Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸಿನಿಮಾ ಡೆಸ್ಕ್: ಹೆಚ್ಚಿನ ನಿರೀಕ್ಷೆಯ ನಂತರ, ಕಂಗನಾ ರನೌತ್ ಅವರ ರಾಜಕೀಯ ನಾಟಕ ತುರ್ತು ಪರಿಸ್ಥಿತಿ ಸೆನ್ಸಾರ್ ಅನುಮತಿಯನ್ನು ಪಡೆದಿದೆ ಮತ್ತು ಈಗ ಜನವರಿ 17, 2025 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 1970 ರ ದಶಕದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಚಿತ್ರೀಕರಿಸಲಾದ ಈ ಚಿತ್ರವು ಭಾರತೀಯ ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಮತ್ತು ಹೆಚ್ಚು ಮಾತನಾಡುವ ಅಧ್ಯಾಯಗಳಲ್ಲಿ ಒಂದರ ಅನ್ವೇಷಣೆಯನ್ನು ನೀಡುವ ಭರವಸೆ ನೀಡುತ್ತದೆ. ಕಂಗನಾ ರನೌತ್ ಬರೆದು, ನಿರ್ದೇಶಿಸಿದ ಮತ್ತು ಶೀರ್ಷಿಕೆ ಹೊಂದಿರುವ ತುರ್ತು ಪರಿಸ್ಥಿತಿ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ಜೀವನ ಮತ್ತು ಸಮಯವನ್ನು ಚಿತ್ರಿಸುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ನವೀಕರಣವನ್ನು ಹಂಚಿಕೊಂಡ ಕಂಗನಾ, “ಜನವರಿ 17, 2025 – ರಾಷ್ಟ್ರದ ಅತ್ಯಂತ ಶಕ್ತಿಶಾಲಿ ಮಹಿಳೆಯ ಮಹಾಕಾವ್ಯ ಕಥೆ ಮತ್ತು ಭಾರತದ ಹಣೆಬರಹವನ್ನು ಬದಲಾಯಿಸಿದ ಕ್ಷಣ. #Emergency – 17.01.2025 ರಂದು ಚಿತ್ರಮಂದಿರಗಳಲ್ಲಿ ಮಾತ್ರ ಅನಾವರಣಗೊಳ್ಳುತ್ತದೆ! ಈ ಚಿತ್ರವು ಆರಂಭದಲ್ಲಿ ಈ ವರ್ಷದ ಸೆಪ್ಟೆಂಬರ್…
ಬೆಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಕುರಿತು ವಸತಿ ಸಚಿವ ಜಮೀರ್ ಅಹಮದ್ ಅವರು ನೀಡಿರುವ ಹೇಳಿಕೆ ನಾಗರೀಕ ಸಮಾಜ ಒಪ್ಪುವಂಥದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಒಂದು ಗೌರವ ಇದ್ದೇ ಇರುತ್ತದೆ. ಶ್ರೀಮಂತ ಇರಲಿ, ಬಡವ ಇರಲಿ, ಎಲ್ಲರಿಗೂ ಅವರದ್ದೇ ಆದ ಗೌರವ ಇರುತ್ತದೆ. ಹಾಗಾಗಿ ಯಾರೂ ಯಾರನ್ನೂ ಕೊಂಡುಕಳ್ಳಲು ಆಗುವುದಿಲ್ಲ. ಇದರ ಅರಿವು ಇರುವವರು ಯಾರೂ ಹೀಗೆ ಮಾತನಾಡುವುದಿಲ್ಲ ಎಂದು ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಮಾಡಿದ್ದ 40% ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಲಿ ಉಲ್ಲೇಖ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ವಿಚಾರದ ಬಗ್ಗೆ ಈಗ ಮಾತನಾಡುವುದಿಲ್ಲ. ಈಗಾಗಲೇ ನಮ್ಮ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಮಾತನಾಡಿದ್ದಾರೆ. ಉಪಚುನಾವಣೆ ಫಲಿತಾಂಶ ಬಂದ ನಂತರ ನಾನು ಮಾತನಾಡುತ್ತೇನೆ, ಅಲ್ಲೀವರೆಗೂ ನಾನು ಮಾತನಾಡುವುದಿಲ್ಲ. 40% ಆರೋಪದ ಬಗ್ಗೆ…
ಶಿವಮೊಗ್ಗ: ಅಕ್ಟೋಬರ್ ತಿಂಗಳಿನ ಅಕಾಲಿಕ ಮಳೆಯಿಂದಾಗಿ ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿ, ತಡಸನಹಳ್ಳಿ, ಮದಗಹಾರನಹಳ್ಳಿ, ದಿಂಡದಹಳ್ಳಿ, ಮತ್ತು ದಬ್ಬಣಬೈರನಹಳ್ಳಿ ಗ್ರಾಮಗಳಲ್ಲಿ ರೈತರು ಬೆಳೆದ ಬಾಳೆ, ಶುಂಠಿ ಮತ್ತು ತರಕಾರಿ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿದ್ದು ನಷ್ಟ ಪರಿಹಾರ ಕೊಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿರುವುದರಿಂದ ಸಾರ್ವಜನಿಕರು ಆಕ್ಷೇಪಣೆಗಳನ್ನು ನ. 21 ರಂದು ಲಿಖಿತವಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಸಲ್ಲಿಸುವುದು. ಸುಣ್ಣದಕೊಪ್ಪ ಗ್ರಾ.ಪಂ, ತಡಸಹಳ್ಳಿ ಗ್ರಾ. ಮಹೇಶಕುಮಾರ ಎ.ಜಿ ಇವರ 0.36 ಹೆ. ಟೋಮ್ಯಾಟೋ ಬೆಳೆ ಮತ್ತು 0.18 ಹೆ. ಬದನೆಕಾಯಿ ಬೆಳೆ ಹಾನಿಯಾಗಿದೆ. ತಡಸಹಳ್ಳಿ ಗ್ರಾ. ಪ್ರಾಂಶಾತ ಇವರ 0.40 ಹೆ. ಟೋಮ್ಯಾಟೋ ಬೆಳೆ ಮತ್ತು 0.18 ಹೆ. ಬದನೆಕಾಯಿ ಬೆಳೆ ಹಾನಿಯಾಗಿದೆ. ಕಡೇನಂದಿಗಳ್ಳಿ ಗ್ರಾ, ವಿಜಯಾ ಬಿ.ಬಿ ಇವರ 0.18 ಹೆ. ಶುಂಠಿ ಹಾಗೂ 0.08 ಹೆ. ಶುಂಠಿ ಬೆಳೆ ಹಾನಿಯಾಗಿದೆ. ಕಡೇನಂದಿಗಳ್ಳಿ ಗ್ರಾ, ಮಾಲತೇಶ ಇವರ 0.18 ಹೆ. ಶುಂಠಿ ಬೆಳೆ…
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಅರಣ್ಯಾಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಂ ಸೂರನಗದ್ದೆ ನಿವಾಸದಲ್ಲಿ ಜಿಂಕೆ ಮಾಂಸವನ್ನು ಜಪ್ತಿ ಮಾಡಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಜಯರಾಂ ಅವರ ಸೂರನಗದ್ದೆಯ ಬೀರೇಶ್ವರ ದೇವಸ್ಥಾನದ ಬಳಿಯ ನಿವಾಸದಲ್ಲಿ ಜಿಂಕೆಯನ್ನು ಹತ್ಯೆ ಮಾಡಿ, ಮಾಂಸ ದೂಟ ಮಾಡುತ್ತಿದ್ದ ಖಚಿತ ಮಾಹಿತಿ ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಅವರಿಗೆ ತಿಳಿದು ಬಂದಿತ್ತು. DFO ಗಮನಕ್ಕೆ ತಂದಿದ್ದರು. ಅವರ ನಿರ್ದೇಶನದ ಮೇರೆಗೆ ACF ರವಿ ನೇತೃತ್ವದಲ್ಲಿ, RFO ಅಣ್ಣಪ್ಪ ಅವರು ಸೂರನಗದ್ದೆಯಲ್ಲಿನ ಜಯರಾಂ ನಿವಾಸದ ಮೇಲೆ ಕಳೆದ ತಡರಾತ್ರಿ 1 ಗಂಟೆಯ ಹಾಗೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಜಯರಾಂ ಸೂರನಗದ್ದೆ ಅವರ ಮನೆಯಲ್ಲಿ ಒಂದರಿಂದ ಎರಡು ಕೆಜಿಯಷ್ಟು ಜಿಂಕೆ ಮಾಂಸ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಜಿಂಕೆಯನ್ನು ಹತ್ಯೆ ಮಾಡಿ, ಮಾಂಸವನ್ನು ಹಂಚಿಕೊಳ್ಳಲಾಗಿತ್ತು ಎನ್ನಲಾಗುತ್ತಿದೆ. ಇದೀಗ ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯರಾಂ…
ಪ್ರತಿದಿನ ಒಂದು ಲೋಟ ಹಾಲು ನಮ್ಮ ದೇಹದ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ನಮ್ಮ ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಲವಾರು ಪೋಷಕಾಂಶಗಳು ಮತ್ತು ಕಿಣ್ವಗಳನ್ನು ಹೊಂದಿರುತ್ತದೆ. ನಾವು ಆಗಾಗ್ಗೆ ಕುದಿಸಿದ ಹಾಲನ್ನು ಕುಡಿಯುವಾಗ, ಕೆಲವರು ಅದನ್ನು ಹಸಿಯಾಗಿ ಕುಡಿಯುವುದು ಸ್ವಲ್ಪ ಹೆಚ್ಚು ಪ್ರಯೋಜನಕಾರಿ ಎಂದು ನಂಬುತ್ತಾರೆ. ಆದಾಗ್ಯೂ, ಪಾಶ್ಚರೀಕರಿಸದ ಹಾಲಿನ ಸೇವನೆಯು ನಿಮ್ಮ ಆರೋಗ್ಯಕ್ಕೆ ಗಮನಾರ್ಹ ಹಾನಿಯನ್ನುಂಟು ಮಾಡುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಹಸುಗಳು, ಕುರಿಗಳು ಅಥವಾ ಮೇಕೆಗಳಿಂದ ಪಾಶ್ಚರೀಕರಿಸದ ಹಾಲು ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ಕೀಟಾಣುಗಳನ್ನು ಹೊಂದಿರುತ್ತದೆ, ಇದು ಆರೋಗ್ಯಕ್ಕೆ ದೊಡ್ಡ ಅಪಾಯಗಳನ್ನುಂಟುಮಾಡುತ್ತದೆ. ಪಾಶ್ಚರೀಕರಣ – ರೋಗಕಾರಕಗಳನ್ನು ನಾಶಪಡಿಸುವ ತಾಪನ ಪ್ರಕ್ರಿಯೆ – ಹಾಲನ್ನು ಸೇವಿಸಲು ಸುರಕ್ಷಿತವಾಗಿಸುತ್ತದೆ. ಕಚ್ಚಾ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಉಂಟಾಗುವ ಕೆಲವು ಸಂಭಾವ್ಯ ಆರೋಗ್ಯ ಅಪಾಯಗಳನ್ನು ನಾವು ಇಲ್ಲಿ ಉಲ್ಲೇಖಿಸಿದ್ದೇವೆ. 1.ಆರೋಗ್ಯ ರೋಗಗಳು ಕಚ್ಚಾ ಹಾಲಿನಲ್ಲಿ ಸೂಕ್ಷ್ಮಜೀವಿಗಳು ಮತ್ತು ಬ್ಯಾಕ್ಟೀರಿಯಾಗಳಿವೆ, ಅದು ನಮ್ಮ ವ್ಯವಸ್ಥೆಯನ್ನು ಕಲುಷಿತಗೊಳಿಸುತ್ತದೆ ಮತ್ತು…
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ ಎನ್ನುವಂತೆ ಆದಾಯಕ್ಕಿಂತ ಹೆಚ್ಚು ಸ್ವತ್ತು ಹೊಂದಿದ ಆರೋಪದಲ್ಲಿ ಲೋಕಾಯುಕ್ತದಿಂದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ. ಈ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕರ್ನಾಟಕ ಲೋಕಾಯುಕ್ತ ಸಮನ್ಸ್ ಜಾರಿಗೊಳಿಸಿದೆ. ಡಿಸೆಂಬರ್.3, 2024ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಐಎಂಎ ಚಿಟ್ಫಂಡ್ ವಂಚನೆ ಪ್ರಕರಣದ ತನಿಖೆ ವೇಳೆ, ಐಎಂಎ ಮತ್ತು ಜಮೀರ್ ಅಹಮದ್ ಅವರ ನಡುವೆ ಹಣಕಾಸು ವ್ಯವಹಾರ ನಡೆದಿರುವುದನ್ನು ಜಾರಿ ನಿರ್ದೇಶನಾಲಯವು (ED) ಪತ್ತೆ ಮಾಡಿತ್ತು. ಈ ಬಳಿಕ 2021ರಲ್ಲಿ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು. ಇನ್ನೂ ಚಿಟ್ಫಂಡ್ ವಂಚನೆಗೆ ಸಂಬಂಧಿಸಿದಂತೆ ದಾಳಿ ಸಂದರ್ಭದಲ್ಲಿ ಯಾವ ದಾಖಲೆಗಳೂ ಪತ್ತೆಯಾಗಿರಲಿಲ್ಲ. ಆದರೆ ಜಮೀರ್ ಅವರು ತಮ್ಮ ಆದಾಯಕ್ಕಿಂತ ಹೆಚ್ಚು ಸ್ವತ್ತು ಹೊಂದಿರುವುದು ಪತ್ತೆಯಾಗಿತ್ತು. ಈ ಸಂಬಂಧ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ಇ.ಡಿ ವಿವರಣಾತ್ಮಕವಾದ ವರದಿಯನ್ನು ನೀಡಿತ್ತು. ಜತೆಗೆ ತನಿಖೆಯ ಅಗತ್ಯವಿದೆ ಎಂದು…
ಬೆಂಗಳೂರು : ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಕೃಷಿಮೇಳ 2024ರ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂದು ನವೆಂಬರ್ 17 ರಂದು ಚಿಕ್ಕಬಳ್ಳಾಪುರ ಮತ್ತು ಕೋಲಾರ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಪ್ರಗತಿಪರ ರೈತ ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು ಹಾಗೂ ರಾಜ್ಯ ಮಟ್ಟದ ಡಾ| ಎಂ. ಹೆಚ್. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ| ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ, ಡಾ|| ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತೆ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಸದ ಡಾ: ಶಾಲಿನಿ ರಜನೀಶ್ ಅವರು ಮಾತನಾಡಿ ಕೃಷಿ ಅಭಿವೃದ್ಧಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಮಹತ್ತರ ಪಾತ್ರವನ್ನು ವಹಿಸುತ್ತಿದೆ. ಕೃಷಿ ವಿಶ್ವವಿದ್ಯಾನಿಲಯ ಆಯೋಜಿಸಿರುವ ಈ ಬೃಹತ್ ಕೃಷಿಮೇಳ ದೇಶದಲ್ಲಿ ಮಾದರಿಯಾಗಿದೆ. ರೈತರು ಈ ಮೇಳಕ್ಕೆ ಭೇಟಿ ನೀಡಿದ ರೈತರು ತಾವು ನೋಡಿದ ಕೃಷಿ ತಾಂತ್ರಿಕತೆಗಳು, ತಳಿಗಳ…
ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿಗೆ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರಿ ಬಳಿಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ದ್ವಿಚಕ್ರ ವಾಹನ ರಿಪೇರಿ (Two Wheeler Mechanic) ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ದಿನಾಂಕ 02.12.24 ರಿಂದ 31.12.24ರ ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದೆ. 18-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು https://forms.gle/Z2xPLE1FigamcMBd9 ಈ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ https://www.rudsetujire.com ಸಂಸ್ಥೆಯ ವೆಬ್ ಸೈಟ್ನ್ನು ಸಂಪರ್ಕಿಸಿ ಎಂದಿದೆ. https://kannadanewsnow.com/kannada/community-based-training-scheme-applications-invited/ https://kannadanewsnow.com/kannada/conrad-sangma-led-npp-withdraws-support-to-manipur-government/
ಚಿತ್ರದುರ್ಗ : 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರ ಏಳಿಗೆಗಾಗಿ ಸಮುದಾಯ ಆಧಾರಿತ ತರಬೇತಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್ಸಿ, ಬಿಪಿಒ ಮತ್ತು ಇತರೆ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡ್ರೆöÊವಿಂಗ್, ಡ್ರೋನ್ ಚಾಲನೆ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ ಗಳಿಗೆ ನಿಗಮದ ವತಿಯಿಂದ ತರಬೇತಿಯನ್ನು ನೀಡಲಾಗುತ್ತದೆ. ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ನಿವಾಸಿಯಾಗಿರುವ, 18-45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಆಯ್ಕೆಯಾದವರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು. ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಲ್ಲಿ ತರಬೇತಿ ಪಡೆದಿರಬಾರದು. ಹೆಚ್ಚಿನ ಮಾಹಿತಿಗಾಗಿ https://kmdconline.krnataka.gov.in ಅಥವಾ ಕರ್ನಾಟಕ…