Author: kannadanewsnow09

ಬಾಂಗ್ಲಾದೇಶ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತದಿಂದ ಸಂಸತ್ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಿದ್ದರು. ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಐದು ದಿನಗಳ ನಂತರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರನ್ನು ಬಾಂಗ್ಲಾದೇಶದ ಹೊಸ ಪ್ರಧಾನಿಯಾಗಿ ಅಧಿಕೃತವಾಗಿ ನೇಮಿಸಲಾಗಿದೆ. ಅಧ್ಯಕ್ಷ ಮೊಹಮ್ಮದ್ ಶಹಬುದ್ದೀನ್ ಅವರು ರೆಹಮಾನ್ ಮತ್ತು ಅವರ ಪಕ್ಷದ ಸದಸ್ಯರಿಗೆ ಸಂಪುಟ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬಿಎನ್‌ಪಿ ಸದಸ್ಯರು ಅವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದರಿಂದ ಇದು ಬಂದಿದೆ. ಪ್ರಮಾಣವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವುದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಅವರು ಮಂಗಳವಾರ ಢಾಕಾಗೆ ಬಂದಿಳಿದರು. ಸಮಾರಂಭವು ಮೊದಲ ಬಾರಿಗೆ ಬಂಗಭಬನ್ ಬದಲಿಗೆ ಸಂಸತ್ತಿನ ಸಂಕೀರ್ಣದ ದಕ್ಷಿಣ ಪ್ಲಾಜಾದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ದಶಕಗಳ ಕಾಲ ದೇಶಭ್ರಷ್ಟರಾಗಿದ್ದ ರೆಹಮಾನ್, 2025 ರಲ್ಲಿ ತೀವ್ರ ಪ್ರತಿಭಟನೆಗಳ ನಂತರ ಭಾರತಕ್ಕೆ ಪಲಾಯನ ಮಾಡಿದ ಮಾಜಿ ಪ್ರಧಾನಿ ಶೇಖ್ ಹಸೀನಾ…

Read More

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದಂತ ಮನೆಯಲ್ಲೇ 200 ಗ್ರಾಂ ಚಿನ್ನಾಭರಣ ಕದ್ದು ಸೈಟ್ ಖರೀದಿಸಿದಂತ ಚಾಲಾಕಿ ಕಳ್ಳಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕೊಣನಕುಂಟೆ ಪೊಲೀಸರಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಚಿನ್ನಾಭರಣ ಕದ್ದ ಕಳ್ಳಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಂತ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದಂತ ದೀಪ ಎಂಬಾಕೆ, ಅದೇ ಚಿನ್ನಾಭರಣ ಮಾರಾಟ ಮಾಡಿ, ತಮಿಳಉನಾಡಿನಲ್ಲಿ ಸೈಟ್ ಖರೀದಿಸಿದ್ದಳು. ಮನೆಯಲ್ಲಿ ಚಿನ್ನಾಭರಣ ಕಳ್ಳತನವಾದ ಬಗ್ಗೆ ಕೋಣನಕುಂಟೆ ಠಾಣೆಯ ಪೊಲೀಸರಿಗೆ ಮನೆ ಮಾಲೀಕ ಜಗದೀಶ್ ದೂರು ನೀಡಿದ್ದರು. ಈ ದೂರು ಆಧರಿಸಿ ಮನೆಯ ಕೆಲಸದಾಕೆ ದೀಪ ಬಂಧಿಸಿ, ವಿಚಾರಣೆ ನಡೆಸಿದಾಗ ಕಳ್ಳತನ, ಸೈಟ್ ಖರೀದಿ ವಿಷಯ ಬೆಳಕಿಗೆ ಬಂದಿದೆ. ಅಂದಗಾಗೇ ಜಗದೀಶ್ ಎಂಬುವರ ಮನೆಯಲ್ಲಿ ದೀಪ ಮನೆ ಕೆಲಸ ಮಾಡುತ್ತಿದ್ದರು. ಅವರ ಮನೆಯಲ್ಲಿದ್ದ ಚಿನ್ನಾಭರಣದ ಮೇಲೆ ದೀಪ ಕಣ್ಣಿಟ್ಟಿದ್ದರು. ಒಂದೇ ಬಾರಿಗೆ ಕದ್ದರೇ ಅನುಮಾನ ಬರುತ್ತದೆ ಎಂಬುದಾಗಿ ಪ್ಲಾನ್ ಮಾಡಿ, ಕೆಲ ದಿನಗಳಿಂದ ಒಂದೊಂದೇ ಚಿನ್ನಾಭರಣ ಕದ್ದಿದ್ದರು. ಬರೋಬ್ಬರಿ…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರನಲ್ಲಿ ಮಾರ್ಚ್ ಅಂತ್ಯದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ಕೆಯುಡಬ್ಲ್ಯೂಜೆ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮನವಿ ಮಾಡಿ ಆಹ್ವಾನಿಸಿತು. ಸಂಘದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು, ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತನಾಗಿದ್ದೇನೆ ಎಂದರು. ರಾಜ್ಯಸಂಘದ ಇತಿಹಾಸವನ್ನು ಕೇಳಿಕೊಂಡ ಅವರು ಡಿವಿಜಿ ಸಂಸ್ಥಾಪಿಸಿದ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ದೇಣಿಗೆ ನೀಡಿದ ಸಂಘಕ್ಕೆ ತೊಂಬತ್ತೈದು ವಸಂತ ತುಂಬುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಅಭಿಮಾನ ವ್ಯಕ್ತಪಡಿಸಿದರು. ಇದೇ ಸಂಧರ್ಭದಲ್ಲಿ ಅವರಿಗೆ ಕೆಯುಡಬ್ಲ್ಯೂಜೆ ನೆನಪಿನ ಸಂಚಿಕೆ, ಕೋವಿಡ್ ಕಥೆಗಳು ಮತ್ತು ಅಮೃತ ಬೀಜ ಪುಸ್ತಕವನ್ನು ನೀಡಲಾಯಿತು. ಕೆಯುಡಬ್ಲ್ಯೂಜೆ ಲೋಗೋ ಜೊತೆಗೆ ಅವರದೇ ಭಾವಚಿತ್ರವಿರುವ ಕಾಫಿ ಕಪ್ ಮತ್ತು ಕೆಯುಡಬ್ಲ್ಯೂಜೆ ಕ್ಯಾಲೆಂಡರ್ ನೀಡಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಎಚ್.ಬಿ.ಮದನಗೌಡ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿ ಸೋಮಶೇಖರ ಕೆರಗೋಡು,…

Read More

ನವದೆಹಲಿ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರನ್ನು ಅನಾರೋಗ್ಯದ ನಿಮಿತ್ತ ದಾಖಲಿಸಲಾಗಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ತಂದೆ ಸಲೀಂ ಖಾನ್ ಆಸ್ಪತ್ರೆಗೆ ದಾಖಲಾಗಿರುವಂತ ವಿಷಯ ತಿಳಿದು ಸಲ್ಮಾನ್ ಖಾನ್, ಆಲ್ವಿರಾ ಖಾನ್ ಅಗ್ನಿಹೋತ್ರಿ, ಅಳಿಯ ಆಯುಷ್ ಶರ್ಮಾ, ಕುಟುಂಬದ ಸದಸ್ಯರು ಭೇಟಿ ನೀಡಿದ್ದಾರೆ. ನವೆಂಬರ್‌ನಲ್ಲಿ 90 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಸಲೀಂ ಖಾನ್, ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವಶಾಲಿ ಬರಹಗಾರರಲ್ಲಿ ಒಬ್ಬರಾಗಿದ್ದಾರೆ, ಅವರು ‘ದೀವಾರ್’ ಮತ್ತು ‘ಜಂಜೀರ್’ ಸೇರಿದಂತೆ ಹೆಗ್ಗುರುತು ಚಿತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕುಟುಂಬ, ಸಹೋದ್ಯೋಗಿಗಳು ಮತ್ತು ಅಭಿಮಾನಿಗಳು ಕಾಯುತ್ತಿದ್ದಾರೆ. https://kannadanewsnow.com/kannada/akkapade-to-be-expanded-to-taluk-level-soon-minister-lakshmi-hebbalkar/

Read More

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್‌ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಬಜೆಟ್‌ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ ವಿಸ್ತರಿಸಲಾಗುವುದು ಎಂದರು. ಅಕ್ಕಪಡೆ ಎಂದರೆ ಮಹಿಳೆಯರಿಗೆ ಹಾಗೂ ಮಕ್ಕಳ ಪಾಲಿಗೆ ಭರವಸೆ ಇದ್ದಂತೆ. ಜಿಲ್ಲೆಯಾದ್ಯಂತ ಮಹಿಳೆಯರು, ಮಕ್ಕಳು ಸುರಕ್ಷಿತವಾಗಿರಬೇಕು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಅಕ್ಕಪಡೆಯನ್ನು ರಚಿಸಲಾಗಿದೆ ಎಂದು ಸಚಿವರು ಹೇಳಿದರು. ಅಕ್ಕಪಡೆ ಸಿಬ್ಬಂದಿ ಸಾರ್ವಜನಿಕ ಸ್ಥಳಗಳಾದ ಮಾಲ್‌, ಜಾತ್ರಾ ಮಹೋತ್ಸವ, ಲೇಡಿಸ್‌ ಹಾಸ್ಟೆಲ್‌ಗಳು, ಕಾಲೇಜುಗಳು, ಸಮುದಾಯ ಭವನ ಸೇರಿದಂತೆ ಜನನಿಬೀಡ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ. ಅಕ್ಕಪಡೆಯ ಉದ್ದೇಶ ಸಫಲವಾಗಬೇಕು ಎಂದರೆ ನಾಗರಿಕ…

Read More

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗೌಪ್ಯತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ ಎಂಬುದಾಗಿ ಡಿಜಿ ಮತ್ತು ಐಜಿಪಿ ಸಲೀಂ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನಡೆದ ಪ್ರಕರಣವನ್ನು ಉಲ್ಲೇಖಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದಂತ ಡಾ.ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ನೊಂದ ಮಹಿಳೆ ಹಾಗೂ ಅಪ್ರಾಪ್ತರ ವಿಳಾಸ ಗೌಪ್ಯವಾಗಿ ಇಡುವಂತೆ ಸೂಚಿಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಗೌಪ್ಯತೆಯನ್ನು ಕಾಪಾಡಿ. ಮೂಲ ದೂರು ಅರ್ಜಿಯನ್ನು ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು, ವಿಳಾಸ ಹಾಗೂ ಗುರುತು ಇರಬೇಕು. ದೂರು ಸ್ವೀಕರಿಸಿದ ನಂತ್ರ ಠಾಣಾಧಿಕಾರಿ ಅಥವಾ ತನಿಖಾಧಿಕಾರಿ ಗೌಪ್ಯತೆ ಕಾಪಾಡಲು ಮೂಲ ಹೆಸರು ಬದಲಿಸಬೇಕು ಎಂಬುದಾಗಿ ತಿಳಿಸಿದ್ದಾರೆ. ಬದಲಾವಣೆ ಬಳಿಕ ನ್ಯಾಯಾಲಯಕ್ಕೆ ದೂರು ನೀಡಬೇಕು ಮತ್ತು ಬದಲಿ ಹೆಸರು ಇರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ಸಲ್ಲಿಸಬೇಕು. ಎಫ್ಐಆರ್ ಹೆಸರು ಬದಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಟಿಪ್ಪಣಿ ವೇಳೆ ಹೆಸರು ಬದಲಾಗಿದೆ ಎಂದು ನಮೂದಿಸಬೇಕು. ಚಾರ್ಜ್ ಶೀಟ್…

Read More

ಮಧ್ಯಪ್ರದೇಶ: ರಾಜ್ಯದ ಇಂದೋರ್ ನಲ್ಲಿ ಶಾಕಿಂಗ್ ಕೃತ್ಯ ಎನ್ನುವಂತೆ, ಇದು ನೀವು ಕಂಡು ಕೇಳರಿಯದ ಭಯಾನಕ ಮರ್ಡರ್ ಒಂದು ನಡೆಯಿದೆ. ಸೆಕ್ಸ್ ಗೆ ಒಪ್ಪದಂತ ಗೆಳತಿಯನ್ನು ಕೊಂದಿರುವಂತ ಎಂಬಿಎ ವಿದ್ಯಾರ್ಥಿ, ಆಕೆಯ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವಂತ ಘಟನೆಯೊಂದು ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಇಂಧೋರ್ ನಲ್ಲಿ, ತನ್ನ ಪ್ರೇಯಸಿಯನ್ನು ಕೊಲೆಗೈದು, ಆ ಬಳಿಕ ಅತ್ಯಾಚಾರ ಮತ್ತು ಕ್ಷುದ್ರಪೂಜೆಯನ್ನು ಎಂಬಿಎ ವಿದ್ಯಾರ್ಥಿಯೊಬ್ಬ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಎಂಬಿಎ ವಿದ್ಯಾರ್ಥಿ ಕೊಂದಿರುವುದಾಗಿ ತಿಳಿದು ಬಂದಿದೆ. ಎಂಬಿಎ ವಿದ್ಯಾರ್ಥಿ ಪಿಯೂಷ್ ಎಂಬಾತನಿಂದ ಈ ರಾಕ್ಷಸಿ ಕೃತ್ಯವನ್ನು ಎಸಗಲಾಗಿದೆ. ಕೊಲೆಗೈದ ಬಳಿಯ ಮದ್ಯ ಖರೀದಿಸಿ ತಂದಿರುವಂತ ಆರೋಪಿ ಪಿಯೂಷ್, ಶವದ ಪಕ್ಕದಲ್ಲೇ ಮಧ್ಯ ಸೇವನೆ ಮಾಡಿ, ಆ ಬಳಿಕ ಶವದ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿರೋದಾಗಿ ಹೇಳಲಾಗುತ್ತಿದೆ. ಪ್ರೇಯಸಿಯನ್ನು ಕೊಂದ ಬಳಿಕ ಯೂಟ್ಯೂಬ್ ನೋಡಿ ಕ್ಷುದ್ರ ಪೂಜೆಯನ್ನು ಪಿಯೂಷ್ ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬೆಳಕಿಗೆ ಬಂದಿದೆ. ಊದು…

Read More

ಬೆಂಗಳೂರು: ಕಾಂಗ್ರೆಸ್ ಸರಕಾರವು ಬಡವರಿಗೆ ಮನೆ ಕೊಡಬೇಕು; ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ಈ ಕೆಲಸವನ್ನು ಮಾಡುತ್ತಿಲ್ಲ. ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಭೂಕಬಳಿಕೆಯಲ್ಲಿ ಸರಕಾರವೇ ನಿರತವಾಗಿದೆ. ಸರಕಾರವು ತಾಲ್ಲೂಕು, ಜಿಲ್ಲೆ, ಮಂಡಲ, ಪಂಚಾಯಿತಿ- ಹೀಗೆ ಎಲ್ಲ ಕಡೆ ನಿವೇಶನ ಪಡೆಯಲು ಅದಕ್ಕೆ ಅಧಿಕಾರ ಇಲ್ಲ. ಕಾನೂನು ಉಲ್ಲಂಘಿಸಿ ಅದು ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಲೀಸ್‍ಗೆ ಮುಧೋಳದಲ್ಲಿ ನಿವೇಶನ ಪಡೆಯಲು ಮುಂದಾಗಿತ್ತು. ಆದರೆ, ಇಲಾಖೆಯು ಅದನ್ನು ತಿರಸ್ಕರಿಸಿತ್ತು ಎಂದು ಗಮನ ಸೆಳೆದರು. ಚಿಕ್ಕಬಳ್ಳಾಪುರದಲ್ಲಿ ಒಂದು ಸಿಎ ನಿವೇಶನವನ್ನು ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಪಡೆಯಲು ಮುಂದಾಗಿತ್ತು. 3,404 ಚದರ ಮೀಟರ್‍ನ 4 ಕೋಟಿ 8 ಲಕ್ಷ 51,120 ರೂ. ಬೆಲೆಯ ನಿವೇಶನ ಇದಾಗಿದೆ. ಇದನ್ನು ಅವರು ತಮಗೆ ಪಡೆದುಕೊಂಡಿದ್ದಾರೆ. ಅವರದೇ ಪೆನ್, ಅವರದೇ…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 28-02-2026ರಿಂದ ಆರಂಭಗೊಂಡು, 17-03-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರದ್ದು ದಿನಾಂಕ 18-03-2026ರಿಂದ ಆರಂಭಗೊಂಡು, 02-04-2026ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ನಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 2,871 ಕೇಂದ್ರಗಳಲ್ಲಿ ನಡೆಯಲಿದೆ. ಇಂತಹ ಪರೀಕ್ಷೆಯ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸುವ ಸಂಭಾವ್ಯ ದಿನಾಂಕವು 07-04-2026 ಆಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 24-04-2026ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ…

Read More

ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ದಿನಾಂಕ 28-02-2026ರಿಂದ 17-03-2026ರವರೆಗೆ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 18-03-2026 ರಿಂದ 02-04-2026ರವರೆಗೆ ನಡೆಯಲಿದೆ. ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ: ಫೆಬ್ರವರಿ 28: ಕನ್ನಡ, ಅರೇಬಿಕ್ ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ ಮಾರ್ಚ್ 6: ಭೌತಶಾಸ್ತ್ರ ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ ಮಾರ್ಚ್ 10: ಅರ್ಥಶಾಸ್ತ್ರ ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ ಮಾರ್ಚ್ 12: ಹಿಂದಿ ಮಾರ್ಚ್ 13: ರಾಜ್ಯಶಾಸ್ತ್ರ ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ…

Read More