Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಅವರು ಪೊಲೀಸರಿಗೆ ಬೆದರಿಕೆ, ಸುಳ್ಳು ಆರೋಪಗಳ ಬಗ್ಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಇಂದು ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವಂತ ಎಸ್ಐಟಿಯ ಐಜಿಪಿ ಚಂದ್ರ ಶೇಖರ್.ಎಂ ಅವರು, ನಾನು ಐಎಸ್ ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಹೆಚ್ ಡಿ ಕುಮಾರಸ್ವಾಮಿ ಮೇಲೆ ಮೊಕದಮ್ಮೆ ಸಂಖ್ಯೆ 16/2014ರಲ್ಲಿ ತನಿಖೆ ಕೈಗೊಂಡಿದ್ದು, ಇವರ ವಿರುದ್ಧ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ, ಕಾನೂನು ಕ್ರಮ ಕೈಗೊಳ್ಳಲು ಅನುಮತಿಗಾಗಿ ರಾಜ್ಯಪಾಲರಿಗೆ ಕೋರಲಾಗಿದೆ ಎಂದಿದ್ದಾರೆ. ರಾಜ್ಯಪಾಲರಿಗೆ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದ ತನಿಖೆಗೆ ರಾಜ್ಯಪಾಲರಿಗೆ ಅನುಮತಿ ಕೋರಿದ ನಂತ್ರ, ಈ ಬಗ್ಗೆ ದಿನಾಂಕ 28-09-2024 ಮತ್ತು 29-09-2024ರಂದು ಪತ್ರಿಕಾ ಘೋಷ್ಠಿಯನ್ನು ನೆಡೆಸಿ…
ಮಡಿಕೇರಿ : “ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಡಿಕೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದಂತ ಅವರು, ಶುಕ್ರವಾರ ಪ್ರತಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು. “ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷವೇ ದುಷ್ಟಶಕ್ತಿಗೆ ಪ್ರಚೋದನೆ ನೀಡುತ್ತಿದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ವಿರೋಧ ಪಕ್ಷದವರಿಗೆ ಉತ್ತರ ನೀಡಲು ಬಯಸುವುದಿಲ್ಲ. ಸಕಾರಾತ್ಮಕ ವಿಚಾರದ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಈ ಬಗ್ಗೆ ಗೃಹಸಚಿವರು…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. https://twitter.com/KarnatakaVarthe/status/1844720701426528402 ‘PDO’ಗಳಿಗೆ ಸಿಹಿಸುದ್ದಿ: ಮೊದಲ ಹಂತದಲ್ಲಿ ‘2,166 ಪಿಡಿಓ’ಗಳು ಮೇಲ್ದರ್ಜೆಗೆ- ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು…
ಇಂದಿನ ಆಧ್ಯಾತ್ಮಿಕ ಪೋಸ್ಟ್ ಮೂಲಕ, ನಾಳೆ 12.10.2024 ಶನಿವಾರದಂದು ವಿಜಯದಶಮಿ ಹಬ್ಬದಂದು ನಾವು ಪ್ರಾರಂಭಿಸಬೇಕಾದ ಒಳ್ಳೆಯ ವಿಷಯಗಳನ್ನು ನಾವು ತಿಳಿಯಲಿದ್ದೇವೆ. ದಶಮಿ ಹತ್ತನೇ ದಿನ. ನವರಾತ್ರಿಯ ಈ ಹತ್ತನೇ ದಿನವನ್ನು ನಾವು ವಿಜಯ ದಿನವನ್ನಾಗಿ ಆಚರಿಸುತ್ತೇವೆ. ವಿಜಯ ಎಂದರೆ ವಿಜಯ. ಈ ಮಂಗಳಕರ ದಶಮಿ ದಿನದಂದು, ಯಾವ ಹೊಸದನ್ನು ಪ್ರಾರಂಭಿಸಬಹುದು, ಹೊಸದನ್ನು ಪ್ರಾರಂಭಿಸುವ ಮೊದಲು ಯಾವ ದೇವರನ್ನು ಪೂಜಿಸಬೇಕು. ನಿಮಗಾಗಿ ಕೆಲವು ಆಧ್ಯಾತ್ಮಿಕ ಮಾಹಿತಿ. ವಿಜಯದಶಮಿ 2024 ನಾಳೆ ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಪ್ರಾರಂಭಿಸುತ್ತಾರೆ. ಅಂದರೆ ನಾಳೆ ಮತ್ತೆ ಶಾಲೆಗೆ ಹೋಗಬಹುದಾದ ಮಕ್ಕಳು ಆ ಶಿಕ್ಷಣವನ್ನು ಪ್ರಾರಂಭಿಸುವುದರಿಂದ ಉತ್ತಮ ಫಲಿತಾಂಶ ಬರುತ್ತದೆ. ಇದು ನಮಗೆಲ್ಲರಿಗೂ ತಿಳಿದಿದೆ. ನಾಳೆ ಮಾತ್ರ ಶಿಕ್ಷಣವನ್ನು ಪ್ರಾರಂಭಿಸಬೇಕು. ಇಲ್ಲ, ನಾಳೆ ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಬಹುದು, ನಾಳೆ ನೀವು ಇಷ್ಟಪಡುವ ಮತ್ತು ಜೀವನದಲ್ಲಿ ಪ್ರಗತಿಗೆ ಅಗತ್ಯವಿರುವ ಎಲ್ಲಾ ಒಳ್ಳೆಯ ವಿಷಯಗಳನ್ನು ಪ್ರಾರಂಭಿಸಬಹುದು. ಉದಾಹರಣೆಗೆ, ನೀವು ಬಹಳಷ್ಟು ಹಣವನ್ನು ಸೇರಿಸಲು ಬಯಸಿದರೆ, ನಾಳೆ ನಿಮ್ಮ ಮನೆಯಲ್ಲಿ ಹಳದಿ ಬಿಲ್…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. https://twitter.com/KarnatakaVarthe/status/1844721568670228805
ಮನೆಯಲ್ಲಿ ಸದಾ ದೀಪ ಹಚ್ಚುವುದರಿಂದ ಲಕ್ಷ್ಮೀ ಕಟಾಕ್ಷ ಹೆಚ್ಚುತ್ತದೆ. ದೀಪ ಹಚ್ಚುವ ಕೈಗಳು ಮಹಿಳೆಯರ ಕೈಗಳಾದರೆ ಮಹಾಲಕ್ಷ್ಮಿಯ ಕೃಪೆ ಪರಿಪೂರ್ಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಂಪತ್ತು ಹೆಚ್ಚಿಸಲು ಮಹಿಳೆಯರು ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕು? ಲಕ್ಷ್ಮಿ ಪೂಜೆ ಮಾಡುವುದರಿಂದ ಏನು ಪ್ರಯೋಜನ? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿದುಕೊಳ್ಳಲು ಹೊರಟಿದ್ದೇವೆ . ಲಕ್ಷ್ಮಿ ಪೂಜೆ ಮಾಡುವ ಮೊದಲು, ಮೊದಲು ನಿಮ್ಮ ಬಳಿ ಮಹಾಲಕ್ಷ್ಮಿ ಚಿತ್ರ ಅಥವಾ ವಿಗ್ರಹವಿದ್ದರೆ, ಅದನ್ನು ಸ್ವಚ್ಛಗೊಳಿಸಿ ಮತ್ತು ಅಲಂಕರಿಸಿ. ಗಂಟೆಯ ದೀಪ, ಅಗಲ್ ದೀಪ, ಬೆಳ್ಳಿಯ ದೀಪ, ಗಜಲಕ್ಷ್ಮಿ ದೀಪ ಇತ್ಯಾದಿಗಳಿಂದ ಮಹಾಲಕ್ಷ್ಮಿಯನ್ನು ಬೆಳಗಿಸುವುದು ಉತ್ತಮ ಫಲಿತಾಂಶವನ್ನು ನೀಡುತ್ತದೆ. ದೀಪಕ್ಕೆ ಬಳಸುವ ಎಲ್ಲಾ ಪೂಜಾ ಸಾಮಗ್ರಿಗಳನ್ನು ಬಾಣಲೆಯ ನೀರಿನಲ್ಲಿ ಹಾಕಿ ಸ್ವಚ್ಛಗೊಳಿಸಿ. ಮನೆಯು ಹೆಚ್ಚು ಸುವಾಸನೆಯಿಂದ ಕೂಡಿದ್ದರೆ, ಹೆಚ್ಚು ಸಂಪತ್ತು ಮತ್ತು ಸಮೃದ್ಧಿ ಮತ್ತು ಲಕ್ಷ್ಮಿಯ ಆಶೀರ್ವಾದ ನಿಮಗೆ ಸಿಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು…
ಪರಮಾತ್ಮನಾಗಿ, ಕಲಿಯುಗ ದೇವತೆಯಾಗಿ, ಎಲ್ಲವನ್ನು ನೋಡುವ ದೇವತೆಯಾಗಿ ಮತ್ತು ಎಲ್ಲಾ ದಿಕ್ಕುಗಳನ್ನು ನೋಡುವ ದೇವತೆಯಾಗಿ ಕಾಣಬಹುದಾದವನು ಗಣೇಶ. ನಾವು ಗಣೇಶನನ್ನು ಪೂಜಿಸಿದಾಗ, ನಾವು ಮಾಡಬಹುದಾದ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತವೆ ಎಂದು ಎಲ್ಲರಿಗೂ ತಿಳಿದಿದೆ. ಬಯಸಿದ ಕೆಲಸ ಯಶಸ್ವಿಯಾಗಬೇಕಾದರೆ ಗಣೇಶನನ್ನು ಪೂಜಿಸಬೇಕು ಎಂದೂ ಹೇಳಲಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ…
ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ ಹಾಗಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಇಂತಹ ಕುಲದೇವರ ಆರಾಧನೆಯಿಂದ ನಾವು ಇತರ ದೇವತೆಗಳ ಕೃಪೆಯನ್ನೂ ಪಡೆಯಬಹುದು. ಕುಲದೇವತೆಯನ್ನು ಪೂಜಿಸದೆ ಅನ್ಯದೇವತೆಗಳನ್ನು ಪೂಜಿಸಿದರೂ ಪ್ರಯೋಜನವಾಗುವುದಿಲ್ಲ. ಅಂತಹ ಕುಲದೇವತೆಯನ್ನು ನಾವು ಯಾವುದೇ ರೀತಿಯಲ್ಲಿ…
ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ.…
ಕೋಲಾರ: ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದರು. ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ…