Author: kannadanewsnow09

ಬೆಂಗಳೂರು: ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.? ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಸವರಾಜ ಬೊಮ್ಮಾಯಿ ಅವರು ಈಗ ಸರ್ವಸಂಪನ್ನರಂತೆ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ‌ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ ಎಂದಿದ್ದಾರೆ. ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು.? ಉತ್ತರಿಸುವಿರಾ.? ಬೊಮ್ಮಾಯಿಯವರೆ, 2023ರಲ್ಲಿ‌ ನೀವು ಮರಳಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಗೊತ್ತಿತ್ತು. ಹಾಗಾಗಿ ಅಧಿಕಾರ ಬಿಡುವ ಮುನ್ನ ಬಜೆಟ್ ವೆಚ್ಚಕ್ಕಿಂತ 7 ಪಟ್ಟು ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದಿರಿ. ಆ ಕಾಮಗಾರಿ ಕೈಗೊಂಡ…

Read More

ಬೆಂಗಳೂರು: ರಾಜ್ಯದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸರ್ಕಾರ ನೀಡಿದೆ. ಅದೇ ಈ ಯೋಜನೆಯಡಿ Unspecified Surgical Package ಅಡಿಯಲ್ಲಿ Spinal Deformities ಚಿಕತ್ಸಾತ್ಮಕ ಸೇವೆಯನ್ನು ಸೇರ್ಪಡೆ ಮಾಡಲಾಗುತ್ತಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರಿ ಆದೇಶದಲ್ಲಿ ರಾಜ್ಯದ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಸಂಯೋಜಿತ ಆಯುಷ್ಮಾನ್‌ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದಿದ್ದಾರೆ. ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 856 ವೆಚ್ಚ-5/2018, ದಿನಾಂಕ: 17-01-2019 ರಲ್ಲಿ ನೀಡಿರುವ ಸಹಮತಿ ಮೇರೆಗೆ ಮೇಲೆ ಓದಲಾದ ಕ್ರಮಾಂಕ (2) ರ ಪತ್ರದಲ್ಲಿ ಆಯುಷ್ಮಾನ್ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಗೆ ಯಾವುದೇ ಆರ್ಥಿಕ ಹೊಣೆ ಇಲ್ಲದಂತೆ 36 ಚಿಕಿತ್ಸಾ ವಿಧಾನಗಳನ್ನು ಸೇರಿ ಒಟ್ಟು 1650 ಚಿಕಿತ್ಸಾ ವಿಧಾನಗಳಿಗೆ ಅನುಮತಿ ನೀಡಲಾಗಿರುತ್ತದೆ.…

Read More

ಬೆಂಗಳೂರು: ನಗರದಲ್ಲಿ ಬರೋಬ್ಬರಿ 51 ಜನರಿಗೆ 2.64 ಕೋಟಿ ಪಂಗನಾಮ ಹಾಕಿದ್ದಂತ ಇಬ್ಬರು ದಂಪತಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದ್ದು, ಸಿಇಎನ್ ಪೊಲೀಸ್ ಠಾಣೆ, ದಕ್ಷಿಣ ವಿಭಾಗವು, ವಿದೇಶಗಳಿಗೆ ಕೆಲಸದ ವೀಸಾ ನೀಡುವುದಾಗಿ ಸುಳ್ಳು ಭರವಸೆ ನೀಡಿ 51 ಜನರಿಗೆ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಬಗ್ಗೆ ಮಾಹಿತಿ ನೀಡಿದರು. ಈ ಪ್ರಕರಣದಲ್ಲಿ ಸುಮಾರು ₹2.64 ಕೋಟಿ ಮೊತ್ತದ ವಂಚನೆ ನಡೆದಿದ್ದು, ₹80 ಲಕ್ಷ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶದಲ್ಲಿ ಉದ್ಯೋಗಾವಕಾಶಗಳ ಭರವಸೆ ನೀಡುವ ಇಂತಹ ವಂಚನಾತ್ಮಕ ಉದ್ಯೋಗ ಪ್ರಸ್ತಾಪಗಳ ಬಗ್ಗೆ ಎಚ್ಚರವಹಿಸಿ ಎಂಬುದಿ ತಿಳಿಸಿದ್ದಾರೆ. ದಿನಾಂಕ:28/01/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ಕಾಲ ಪೊಲೀಸ್‌’ ಅಭಿರಕ್ಷೆಗೆ ಪಡೆದುಕೊಳ್ಳಲಾಗಿರುತ್ತದೆ. ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಈ ಇಬ್ಬರೂ ಸಹ ದಂಪತಿಗಳೆಂಬ ಮಾಹಿತಿ ತಿಳಿದು ಬಂದಿರುತ್ತದೆ. ಹಾಗೂ…

Read More

ಬಹುಶಃ ಇಂದು ಅತ್ಯಂತ ಜನಪ್ರಿಯವಾದ ಸಿದ್ಧ ಈ ಕಲ್ಯಕ್ಯ ಸಿದ್ಧವಾಗಿದೆ. ಗೂಗಲ್‌ನಲ್ಲಿ ಹುಡುಕಿದರೆ ಅವರ ಹೆಸರು ಸಿಗುವುದಿಲ್ಲ. ಆದರೆ ಅವರು ಅನೇಕ ಜನರ ಜೀವನದಲ್ಲಿ ಪವಾಡಗಳನ್ನು ಮಾಡಿದರು ಎಂದು ಹೇಳಲಾಗುತ್ತದೆ. ಸತತ 3 ದಿನ ಕೇಳಕಿಯಾರ್ ಮಂತ್ರವನ್ನು ಪಠಿಸುವುದರಿಂದ 3 ದಿನಗಳಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ…

Read More

ಅಮೇರಿಕಾ: ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಉಪಕ್ರಮದ ಅಡಿಯಲ್ಲಿ ನೇಮಕಗೊಂಡ ಫೆಡರಲ್ ಉದ್ಯೋಗಿಗಳ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿರುವ ಮಧ್ಯೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಂಟಿ ಮುಖ್ಯಸ್ಥರ ಮುಖ್ಯಸ್ಥ, ವಾಯುಪಡೆಯ ಜನರಲ್ ಸಿಕ್ಯೂ ಬ್ರೌನ್ ಅವರನ್ನು ಹಠಾತ್ ವಜಾಗೊಳಿಸಿದ್ದಾರೆ. ಟ್ರೂತ್ ಸೋಷಿಯಲ್ನಲ್ಲಿ, 78 ವರ್ಷದ ಅಧ್ಯಕ್ಷರು – ಸುದೀರ್ಘ ಪೋಸ್ಟ್ನಲ್ಲಿ – ಬ್ರೌನ್ ಅವರು ಅಮೆರಿಕಕ್ಕೆ ಸಲ್ಲಿಸಿದ ಸೇವೆಗಾಗಿ ಧನ್ಯವಾದ ಅರ್ಪಿಸಿದರು ಮತ್ತು ಅವರನ್ನು “ಉತ್ತಮ ಸಂಭಾವಿತ ವ್ಯಕ್ತಿ” ಎಂದು ಕರೆದರು. “ಜನರಲ್ ಚಾರ್ಲ್ಸ್ ‘ಸಿಕ್ಯೂ’ ಬ್ರೌನ್ ಅವರು ನಮ್ಮ ದೇಶಕ್ಕೆ 40 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿದ್ದಕ್ಕಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅವರು ಉತ್ತಮ ಸಂಭಾವಿತ ಮತ್ತು ಅತ್ಯುತ್ತಮ ನಾಯಕ, ಮತ್ತು ಅವರಿಗೆ ಮತ್ತು ಅವರ ಕುಟುಂಬಕ್ಕೆ ಉತ್ತಮ ಭವಿಷ್ಯವನ್ನು ನಾನು ಬಯಸುತ್ತೇನೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಬರೆದಿದ್ದಾರೆ. ಬ್ರೌನ್ ಅವರ ಉತ್ತರಾಧಿಕಾರಿಯಾಗಿ ನಿವೃತ್ತ ವಾಯುಪಡೆಯ ಲೆಫ್ಟಿನೆಂಟ್ ಜನರಲ್ ಡಾನ್ ‘ರಜಿನ್’…

Read More

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ರೂ.5 ಹೆಚ್ಚಳ ಮಾಡುವುದು ಖಚಿತವಾಗಿದೆ. ಸರ್ಕಾರಕ್ಕೆ ಈಗಾಗಲೇ ಈ ವಿಷಯವನ್ನು ತಿಳಿಸಿರೋದಾಗಿ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಕೆಎಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು, ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಒತ್ತಡವಿದೆ. ಈಗಾಗಲೇ ಈ ಸಂಬಂಧ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು. ನಂದಿನಿ ಹಾಲಿನ ದರ ಹೆಚ್ಚಳ ಸಂಬಂಧ ಹಾಲು ಒಕ್ಕೂಟಗಳ ಜೊತೆಗೆ ನಡೆಸಿದಂತ ಸಭೆಯಲ್ಲಿ 5 ರೂಪಾಯಿ ಹೆಚ್ಚಳ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ಹಣವನ್ನು ರೈತರಿಗೆ ನೀಡುವಂತೆಯೂ ಚರ್ಚಿಸಲಾಗಿದೆ ಎಂದರು. ರಾಜ್ಯ ಸರ್ಕಾರಕ್ಕೆ ಹಾಲು ಒಕ್ಕೂಟಗಳ ಸಭೆಯಲ್ಲಿ ಚರ್ಚಿಸಿದಂತ ವಿಚಾರಗಳನ್ನು ಗಮನಕ್ಕೆ ತರಲಾಗಿದೆ. ಆದರೇ ಸರ್ಕಾರದಿಂದ ಇದುವರೆಗೂ ಯಾವುದೇ ನಿರ್ಧಾರ ಹೊರಬಂದಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/dk-shivakumar-files-complaint-with-lokayukta-cbi-ed-over-corruption/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಶುರುವಾದಂತೆ ಆಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ 2,000 ಕೋಟಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಾಗಿ ಆರೋಪಿಸಿ ಲೋಕಾಯುಕ್ತ, ಸಿಬಿಐ, ಇಡಿಗೆ ಶಾಸಕ ಮುನಿರತ್ನ ದೂರು ನೀಡಿದ್ದಾರೆ. ಶಾಸಕ ಮುನಿರತ್ನ ಸಲ್ಲಿಸಿರುವಂತ ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಭ್ರಷ್ಟಾಚಾರ ಕುರಿತು ಈಗಾಗಲೇ ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಬೆಂಗಳೂರು ನಗರಕ್ಕೆ ಎರಡು ಸಾವಿರ ಕೋಟಿ ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ವಿಶ್ವಬ್ಯಾಂಕ್ ನಿಂದ ಸಾಲದ ರೂಪದಲ್ಲಿ 1700 ಕೋಟಿ ಪಡೆಯಲಾಗಿದೆ ಎಂದಿದ್ದಾರೆ. ಇನ್ನೂ ಸಾರ್ವಜನಿಕರ ತೆರಿಗೆಯಿಂದ 300 ಕೋಟಿ ಅನುದಾನ ಸೇರಿದಂತೆ ಒಟ್ಟು 2000 ಕೋಟಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಹಣದಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ. ಕೂಡಲೇ ಈ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ ಕಾಂಗ್ರೆಸ್ ಶಾಸಕರಂತೆ ವರ್ತಿಸುತ್ತಿದ್ದಾರೆ. ಅವರ ಕ್ಷೇತ್ರಕ್ಕೆ ಬಿಬಿಎಂಪಿಯ ಕೇವಲ ಐದು ವಾರ್ಡ್…

Read More

ಹುಬ್ಬಳ್ಳಿ: ಅಂಗನವಾಡಿ ಮಕ್ಕಳ ಆಹಾರ ಸಂಗ್ರಹ ಮಾಡಿದ್ದಂತ ಆರೋಪದಲ್ಲಿ ಪ್ರಮುಖ ಆರೋಪಿಯಾಗಿದ್ದಂತ ಬತುಲ್ ಕಿಲ್ಲೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. 2021ರ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬತುಲ್ ಸ್ಪರ್ಧಿಸಿದ್ದರು. ಇದೇ ಬತುಲ್ ಕಿಲ್ಲೇದಾರ್ ಪತಿ ಫಾರೂಕ್ ಅಂಗನವಾಡಿ ಮಕ್ಕಳ ಆಹಾರವನ್ನು ಅಕ್ರಮವಾಗಿ ತನ್ನ ಗೋದಾಮಿನಲ್ಲಿ ಸಂಗ್ರಹಿಸಿದ್ದರು. ಕಳೆದ ವಾರದ ಅಧಿಕಾರಿಗಳು ದಾಳಿ ನಡೆಸಿದಂತ ವೇಳೆಯಲ್ಲಿ ಅಕ್ರಮವಾಗಿ ಮಕ್ಕಳ ಆಹಾರ ಸಂಗ್ರಹ ಮಾಡಿದ್ದು ಬೆಳಕಿಗೆ ಬಂದಿತ್ತು. ಕಳೆದ ವಾರ ನಡೆದಿದ್ದಂತ ರೈಡ್ ನ ಬಳಿಕ ಹುಬ್ಬಳ್ಳಿಯಿಂದ ಕಾಂಗ್ರೆಸ್ ನಾಯಕಿ ಬತುಲ್ ಪರಾರಿಯಾಗಿದ್ದರು. ಬತುಲ್ ಕಿಲ್ಲೇದಾರ್ ಪತಿ ಫಾರೂಕ್ ಸೇರಿದಂತೆ ಮೂವರ ವಿರುದ್ಧ ಕೇಸ್ ದಾಖಲಾಗಿತ್ತು. ಇದೀಗ ಮಕ್ಕಳ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದಂತ ಆರೋಪದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಅಧ್ಯಕ್ಷ ಅಲ್ತಫ್ ಹುಸೇನ ಹಳ್ಳೂರು ಆದೇಶ ಹೊರಡಿಸಿದ್ದಾರೆ. https://kannadanewsnow.com/kannada/ugc-net-2024-result-declared-today/ https://kannadanewsnow.com/kannada/good-news-for-nhm-employees-state-govt-signs-mou-with-axis-bank-for-insurance-scheme/

Read More

ಮಂಡ್ಯ: ಜಿಲ್ಲೆಯಲ್ಲಿ ಹಲವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಮಾಡಿದಂತ ನಕಲಿ ಸರ್ಕಾರಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಮಂಡ್ಯ ಪೂರ್ವ ಠಾಣೆಯ ಪೊಲೀಸರು ಹೆಚ್.ಸಿ ವೆಂಕಟೇಶ್ ಎಂಬಾತನನ್ನು ಬಂಧಿಸಿದ್ದಾರೆ. ಮಂಡ್ಯದ ತಾವರೆಗೆರೆ ನಿವಾಸಿಯಾದಂತ ಹೆಚ್.ಸಿ ವೆಂಕಟೇಶ್ ಎಂಬವರೋ ಬಂಧನಕ್ಕೆ ಒಳಗಾದಂತ ನಕಲಿ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಬಂಧಿತ ಆರೋಪಿ ಹೆಚ್.ಸಿ ವೆಂಕಟೇಶ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರಿಂದ ಹಣ ಪಡೆದು ಕೋಟಿ ಕೋಟಿ ವಂಚಿಸಿದ್ದರು. ಅಲ್ಲದೇ ಸಿಎಂ, ಸಿಎಸ್, ಜಿಲ್ಲಾಧಿಕಾರಿ, ಹಿರಿಯ ಅಧಿಕಾರಿಗಳ ಹೆಸರು, ಸಹಿ ಕೂಡ ದುರ್ಬಳಕೆ ಮಾಡಿಕೊಂಡಿರುವಂತ ಆರೋಪ ಕೇಳಿ ಬಂದಿತ್ತು. ಅಬಕಾರಿ ಇಲಾಖೆಯಲ್ಲಿ ಚಾಲಕರ ಹುದ್ದೆ ಕೊಡಿಸುವುದಾಗಿ ಆಮಿಷವೊಡ್ಡಿ ಹೆಚ್.ಸಿ ವೆಂಕಟೇಶ್ ಮೂವರು ಅಭ್ಯರ್ಥಿಗಳಇಂದ 45 ಲಕ್ಷ ರೂ ಪಡೆದು ವಂಚಿಸಿದ್ದರು. ಈ ಸಂಬಂಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರತ್ಯೇಕ ಕೇಸ್ ದಾಖಲಾಗಿದ್ದವು. ಈ ಹಿನ್ನಲೆಯಲ್ಲಿ ನಕಲಿ ಸರ್ಕಾರಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/ugc-net-2024-result-declared-today/ https://kannadanewsnow.com/kannada/good-news-for-nhm-employees-state-govt-signs-mou-with-axis-bank-for-insurance-scheme/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ಗುಂಪು ವಿಮಾ ಯೋಜನೆಗಾಗಿ ಆಕ್ಸಿಸ್ ಬ್ಯಾಂಕ್ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳೋದಕ್ಕೆ ಸಹಿ ಮಾಡಲಾಗಿದೆ. ಈ ಮೂಲಕ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರಿಗೆ ಸಾಮಾಜಿಕ ಭದ್ರತೆಗಾಗಿ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ KSHCOEA ಸಂಘದ ಪ್ರಧಾನ ಕಾರ್ಯದರ್ಶಿ ಗವಿಸಿದ್ಧಪ್ಪ ಉಪ್ಪಾರ ಅವರು, ಶುಕ್ರವಾರದಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಹಾಗೂ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ನ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಗುಂಪು ವಿಮೆ ಯೋಜನೆಯ ಜಾರಿ ಮಾಡಲು ಎನ್.ಎಚ್.ಎಂ ಕರ್ನಾಟಕ ಹಾಗೂ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ನಡುವೆ ಒಡಂಬಡಿಕೆಗೆ ಸಹಿ ಮಾಡುವ ಕಾರ್ಯಕ್ರಮವನ್ನು KSHCOEA BMS ಸಂಘದ ರಾಜ್ಯಾಧ್ಯಕ್ಷರಾದ ಶ್ರೀಕಾಂತ ಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರಿ ಆರೋಗ್ಯ ಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದಿದ್ದಾರೆ. ಈ ಕಾರ್ಯಕ್ರಮವನ್ನು…

Read More