Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪರಿಷ್ಕೃತ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ (ಎಲ್ಎಚ್ಡಿಸಿಪಿ) ಕೇಂದ್ರ ಸಚಿವ ಸಂಪುಟದ ಅನುಮೋದನೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಶ್ಲಾಘಿಸಿದ್ದಾರೆ. ಇದು ಪ್ರಾಣಿಗಳ ಆರೋಗ್ಯವನ್ನು ಸುಧಾರಿಸುವ, ಉತ್ಪಾದಕತೆಯನ್ನು ಹೆಚ್ಚಿಸುವ ಮತ್ತು ರೈತರನ್ನು ಬೆಂಬಲಿಸುವ ಮಹತ್ವದ ಹೆಜ್ಜೆ ಎಂದು ಕರೆದಿದ್ದಾರೆ. “ಪರಿಷ್ಕೃತ ಎಲ್ಎಚ್ಡಿಸಿಪಿ ರೋಗ ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುತ್ತದೆ, ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ವಿಸ್ತರಿಸುತ್ತದೆ, ಹೆಚ್ಚಿನ ಸಂಚಾರಿ ಪಶುವೈದ್ಯಕೀಯ ಘಟಕಗಳನ್ನು ನಿಯೋಜಿಸುತ್ತದೆ ಮತ್ತು ಪ್ರಾಣಿಗಳಿಗೆ ಕೈಗೆಟುಕುವ ಔಷಧಿಗಳನ್ನು ಖಚಿತಪಡಿಸುತ್ತದೆ” ಎಂದು ಪಿಎಂ ಮೋದಿ ಹೇಳಿದರು. https://twitter.com/narendramodi/status/1897277823666282686?ref_src=twsrc%5Etfw%7Ctwcamp%5Etweetembed%7Ctwterm%5E1897277823666282686%7Ctwgr%5Ed47ae95bbd65a485a362f3aeb19bffd9b9f4fc0c%7Ctwcon%5Es1_&ref_url=https%3A%2F%2Fwww.indiatvnews.com%2Fnews%2Findia%2Fcabinet-approves-livestock-health-programme-boosts-rural-farmers-pm-modi-lhdcp-2025-03-05-979268 https://kannadanewsnow.com/kannada/cards-of-26-lakh-fake-workers-cancelled-in-karnataka-santosh-lad/ https://kannadanewsnow.com/kannada/minister-santosh-lad-gives-good-news-to-construction-workers-who-were-expecting-release-of-child-marriage-incentive/
ಧಾರವಾಡ : ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹಕ್ಕೆ ದೊರೆಯುವ ಪ್ರೋತ್ಸಾಹಧನ 2024-25ನೇ ಸಾಲಿನಲ್ಲಿ ಮಂಜೂರಾಗಿರುವ 23,121 ಫಲಾನುಭವಿಗಳ ಪೈಕಿ 6,595 ಫಲಾನುಭವಿಗಳಿಗೆ ಸಹಾಯ ಧನದ ಮೊತ್ತವನ್ನು ಅವರ ಖಾತೆಗೆ ಡಿಬಿಟಿ ಮೂಲಕ ನೇರ ಜಮಾ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ತಿಳಿಸಿದರು. ಅವರು ಇಂದು (ಮಾ.5) ಬೆಳಿಗ್ಗೆ ವಿಧಾನ ಸಭೆಯ ಕಲಾಪದಲ್ಲಿ ಭಾಗವಹಿಸಿ, ಹುಬ್ಬಳ್ಳಿ ಧಾರವಾಡ ಕೇಂದ್ರಿಯ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 2022 ರಿಂದ ಇಲ್ಲಿಯವರೆಗೆ ಮದುವೆ ಧನ ಸಹಾಯಕ್ಕಾಗಿ 2022-23 ನೇ ಸಾಲಿನಲ್ಲಿ 66,514 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 48,366 ಅರ್ಜಿಗಳು ಮಂಜೂರಾಗಿವೆ. 2023-24 ನೇ ಸಾಲಿನಲ್ಲಿ 50,398 ಅರ್ಜಿಗಳು ಸಲ್ಲಿಕೆಯಾಗಿದ್ದು, 34,604 ಅರ್ಜಿಗಳು ಮಂಜೂರಾಗಿವೆ. ಮತ್ತು 2024-25 ನೇ ಸಾಲಿನಲ್ಲಿ 40,262 ಅರ್ಜಿಗಳು ಸಲ್ಲಿಕೆಯಾಗಿದ್ದು, 23,121 ಅರ್ಜಿಗಳು ಮಂಜೂರಾಗಿವೆ. ಒಟ್ಟಾರೆಯಾಗಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು ರಾಜ್ಯಾಂದತ್ಯ 1,57,174 ಅರ್ಜಿಗಳು ಮದುವೆ…
ಎಷ್ಟೇ ಜನ ಮಗುವಿನ ಲಾಲನೆ ಪಾಲನೆ ಮಾಡಿದರೂ ತಾಯಿಯನ್ನು ನೋಡಿಕೊಂಡಂತೆ ಆಗುವುದಿಲ್ಲ ಎನ್ನುತ್ತಾರೆ. ಕುಟುಂಬ ದೇವತೆಯ ಆರಾಧನೆಯ ವಿಷಯವೂ ಇದೇ ಆಗಿದೆ. ನಾವು ಎಷ್ಟೇ ಸಾವಿರ ದೇವರನ್ನು ಪೂಜಿಸಿದರೂ ನಮಗೆ ಕಷ್ಟ ಬಂದಾಗ ಮೊದಲು ಬಂದು ಸಹಾಯ ಮಾಡುವವರು ನಮ್ಮ ಕುಲದೇವರು. ಕುಲದೇವತೆಯಲ್ಲಿ ಹೃದಯ ಕರಗಿ ನಿಂತರೆ ಇತರ ದೇವತೆಗಳು ಕೇಳಿ ಪಡೆಯದ ವರಗಳೂ ತಾನಾಗಿಯೇ ಆಗುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಈ ಒಂದು ಕಾರ್ಯವನ್ನು ಮಾಡಿದರೆ ಅಂತಹ ಶಕ್ತಿಶಾಲಿ ಕುಲದೇವತೆಯನ್ನು ನಮ್ಮ ಮನೆಯಲ್ಲಿ ಸದಾ ಇರಿಸಬಹುದು ಎಂದು ಹೇಳಲಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ಏನು ಮತ್ತು ಹೇಗೆ ಮಾಡಬೇಕೆಂದು ನೀವು ಕಂಡುಹಿಡಿಯಬಹುದು . ಆರಾಧನಾ ದೇವತೆಯ ಆರಾಧನೆಯು ನಮ್ಮೊಂದಿಗೆ ಮಾತ್ರ ಮಾಡಬಹುದಾದ ವಿಷಯವಲ್ಲ. ಇದು ನಮ್ಮ ಪೂರ್ವಜರು ಪೂಜಿಸಿದ ಮತ್ತು ನಾವು ಪೂಜಿಸುವ ದೇವತೆ ಮತ್ತು ನಮ್ಮ ಮುಂದಿನ ಪೀಳಿಗೆಯೂ ಪೂಜಿಸಬೇಕು. ಈ ದೇವತೆ ಸದಾ ನಮ್ಮೊಂದಿಗಿದ್ದರೆ…
ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ, ರಾಜ್ಯದಲ್ಲಿ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ನಿರಂತರ ಜ್ಯೋತಿ ಯೋಜನೆ ಮೂಲಕ ದಿನದ 7 ಗಂಟೆ 3 ಫೇಸ್ ಹಾಗೂ ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ರಾಜ್ಯದಲ್ಲಿನ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ರದ್ದು: ಸಚಿವ ಸಂತೋಷ್ ಲಾಡ್ ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್ ನಕಲಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿದ್ದಂತ ಬರೋಬ್ಬರಿ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದು ಪಡಿಸಲಾಗಿದೆ. ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರ ಕಾರ್ಡ್ ನಕಲಿಗೆ ಬ್ರೇಕ್ ಹಾಕಲಾಗಿದೆ. ರಾಜ್ಯದಲ್ಲಿದ್ದಂತ ಬರೋಬ್ಬರಿ 26 ಲಕ್ಷ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ರದ್ದು ಪಡಿಸಲಾಗಿದೆ. ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳನ್ನು ತಪಾಸಣೆ ನಡೆಸಿ, ಅದರಲ್ಲಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897261520423411874 ಪ್ರಗತಿ ಪಥ ಯೋಜನೆಯಡಿ 7,110 ಕಿಲೋಮೀಟರ್ ಗ್ರಾಮೀಣ ರಸ್ತೆ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ ಪಿಎಂಜಿಎಸ್ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ₹5,190 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ…
ಬೆಂಗಳೂರು: ದೇವಸ್ಥಾನಗಳಿಗೆ ತೆರಳುವಂತ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೇಸಿಗೆಯ ಬಿಸಿಲ ಈ ಸಂದರ್ಭದಲ್ಲಿ ಮುಜರಾಯಿ ದೇವಸ್ಥಾನಗಳಲ್ಲಿ ನೆರಳಿನ ವ್ಯವಸ್ಥೆ ಮಾಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1897257839703282012 https://kannadanewsnow.com/kannada/another-shock-to-the-people-of-the-state-smart-meter-prices-hiked-by-400-800/ https://kannadanewsnow.com/kannada/big-news-good-news-for-the-farmers-of-the-state-government-launches-new-scheme-for-land-acquisition-watch-video/
ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ದೂರದ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಂದಿನಿ ಹಾಲಿನ ಕೋ-ಪ್ಯಾಕಿಂಗ್ ಮತ್ತು ಮಾರಾಟವನ್ನು ಪ್ರಾರಂಭಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಹಾಲು ಮಹಾಮಂಡಳದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ರಾಷ್ಟ್ರದಲ್ಲಿಯೇ ಎರಡನೇಯ ದೊಡ್ಡ ಹಾಲು ಸಹಕಾರ ಸಂಸ್ಥೆಯಾಗಿದೆ. ಕೆಎಂಎಫ್ ಸಂಸ್ಥೆಯು ಸದಸ್ಯ ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ 26 ಲಕ್ಷಕ್ಕೂ ಹೆಚ್ಚಿನ ಹೈನುಗಾರ ರೈತರಿಂದ ಹಾಲನ್ನು ಖರೀದಿಸಿ, ಸಂಸ್ಕರಿಸಿ “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ರಾಂಡ್ ಅಡಿಯಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸ್ಪರ್ಧಾತ್ಮಕ ಬೆಲೆಗಳಲ್ಲಿ ಕಳೆದ 05 ದಶಕಗಳಿಂದ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ. ಕೆಎಂಎಫ್ ಸಂಸ್ಥೆಯು “ನಂದಿನಿ” ಬ್ರಾಂಡ್ ಉತ್ಪನ್ನಗಳ ಮಾರಾಟವನ್ನು ಕರ್ನಾಟಕ ರಾಜ್ಯಕ್ಕೆ ಮಾತ್ರ ಸಿಮೀತಗೊಳಿಸದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲಿಯೂ ಸಹ ಮಾರಾಟ ಜಾಲ ವಿಸ್ತರಣೆಯನ್ನು ಸತತವಾಗಿ…
ಬೆಂಗಳೂರು: ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯುವವರಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದೆ. ಈ ಸಂಬಂಧ ಆದೇಶ ಕೂಡ ಮಾಡಿದೆ. ಅದರ ಜೊತೆ ಜೊತೆಗೆ ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಸಿಂಗಲ್ ಫೇಸ್ ಸ್ಮಾರ್ಟ್ ಮೀಟರ್ ದರವನ್ನು ರೂ.950ರಿಂದ ಬರೋಬ್ಬರಿ 4,998ಕ್ಕೆ ಏರಿಕೆ ಮಾಡಿದೆ. ಅಂದರೆ ಸ್ಮಾರ್ಟ್ ಮೀಟರ್ ದರ ಶೇ.400 ರಿಂದ 800ರಷ್ಟು ಏರಿಕೆ ಮಾಡಲಾಗಿದೆ. ಹೌದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಹೊಸ ವಿದ್ಯುತ್ ಸಂಪರ್ಕ ಪಡೆಯುವವರು ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಿ ಆದೇಶದ ಬೆನ್ನಲ್ಲೇ ಹೀಗೊಂದು ಶಾಕ್ ನೀಡಲಾಗಿದೆ. ಇದೀಗ ಮೀಟರ್ ದರ ಶೇ.400ರಿಂದ ಶೇ.800ರಷ್ಟು ಏರಿಕೆ ಮಾಡಿ ಹೊಸ ಶಾಕ್ ನೀಡಿದೆ. ಜನವರಿ 15, 2025ರಿದಂ ಅನ್ವಯವಾಗುವಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ತೆಗೆದುಕೊಳ್ಳುವ ಎಲ್ಲಾ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೂ ಪ್ರೀಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ. ಇದಲ್ಲದೇ ಹೊಸ ಕಾಯಂ ಸಂಪರ್ಕ ಪಡೆಯಲು ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಪ್ರಿಪೇಯ್ಡ್ ಅಥವಾ ಪೋಸ್ಟ್ ಪೇಯ್ಡ್…
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಎಂಬುದಾಗಿ ಹೈಕೋರ್ಟ್ ಗೆ ವಕೀಲ ಶಿವಾರೆಡ್ಡಿ ಎಂಬುವರು ರಿಟ್ ಪಿಟಿಷನ್ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಬಿಗ್ ರಿಲೀಫ್ ನೀಡಲಾಗಿದೆ. ಈ ಬಗ್ಗೆ ಮಾತನಾಡಿದಂತ ಅವರು, ನಾನು ಚೌಡೇಶ್ವರಿ ತಾಯಿ ಆಣೆಗೂ ನಾನು ಅರಣ್ಯ ಇಲಾಖೆಯ ಒಂದು ಗುಂಟೆ ಜಮೀನು ಕೂಡ ಒತ್ತುವರಿ ಮಾಡಿಲ್ಲ. ನೀವು ಇಷ್ಟು ದಿನ ನೋಡಿದ್ದು ಬರೀ ಟ್ರಯಲ್. ಇನ್ಮೇಲೆ ಅಸಲಿ ಫಿಕ್ಚರ್ ಬರುತ್ತೆ ಎಂದರು. ನಾನು ಶ್ರೀನಿವಾಸಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಿದ್ದೇನೆ. ನನ್ನ ಮೇಲಿನ ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳೋದಿಲ್ಲ. ಅದೆಲ್ಲ ಬರೀ ಟ್ರಯಲ್. ಸೋಮವಾರದ ನಂತ್ರ ಅಸಲಿ ಸಿನಿಮಾ ಬರುತ್ತದೆ ಎಂದರು. ನಾನು ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಗ್ರಾಮದ ಸರ್ವೇ ನಂ.1 ಮತ್ತು 2ರಲ್ಲಿ ಅರಣ್ಯ ಭೂಮಿ ಒತ್ತುವರಿ…
ನವದೆಹಲಿ: ಕೇದಾರನಾಥ ಮತ್ತು ಹೇಮಕುಂಡ್ ಸಾಹಿಬ್ ರೋಪ್ ವೇ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 4,081 ಕೋಟಿ ರೂ.ಗಳ ಬಜೆಟ್ ನಲ್ಲಿ ಸುಮಾರು 13 ಕಿಲೋಮೀಟರ್ ಉದ್ದದ ರೋಪ್ ವೇ ಗುರಿ ಹೊಂದಿದೆ. ಮತ್ತೊಂದೆಡೆ, ಹೇಮಕುಂಡ್ ಸಾಹಿಬ್ಗೆ ಅಂದಾಜು 2,730 ರೂ. ಪ್ರಸ್ತುತ ಪ್ರಯಾಣದ ಸಮಯವನ್ನು ಸುಮಾರು ಎಂಟು ಗಂಟೆಗಳಷ್ಟು ಕಡಿಮೆ ಮಾಡುವ ಈ ರೋಪ್ ವೇ ಯೋಜನೆಯು ಭಕ್ತರು, ಸಂದರ್ಶಕರು ಮತ್ತು ಪ್ರಯಾಣಿಕರಿಗೆ ಸುಮಾರು 40 ನಿಮಿಷಗಳಲ್ಲಿ ಕೇದಾರನಾಥವನ್ನು ತಲುಪಲು ಅನುವು ಮಾಡಿಕೊಡುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕ್ಯಾಬಿನೆಟ್ ಬ್ರೀಫಿಂಗ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ ಮತ್ತು ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಟ್ರೈ-ಕೇಬಲ್ ಡಿಟಾಚಬಲ್ ಗೊಂಡೋಲಾ (3 ಎಸ್) ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತದೆ. ಒಂದು ದಿಕ್ಕಿನಲ್ಲಿ ಗಂಟೆಗೆ 1,500 ಕ್ಕೂ ಹೆಚ್ಚು ಪ್ರಯಾಣಿಕರ ಸಾಮರ್ಥ್ಯದೊಂದಿಗೆ, ಕೇದಾರನಾಥ ರೋಪ್ ವೇ…














