Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ರೆಡಿಯಾಗಿರೋರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿ ಬಸ್, ನಮ್ಮ ಮೆಟ್ರೋ ರೈಲು ಸಂಚಾರವನ್ನು ಮುಂಜಾನೆಯವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ಮಾಹಿತಿ ನೀಡಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ–2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ. ಕೊನೆಯ ರೈಲುಗಳು ಹೊರಡುವ ಸಮಯ: 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ, ಅಂದರೆ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯ ಈ ಕೆಳಕಂಡಂತಿದೆ: ನೇರಳೆ ಮಾರ್ಗ: ವೈಟ್ಫೀಲ್ಡ್ ನಿಂದ ಚಲ್ಲಘಟ್ಟದ ವರೆಗೆ: ಬೆಳಗಿನಜಾವ 1:45ಗಂಟೆಗೆ ಚಲ್ಲಘಟ್ಟ ದಿಂದ ವೈಟ್ಫೀಲ್ಡ್ ವರೆಗೆ: ಬೆಳಗಿನಜಾವ 2:00ಗಂಟೆಗೆ ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ: ಬೆಳಗಿನಜಾವ 2:00ಗಂಟೆಗೆ ರೇಷ್ಮೆ ಸಂಸ್ಥೆ ಯಿಂದ ಮಾದಾವರದ ವರೆಗೆ:…
ಬೆಂಗಳೂರು: ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ಸ್ ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ಆದೇಶಿಸಿದೆ. ಬೆಂಗಳೂರಿನ ಕೊತ್ತನೂರು, ಆವಲಹಳ್ಳಿ ಹಾಗೂ ಬಾಗಲೂರು ಠಾಣೆಯ ಇನ್ಸ್ ಪೆಕ್ಟರ್ ಗಳನ್ನು ಅಮಾನತುಗೊಳಿಸಲಾಗಿದೆ. ಕೊತ್ತನೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಚೇತನ್ ಕುಮಾರ್, ಅವಲಹಳ್ಳಿ ಪೊಲೀಸ್ ಠಾಣೆಯ ಇನ್ ಪೆಕ್ಟರ್ ರಾಮಕೃಷ್ಣಾರೆಡ್ಡಿ ಹಾಗೂ ಬಾಗಲೂರು ಠಾಣೆಯ ಇನ್ಸ್ ಪೆಕ್ಟರ್ ಶಬರೀಶ್ ಅಮಾನತುಗೊಳಿಸಲಾಗಿದೆ. https://kannadanewsnow.com/kannada/gezjalagere-village-panchayat-opposes-joining-maddur-municipal-council-indefinite-sit-in-enters-8th-day/ https://kannadanewsnow.com/kannada/harihar-power-outage-in-these-areas-of-honnali-tomorrow/
ಮಂಡ್ಯ : ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರಿಸಿರುವುದನ್ನು ವಿರೋಧಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು 8 ನೇ ದಿನವನ್ನು ಪೂರೈಸಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾ.ಪಂ.ಕಚೇರಿ ಮುಂಭಾಗ ನೂರಾರು ಸಂಖ್ಯೆಯ ನಿವಾಸಿಗಳು ಪಂಚಾಯಿತಿಯನ್ನು ನಗರಸಭೆಯನ್ನಾಗಿಸಲು ಮೇಲ್ದರ್ಜೆಗೆರಿಸಿರುವ ಶಾಸಕರ ವಿರುದ್ಧ ಘೋಷಣೆ ಕೂಗಿ ಸೋಮವಾರ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಅವರು, ಗ್ರಾಮ ಪಂಚಾಯಿತಿಯ ಅಧಿಕಾರಾವಧಿಯು ಇನ್ನು ಒಂದು ತಿಂಗಳು ಇದೆ. ಆದರೆ, ಗ್ರಾಮ ಪಂಚಾಯಿತಿಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಿರುವ ಹಿನ್ನೆಲೆಯಲ್ಲಿ ನಮ್ಮ ಅಧಿಕಾರವನ್ನು ಬಲವಂತವಾಗಿ ಮೊಟಕುಗೊಳಿಸುವ ಮೂಲಕ ಸ್ಥಳೀಯ ಜನಪ್ರತಿನಿಧಿಗಳಿಗೆ ಅವಮಾನ ಮಾಡಲಾಗಿದೆ ಎಂದು ದೂರಿದರು. ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೆರಿಸುವಾಗ ಜನಪ್ರತಿನಿಧಿಗಳಿಗೆ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ಕೂಲಂಕಷವಾಗಿ ನೀಡಲಿಲ್ಲ. ಕೆಲ ಸದಸ್ಯರು ಅವಿದ್ಯಾವಂತರಾಗಿರುವ ಪರಿಣಾಮ ನಗರಸಭೆಯಿಂದಾಗುವ ಅನಾನುಕೂಲಗಳ ಬಗ್ಗೆ ಅರಿವಿಲ್ಲದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯ ನಡವಳಿಯಲ್ಲಿ ಸಹಿ ಹಾಕಿದ್ದರಿಂದ ಗ್ರಾಮ ಪಂಚಾಯಿತಿಯಿಂದ ಅನುಮೋದನೆ…
ಮಂಡ್ಯ : ಕುವೆಂಪು ಅವರು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು, ಅವರ ಸ್ಮರಣೆ ಅಗತ್ಯವಾಗಿದೆ ಎಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಸೋಮವಾರ ಹೇಳಿದರು. ಮದ್ದೂರು ನಗರದ ತಾಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವಮಾನವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುವೆಂಪು ಅವರು, ಮನುಜ ಮತ ವಿಶ್ವಪಥ ಎಂದು ಸಾರಿ ಮಾನವ ಸಮಾಜಕ್ಕೆ ಅನೇಕ ಸಂದೇಶ ನೀಡುವ ಮೂಲಕ ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದರು ಹಾಗಾಗಿ ಅವರನ್ನು ವಿಶ್ವಮಾನವ ಎಂದು ಹೇಳಲಾಗುತ್ತದೆ ಎಂದರು. ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಕುವೆಂಪು ಅವರು ರವೀಂದ್ರನಾಥ ಟ್ಯಾಗೂರ್ರಂತೆ ರಾಷ್ಟ್ರಗೀತೆ ಮಾದರಿಯಲ್ಲಿ ನಾಡಗೀತೆ ಹಾಗೂ ರೈತಗೀತೆಯಂಥ ಸಾಕಷ್ಟು ಗೀತೆಗಳನ್ನು ನೀಡಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಇಂಥ ಮಹಾನೀಯರ ಆದರ್ಶಗಳನ್ನು ಜೀವಂತವಾಗಿರಿಸುವ ಕೆಲಸವನ್ನು ನಾವೆಲ್ಲರು ಮಾಡಬೇಕಿದೆ. ಕುವೆಂಪು ಅವರು ಅಧ್ಯಾಪಕರಾಗಿ, ಪ್ರಾಚಾರ್ಯ, ಶಿಕ್ಷಣ ತಜ್ಞರಾಗಿಯೂ ಶ್ರೇಷ್ಠ…
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಾಗಿದ್ದಂತ ಪ್ರಕರಣವನ್ನು ಕೈಬಿಟ್ಟಿದೆ. ಅಲ್ಲದೇ ಕೇಸ್ ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ.. ಈ ಕುರಿತಂತೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಿಚಾರಣೆ ನಡೆಸಿ, ಇಂದು ಆದೇಶ ಪ್ರಕಟಿಸಿದೆ. ಈ ಪ್ರಕರಣದಲ್ಲಿ ವಿಳಂಬವಾಗಿ ದೂರು ದಾಖಲಾಗಿದೆ ಎಂಬ ಕಾರಣ ನೀಡಿ, ಕೋರ್ಟ್ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಸಂತ್ರಸ್ತೆ ಸಲ್ಲಿಸಿದ್ದಂತ ಪ್ರಕರಣವನ್ನು ರದ್ದುಗೊಳಿಸಿದೆ. ಅಂದಹಾಗೆ ಮಹಿಳೆ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಎಸ್ಐಟಿ ಅಧಿಕಾರಿಗಳು ಇದರ ತನಿಖೆ ನಡೆಸುತ್ತಿದ್ದರು. ಈ ಮಧ್ಯೆ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಪ್ರಕರಣ ಸಂಬಂಧ ವಾದ-ಪ್ರತಿವಾದವನ್ನು ಆಲಿಸಿದಂತ ಕೋರ್ಟ್, ಪ್ರಕರಣದ ವಿಚಾರಣೆಯೂ ಕೂಡ ತಡವಾಗಿದೆ ಎಂಬ ಕಾರಣ…
ಮಕ್ಕಳಿಗೆ ಕೆಂಪು ನೀರಿನ ದೃಷ್ಟಿ ತೆಗೆಯುವುದು ಎಂಬುದು ನಮ್ಮ ಹಳೆಯ ಸಂಪ್ರದಾಯದ ನಂಬಿಕೆ. ಇದನ್ನು ಮಾಡುವುದಕ್ಕೆ ಹೇಳುವ ಕಾರಣಗಳು. ಕೆಂಪು ನೀರಿನ ದೃಷ್ಟಿ ಏಕೆ ತೆಗೆಯುತ್ತಾರೆ? ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…
ಬೆಂಗಳೂರು: ಕನ್ನಡದ ಖ್ಯಾತ ಸಿರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆ ಮೂಲಕ ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರವಾಹಿ ನಟಿ ಇನ್ನಿಲ್ಲವಾಗಿದ್ದಾರೆ. ಕೊಟ್ಟೂರಿನ ನಂದಿನಿ ಸಿಎಂ ಅವರು ಧಾರವಾಹಿಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದ ನಟಿ. ಕನ್ನಡದ ಜೀವ ಹೂವಾಗಿದೆ. ಸಂಘರ್ಷ, ಮಧುಮಗಳು, ನೀನಾದೆ ನಾ ಧಾರವಾಹಿಗಳಲ್ಲಿ ಅವರು ಪೋಷಕ ನಟಿಯಾಗಿ ಕಾಣಿಸಿಕೊಂಡಿದ್ದರು. ಕನ್ನಡವಲ್ಲದೇ ತಮಿಳು, ತೆಲುಗಿನಲ್ಲಿಯೂ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದಂತ ನಟಿ ನಂದಿನಿ ಆಗಿದ್ದಾರೆ. ಗೌರಿ ಧಾರವಾಹಿಯಲ್ಲಿ ವಿಷ ಕುಡಿಯುವ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಂತ ನಂದಿನಿ, ಇದೀಗ ರಿಯಲ್ ಲೈಫ್ ನಲ್ಲಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. https://kannadanewsnow.com/kannada/ncb-entry-just-as-bengaluru-police-were-preparing-to-bust-a-drug-ring-this-is-how-the-operation-went/ https://kannadanewsnow.com/kannada/harihar-power-outage-in-these-areas-of-honnali-tomorrow/
ಬೆಂಗಳೂರು: ಹೊಸ ವರ್ಷದ ಸಂಭ್ರಮದ ಸಂದರ್ಭದಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ–2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ. ಕೊನೆಯ ರೈಲುಗಳು ಹೊರಡುವ ಸಮಯ: 31 ಡಿಸೆಂಬರ್ 2025ರ ಮಧ್ಯರಾತ್ರಿಯ ನಂತರ, ಅಂದರೆ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೋ ರೈಲುಗಳ ಸಮಯ ಈ ಕೆಳಕಂಡಂತಿದೆ: ನೇರಳೆ ಮಾರ್ಗ: ವೈಟ್ಫೀಲ್ಡ್ ನಿಂದ ಚಲ್ಲಘಟ್ಟದ ವರೆಗೆ: ಬೆಳಗಿನಜಾವ 1:45ಗಂಟೆಗೆ ಚಲ್ಲಘಟ್ಟ ದಿಂದ ವೈಟ್ಫೀಲ್ಡ್ ವರೆಗೆ: ಬೆಳಗಿನಜಾವ 2:00ಗಂಟೆಗೆ ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ: ಬೆಳಗಿನಜಾವ 2:00ಗಂಟೆಗೆ ರೇಷ್ಮೆ ಸಂಸ್ಥೆ ಯಿಂದ ಮಾದಾವರದ ವರೆಗೆ: ಬೆಳಗಿನಜಾವ 2:00ಗಂಟೆಗೆ ಹಳದಿ ಮಾರ್ಗ: ಆ.ರ್ವಿ ರಸ್ತೆ ಯಿಂದ ಬೊಮ್ಮಸಂದ್ರದ ವರೆಗೆ: ಬೆಳಗಿನಜಾವ 3:10ಗಂಟೆಗೆ ಬೊಮ್ಮಸಂದ್ರ ದಿಂದ ಆರ್ವಿ ರಸ್ತೆಯ…
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದಲ್ಲಿ ಪತ್ತೆಯಾಗಿರುವ ಡ್ರಗ್ ಫ್ಯಾಕ್ಟರಿ ಇದೀಗ ದೇಶಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮಹಾರಾಷ್ಟ್ರದಲ್ಲಿನ ಡ್ರಗ್ ದಂಧೆ ಕರ್ನಾಟದತ್ತ ತನ್ನ ಕಬಂಧ ಬಾಹುವನ್ನು ಚಾಚಿರುವ ಬಗ್ಗೆ ಸುಳಿವರಿತ ಬೆಂಗಳೂರು ಪೊಲೀಸರೇ ಭಾರೀ ಕಾರ್ಯಾಚರಣೆಗೆ ತಯಾರಿ ನಡೆಸಿದ್ದರು. ಆ ಹೊತ್ತಿಗೆ ಮಹಾರಾಷ್ಟ್ರ ANTF ಮತ್ತು ಎನ್ಸಿಬಿ ಅಧಿಕಾರಿಗಳು ಬೆಂಗಳೂರು ಪೊಲೀಸರ ಜೊತೆ ಚರ್ಚಿಸಿದರು. ಅದಾಗಲೇ ತಾವು ದಾಳಿಗೆ ತಯಾರಿ ನಡೆಸಿದ್ದ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ಪೊಲೀಸರ ಜೊತೆ ಎನ್ಸಿಬಿ ಅಧಿಕಾರಿ ಸಾಥ್ ನೀಡಿದರು. ಈ ಮೂಲಕ ಬೆಂಗಳೂರು ಪೊಲೀಸರ ನೇತೃತ್ವದಲ್ಲೇ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬೃಹತ್ ಡ್ರಗ್ ಜಾಲ ಪತ್ತೆಯಾಗಿದೆ. ಕೇಂದ್ರ ಗುಪ್ತ ದಳದ ಮಾಹಿತಿ ಪ್ರಕಾರ, ಬಾಗಲೂರು ಮತ್ತು ಕೊತ್ತನೂರು ಠಾಣೆಗಳ ಗಡಿ ಭಾಗದಲ್ಲಿ ಡ್ರಗ್ ಹೊಂದಿಸಿಕೊಂಡು ಅದನ್ನು ವಿತರಿಸುವ ಸಂಚು ಈ ಮಾಫಿಯಾದಿಂದ ನಡೆಯುತ್ತಿತ್ತು. ಬೆಂಗಳೂರು ಪೊಲೀಸರ ಕಣ್ಣುತಪ್ಪಿಸಿ ಈ ದಂಧೆ ನಡೆಸುತ್ತಿದ್ದ ಮಾಫಿಯಾ ತಮ್ಮ ನೆಲೆಯನ್ನು ರಾಜ್ಯದಿಂದ ರಾಜ್ಯಕ್ಕೆ ಬದಲಾಯಿಸುತ್ತಿತ್ತು. ಇತ್ತೀಚೆಗಷ್ಟೇ ಬೆಂಗಳೂರು ಹೊರವಲಯದಲ್ಲಿ…
ಬೆಂಗಳೂರು: ಹೊಸ ವರ್ಷ-2026 ಆಚರಣೆ ಪ್ರಯುಕ್ತ ಆಸ್ಪತ್ರೆಗಳಲ್ಲಿ ಕೊಠಡಿ, ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು ಒದಗಿಸೋದಕ್ಕೆ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದು, ದಿನಾಂಕ 31-12-2025 ರಿಂದ 01.01.2026 ರವರೆಗೆ ಹೊಸ ವರ್ಷ-2026 ಆಗಮನದ ಆಚರಣೆ ಸಮಯದಲ್ಲಿ, ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರು ಅಸ್ವಸ್ಥಗೊಳ್ಳುವ ಮತ್ತು ವಿವಿಧ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆಗಳಿರುವುದರಿಂದ, ಉಲ್ಲೇಖಿತ ಪತ್ರದ ಪಕಾರ ತುರ್ತು ಕರ್ತವ್ಯಕ್ಕಾಗಿ, ಜಿಲ್ಲಾ ಮಟ್ಟದ ಎಲ್ಲಾ ಆಸ್ಪತ್ರೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ಸದರಿ ಮಹಿಳೆಯರ ಪ್ರತ್ಯೇಕ ಕೊಠಡಿಗೆ ಮಹಿಳಾ ಸಿಬ್ಬಂದಿಯನ್ನು ಚಿಕಿತ್ಸೆಗೆ ನಿಯೋಜಿಸುವುದು ಹಾಗೂ ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಅಗತ್ಯ ಔಷಧಗಳು ಲಭ್ಯವಿರುವಂತೆ ವ್ಯವಸ್ಥೆಗೊಳಿಸಿ ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು…














