Author: kannadanewsnow09

ಜೀವನದಲ್ಲಿ ಹಣಕಾಸಿನ ಸಮಸ್ಯೆ ಇದ್ದರೆ ಸಾಲದ ಸಮಸ್ಯೆಗಳು ಹೆಚ್ಚಾಗಿ ಇದ್ದರೆ ಮನೆಯಲ್ಲಿ ಈ ಒಂದು ಮರದ ಬೇರಿನ ಕಟ್ಟಿಗೆಯನ್ನು ಇಟ್ಟು ನೋಡಿ. ಮನೆಯಲ್ಲಿ ಈ ಒಂದು ಬೇರಿನ ಕಡ್ಡಿ ಇದ್ದರೆ ಸಾಕು ಈ ಕಡ್ಡಿಗೆ ವಿಶೇಷವಾದ ದೇವ ಶಕ್ತಿ ಇದೆ ಈ ಕಡ್ಡಿಯನ್ನು ಮನೆಯಲ್ಲಿ ಇಟ್ಟಿದ್ದೆ ಆದಲ್ಲಿ ಯಾವುದೇ ದೋಷಗಳು ಇದ್ದರೂ ಕೂಡ ಸಮಯದಲ್ಲಿ ಕಳೆಯುತ್ತದೆ ಮುಖ್ಯವಾಗಿ ವಾಸ್ತು ದೋಷ ದಾರಿದ್ರ್ಯಾ ಕಳೆಯುತ್ತದೆ ವಾಸ್ತು ದೋಷ ಮನೆಯಲ್ಲಿ ಇಲ್ಲ ಎಂದರೆ ಮನೆಯಲ್ಲಿ ಇರುವ ಸದಸ್ಯರಿಗೆ ಅಭಿವೃದ್ಧಿ ಆಗುತ್ತದೆ ಹಣ ಕಾಸಿನ ವಿಚಾರದಲ್ಲಿ ಆಗಿರಬಹುದು ಅಥವಾ ಪ್ರತಿಯೊಂದು ಕೆಲಸದಲ್ಲಿ ಕೂಡ ಯಶಸ್ಸು ಸಿಗುವುದು ಆಗಿರಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಈ ಮರದ ಬೇರಿನ ಈ ಕಡ್ಡಿಗೆ ಇರುವ ವಿಶೇಷ…

Read More

ಬೆಂಗಳೂರು: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದರು. ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ.‌ ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.‌ ಮಂಗನ ಕಾಯಿಲೆಗೆ ಎಬಿಎಆರ್ ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್ ಡಿ ಪ್ರಕರಣ ದಾಖಲಾಗಿವೆ. ಹಲವರು ಚಿಕಿತ್ಸೆ…

Read More

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-10ರಲ್ಲಿ ಭಾಗಿಯಾಗಿ, ಹವಾ ಕ್ರಿಯೇಟ್ ಮಾಡಿದ್ದಂತ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ವರ್ತೂರು ಠಾಣೆಯ ಎಸ್ಐ ತಿಮ್ಮರಾಯಪ್ಪ ಸನ್ಮಾನಿಸಿದ್ದರು. ಅವರನ್ನು ಇಂದು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಸ್ಪರ್ಧಿಯಾಗಿ, ಬಿಗ್ ಬಾಸ್ ಮನೆಯಲ್ಲಿ ಹವಾ ಕ್ರಿಯೇಟ್ ಮಾಡಿದ್ದರು. ಹುಲಿಯುಗುರು ಪ್ರಕರಣದಲ್ಲೂ ಆರೋಪಿಯಾಗಿ, ಜಾಮೀನು ಪಡೆದು ಹೊರ ಬಂದಿದ್ದರು. ಇಂತಹ ಅವರನ್ನು ವರ್ತೂರು ಠಾಣೆಯ ಎಸ್ಐ ತಿಮ್ಮರಾಯಪ್ಪ ಅವರು ಸಮವಸ್ತ್ರದಲ್ಲೇ ಸನ್ಮಾನಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಠಾಣೆಯ ಎಸ್ಐ ಅಲ್ಲದೇ ಅವರೊಂದಿಗೆ ಸಿಬ್ಬಂದಿಗಳು ಕೂಡ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ವರ್ತೂರು ಠಾಣೆಯ ಎಸ್ಐ ತಿಮ್ಮರಾಯಪ್ಪ ಅವರನ್ನು ಆಡುಗೋಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ, ಆದೇಶಿಸಿಲಾಗಿದೆ. https://kannadanewsnow.com/kannada/lok-sabha-adjourned-sine-die-as-budget-session-concludes/ https://kannadanewsnow.com/kannada/namo-hatric-anurag/

Read More

ನವದೆಹಲಿ: ಇಂದು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಿದರು. ಈ ಭಾಷಣದ ಬಳಿಕ, 17ನೇ ಲೋಕಸಭೆಗೆ ಅಧಿಕೃತವಾಗಿ ತೆರೆಯನ್ನು ಎಳೆಯಲಾಗಿದೆ. ಈ ಮೂಲಕ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಯಿತು. ಕಳೆದ ಐದು ವರ್ಷಗಳ ಆಡಳಿತದ ಅವಧಿಯನ್ನು “ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆ”ಯನ್ನು ಭಾರತ ಕಂಡಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವ್ಯಾಖ್ಯಾನಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು 17ನೇ ಲೋಕಸಭೆಯ ಅಂತಿಮ ಅಧಿವೇಶನದ ಅಂತಿಮ ದಿನದಂದು ಸಂಸತ್ತಿನಲ್ಲಿ ಮಾತನಾಡಿದಂತ ಅವರು, ಈ ಐದು ವರ್ಷಗಳು ದೇಶದಲ್ಲಿ ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆಯ ಬಗ್ಗೆ ಇದ್ದವು. ಸುಧಾರಣೆ ಮತ್ತು ಕಾರ್ಯಕ್ಷಮತೆ ಎರಡೂ ನಡೆಯುವುದು ಬಹಳ ಅಪರೂಪ ಮತ್ತು ನಾವು ನಮ್ಮ ಕಣ್ಣ ಮುಂದೆಯೇ ಪರಿವರ್ತನೆಯನ್ನು ನೋಡಬಹುದು ಎಂದು ಹೇಳಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಪ್ರಧಾನಿ ಮೋದಿ ಕೃತಜ್ಞತೆ ನೀವು ಯಾವಾಗಲೂ ನಗುತ್ತಿದ್ದಿರಿ. ನಿಮ್ಮ ನಗು ಎಂದಿಗೂ ಮರೆಯಾಗಲಿಲ್ಲ. ನೀವು ಈ ಸದನಕ್ಕೆ ಹಲವಾರು ಸಂದರ್ಭಗಳಲ್ಲಿ ಸಮತೋಲಿತ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಮಾರ್ಗದರ್ಶನ…

Read More

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League -IPL) 2024 ರ ಮುಂಬರುವ ಆವೃತ್ತಿಗೆ ವೇಗಿ ಮಾರ್ಕ್ ವುಡ್ ಬದಲಿಗೆ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ಶಮರ್ ಜೋಸೆಫ್ ( Shamar Joseph ) ಅವರನ್ನು ಹೆಸರಿಸಿದೆ. 68 ರನ್ಗಳಿಗೆ 7 ವಿಕೆಟ್ ಪಡೆಯುವ ಮೂಲಕ ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದ ಜೋಸೆಫ್, ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ವಿಜಯಕ್ಕೆ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಿದರು, ಅವರು ಎಲ್ಎಸ್ಜಿಗೆ 3 ಕೋಟಿ ರೂ.ಗೆ ಸೇರಲಿದ್ದಾರೆ ಎಂದು ಲಕ್ನೋ ಸೂಪರ್ ಜೈಂಟ್ಸ್ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಬರೆದಿದೆ. ಬ್ರಿಸ್ಬೇನ್ನಲ್ಲಿ ನಡೆದ ಎರಡನೇ ಟೆಸ್ಟ್ನಲ್ಲಿ ಮಿಚೆಲ್ ಸ್ಟಾರ್ಕ್ ಯಾರ್ಕರ್ನಿಂದ ಕಾಲ್ಬೆರಳಿಗೆ ಗಾಯವಾಗಿದ್ದರೂ ಜೋಸೆಫ್ ಉತ್ತಮ ಪ್ರದರ್ಶನ ನೀಡಿದರು. ಅವರು 68 ರನ್ಗಳಿಗೆ ಏಳು ವಿಕೆಟ್ಗಳನ್ನು ಪಡೆದರು, ಇದರಲ್ಲಿ ಹತ್ತು ಓವರ್ಗಳ ಸೆಷನ್ನಲ್ಲಿ ಆರು ವಿಕೆಟ್ ಸಾಧನೆಯೂ ಸೇರಿದೆ, ಇದು ಆಟದ ವೇಗವನ್ನು ಗಮನಾರ್ಹವಾಗಿ ಬದಲಾಯಿಸಿತು. ಇದು ಐಪಿಎಲ್ನಲ್ಲಿ ಜೋಸೆಫ್ ಅವರ ಮೊದಲ…

Read More

ನವದೆಹಲಿ: ಕಳೆದ ಐದು ವರ್ಷಗಳ ಆಡಳಿತದ ಅವಧಿಯನ್ನು “ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆ”ಯನ್ನು ಭಾರತ ಕಂಡಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವ್ಯಾಖ್ಯಾನಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು 17ನೇ ಲೋಕಸಭೆಯ ಅಂತಿಮ ಅಧಿವೇಶನದ ಅಂತಿಮ ದಿನದಂದು ಸಂಸತ್ತಿನಲ್ಲಿ ಮಾತನಾಡಿದಂತ ಅವರು, ಈ ಐದು ವರ್ಷಗಳು ದೇಶದಲ್ಲಿ ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆಯ ಬಗ್ಗೆ ಇದ್ದವು. ಸುಧಾರಣೆ ಮತ್ತು ಕಾರ್ಯಕ್ಷಮತೆ ಎರಡೂ ನಡೆಯುವುದು ಬಹಳ ಅಪರೂಪ ಮತ್ತು ನಾವು ನಮ್ಮ ಕಣ್ಣ ಮುಂದೆಯೇ ಪರಿವರ್ತನೆಯನ್ನು ನೋಡಬಹುದು ಎಂದು ಹೇಳಿದರು. https://twitter.com/ANI/status/1756280161429762078 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಲೋಕಸಭೆಯಲ್ಲಿ ‘ವಂದನಾ ನಿರ್ಣಯ’ದ ಬಗ್ಗೆ ಚರ್ಚೆ ಪ್ರಾರಂಭವಾದ ನಂತರ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17 ನೇ ಲೋಕಸಭೆಯ ಕೊನೆಯ ಅಧಿವೇಶನವನ್ನುದ್ದೇಶಿಸಿ ಮಾತನಾಡಿದರು. ಎಲ್ಲಾ ಸಂಸದರಿಗೆ ಧನ್ಯವಾದಗಳನ್ನು ಅರ್ಪಿಸಿದ ಅವರು, “ಈ ಅಧಿವೇಶನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು. ಕಳೆದ ಐದು ವರ್ಷಗಳ ಧ್ಯೇಯವಾಕ್ಯ “ಸುಧಾರಣೆ,…

Read More

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ಮೇಲೆ 40% ಕಮಿಶನ್‌ನ ಗುರುತರ ಆರೋಪ ಮಾಡಿದ್ದಾರೆ. ಕಮಿಶನ್‌ ಕೊಡುವವರಿಗೆ ಬಿಲ್‌ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಬಂದ ಆರಂಭದಿಂದಲೇ ಕಮಿಶನ್‌ ದಂಧೆ ಹಾಗೂ ಲೂಟಿ ನಡೆಯುತ್ತಿದೆ ಎಂದು ನಾವು ಕೂಡ ತಿಳಿಸಿದ್ದೆವು. ಲಂಚ ಕೊಡುತ್ತಿರುವವರ ಸಂಘದವರೇ ಹೇಳಿರುವುದರಿಂದ ಇದು ಲೂಟಿಕೋರ ಸರ್ಕಾರ, 75 ಪರ್ಸೆಂಟ್‌ ಸರ್ಕಾರ ಎಂಬುದು ಕಂಡುಬಂದಿದೆ. ತೆರಿಗೆ ಅಧಿಕಾರಿಗಳು ದಾಳಿ ಮಾಡಿದಾಗಲೂ ಕಾಂಗ್ರೆಸ್ ಬೆಂಬಲಿಗರ ಮನೆಗಳಲ್ಲಿ ಎರಡು ಕಡೆ ಐವತ್ತು- ಐವತ್ತು ಕೋಟಿ ಹಣ ಸಿಕ್ಕಿದೆ. ಇದು ಲೂಟಿ ಹೊಡೆದ ಹಣ ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷ್ಯ ಬೇಕು ಎಂದು ಪ್ರಶ್ನಿಸಿದರು. ಈ ಹಿಂದೆ ಐದು ರಾಜ್ಯಗಳ ಚುನಾವಣೆಗಾಗಿ ಲೂಟಿ…

Read More

ಮೈಸೂರು: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ವೇಳೆ ಪ್ರತಿಷ್ಠಾಪನೆಯಾಗುತ್ತಿರೋ ಶ್ರೀರಾಮನ ಮೂರ್ತಿ ಯಾರು ಕೆತ್ತಿರೋದು ಎಂಬುದಾಗಿ ತೀವ್ರ ಕುತೂಹಲ ಪ್ರತಿಷ್ಠಾಪನೆಗೆ ಮುಂಚೆ ಇತ್ತು. ಅಂತಿಮವಾಗಿ ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ರಾಮಲಲ್ಲಾ ಮೂರ್ತಿ ಆಯ್ಕೆಯಾಗಿ ಪ್ರತಿಷ್ಠಾಪನೆ ಕೂಡ ಆಗಿದೆ. ಈಗ ಆ ಮೂರ್ತಿಯ ಕಣ್ಣುಗಳು ಹೊಳೆಯುತ್ತಿರೋ ಹಿಂದಿನ ಕಾರಣ ಕೂಡ ರಿವೀಲ್ ಆಗಿದೆ. ಅದೇನು ಅಂತ ಮುಂದೆ ಓದಿ. ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರಲ್ಲಿ ಸ್ಥಾಪನೆಯಾಗಿರೋ ರಾಮಲಲ್ಲಾ ಮೂರ್ತಿಯ ಬಗ್ಗೆಯೇ ಎಲ್ಲರ ಮಾತು. ಥೇಟ್ ಶ್ರೀರಾಮ ಚಂದ್ರನೇ ಇದ್ದಂತೆ ಇದೆ ಮೂರ್ತಿ. ಅದರಲ್ಲೂ ರಾಮಲಲ್ಲಾ ಮೂರ್ತಿಯ ಕಣ್ಣುಗಳಂತೂ ಹೊಳೆಯುತ್ತಿವೆ. ಅವುಗಳಲ್ಲಿ ಜೀವ ಕಳೆಯೇ ತುಂಬಿದೆ ಎಂಬುದಾಗಿ ವೀಕ್ಷಿಸಿದಂತ ಪ್ರತಿಯೊಬ್ಬರು ಹೇಳುತ್ತಿದ್ದಾರೆ. ಹಾಗಾದ್ರೇ ರಾಮಲಲ್ಲಾ ಮೂರ್ತಿಯ ಕಣ್ಣುಗಳು ಹೊಳೆಯುತ್ತಿರೋದು ಏಕೆ.? ಈ ಬಗ್ಗೆ ಶಿಲ್ಪಿ ಅರುಣ್ ಯೋಗಿರಾಜ್ ಸೀಕ್ರೇಟ್ ರಿವೀಲ್ ಮಾಡಿದ್ದಾರೆ. ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನು ಚಿನ್ನ, ಬೆಳ್ಳಿಯ ಉಳಿಯಿಂದ ಕೆತ್ತನೆ ಮಾಡಿರೋದಾಗಿ ತಿಳಿಸಿದ್ದಾರೆ. ಚಿನ್ನದ ಉಳಿ, ಬೆಳ್ಳಿಯ ಸುತ್ತಿಗೆಯಿಂದ…

Read More

ಶಿವಮೊಗ್ಗ: ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಲಿಕಾ ತರಗತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಇಂದು ತೀರ್ಥಹಳ್ಳಿಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ತೀರ್ಥಹಳ್ಳಿ, ಪಟ್ಟಣ ಪಂಚಾಯಿತಿ ತೀರ್ಥಹಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ (ಕ್ರಾಶ್ ಕೋರ್ಸ್) ವಿಶೇಷ ತರಬೇತಿ ತರಗತಿಗಳಿಂದಾಗಿ ಜನಸಾಮಾನ್ಯ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂ¯ವಾಗಲಿದೆ ಅಲ್ಲದೆ ಅವರ ಕುಟುಂಬದ ಮುಖ್ಯಸ್ಥರಿಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ ಎಂದರು. ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದವರ ಫಲಾನುಭವಿಗಳ ಸಮಾವೇಶ ಮಾತ್ರವಲ್ಲ, ಇದು ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವಲ್ಲಿಯೂ ಈ ವೇದಿಕೆ ನಿರ್ಮಾಣಗೊಂಡಿದ್ದು,…

Read More

ಬೆಂಗಳೂರು: ಕೇಂದ್ರದ ಬಿಜೆಪಿ ಸರಕಾರವು ತಮ್ಮ ಸಾಧನೆಯನ್ನು ಅಂಕಿಅಂಶಗಳ ಶ್ವೇತಪತ್ರದ ಮೂಲಕ ತಿಳಿಸಿದೆ. ಯುಪಿಎ ಅವಧಿಯ ‘ಆಡಳಿತ ರೋಡ್ ಟು ನೋವೇರ್’ ಆಗಿತ್ತು. ರಾಜಕೀಯ ಪ್ರೇರಿತ ಆಡಳಿತ ಅದಾಗಿತ್ತು. ಯುಪಿಎ ಬಿಟ್ಟು ಹೋದ ಆರ್ಥಿಕ ಗೊಂದಲ, ದಿಕ್ಕು ದೆಸೆ ಇಲ್ಲದ ಆಡಳಿತ, ಅವ್ಯವಸ್ಥೆಯನ್ನು ಸರಿಪಡಿಸಿ ಕಷ್ಟದ ಕಾಲದಿಂದ ಒಳ್ಳೆಯ ಕಾಲಕ್ಕೆ ದೇಶವನ್ನು ಒಯ್ದವರು ನರೇಂದ್ರ ಮೋದಿಜೀ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವಿಶ್ಲೇಷಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರದ ಎನ್‍ಡಿಎ ಸರಕಾರದ ಸಾಧನೆ ಮತ್ತು ಯುಪಿಎ ಸರಕಾರದ ವೈಫಲ್ಯಗಳ ಕುರಿತು ವಿವರಿಸಿದರು. ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ವಾಜಪೇಯಿ ಅವರ ಆಡಳಿತ ಇದ್ದಾಗ ಹಣದುಬ್ಬರ- ಬೆಲೆ ಏರಿಕೆ ಶೇ 3.9ರಷ್ಟಿತ್ತು. ಕಾಂಗ್ರೆಸ್‍ನ 10 ವರ್ಷಗಳ ಅವಧಿಯಲ್ಲಿ ಅದು ಸರಾಸರಿ ಶೇ 8.2 ಆಗಿತ್ತು. ಕೋವಿಡ್ ಇದ್ದರೂ, ಜಾಗತಿಕ ಹಣಕಾಸಿನ ಬಿಕ್ಕಟ್ಟು, ಯುದ್ಧಗಳಿದ್ದರೂ ಮೋದಿಜೀ…

Read More