Author: kannadanewsnow09

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಸತಿಗೃಹನಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. https://twitter.com/BSBommai/status/1745361901419430255 ಈ ಬಗ್ಗೆ ಇಂದು ಎಕ್ಸ್ ಮಾಡಿರೋ ಅವರು, ನೈತಿಕ ಪೊಲಿಸ್ ಗಿರಿ ಬಗ್ಗೆ ಪುಂಖಾನುಪುಂಕವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂತಹ ಹೀನ ಕೃತ್ಯ ನಡೆದರೂ ಮೌನ ವಹಿಸಿರುವುದೇಕೆ. ದೌರ್ಜನ್ಯ ಮಾಡಿರುವ ಕಿರಾತಕರು ಅಲ್ಪ ಸಂಖ್ಯಾತರು ಅನ್ನುವ ಕಾರಣಕ್ಕೆ ದಿವ್ಯ ಮೌನ ವಹಿಸಿದ್ದಾರಾ ? ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂಬುದಾಗಿ ಹೇಳಿದ್ದಾರೆ. https://twitter.com/BSBommai/status/1745361908725919812 ಹಾವೇರಿ ‘ನೈತಿಕ ಪೊಲೀಸ್ ಗಿರಿ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಗೃಹಿಣಿ ಮೇಲೆ ಯುವಕರಿಂದಲೇ ‘ಗ್ಯಾಂಗ್ ರೇಪ್’.? ಹಾವೇರಿ: ಕೆಲ ದಿನಗಳ ಹಿಂದೆ ನಡೆದಿದ್ದಂತ ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಿನ್ನೆಯಷ್ಟೇ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ…

Read More

ಹಾವೇರಿ: ಕೆಲ ದಿನಗಳ ಹಿಂದೆ ನಡೆದಿದ್ದಂತ ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಿನ್ನೆಯಷ್ಟೇ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ ವೈರಲ್ ಆದ ಬಳಿಕ, ಸಂತ್ರಸ್ತ ಗೃಹಿಣಿ ಪೊಲೀಸರಿಗೆ ದೂರು ನೀಡಿದ್ದಳು. ಈ ದೂರಿನ ಬೆನ್ನಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಗೃಹಿಣಿಯನ್ನ ಕರೆದೊಯ್ದ ಯುವಕರು, ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಾವೇರಿಯಲ್ಲಿ ಜನವರಿ.8ರಂದು ಲಾಡ್ಜ್ ಒಂದಕ್ಕೆ ನುಗ್ಗಿರುವಂತ ಗುಂಪೊಂದು, ಹಿಂದೂ ವ್ಯಕ್ತಿ ಹಾಗೂ ಮುಸ್ಲೀಂ ಮಹಿಳೆಯ ಮೇಲೆ ಹಲ್ಲೆ ನಡೆಸಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಈ ಬಳಿಕ ಮಹಿಳೆ ಹಾನಗಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪೊಲೀಸರು ಓರ್ವ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆ ನೀಡಿದಂತ ದೂರಿನಲ್ಲಿ ನನ್ನ ಖಾಸಗಿ ಅಂಗಾಗ ಮುಟ್ಟಿ ಹಲ್ಲೆ ನಡೆಸಲಾಗಿದೆ. ಮನಸೋ ಇಚ್ಛೆ ಹೋಟೆಲ್ ನಲ್ಲಿ ಥಳಿಸಿದ್ದಾರೆ. ಅಂತವರ ವಿರುದ್ಧ…

Read More

ಪ್ರಪಂಚದಲ್ಲಿ ಹುಟ್ಟುವ ಪ್ರತಿಯೊಂದು ಮನುಷ್ಯನು ಹುಟ್ಟುವಾಗಲೇ ಐದು ಋಣವುಳ್ಳವನಾಗುತ್ತಾನೆ. ದೇವಋಣ, ಋಷಿಋಣ, ಪಿತೃಋಣ, ಮನುಷ್ಯಋಣ ಮತ್ತು ಭೂತಋಣ. ದೇವತೆಗಳು, ಋಷಿಗಳು, ಪಿತೃಗಳು, ಮಾನವರು ಮತ್ತು ಪ್ರಾಣಿಗಳು ಇವರೆಲ್ಲರಿಂದ ನಾವು ನಾನಾವಿಧದ ಉಪಕಾರಗಳನ್ನು ಪಡೆಯತ್ತೇವೆ. ಅವರ ಹಂಗಿಲ್ಲದೆ ಬದುಕುವ ಸಾಮರ್ಥ್ಯ ನಮಗಾರಿಗೂ ಇಲ್ಲವಾದ್ದರಿಂದ ಇವರೆಲ್ಲರ ಉಪಕಾರ ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ,…

Read More

ಬೆಂಗಳೂರು: ನಗರದ ಪತ್ರಿಕಾ ವಿತರಕರು ಮತ್ತು ಪತ್ರಿಕೆ ಹಂಚುವವರಿಗೆ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿತ್ತು. ಈ ಯೋಜನೆಗೆ ನೋಂದಣಿಗಾಗಿ ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಹೌದು ಬೆಂಗಳೂರು ನಗರ ಪತ್ರಿಕಾ ವಿತರಕರು ಮತ್ತು ಪತ್ರಿಕೆ ಹಂಚುವವರಿಗೆ ವಿಮಾ ಸೌಲಭ್ಯ ನೋಂದಣಿ ಕಾರ್ಯಕ್ರಮವನ್ನು ಜನವರಿ 11 ಇಂದು ಮತ್ತು ಜನವರಿ.12ರ ನಾಳೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿರುವಂತ ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರದ ಪತ್ರಿಕಾ ವಿತರಕರು, ಪತ್ರಿಕೆ ಹಂಚುವವರು ವಿಮಾ ಸೌಲಭ್ಯಕ್ಕಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜನವರಿ.11 ಮತ್ತು 12ರ ಇಂದು ಮತ್ತು ನಾಳೆ ಬೆಂಗಳೂರಿನ ಯಶವಂತಪುರದ ಎಪಿಎಂಸಿ ಯಾರ್ಡ್ ನ 6ನೇ ಮುಖ್ಯರಸ್ತೆಯಲ್ಲಿರುವ ಗಣೇಶ ದೇವಸ್ಥಾನ ಪಕ್ಕದ ಸಭಾಂಗಣದಲ್ಲಿ ವಿಮಾ ಸೌಲಭ್ಯಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೋ ಬೆಂಗಳೂರು ನಗರದ ಪತ್ರಿಕಾ ವಿತರಕರು, ಹಂಚುವವರು ತಪ್ಪದೇ ಇಂದು ಮತ್ತು ನಾಳೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೋಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 9880217133 ಅಥವಾ 9972534666ಗೆ ಕರೆ ಮಾಡಿ.

Read More

ಬೆಂಗಳೂರು: ‘ಸಕಾಲ’ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಸರ್ಕಾರಿ ಸೇವೆಗಳನ್ನು ಅಧಿಕಾರಿಗಳು ವಿಳಂಭವಿಲ್ಲದೆ ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸೌಧದಲ್ಲಿ ಬುಧವಾರದಂದು ನಡೆದ “ಸಕಾಲ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, “ಸರ್ಕಾರ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಲು ಇರುವ ಏಕೈಕ ಮಾರ್ಗ ಸಕಾಲ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು, ಜನರಿಗೆ ವಿಳಂಭವಿಲ್ಲದೆ ಎಲ್ಲಾ ಸೇವೆಗಳೂ ಲಭ್ಯವಾಗುವಂತಿರಬೇಕು ಎಂಬುದೇ ಸರ್ಕಾರ ಉದ್ದೇಶ. ಆದರೆ, ಕೆಲವು ಸೇವೆಗಳು ವಿಳಂಭವಾಗುತ್ತಿರುವುದು ಸರಿಯಲ್ಲ” ಎಂದು ಎಚ್ಚರಿಕೆ ನೀಡಿದರು. ಮುಂದುವರೆದು, “ಸಕಾಲ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಆದರೆ, ಸುಧಾರಣೆಯಾಗಬೇಕಾದ್ದು ಇನ್ನೂ ಬಹಳಷ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಕಾಲ ಸೇವೆ ವಿಳಂಭವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ನಮಗೆ ವರ ಕೊಟ್ಟು ಇಲ್ಲಿ ಕೂರಿಸಿದವರನ್ನೇ ಮನೆಯ ಹೊರಗೆ ಕೂರಿಸಿ ಸತಾಯಿಸುವ ಕೆಲಸ ಆಗಬಾರದು. ಸಕಾಲ ಸೇವೆಯನ್ನು ಅಧಿಕಾರಿಗಳು ನಾಮಕಾವಸ್ತೆಯಂತೆ ಹಗುರವಾಗಿ…

Read More

ಬೆಂಗಳೂರು: ಸಕಾಲ ಕಾಯ್ದೆಯ ಅಡಿಯಲ್ಲಿ ಈಗಾಗಲೇ ಹಲವಾರು ಸೇವೆಗಳನ್ನು ಜನರಿಗೆ ಒದಗಿಸಲಾಗುತ್ತಿದೆ. ಇದರ ಜೊತೆಗೆ ಮತ್ತಷ್ಟು ಸೇವೆಗಳನ್ನು ಹೊಸದಾಗಿ ಸೇರಿಸಲಾಗಿದೆ. 130 ಹೊಸ ಸೇವೆಗಳನ್ನು ಸಕಾಲಕ್ಕೆ  ಸೇರ್ಪಡೆ ಮಾಡೋದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರದಂದು ನಡೆದ “ಸಕಾಲ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಅಧೀನ ಇಲಾಖೆಗಳಾದ ಕರ್ನಾಟಕ ರಾಜ್ಯ ಶುಶ್ರೂಷೆ ಪರಿಷತ್ತು, ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿ, ಕರ್ನಾಟಕ ರಾಜ್ಯ ಶುಶ್ರೂಷೆ ಪರೀಕ್ಷಾ ಮಂಡಳಿ ಹಾಗೂ ರಾಜೀವ್ ಗಾಂದಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 130 ಹೊಸ ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಿದೆ ಎಂದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಅಧೀನ ಇಲಾಖೆಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ 65 ಸೇವೆಗಳನ್ನು ನೀಡುತ್ತಿದ್ದು, ಹೊಸದಾಗಿ 63 ಸೇವೆಗಳನ್ನು ನೀಡಲು ಮುಂದಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ…

Read More

ಬೆಂಗಳೂರು: ಏಪ್ರಿಲ್ 20, 21ರಂದು ನಿಗದಿಯಾಗಿದ್ದಂತ ಸಿಇಟಿ-2024ರ ಪರೀಕ್ಷೆಯನ್ನು ಎರಡು ದಿನ ಮೊದಲೇ ನಿಗದಿ ಪಡಿಸಲಾಗಿದೆ. ಏಪ್ರಿಲ್.18, 19ರಂದೇ ಸಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡು ದಿನಗಳ ಮುಂಚಿತವಾಗಿ, ಏಪ್ರಿಲ್‌ 18 ಮತ್ತು 19ರಂದು ಪರೀಕ್ಷೆಯನ್ನು ನಿಗದಿ ಮಾಡಿದೆ ಎಂದು ತಿಳಿಸಿದೆ. ಏಪ್ರಿಲ್‌ 21ರಂದು ಎನ್‌ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅರ್ಜಿ ಸಲ್ಲಿಸಲು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಅಂತ ಹೇಳಿದೆ. ಈ ಮೊದಲು ಏಪ್ರಿಲ್.20, 21ಕ್ಕೆ ಪರೀಕ್ಷಎ ನಿಗದಿಯಾಗಿತ್ತು. ಈಗ ಈ ಪರೀಕ್ಷೆಯನ್ನು ಏಪ್ರಿಲ್.18, 19ಕ್ಕೆ ಸಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-23460460, 9741388123. https://twitter.com/KarnatakaVarthe/status/1745021433804460084

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳ ಲಾಭ ಪಡೆದವರಲ್ಲಿ ಮುಸ್ಲಿಂ ಮಹಿಳೆಯರು ಹೆಚ್ಚಿದ್ದಾರೆ. ಮುದ್ರಾ, ಆಯುಷ್ಮಾನ್, ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವು ಯೋಜನೆಯ ಫಲಾನುಭವಿಗಳಾಗಿದ್ದು, ಅವರು ಸುಕ್ರಿಯಾ ಮೋದಿ ಭಾಯ್ ಜಾನ್ ಕಾರ್ಯಕ್ರಮ ಮಾಡುತ್ತಿದ್ದು, ಅದು ಅತ್ಯಂತ ಯಶಸ್ವಿಯಾಗಲಿದೆ. ಇದು ಬದಲಾವಣೆ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಯೋಜನೆಗಳ ಫಲಾನುಭವಿಗಳಾಗಿರುವ ಆ ತಾಯಂದಿರಿಗೆ ಅದರ ಅರಿವಿದೆ, ಆದರೆ, ಅದನ್ನು ಅದುಮಿಡುವ ಕೆಲಸ ಮಾಡುತ್ತಿದ್ದಾರೆ. ಅದರಿಂದ ಹೊರ ಬಂದು ಶುಕ್ರಿಯಾ ಮೋದಿ ಭಾಯ್ ಜಾನ್ ಕಾರ್ಯಕ್ರಮ ಮಾಡುದ್ದಾರೆ. ಇದು ಅತ್ಯಂತ ಯಶಸ್ವಿಯಾಗಲಿದೆ. ಇಂಡಿ ಒಕ್ಕೂಟಕ್ಕೆ ಇದು ಹಿನ್ನಡೆ ಆಗಲಿದೆ ಎಂದು ಹೇಳಿದರು. ಟ್ಯಾಬ್ಲೋ ವಿಚಾರ ಅನಗತ್ಯ ಆರೋಪ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕರ್ನಾಟಕದ ಟ್ಯಾಬ್ಲೋ ಆಯ್ಕೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಾ ಕಾರಾಣ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದೆ ನಮ್ಮ‌ ಸರ್ಕಾರ ಇದ್ದಾಗ ಕೇಂದ್ರದ…

Read More

ಶಿವಮೊಗ್ಗ : ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ ಟ್ರೇಡರ್ ನ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿರುತ್ತಾರೆ. ಹೊರ ರಾಜ್ಯಗಳಿಂದ ಮೈಸೂರಿಗೆ ತರಿಸುವ ಸರಕು ಹಾಗೂ ಮೈಸೂರಿನಿಂದ ಹೊರರಾಜ್ಯಗಳಿಗೆ ಕಳುಹಿಸುವ ಸರಕುಗಳ ಸಂಬಮಧ ನಕಲಿ ಬಿಲ್‍ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ 14 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ವಂಚಿಸಿದ್ದು, ಯಾವುದೇ ಅಧಿಕೃತ ರಶೀದಿ ಇಲ್ಲದೇ ನಕಲಿ ಘಟಕಗಳಿಗೆ ಸರಕು ಸಾಗಾಣೆ ಮಾಡಿರುವಂತೆ ತೋರಿಸ ಕೋಟ್ಯಂತರ ರೂ.ಗಳ ವಹಿವಾಟು ಕೇವಲ ಕಾಗದ ಮೇಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರಿನ ಕೇಂದ್ರೀಯ ಜಿಎಸ್‍ಟಿ ಆಯುಕ್ತಾಲಯದ ಅಧಿಕಾರಿಗಳು ವಂಚನೆಯ ಜಾಲವನ್ನು ಭೇದಿಸಿದೆ ಎಂದು ಉಪ ಆಯುಕ್ತರು, ಸೆಂಟ್ರಲ್ ಟ್ಯಾಕ್ಸ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/good-news-for-copra-growers-state-govt-orders-procurement-under-support-price/ https://kannadanewsnow.com/kannada/covid-test-mandatory-for-those-with-symptoms-of-high-risk-disease-minister-dinesh-gundu-rao/

Read More

ಬೆಂಗಳೂರು: 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಸಲು ರಾಜ್ಯ ಸರ್ಕಾರ ಅನುಮತಿಸಿದೆ. ಈ ಮೂಲಕ ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2024ನೇ ಸಾಲಿನಲ್ಲಿ ರಾಜ್ಯದಲ್ಲಿ ತೆಂಗು ಬೆಳೆಯನ್ನು 6,50 ಹಕ್ಕೇ‌ ವುದೇಶದಲ್ಲಿ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದ್ದು, 60,840 ಲಕ್ಷ ತೆಂಗಿನ ಕಾಯಿ ಉತ್ಪಾದನೆಯಾಗುವುದೆಂದು ಅಂದಾಜಿಸಲಾಗಿದೆ. ವಾರ್ಷಿಕ ಒಟ್ಟು ಉತ್ಪಾದನೆಯಲ್ಲಿ ಅಂದಾಜು 2.50 ಲಕ್ಷ ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಉತ್ಪಾದನೆಯಾಗುವ ನಿರೀಕ್ಷೆಯಿರುತ್ತದೆ, ಕೇಂದ್ರ ಸರ್ಕಾರವು 2022-23ನೇ ಸಾಲಿಗೆ ಪ್ರತಿ ಕ್ವಿಂಟಾಲ್ ಉಂಡ ಕೊಬ್ಬರಿಗೆ ಬೆಂಬಲ ಬೆಲೆ ರೂ.11,750/-ಗಳನ್ನು ಘೋಷಿಸಿರುತ್ತದೆ. ಪ್ರಸ್ತುತ ಉಂಡ ಕೊಬ್ಬರಿ ಧಾರಣೆಯು ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.6,900/- ರಿಂದ ರೂ.9,500/-ಗಳ ಧಾರಣೆಯಲ್ಲಿ ಮಾರಾಟವಾಗುತ್ತಿದ್ದು, ತಂಗು ಬಹು ವಾರ್ಷಿಕ ಬೆಳೆಯಾಗಿದ್ದು, ವಾರ್ಷಿಕ ಬೆಳೆಯಾಗಿರುವುದರಿಂದ ಕೊಬ್ಬರಿ ಉತ್ಪಾದನೆಯು…

Read More