Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯಲ್ಲಿನ ಗುದ್ದಾಟ ಮುಂದುವರೆದಿದೆ. ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಬಹಿರಂಗವಾಗಿಯೇ ವಾಕ್ ಸಮರ ನಡೆಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಬುಲಾವ್ ನೀಡಿದೆ. ಈ ಹಿನ್ನಲೆಯಲ್ಲಿ ತಮ್ಮ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದಂತ ವಾಲ್ಮೀಕಿ ಕಾರ್ಯಕ್ರಮವೊಂದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೆರಳುತ್ತಿದ್ದರು. ಈ ವೇಳೆಯಲ್ಲೇ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು. ಈ ಹಿನ್ನಲೆಯಲ್ಲಿ ನೆಲಮಂಗಲದಿಂದ ವಾಪಾಸ್ ಆಗಿದ್ದಾರೆ. ತಮ್ಮ ಕಾರ್ಯಕ್ರಮ ರದ್ದುಗೊಳಿಸಿರುವಂತ ಬಿವೈ ವಿಜಯೇಂದ್ರ ಅವರು, ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಭೇಟಿಯಾಗಲಿರುವಂತ ಅವರು, ರಾಜ್ಯ ರಾಜಕಾರಣದ ಕುರಿತಂತೆ ಚರ್ಚೆ ನಡೆಸುವ ಸಾಧ್ಯತೆ ಇದೆ. https://kannadanewsnow.com/kannada/breaking-three-persons-including-notorious-rowdysheeter-scientist-manjya-arrested-in-hubballi/

Read More

ಶಿವಮೊಗ್ಗ: ಸಾಗರದ ಪ್ರಮುಖ ರಸ್ತೆಯಾಗಿರುವಂತ ಬಿಹೆಚ್ ರಸ್ತೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂಬುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಬಿಹೆಚ್ ರಸ್ತೆಯ ಹೀರೋ ಹೊಂಡಾ ಶೋ ರೂಂ ಸಮೀಪದಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಯುವಕನನ್ನು ಶಿವಮೊಗ್ಗದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಮತ್ತೋರ್ವ ಯುವಕ ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-three-persons-including-notorious-rowdysheeter-scientist-manjya-arrested-in-hubballi/ https://kannadanewsnow.com/kannada/breakng-cauvery-2-o-software-hacked-in-bengaluru-fir-registered/

Read More

ನಮ್ಮ ಜೀವನದಲ್ಲಿ ಹಣವು ಅತ್ಯಂತ ಮುಖ್ಯವಾದ ವಿಷಯಗಳಲ್ಲಿ ಒಂದಾಗಿದೆ. ಆ ರೀತಿಯ ಹಣವನ್ನು ಗಳಿಸಲು ಅನೇಕ ಜನರು ಹಲವು ವಿಧಗಳಲ್ಲಿ ಶ್ರಮಿಸಿದ್ದಾರೆ. ಆದಾಗ್ಯೂ, ಅವರು ತಮ್ಮ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದೆ ಆರ್ಥಿಕ ತೊಂದರೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಸಾಲದ ಸಮಸ್ಯೆಗೂ ಇದು ಕಾರಣ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅಂತಹ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ಒಂದು ಪರಿಹಾರವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…

Read More

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ ಹಾಗಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಇಂತಹ ಕುಲದೇವರ ಆರಾಧನೆಯಿಂದ ನಾವು ಇತರ ದೇವತೆಗಳ ಕೃಪೆಯನ್ನೂ ಪಡೆಯಬಹುದು. ಕುಲದೇವತೆಯನ್ನು ಪೂಜಿಸದೆ ಅನ್ಯದೇವತೆಗಳನ್ನು ಪೂಜಿಸಿದರೂ ಪ್ರಯೋಜನವಾಗುವುದಿಲ್ಲ. ಅಂತಹ ಕುಲದೇವತೆಯನ್ನು ನಾವು ಯಾವುದೇ ರೀತಿಯಲ್ಲಿ…

Read More

ಅತಿ ಮುಖ್ಯವಾಗಿ ತಿಳಿದು ಕೋಳ್ಳಬೇಕಾದ ವಿಷಯಗಳು ಪ್ರಕೃತಿಯ_ತ್ರಿಗುಣಗಳು ಸತ್ವ, ರಜ, ತಮ. *ಚತುರ್ವೇದಗಳು* ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ. *ಸಪ್ತ ಋಷಿಗಳು* ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ *ನಾಲ್ಕು ಮಹಾ ವಾಕ್ಯಗಳು* ತತ್ವಮಸಿ, ಅಹಂ ಬ್ರಹ್ಮಾಸ್ಮಿ, ಪ್ರಜ್ಞಾನಂ ಬ್ರಹ್ಮ, ಅಯಮಾತ್ಮಾ ಬ್ರಹ್ಮ *ಅಷ್ಟ ಸಿದ್ಧಿಗಳು* ಅಣಿಮ, ಮಹಿಮ, ಗರಿಮ, ಲಘಿಮ, ಪ್ರಾಪ್ತಿ, ಪ್ರಾಕಾಮ್ಯ, ಈಶ್ವತ್ವ, ವಶಿತ್ವ. *ಸಪ್ತಚಕ್ರಗಳು (ಶಕ್ತಿ ಕೇಂದ್ರಗಳು)* ಮೂಲಾಧಾರ ಚಕ್ರ, ಸ್ವಾಧಿಷ್ಠಾನ ಚಕ್ರ, ಮಣೀಪುರ ಚಕ್ರ, ಅನಾಹತ ಚಕ್ರ, ವಿಶುದ್ಧಿ ಚಕ್ರ, ಆಜ್ಞಾ ಚಕ್ರ ಮತ್ತು ಸಹಸ್ರಾರ ಚಕ್ರ. *ಪಂಚಭೂತಗಳು* ಅಗ್ನಿ, ವಾಯು, ಆಕಾಶ, ಭೂಮಿ, ಜಲ *ಪಂಚವಾಯು* ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ. *ಪಂಚಯಜ್ಞಗಳು* ದೇವಯಜ್ಞ, ಪಿತೃಯಜ್ಞ, ಭೂತಯಜ್ಞ, ಮನುಷ್ಯ ಯಜ್ಞ, ಬ್ರಹ್ಮಯಜ್ಞ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ…

Read More

ಮುಂಬೈ,: ಭಾರತದ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರಾಂಡ್‌ಗಳಲ್ಲಿ ಒಂದಾದ ರಿಲಯನ್ಸ್ ಜ್ಯುವೆಲ್ಸ್, ಪ್ರೇಮಿಗಳ‌ ದಿನಕ್ಕಾಗಿ‌ ವಜ್ರದ ಆಭರಣಗಳ ಮೇಲೆ 30% ವರೆಗೆ ಆಕರ್ಷಕ ರಿಯಾಯಿತಿ ಕೊಡುಗೆಯೊಂದಿಗೆ ‘ವ್ಯಾಲೆಂಟೈನ್ಸ್ ಸಂಗ್ರಹ’ವನ್ನು ಪ್ರಾರಂಭಿಸಿದೆ. ಫೆಬ್ರವರಿ 16, 2025 ರವರೆಗೆ ರಿಲಯನ್ಸ್ ಜ್ಯುವೆಲ್ಸ್‌ನ ಎಲ್ಲಾ ಶೋರೂಂಗಳಲ್ಲಿಯೂ ಈ ವ್ಯಾಲೆಂಟೈನ್ಸ್ ಡೇ ಕೊಡುಗೆ ಲಭ್ಯವಿರಲಿದೆ. ಸೊಗಸಾದ ಕಿವಿಯೋಲೆಗಳು, ಸೂಕ್ಷ್ಮ ಹಾರಗಳು ಮತ್ತು ಉಂಗುರಗಳು ಸೇರಿದಂತೆ ಅದ್ಭುತ ಶ್ರೇಣಿಯ ವಜ್ರದ ಆಭರಣಗಳನ್ನು ಈ ಸಂಗ್ರಹ ಒಳಗೊಂಡಿದೆ. ಈ ಸಂಗ್ರಹವು ಸಮಯ ಮತ್ತು ಪ್ರವೃತ್ತಿಗಳನ್ನು ಮೀರಿದ ಪ್ರೀತಿಯ ಶಾಶ್ವತ ಸಂಕೇತವನ್ನು ಸೂಚಿಸುತ್ತದೆ. ರಿಲಯನ್ಸ್ ಜ್ಯುವೆಲ್ಸ್ ಚಿನ್ನ ಮತ್ತು ವಜ್ರದ ಆಭರಣಗಳ ವೈವಿಧ್ಯಮಯ ಆಯ್ಕೆಯನ್ನು ಹೊಂದಿದೆ. ಇದನ್ನು ನೀವು ಪ್ರೀತಿ, ಬದ್ಧತೆ ಅಥವಾ ಸ್ಮರಣೀಯ ಕ್ಷಣಗಳನ್ನು ಆಚರಿಸುತ್ತಿದ್ದರೂ ಪ್ರತಿ ಸಂದರ್ಭಕ್ಕೂ ಸರಿಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಸೂಕ್ಷ್ಮವಾದ ಸ್ಟಡ್‌ಗಳಿಂದ ಹಿಡಿದು ಬೋಲ್ಡ್ ಹಾರಗಳವರೆಗೆ ಪ್ರತಿಯೊಂದು ತುಣುಕನ್ನು ಸೂಕ್ಷ್ಮವಾಗಿ ರಚಿಸಲಾಗಿದೆ. ‘ಈ ಪ್ರೇಮಿಗಳ ದಿನದಂದು ತಮ್ಮ ಪ್ರೀತಿಪಾತ್ರರಿಗೆ ಅರ್ಥಪೂರ್ಣ ಮತ್ತು ಹೃದಯಕ್ಕೆ ಹತ್ತಿರವಾಗುವಂತಹ ಉಡುಗೊರೆಯನ್ನು ನೀಡುವಂತೆ…

Read More

ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು ಋಣಾತ್ಮಕ ಶಕ್ತಿ. ನಮ್ಮ ಮನೆಯ ಸಮೃದ್ಧಿ, ಶಾಂತಿ, ನೆಮ್ಮದಿ ಎಲ್ಲವೂ ಈ ಶಕ್ತಿಗಳನ್ನು ಅವಲಂಬಿಸಿದೆ. ಮನೆಯಲ್ಲಿ ನೆಮ್ಮದಿ, ಶಾಂತಿ, ಸಮೃದ್ಧಿ ನೆಲೆಸಲು ಮನೆಯಲ್ಲಿ ಸದಾ ಧನಾತ್ಮಕ ಶಕ್ತಿ ಪ್ರವಹಿಸುವುದು ಅಗತ್ಯ. ಧನ ಸಂಪತ್ತು ಸದಾ ತುಂಬಿರಬೇಕೆಂದ್ರೆ, ಈ ಸಿಂಪಲ್ ಟಿಪ್ಸ್ ಅನುಸರಿಸಿ ಒಂದು ವೇಳೆ ಧನಾತ್ಮಕ ಶಕ್ತಿಗೆ ಯಾವುದಾದರೊಂದು ವಸ್ತು ಅಡ್ಡಿಯಾಗಿ ಋಣಾತ್ಮಕ ಶಕ್ತಿ ಸುಲಭವಾಗಿ ಪ್ರವಹಿಸುತ್ತಿದ್ದರೆ ಮನೆಯ ನೆಮ್ಮದಿ ಕದಡಬಹುದು. ವಾಸ್ತು ಪ್ರಕಾರ ಮನೆಯಲ್ಲಿ ಇಂತಹ ವಸ್ತುಗಳು ಇರಲೇಬಾರದು!ಬನ್ನಿ, ಇವು ಯಾವುವು ಎಂಬುದನ್ನು ತಿಳಿಯೋಣ….. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ…

Read More

ಬೆಂಗಳೂರು: ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆ ಯು ಮೈಸೂರು-ತಾಳಗುಪ್ಪ ನಿಲ್ದಾಣಗಳ ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲುಗಳಿಗೆ ಫೆ 11 ರಿಂದ 16, 2025 ರವರೆಗೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ಅವಕಾಶ ಕಲ್ಪಿಸಿಲಾಗಿದೆ. ಅಕ್ಕಿಹೆಬ್ಬಾಳುವಿನಲ್ಲಿ ಈ ಕೆಳಗಿನ ವೇಳಾಪಟ್ಟಿಯಂತೆ ರೈಲುಗಳು ಒಂದು ನಿಮಿಷ ನಿಲುಗಡೆ ಹೊಂದಿರುತ್ತದೆ: 1. ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿಗೆ ಬೆಳಗ್ಗೆ 06:55 ಕ್ಕೆ ಆಗಮಿಸಿ, 06:56 ಕ್ಕೆ ನಿರ್ಗಮಿಸಲಿದೆ. 2. ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು *ಅಕ್ಕಿಹೆಬ್ಬಾಳುವಿಗೆ ರಾತ್ರಿ 08:46ಕ್ಕೆ ಆಗಮಿಸಿ, 08:47 ಕ್ಕೆ* ಹೊರಡಲಿದೆ. ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು.

Read More

ಬೆಂಗಳೂರು: ಬಿ.ಜೆ.ಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ.. ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಅದಕ್ಕೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದೇ ನಾವು ಪದೇ ಪದೇ ಹೇಳುತ್ತಿರುವುದು. ಲಾಭ ಆಗಿದೆ ಎಂದು ನಾವು ಎಲ್ಲೂ ಹೇಳಿಲ್ಲ. ಆದಾಯ ಮತ್ತು ಲಾಭಕ್ಕೆ ವ್ಯತ್ಯಾಸ ತಿಳಿಯದ, ಸಾಮಾನ್ಯ ಗಣಿತವು ಬಾರದ ಅಜ್ಞಾನಿಗಳು ಬಿ.ಜೆ.ಪಿ ಅವರು ಎಂಬುದಾಗಿ ಕಿಡಿಕಾರಿದ್ದಾರೆ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಾಡಿದ ಸಾಲ ರೂ 2 ಲಕ್ಷ ಕೋಟಿ ಅದರ ಬಗ್ಗೆ ಸ್ವಲ್ಪ ಗಮನಹರಿಸಿ ವಿಷಯ ಸಂಗ್ರಹಿಸಿ…

Read More

ನಮಸ್ಕಾರ ಬಂಧುಗಳೇ ನಾವು ನಿಮ್ಮ ಪಂಡಿತ್ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಬಂಧುಗಳೇ ಬಹುತೇಕರು ಸಮಸ್ಯೆ ಬಂದಾಗ ಮಾತ್ರ ದೇವರ ಮೊರೆ ಹೋಗುತ್ತಾರೆ. ಅದರಲ್ಲೂ ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ, ಉದ್ಯೋಗ, ಮದುವೆ ಇತ್ಯಾದಿಗಳು ಸಿಗದಿದ್ದರೆ ತಮ್ಮ ಪರಂಪರೆಯ ಬಗ್ಗೆ ಮಾತ್ರ ನೆನಪಿಸಿಕೊಳ್ಳುತ್ತಾರೆ. ಮೊದಲು ಕುಲದೇವತೆಗೆ ಸರಿಯಾಗಿ ಹರಕೆ ತೀರಿಸದ ಕಾರಣ ಈಗ ಸಂಕಷ್ಟ ಅನುಭವಿಸುತ್ತಿದ್ದೇವೆ ಎಂದು ಭಾವಿಸುವರು. ಆ ರೀತಿಯಲ್ಲಿ, ಒಬ್ಬರ ಕುಲದೇವತೆಗೆ ಸರಿಯಾದ ನೈತಿಕ ಋಣವನ್ನು ಪಾವತಿಸದಿರುವಾಗ ಉಂಟಾಗುವ ಅನನುಕೂಲತೆಯನ್ನು ಹೋಗಲಾಡಿಸಲು ಸರಳವಾದ ಪರಿಹಾರಗಳ ಬಗ್ಗೆ ನಾವು ಇಲ್ಲಿ ತಿಳಿಯಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…

Read More