Author: kannadanewsnow09

ಕೇರಳ: ನಟ ಮಮ್ಮುಟ್ಟಿ ಅವರ ಆರೋಗ್ಯದ ಬಗ್ಗೆ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅವರ ಕ್ಯಾನ್ಸರ್ ರೋಗನಿರ್ಣಯದ ಅನಾಮಧೇಯ ಹೇಳಿಕೆಗಳನ್ನು ತಳ್ಳಿಹಾಕಿದ ಹಿರಿಯ ನಟನ ತಂಡವು ಪವಿತ್ರ ರಂಜಾನ್ ತಿಂಗಳ ಕಾರಣ ಅವರು ಕೆಲಸದಿಂದ ವಿರಾಮ ತೆಗೆದುಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಅವರ ಪಿಆರ್ಒ ಮಿಡ್ಡೇಗೆ ಹೇಳಿಕೆ ನೀಡಿ, “ಇದು ನಕಲಿ ಸುದ್ದಿ. ಅವರು ರಂಜಾನ್ ಉಪವಾಸ ಮಾಡುತ್ತಿರುವುದರಿಂದ ಅವರು ರಜೆಯಲ್ಲಿದ್ದಾರೆ. ಆ ಕಾರಣದಿಂದಾಗಿ ಅವರು ತಮ್ಮ ಶೂಟಿಂಗ್ ವೇಳಾಪಟ್ಟಿಯಿಂದ ವಿರಾಮದಲ್ಲಿದ್ದಾರೆ. ವಾಸ್ತವವಾಗಿ, ವಿರಾಮದ ನಂತರ, ಅವರು ಮೋಹನ್ ಲಾಲ್ ಅವರೊಂದಿಗೆ ಮಹೇಶ್ ನಾರಾಯಣನ್ ಅವರ ಚಿತ್ರದ ಚಿತ್ರೀಕರಣಕ್ಕೆ ಮರಳಲಿದ್ದಾರೆ ಎಂದಿದೆ. ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ಮುಂಬರುವ ಚಿತ್ರಗಳಿವು ಕೆಲಸದ ಪ್ರಕಾರ, ಮಮ್ಮುಟ್ಟಿ ಮುಂದಿನ ಬಜೂಕಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಏಪ್ರಿಲ್ 10ರಂದು ಬಿಡುಗಡೆಯಾಯಿತು. ಇದು ಆಕ್ಷನ್-ಥ್ರಿಲ್ಲರ್ ಆಗಿದ್ದು, ಬಾಬು ಆಂಟನಿ, ಐಶ್ವರ್ಯಾ ಮೆನನ್, ನೀತಾ ಪಿಳ್ಳೈ ಮತ್ತು ಗಾಯತ್ರಿ ಅಯ್ಯರ್ ಅವರೊಂದಿಗೆ ನಟಿಸಿದ್ದಾರೆ. ಅವರು ಕೊನೆಯ…

Read More

ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್‌ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ…

Read More

ನವದೆಹಲಿ: 2000ರಲ್ಲಿ ಗುಜರಾತ್ ನಲ್ಲಿ ನಡೆದ ಗೋಧ್ರಾ ಗಲಭೆಗಳ ಕುರಿತಾದ ಚರ್ಚೆಗಳಲ್ಲಿ ನನ್ನ ರಾಜಕೀಯ ವಿರೋಧಿಗಳು ನನ್ನ ವಿರುದ್ಧ ಹೆಣೆದಿದ್ದ ಕಟ್ಟು ಕಥೆಗಳಿದ್ದವು. ಹಿಂಸೆಯ ಬಳಿಕ ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರು ಅಂದ್ರೆ ಕಾಂಗ್ರೆಸ್ ಪಕ್ಷ ಶಿಕ್ಷೆಯಾಗುವುದನ್ನು ಬಯಸಿದ್ದರು. ಆದರೇ ಕೋರ್ಟ್ ನನ್ನನ್ನು ನಿರ್ದೋಷಿ ಎಂದು ಘೋಷಿಸಿತು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರದಂದು ಪ್ರಸಾರವಾದ ಅಮೇರಿಕಾದ ಖ್ಯಾತ ಫಾಡ್ ಕಾಸ್ಟರ್ ಲಿಕ್ಸ್ ಫ್ರೀಡ್ ಮನ್ ಜೊತೆಗಿನ 3 ಗಂಟೆಗಳ ಫಾಡ್ ಕಾಸ್ಟ್ ನಲ್ಲಿ ಮೋದಿ ಅವರು ಗೋಧ್ರಾ ಗಲಭೆಯ ಕುರಿತಾಗಿ ಪ್ರಸ್ತಾಪಿಸಿದರು. ಆರ್ ಎಸ್ ಎಸ್, ಭಾರತ-ಚೀನಾ ಸಂಬಂಧ, ಅಮೇರಿಕಾ-ಉಕ್ರೇನ್ ಯುದ್ಧ, ಧ್ಯಾನ, ಉಪವಾಸ, ಶಿಕ್ಷಣ, ಬಾಲ್ಯ, ಟ್ರಂಪ್ ಜೊತೆಗಿನ ಸ್ನೇಹ, ಸೇರಿದಂತೆ ಮೊದಲಾದ ವಿಷಯಗಳ ಬಗ್ಗೆ ಸುಧೀರ್ಘವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗುಜರಾತ್ ಗಲಭೆ ವಿಷಯದಲ್ಲಿ ನನ್ನನ್ನು ಹೇಗೆ ಬಲಿಪಶು ಮಾಡುವ ಯತ್ನ ನಡೆಯಿತು ಎಂಬ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿಯವರು ಬಿಚ್ಚಿಟ್ಟರು. 2000ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹತ್ತಿದ…

Read More

ಬೆಂಗಳೂರು: ರಾಜ್ಯದ ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸುಭದ್ರವೆಂಬುದಾಗಿ ತಿಳಿದು ಬಂದಿದೆ. ಅಕ್ಟೋಬರ್ ನಲ್ಲಿ ಇದು ಮುಗಿಯಲಿದ್ದು, ಆ ಬಳಿಕ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಸ್ವತಹ ಅವರೇ ಮುಳಿಸುವ ನೀಡಿದ್ದು, ರಾಜ್ಯದಲ್ಲಿ ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ. ಹೀಗಾಗಿ ಅಕ್ಟೋಬರ್ ತಿಂಗಳವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಸಾಧ್ಯತೆಯಿಲ್ಲ ಎಂಬುದಾಗಿ ಹೇಳಲಾಗುತ್ತಿದೆ. ಶನಿವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದಂತ ಪದಾಧಿಕಾರಿಗಳ ಸಭೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಕಾಂಗ್ರೆಸ್ 100 ಕಚೇರಿ ಸ್ಥಾಪನೆ ನೆರವೇರಿಸಲಿದೆ. ಕಾರ್ಯಕ್ರಮದ ಬಳಿಕ ನಾನು ದೊಡ್ಡ ಜವಾಬ್ದಾರಿಯಿಂದ ಮುಕ್ತವಾಗುತ್ತೇನೆ. ಬಳಿಕ ಯಾರಾದರೂ ಜವಾಬ್ದಾರಿ ತೆಗೆದುಕೊಳ್ಳಲಿ ಎಂಬುದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದೆ. ಜೊತೆಗೆ ಅಕ್ಟೋಬರ್ ವರೆಗೆ ಮಾತ್ರವೇ…

Read More

ಬೆಂಗಳೂರು: ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ ಬಿಬಿಎಂಪಿಯಿಂದ ಆಸ್ತಿ ನೋಂದಣಿಗೆ ಹೊಸ ನಿಯಮ ಜಾರಿಯಾಗಿದ್ದು, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸಿ ಆಸ್ತಿಗಳನ್ನು ನೋಂದಾಯಿಸುವಂತೆ ಸೂಚನೆ ನೀಡಲಾಗಿದೆ. ಹೌದು, ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದ್ದು, ನೋಂದಣಿ ಮಹಾ ನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ದಯಾನಂದ ಕೆ.ಎ. ಅವರು, ಆಸ್ತಿ ನೋಂದಣಿ ಸಮಯದಲ್ಲಿ ಉಪ ನೋಂದಣಾಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಬಾರದು. ಕರ್ನಾಟಕ ನಾಗರಿಕ ಸೇವಾ ನಿಯಮಗಳ (KCSR) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಸಿದ್ದಾರೆ. ಈ ಸುತ್ತೋಲೆಯು ಮಹಾನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗೆ ಬರುವ ಎಲ್ಲಾ ಆಸ್ತಿಗಳಿಗೆ ಅನ್ವಯಿಸುತ್ತದೆ. ಇ ಖಾತಾ ಇಲ್ಲದೆ ಆಸ್ತಿ ನೋಂದಣಿ ಮಾಡುವಂತಿಲ್ಲ. ಬೆಂಗಳೂರಿನಲ್ಲಿ ಕೆಲವು ನಿವಾಸಿಗಳಿಗೆ ಇ-ಖಾತಾ ದುಬಾರಿಯಾಗಿದೆ. ಆದರೂ ಈ ಹೊಸ ನಿಯಮ ಜಾರಿಯಲ್ಲಿದೆ. ಅಗತ್ಯವಿರುವ ದಾಖಲೆಗಳು: (1) ಮಾಲೀಕರ ಆಧಾರ್ ಕಾರ್ಡ್ (2) ಆಸ್ತಿ…

Read More

ಬೆಂಗಳೂರು: ವಯಸ್ಸಾದ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ಕರೆತಂದು ಮಕ್ಕಳು ಬಿಟ್ಟು ನಾಪತ್ತೆಯಾಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಲಹದೇ ಈ ರೀತಿ ಅಮಾನವೀಯರಾಗಿ ನಡೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಮಕ್ಕಳ ಹೆಸರಿಗೆ ಬರೆದಿರುವಂತ ಆಸ್ತಿ, ಉಯಿಲು ರದ್ದು ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂಧಿದೆ.  ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್‌” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ…

Read More

ಬೆಂಗಳೂರು : ಸರ್ಕಾರಿ ನೌಕರನು ಒಂದು ಹೊಸ ಹುದ್ದೆಗೆ ಹಾಜರಾಗಲು ಅಥವಾ ಅವನನ್ನು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಹೋಗಲು ಅನುಮತಿಸಲಾದ ಕಾಲವನ್ನು ನಾವು ಸೇರಿಕೆ ಕಾಲ ಎಂದು ಕರೆಯುತ್ತೆವೆ. ಕರ್ನಾಟಕ ರಾಜ್ಯ ಸೇವಾ ನಿಯಮಗಳು 1958 ರ ನಿಯಮ 8 (24) ಸೇರಿಕೆ ಕಾಲ ಸರ್ಕಾರಿ ನೌಕರನಿಗೆ ಯಾವ ಸಂದರ್ಭದಲ್ಲಿ ಲಭಿಸುತ್ತದೆ? ಯಾರೇ ಒಬ್ಬ ಸರ್ಕಾರಿ ನೌಕರನು ಸರ್ಕಾರದ ಹಿತಾಸಕ್ತಿ ಮೇರೆಗೆ ವರ್ಗಾವಣೆಯಾದಾಗ, ಆತನಿಗೆ ಆ ಹುದ್ದೆಗೆ ಹೋಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೇರಿಕೆ ಕಾಲ ಸಿಗುತ್ತದೆ. 3.ಯಾವ ಸಂದರ್ಭದಲ್ಲಿ ಒಬ್ಬ ಸರ್ಕಾರಿ ನೌಕರನಿಗೆ ಸೇರಿಕೆ ಕಾಲ ಲಭಿಸುವದಿಲ್ಲ? ಯಾರೇ ಒಬ್ಬ ಸರ್ಕಾರಿ ನೌಕರನನ್ನು ಯಾವುದೇ ಒಂದು ವಿಶೇಷ ಕರ್ತವ್ಯಕ್ಕೆ ತಾತ್ಕಾಲಿಕವಾಗಿ ನಿಯೋಜಿಸಿದಾಗ ಮತ್ತು ಆತನ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಯಾದಾಗ ಆತನಿಗೆ ಆ ಸ್ಥಳವನ್ನು ಹೋಗಿ ತಲುಪಲು ಬೇಕಾಗುವ ಪ್ರಯಾಣದ ಅವಧಿಯನ್ನು ಬಿಟ್ಟು ಆತನಿಗೆ ಯಾವುದೇ ಸೇರಿಕೆ ಕಾಲ ಲಭಿಸುವುವುದಿಲ್ಲ. ವಹಿಸಿಕೊಟ್ಟಿದ್ದರೆ, ಆತನು ತನ್ನ ಮುಂದಿನ ಕರ್ತವ್ಯದ ಕಾರ್ಯಾಭಾರವನ್ನು ಮುಂದಿನ ಕೆಲಸದ…

Read More

ನವದೆಹಲಿ: ಹಿರಿಯ ಹಾಸ್ಯ ನಟಿ ಬಿಂದು ಘೋಷ್ (76) ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಅವರು, ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ. ಆ ಮೂಲಕ ಚಲನಚಿತ್ರೋದ್ಯಮ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿತು. ಬಿಂದು ಘೋಷ್ ತಮಿಳು ಚಿತ್ರರಂಗ ಸೇರಿದಂತೆ ಹಲವಾರು ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ಕಾಣಿಸಿಕೊಂಡ ಪ್ರಸಿದ್ಧ ನಟಿ. ಅವರು ಕೋಝಿ ಕೂವುತು ಚಿತ್ರದಲ್ಲಿ ಪ್ರಭು ಅವರೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು. ಅವರು ಉರುವಂಗಲ್ ಮಾಯಾಲಂ, ವರದಕ್ಷಿಣೆ ಕಲ್ಯಾಣಿ, ಸೂರಕ್ಕೊಟ್ಟೈ ಸಿಂಗಕುಟ್ಟಿ, ತೂಂಗತೆ ತಂಬಿ ತೂಂಗತೆ, ಕೊಂಬಾರಿ ಮೋಹನ್, ನೀತಿಯಿನ್ ನಿಝಲ್ ಮತ್ತು ವಿದುತಲೈ ಮುಂತಾದ ಹಲವಾರು ಗಮನಾರ್ಹ ಚಿತ್ರಗಳಲ್ಲಿ ನಟಿಸಿದ್ದಾರೆ. ವೆಲ್ಲೈ ಪುರ ಒಂಡ್ರು ಚಿತ್ರದಲ್ಲಿನ ಅವರ ಅತ್ಯಂತ ಸ್ಮರಣೀಯ ಅಭಿನಯಗಳಲ್ಲಿ ಒಂದಾಗಿದೆ. ಅಲ್ಲಿ ಅವರು ಹಾಸ್ಯ ನಟ ಲೂಸ್ ಮೋಹನ್ ಅವರೊಂದಿಗೆ ಜೋಡಿಯಾದರು. “ಪೊನ್ನುನ್ನ ಪೊನ್ನು ಎಮ್ಮಾಮ್ ಪೆರಿಯಾ ಪೊನ್ನು” ಹಾಡಿಗೆ ಅವರ ನೃತ್ಯದ ಅನುಕ್ರಮವು ಅಭಿಮಾನಿಗಳ ಅಚ್ಚುಮೆಚ್ಚಿನದಾಯಿತು ಮತ್ತು ತಮಿಳು ಚಿತ್ರರಂಗದಲ್ಲಿ ಒಂದು…

Read More

ಬೆಂಗಳೂರು: ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಕಿಡ್ನಿ ದಿನಾಚರಣೆ ಪ್ರಯುಕ್ತ ದೀರ್ಘಾವಧಿ ಮೂತ್ರಪಿಂಡ ಕಾಯಿಲೆಯಿಂದಾಗುವ ಆರೋಗ್ಯ ಸಮಸ್ಯೆಯ ಕುರಿತು ಜಾಗೃತಿ ಮೂಡಿಸಲು ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಗಾಂಗ ದಾನ ಮಾನವೀಯತೆಯ ಪರಮೋಚ್ಛ ಕಾರ್ಯಗಳಲ್ಲಿ ಒಂದು. ನಾವೆಲ್ಲರೂ ಈ ಶ್ರೇಷ್ಟ ಕಾರ್ಯವನ್ನು ಬೆಂಬಲಿಸಬೇಕು” ಎಂದ ಅವರು ಜೀವ ರಕ್ಷಕ ಅಂಗಾಂಗ ಕಸಿಗೆ ಅನುವು ಮಾಡಿಕೊಡುವ ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಪಾತ್ರ ಹಾಗೂ ವೈದ್ಯರು, ದಾನಿಗಳ ತ್ಯಾಗವನ್ನು ಶ್ಲಾಘಿಸಿದರು. ಕಿಡ್ನಿ ಸಂಬಂಧಿ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವುದು, ಅಂಗಾಂಗ ದಾನ ಹಾಗೂ ವಿಶ್ವ ದರ್ಜೆಯ ಕಸಿ ಸೌಕರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ. ವರದಿಗಳ ಪ್ರಕಾರ ಮಹಿಳೆಯರೇ ಹೆಚ್ಚು ಅಂಗಾಂಗದಾನ ಮಾಡಲು ಮುಂದಾಗುತ್ತಾರೆ. ಪುರುಷರೂ ಸಹ…

Read More

ನವದೆಹಲಿ: ಅಮೆರಿಕದ ಖ್ಯಾತ ಪಾಡ್‌ಕ್ಯಾಸ್ಟರ್ ಮತ್ತು ಕಂಪ್ಯೂಟರ್ ವಿಜ್ಞಾನಿ ಲೆಕ್ಸ್ ಫ್ರಿಡ್‌ಮನ್, ಗೌರವ ಮತ್ತು ಮೆಚ್ಚುಗೆಯ ಗಮನಾರ್ಹ ಪ್ರದರ್ಶನದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಗೌರವಾರ್ಥವಾಗಿ 48 ಗಂಟೆಗಳ ಉಪವಾಸವನ್ನು ಕೈಗೊಂಡರು, ಅವರ ಪಾಡ್‌ಕ್ಯಾಸ್ಟ್ ‘ದಿ ಲೆಕ್ಸ್ ಫ್ರಿಡ್‌ಮನ್ ಪಾಡ್‌ಕ್ಯಾಸ್ಟ್’ ನಲ್ಲಿ ಅವರ ಸಂಭಾಷಣೆಗೆ ಮೊದಲು. ಪಾಡ್‌ಕ್ಯಾಸ್ಟ್ ಮೊದಲು ಸರಿಯಾದ ಮನಸ್ಥಿತಿಯನ್ನು ಪಡೆಯಲು ಮತ್ತು ಪ್ರಧಾನಿ ಮೋದಿಯವರೊಂದಿಗೆ ಸಂಭಾಷಣೆಯನ್ನು ಪ್ರಾರಂಭಿಸಲು ಆಧ್ಯಾತ್ಮಿಕ ಮಟ್ಟಕ್ಕೆ ಬರಲು ನಾನು ಉಪವಾಸ ಮಾಡಿದೆ ಎಂದು ಅವರು ವಿವರಿಸಿದರು. ಫ್ರಿಡ್‌ಮನ್ ಅವರ ಚಿಂತನಶೀಲ ಸನ್ನೆಯು ಪ್ರಧಾನ ಮಂತ್ರಿಯಿಂದ ಹೃತ್ಪೂರ್ವಕ ಕೃತಜ್ಞತೆಯನ್ನು ಪಡೆಯಿತು, ಅವರು ಭಾರತೀಯ ಸಂಸ್ಕೃತಿಯಲ್ಲಿ ಉಪವಾಸದ ಮಹತ್ವ ಮತ್ತು ಪ್ರಯೋಜನಗಳನ್ನು ಹಂಚಿಕೊಳ್ಳಲು ಅವಕಾಶವನ್ನು ಪಡೆದರು. ಪ್ರಧಾನಿ ಮೋದಿ ಅವರು ಹಲವು ವರ್ಷಗಳಿಂದ ಉಪವಾಸ ಆಚರಿಸುತ್ತಾ ಬಂದಿರುವ ಅವರ ಸ್ವಂತ ಭಕ್ತಿಯಿಂದ ಫ್ರಿಡ್‌ಮನ್ ಉಪವಾಸ ವ್ರತಕ್ಕೆ ಸ್ಫೂರ್ತಿ ಪಡೆದಿದ್ದಾರೆ. ಫ್ರಿಡ್‌ಮನ್ ವಿವರಿಸಿದಂತೆ, “ಈ ಸಂಭಾಷಣೆಯ ಗೌರವಾರ್ಥವಾಗಿ, ಸರಿಯಾದ ಮನಸ್ಥಿತಿಯನ್ನು ಪಡೆಯಲು, ಕೇವಲ ನೀರು, ಆಹಾರ ಬೇಡ. ನೀವು ಅನೇಕ…

Read More