದಲ್ಲಿ ಜನರು ಗ್ರಾಮ ಆಡಳಿತಾಧಿಕಾರಿಗಳನ್ನು ಎಲ್ಲಿದ್ದಾರೆ ಎಂದು ಹುಡುಕುವ ಸ್ಥಿತಿ ಇದೆ. ಹೀಗಾಗಿ ಇದನ್ನು ತಪ್ಪಿಸೋದಕ್ಕೆ ಗ್ರಾಮ ಪಂಚಾಯ್ತಿ ಮಟ್ಟದಲ್ಲೂ ಅವರಿಗೆ ಕಚೇರಿ ತೆರೆಯಲು ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಹೋಬಳಿ, ತಾಲ್ಲೂಕು, ಜಿಲ್ಲಾ ಕೇಂದ್ರಗಳಿಗೆ ಹೋದರೂ ವಿಎ ಎಲ್ಲಿದ್ದಾರೆ ಅಂತ ಜನರಿಗೆ ಸಿಗುವುದು ಕಟ್ಟವಾಗಿದೆ. ಹೀಗಾಗಿ ಗ್ರಾಮ ಪಂಚಾಯ್ತಿ ಕಚೇರಿಗಳಲ್ಲಿ ಜಾಗ ಇದ್ದರೇ ಅಲ್ಲೇ ಕುರ್ಚಿ, ಟೇಬಲ್ ಹಾಕಿ ವ್ಯವಸ್ಥೆ ಮಾಡಬೇಕು. ಜಾಲ ಇಲ್ಲದೇ ಇದ್ದರೇ ಅದೇ ಕಚೇರಿಯಲ್ಲಿ ಸಣ್ಣ ಕೊಠಡಿ ನಿರ್ಮಿಸಿ ಅವರು ಕೂರಲು, ದಾಖಲೆ ಸಂಗ್ರಹಿಸೋದಕ್ಕೆ, ಗ್ರಾಮೀಣ ಜನರ ಕೆಲಸ ಮಾಡೋದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.…

Read More

ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಐಜಿಯಾಗಿ ನಿಯೋಜನೆ ಮೇರೆಗೆ ಐಪಿಎಸ್ ಅಧಿಕಾರಿ ಅಭಿಷೇಕ್ ಗೋಯಲ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದಏಶಿಸಿದೆ. ಈ ಸಂಬಂಧ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದು, ಅಭಿಷೇಕ್ ಗೋಯಲ್, ಐಪಿಎಸ್ (ಕೆಟಿಕೆ:2005) ಅವರನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ವೇತನ ಮ್ಯಾಟ್ರಿಕ್ಸ್‌ನ ಹಂತ-14) ನಲ್ಲಿ ಇನ್ಸ್‌ಪೆಕ್ಟರ್ ಜನರಲ್ ಆಗಿ ನೇಮಕ ಮಾಡಲು ಸಕ್ಷಮ ಪ್ರಾಧಿಕಾರದ ಅನುಮೋದನೆಯನ್ನು ತಿಳಿಸಲು ಕೆಳಗೆ ಸಹಿ ಮಾಡಿರುವವರಿಗೆ ನಿರ್ದೇಶಿಸಲಾಗಿದೆ ಎಂದಿದ್ದಾರೆ. ಈ ಹುದ್ದೆಯ ಜವಾಬ್ದಾರಿ ವಹಿಸಿಕೊಂಡ ದಿನಾಂಕದಿಂದ 18.03.2026 ರವರೆಗೆ ಅಂದರೆ ಅಧಿಕಾರಿಯ ಉಳಿದ ಕೇಂದ್ರ ನಿಯೋಜನೆ ಅವಧಿ ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲೋ ಅಲ್ಲಿಯವರೆಗೆ ಜಾರಿಯಲ್ಲಿರುತ್ತದೆ ಎಂದಿದ್ದಾರೆ. ಈ ಅಧಿಕಾರಿಯನ್ನು ಜಾರಿ ನಿರ್ದೇಶನಾಲಯದಿಂದ ಬಿಡುಗಡೆ ಮಾಡಿದ ದಿನಾಂಕದಿಂದ ಮತ್ತು ಅವರು ಸಿಐಎಸ್‌ಎಫ್‌ಗೆ ಸೇರುವವರೆಗಿನ ಅವಧಿಯನ್ನು “ಕಡ್ಡಾಯ ಕಾಯುವಿಕೆ” ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/businessman-commits-suicide-by-shooting-himself-in-head-in-car/ https://kannadanewsnow.com/kannada/passwaord-hack-one-second/

Read More

ಕಾರ್ಕಳ: ಕಾರಿನಲ್ಲೇ ತಲೆಗೆ ಗುಂಡು ಹಾಸಿಕೊಂಡು ಖ್ಯಾತ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ತಾಲ್ಲೂಕಿನ ದೂಪದ ಕಟ್ಟೆ ಬಳಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ದಿಲೀಪ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/do-you-know-how-much-money-cm-siddaramaiah-spent-on-the-taluk-mandal-elections-in-1978/ https://kannadanewsnow.com/kannada/passwaord-hack-one-second/

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ 1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಎಂಟ್ರಿ ಕೊಟ್ಟಿದ್ದರು. ಅಂದು ಅವರು ತಾಲ್ಲೂಕು ಮಂಡಲ ಚುನಾವಣೆಗೆ ಎಷ್ಟು ಖರ್ಚು ಮಾಡಿದ್ರು ಅಂತ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ಮಾಡುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ, ಅವರ ತಂದೆ ನಿಲ್ಲಿಸಬೇಕೋ ಬೇಡವೋ ಎಂದು ಶಾನುಭೋಗರನ್ನು ಕೇಳಿ ನಿಲ್ಲಬಾರದು ಎಂದು…

Read More

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲೇ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಜಿ ಮತ್ತು ಐಜಿಪಿಯಾಗಿರುವಂತ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ.31ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಿದ್ದು, ರಾಜ್ಯದ ಡಿಜಿ ಮತ್ತು ಐಜಿಪಿಯಾಗಿರುವಂತ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ.31ರವರೆಗೆ ವಿಸ್ತರಣೆ ಮಾಡಿರುವುದಾಗಿ ತಿಳಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಅನ್ವಯ 2 ವರ್ಷ ಕಾರ್ಯನಿರ್ವಹಣೆ ಮಾಡಬೇಕು. ಪೊಲೀಸ್ ಮಹಾನಿರ್ದೇಶಕರು 2 ವರ್ಷ ಕಾರ್ಯನಿರ್ವಹಿಸಬೇಕು ಎಂಬ ಆದೇಶದ ಅನ್ವಯ ಮುಂದಿನ ಮೇ.31ರವರೆಗೆ ಸೇವಾವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. https://kannadanewsnow.com/kannada/good-news-for-village-administration-officials-in-the-state-free-laptops-distributed/ https://kannadanewsnow.com/kannada/passwaord-hack-one-second/

Read More

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿದಂ ಉಚಿತ ಲ್ಯಾಪ್ ಟಾಪ್ ವಿತರಣೆಯನ್ನು ಮಾಡಲಾಯಿತು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ 4000 ಸಾವಿರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು. ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ, ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಿಸುವ ನಿಟ್ಟಿನಲ್ಲಿ 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣಾ ಹಾಗೂ ಕಂದಾಯ ಇಲಾಖೆಯ ಎರಡು ವರ್ಷದ ʼಸಾಧನೆಯ ಹಾದಿʼ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಲ್ಕು ಸಾವಿರ ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ (ಕ್ರೋಮ್ ಬುಕ್) ವಿತರಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, “ದಿನ ಬೆಳಗಾದರೆ ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿಗಳಿಗೆ ಟಪಾಲು ಕೊಡೋದು ತಗೋಳೋದೆ ಅವರಿಗೆ ಕೆಲಸವಾಗಿದೆ. ಕೆಲಸ ಮಾಡೋದು ಬಿಟ್ಟು ಓಡಾಡೋದರಲ್ಲೇ ಸಮಯ ವ್ಯರ್ಥವಾಗುತ್ತಿದೆ. ಈ ಟಪಾಲು ವ್ಯವಸ್ಥೆ 200 ವರ್ಷಗಳಷ್ಟು…

Read More