Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕಾರಣದಿಂದಾಗಿಯೇ ಕಾಂಪೌಂಡ್ ನಿರ್ಮಾಣ ಮಾಡೋದಕ್ಕೆ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯದ ವಕ್ಸ್ ಆಸ್ತಿಗಳಾದ ಖಬರಸ್ಥಾನ್, ಈದಾದ ಜಾಗಗಳನ್ನು ಅಕ್ರಮ ಒತ್ತುವರಿ, ಅನಧಿಕೃತ ಸ್ವಾಧೀನ ಮತ್ತು ವಿವಾದಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ತಡೆಯಲು ಆಸ್ತಿಗಳ ಸುತ್ತ ಬೇಲಿ, ಗೋಡೆಯನ್ನು ಹಾಕುವುದು ಅವಶ್ಯಕವಾಗಿರುವುದರಿಂದ, ಅದನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ಕೆಲವು ನಿಬಂಧನೆಗಳನ್ನು ರೂಪಿಸಿ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ರಾಜ್ಯದ ವಿವಿಧ ವಕ್ಸ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವಂತೆ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿರುತ್ತವೆ. ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಕೆಳಕಂಡಂತೆ ಆದೇಶಿಸಿದೆ ಎಂದು ಹೇಳಿದ್ದಾರೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿ ನಮೂದಿಸಿರುವಂತೆ ರಾಜ್ಯದ ಒಟ್ಟು 416…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ ಮಾತನಾಡುತ್ತಿರುವ ಬಿಜೆಪಿ ಸುಳ್ಳಿನ ಫ್ಯಾಕ್ಟರಿ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎದುರೇಟು ನೀಡಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣವನ್ನು ಬಿಜೆಪಿ ಟೀಕಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಹೀಗೆ ಖಾರವಾಗಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷವು ಮಾತು ಮತ್ತು ಕೃತಿಗಳಲ್ಲಿ ಸದಾ ಒಂದಾಗಿದೆ. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ. ತಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನೆಲ್ಲ ವಾಪಸ್ ತಂದು ಒಬ್ಬೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುತ್ತೇವೆಂದರು; ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಮಾತುಗಳನ್ನಾಡಿದರು; ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿಕೊಂಡು ಬಂದರು. ಆದರೆ, ಈ ಭರವಸೆಗಳ…

Read More

ಶಿವಮೊಗ್ಗ : ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಅವರ ಆರೋಗ್ಯ ಕಾಪಾಡುವುದು ಅತಿ ಅವಶ್ಯಕವಾಗಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾಕರು ಮತ್ತು ಅಡುಗೆ ಸಿಬ್ಬಂದಿಗಳಿಗೆ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಾಸ್ಟೆಲ್ ವಿದ್ಯಾರ್ಥಿಗಳು ತಂದೆ ತಾಯಿಗಳನ್ನು ಬಿಟ್ಟು ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ಮತ್ತು ಅಲ್ಲಿನ ಸಿಬ್ಬಂದಿಗಳ ಮೇಲೆ ನಂಬಿಕೆ ಇಟ್ಟುಕೊಂಡು ಬಂದಿರುತ್ತಾರೆ. ಗ್ರಾಮೀಣ ಭಾಗದಲ್ಲಿ ಅವಕಾಶಗಳ ಕೊರತೆ ಮತ್ತು ಬಡತನದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಆಗಮಿಸುತ್ತಾರೆ. ಆದ್ದರಿಂದ ಮೇಲ್ವಿಚಾರಕರು ಅವರನ್ನು ಪ್ರೀತಿ ಮತ್ತು ಕಾಳಜಿ ಯಿಂದ ನೋಡಿಕೊಳ್ಳಬೇಕು. ಆಹಾರ ತಯಾರಿಯಲ್ಲಿ ಸ್ವಚ್ಚತೆ, ಗುಣಮಟ್ಟ ಕಾಪಾಡಿಕೊಂಡು ಬರಬೇಕು. ಅಡುಗೆಯ ಸಿಬ್ಬಂದಿಗಳು ಮತ್ತು ಮೇಲ್ವಿಚಾರಕರು ನಡುವೆ ಹೊಂದಾಣಿಕೆ…

Read More

ಬೆಂಗಳೂರು: ರಾಜ್ಯದ ಜನತೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಸಿದ್ಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಲೈವ್ ಬರಲಿದ್ದಾರೆ. ಫೆಬ್ರವರಿ.14ರಂದು ಸಂಜೆ.6.45ರಿಂದ ಲೈವ್ ನಲ್ಲಿ ಕುಳಿತು ಮಾತನಾಡಲಿರುವಂತ ಅವರು, ಸಾರ್ವಜನಿಕರು ಕೇಳುವಂತ ಪ್ರಶ್ನೆಗಳಿಗೂ ಉತ್ತರ ನೀಡಲಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಮುಖ್ಮಮಂತ್ರಿ ಸಿದ್ಧರಾಮಯ್ಯ ಅವರು ಫೆ.14ರಂದು ಸಂಜೆ 6.45ಕ್ಕೆ ಎಕ್ಸ್ ಮಾಧ್ಯಮದ ಮೂಲಕ ನೇರಪ್ರಸಾರದಲ್ಲಿ ಮಾತನಾಡಲಿದ್ದಾರೆ ಎಂಬುದಾಗಿ ತಿಳಿಸಿದೆ. ಸಿಎಂ ಸಿದ್ಧರಾಮಯ್ಯ ಅವರು ಲೈವ್ ನಲ್ಲಿ ಸಾರ್ವಜನಿಕರು ಕೇಳುವಂತ ಪ್ರಶ್ನೆಗೆ ಉತ್ತರವನ್ನು ನೀಡಲಿದ್ದಾರೆ. ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯದ ಅಂಶಗಳ ಬಗ್ಗೆಯೂ ಮಾತನಾಡಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ. ತೆರಿಗೆ ಹಂಚಿಕೆ ಬಗ್ಗೆ ಸಾರ್ವಜನಿಕರು ಕೇಳುವಂತ ಪ್ರಶ್ನೆಗಳಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಲಿದ್ದಾರೆ. ಈ ಮೂಲಕ ಎಕ್ಸ್ ಲೈವ್ ನಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದೆ. https://kannadanewsnow.com/kannada/it-is-mandatory-to-put-up-basavannas-portrait-in-state-government-offices-siddaramaiah/ https://kannadanewsnow.com/kannada/note-the-written-examination-for-the-post-of-1137-civil-police-constables-will-be-held-on-february-25-this-dress-code-will-come-into-force/

Read More

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ; ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ಅವರು ದೂರಿದರು. ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಲಾದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ಕ್ಯಾಬಿನೆಟ್ ದರ್ಜೆ ಅದಕ್ಕೊಂದು ಲೆಕ್ಕ ಬೇಡವೇ? ಉಪ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ! ಕಲೆಕ್ಷನ್ ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ!! ಕರ್ನಾಟಕ ಹಣಕಾಸು…

Read More

ಮನೆಯಲ್ಲಿ ಮಹಾಲಕ್ಷ್ಮಿಯ ಅಂಶವು ನೆರವೇರಲು ನಾವು ಮಾಡಬೇಕಾದ ಸುಲಭ ಪರಿಹಾರದ ಬಗ್ಗೆ ಇಂದು ನಾವು ನೋಡಲಿದ್ದೇವೆ. ಶುಕ್ರವಾರದಂದು ಮನೆಯಲ್ಲಿ ದೀಪವನ್ನು ಹಚ್ಚಿ ಮತ್ತು ಎಂದಿನಂತೆ ಮಹಾಲಕ್ಷ್ಮಿಗೆ ಸಣ್ಣ ಪೂಜೆಯನ್ನು ಮಾಡಿ ಮತ್ತು ಈ ಪರಿಹಾರವನ್ನು ಪ್ರಯತ್ನಿಸಿ. ನಿಮ್ಮ ಮನೆಯಲ್ಲಿನ ಹಣದ ಸಮಸ್ಯೆಗಳು ಖಂಡಿತವಾಗಿಯೂ ಪರಿಹಾರವಾಗುತ್ತವೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಸರಳ ಮತ್ತು ಅಗ್ಗದ ಪರಿಹಾರವನ್ನು ತಿಳಿದುಕೊಳ್ಳಲು ಆಸಕ್ತಿಯುಳ್ಳವರು ಈ ಆಧ್ಯಾತ್ಮಿಕ ಪುಸ್ತಕವನ್ನು ಓದುವುದನ್ನು ಮುಂದುವರಿಸಬಹುದು ಮತ್ತು ಪ್ರಯೋಜನ ಪಡೆಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಗಾರು ಮಳೆ ಕೈಕೊಟ್ಟ ನಂತ್ರ ಬರ ಉಂಟಾದ ಕಾರಣ, ರೈತರ ನೆರವಿಗೆ ಧಾವಿಸಿತ್ತು. ರೈತರ ಬೆಳೆಗೆ ಬರ ಪರಿಹಾರವಾಗಿ 2000 ನೀಡುವುದಾಗಿ ಘೋಷಣೆ ಮಾಡಿತ್ತು. ಇಂತಹ ಬರ ಪರಿಹಾರದ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೇ ಪ್ರಕಟಿಸಲಾಗಿದೆ. ಕಳೆದ ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ರಾಜ್ಯಾದ್ಯಂತ ಬರ ಪೀಡಿತ ಪ್ರದೇಶಗಳಲ್ಲಿ ಪ್ರತಿ ರೈತರಿಗೆ ತಲಾ 2,000 ರೂ. ನಂತೆ 32 ಲಕ್ಷ ರೈತರಿಗೆ ಈವರೆಗೆ 575 ಕೋಟಿ ರೂ. ಹಣವನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವೇ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದರು. ರಾಜ್ಯದಲ್ಲಿ ಈ ವರ್ಷ ಇತಿಹಾಸ ಕಾಣದ ಬರ ಎದುರಾಗಿದೆ. ಕೇಂದ್ರದಿಂದ ಬರ ಪರಿಹಾರ ಈವರೆಗೆ ಲಭ್ಯವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಮೊದಲ ಕಂತಿನಲ್ಲಿ ರೈತರಿಗೆ 2,000 ರೂ ನೀಡಲು ನಿರ್ಧರಿಸಿ ಈಗಾಗಲೇ 32 ಲಕ್ಷ ರೈತರಿಗೆ ಪರಿಹಾರದ ಹಣ ನೀಡಲಾಗಿದೆ.‌ ಕೊಡಗಿನಲ್ಲೂ ಸಹ 11,000 ರೈತರಿಗೆ 1.5 ಕೋಟಿ ರೂ.…

Read More

ಬಿಹಾರ: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರದ ಬಹುಮತ ಸಾಬೀತುಪಡಿಸಲು ಸೋಮವಾರ ವಿಶ್ವಾಸಮತ ಯಾಚನೆ ನಡೆಸಿದರು. ಅಂತಿಮವಾಗಿ ಬಿಹಾರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸೋದಕ್ಕೆ ಬೇಕಿದ್ದಂತ ಬಹುಮತವನ್ನು ಸಾಭೀತುಪಡಿಸಿದರು. ಪಾಟ್ನಾದಲ್ಲಿ ಭಾನುವಾರ ಸಂಜೆ ನಡೆದ ನಿರ್ಣಾಯಕ ಶಾಸಕರ ಸಭೆಗೆ ಬಿಹಾರದ ಆಡಳಿತಾರೂಢ ಜನತಾದಳ (ಯುನೈಟೆಡ್) ನ ಮೂವರು ಶಾಸಕರು ಮತ್ತೊಮ್ಮೆ ಗೈರು ಹಾಜರಾಗಿದ್ದರಿಂದ ಕಳವಳವನ್ನು ಎದುರಿಸಬೇಕಾಯಿತು. ಸಚಿವ ಶ್ರವಣ್ ಕುಮಾರ್ ಅವರ ನಿವಾಸದಲ್ಲಿ ಶನಿವಾರ ನಡೆದ ಹಿಂದಿನ ಭೋಜನಕೂಟದ ಸಭೆಗೆ ಆರು ಶಾಸಕರು ಗೈರು ಹಾಜರಾಗಿದ್ದರು. ಗೈರುಹಾಜರಾದ ಜೆಡಿಯು ಶಾಸಕರಲ್ಲಿ ರೂಪೌಲಿ ಶಾಸಕ ಮತ್ತು ಮಾಜಿ ಸಚಿವ ಬಿಮಾ ಭಾರತಿ, ಸುರ್ಸಂದ್ ಶಾಸಕ ದಿಲೀಪ್ ರೇ (ಈ ಹಿಂದೆ ರಾಷ್ಟ್ರೀಯ ಜನತಾ ದಳದಲ್ಲಿದ್ದರು) ಮತ್ತು ಬಾರ್ಬಿಘಾ ಶಾಸಕ ಸುದರ್ಶನ್ ಕುಮಾರ್ ಸೇರಿದ್ದರು. ಜೆಡಿಯು ತನ್ನ ಶಾಸಕರನ್ನು ವಿಧಾನಸಭೆಯ ಬಳಿಯ ಹೋಟೆಲ್ಗೆ ಸ್ಥಳಾಂತರಿಸಲಾಗಿತ್ತು. 243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ ಜೆಡಿಯು 45 ಶಾಸಕರೊಂದಿಗೆ ಮಹತ್ವದ ಸ್ಥಾನವನ್ನು ಹೊಂದಿದ್ದರೆ, ಭಾರತೀಯ ಜನತಾ ಪಕ್ಷ…

Read More

ಮಂಗಳೂರು: ಜಿಲ್ಲೆಯ ಶಾಲೆಯೊಂದರ ಶಿಕ್ಷಕಿಯೊಬ್ಬರು ಹಿಂದೂ ಧರ್ಮ, ಶ್ರೀರಾಮ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತುಗೊಳಿಸಿ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ. ಮಂಗಳೂರಿನ ಸಂತ ಜೆರೋಸಲಾ ಶಾಲೆಯಲ್ಲಿನ 7ನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಶಿಕ್ಷಕಿಯ ಹೇಳಿಕೆ ಖಂಡಿಸಿ ಶಾಸಕ ವೇದವ್ಯಾಸ ಕಾಮತ್ ಜೊತೆಗೂಡಿ ಹಿಂದೂ ಕಾರ್ಯಕರ್ತರು ಶಾಲೆಯ ಬಳಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಮುತ್ತಿಗೆಗೂ ಯತ್ನಿಸಿದ್ದರು. ಈ ಘಟನೆಯ ನಂತ್ರ ಸಂತ ಜೆರೋಸಲಾ ಶಾಲೆಯ ಆಡಳಿತ ಮಂಡಳಿಯು 7ನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಮೂಲಕ ತಾತ್ಕಾಲಿಕವಾಗಿ ಪ್ರಕರಣಕ್ಕೆ ಬ್ರೇಕ್ ನೀಡಲಾಗಿದೆ. https://kannadanewsnow.com/kannada/i-am-ready-to-give-my-heart-to-your-bullet-dk-suresh/ https://kannadanewsnow.com/kannada/it-is-mandatory-to-put-up-basavannas-portrait-in-state-government-offices-siddaramaiah/

Read More

ರಾಮನಗರ: ನೀವು ಎಲ್ಲಿ ಹೇಳುತ್ತಿರೋ ಅಲ್ಲಿ. ನಿಮ್ಮ ಗುಂಡಿಗೆ ಎದೆ ಕೊಡಲು ನಾನು ಸಿದ್ಧವಿದ್ದೇನೆ. ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ಧವಿದ್ದೇನೆ ಎಂಬುದಾಗಿ ಸಂಸದ ಡಿ.ಕೆ ಸುರೇಶ್, ಕೆಎಸ್ ಈಶ್ವರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗುತ್ತಾರೆ ಎಂಬ ಕೆಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಮಾತನಾಡಿದಂತ ಅವರು, ಅದು ಈಶ್ವರಪ್ಪ, ಬಿಜೆಪಿಯವರ ಆಸೆ. ಯಾರು ಏನೂ ಮಾಡಲು ಆಗಲ್ಲ. ನಿಮ್ಮ ಗುಂಡಿಗೆ ಎದೆ ಕೊಡಲು ನಾನು ಸಿದ್ಧವಿದ್ದೇನೆ ಎಂದರು. ಏಕೆ ಬಡವರನ್ನು ಬಾವಿಗೆ ತಳ್ಳುವ ಕೆಲಸ ಮಾಡುತ್ತಾ ಇದ್ದೀರಿ? ನಿಮಗೆ ಅಧಿಕಾರ ಸಿಗಬೇಕು. ಇನ್ನೇನು ಆಗಬೇಕು ಹೇಳಿ ನಾವು ರೆಡಿ ಇದ್ದೇವೆ. ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಎಲ್ಲಿ ಅಂತ ಹೇಳಿ. ಅಲ್ಲಿಗೆ ಬರುತ್ತೇವೆ ಎಂದರು. ನಿಮ್ಮ ಆಸೆ ಏನು ಇದೆ ನನ್ನ ಮೇಲೆ? ಕಾಂಗ್ರೆಸ್ ಮೇಲೆ.? ಡಿಕೆ ಶಿವಕುಮಾರ್ ಮೇಲೆ ಆಸೆ ಏನಿದೆ ತೀರಿಸಿಕೊಳ್ಳಿ. ಕಾಲ ದೂರ ಇಲ್ಲ. ಹತ್ತಿರದಲ್ಲೇ ಇದೆ. ಬರುತ್ತೇನೆ. ನಾವು ಎಲ್ಲಾ ರೀತಿಯ ಹೋರಾಟಕ್ಕೆ…

Read More