Author: kannadanewsnow09

ಮಂಡ್ಯ : ರೈತರು ತಮ್ಮ ಪಾಲಿನ ಹಕ್ಕಗಳನ್ನು ಪಡೆದು ಕೊಳ್ಳಲು ಅವರಿಗೆ ಶಕ್ತಿ ತುಂಬುತ್ತಾ, ಜೀವಿತಾವಧಿವರೆಗೂ ರೈತರ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ರೈತನಾಯಕ ದಿ.ಪ್ರೊ.ನಂಜುಂಡಸ್ವಾಮಿ ಅವರು ಎಂದು ರೈತ ಚೈತನ್ಯ ಕೇಂದ್ರದ ಅಧ್ಯಕ್ಷ ನ.ಲಿ.ಕೃಷ್ಣ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ರೈತ ಸಂಘ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಕನ್ನಡ ಸಾಹಿತ್ಯ ಪರಿಷತ್, ಸಂವಿಧಾನ ಸಂರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪ್ರೊ.ನಂಜುಂಡಸ್ವಾಮಿ ಅವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತೋತ್ಸವ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರನ್ನು ಹೇಗೆ ನೆನಪಿಸಿಕೊಳ್ಳುತ್ತೇವೆೆಯೋ ಆದೇ ರೀತಿ ಅವಿದ್ಯಾವಂತ ರೈತ ಸಮುದಾಯದಲ್ಲಿ ಕಾನೂನು ಅರಿವುಮೂಡಿಸಿ ತಮ್ಮ ಶಾಸನ ಬದ್ಧ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ರೈತ ಸಂಘದ ಮೂಲಕ ಹೋರಾಟದ ಕಿಚ್ಚುಹೊತ್ತಿಸಿದ ಮಹಾನ್ ನಾಯಕ ಪ್ರೊ.ನಂಜುಂಡಸ್ವಾಮಿ ಅವರನ್ನು ಪ್ರತಿಯೊಬ್ಬ…

Read More

ಬೆಂಗಳೂರು: ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ. ಮುಂದುವರಿದು, ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು 21.68 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿಯನ್ನು ಅಳವಡಿಸಲಾಗಿರುತ್ತದೆ. ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 20 ಕೋಟಿಗಳಾಗಿರುತ್ತದೆಂದು ತಿಳಿದುಬಂದಿರುತ್ತದೆ. https://kannadanewsnow.com/kannada/good-news-for-the-people-of-bengaluru-bmtc-buses-to-ply-on-this-new-route-3/ https://kannadanewsnow.com/kannada/here-are-the-highlights-of-the-state-governments-ordinance/ https://kannadanewsnow.com/kannada/felling-of-trees-at-kanthanahalli-in-soraba-probe-report-ready-action-to-be-taken-against-culprits/

Read More

ಬೆಂಗಳೂರು: ನಗರದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಗರದ ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗಗಳನ್ನು ದಿನಾಂಕ: 17.02.2025  ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ   ಸಂಖ್ಯೆ ಸುತ್ತುವಳಿ ಸಂಖ್ಯೆ 1 MF-4B ಕಾಡುಗೋಡಿ ಬೆಳ್ಳಿಕೆರೆ ವೈಟ್‌ಫೀಲ್ಡ್‌, ವರ್ತೂರು, ಮುತ್ಸಂದ್ರ 2 19 ಬಿಡುವ ವೇಳೆ ಕಾಡುಗೋಡಿ   ಬೆಳ್ಳಿಕೆರೆ 0805, 0900, 1000, 1115, 1210, 1330, 1425, 1545, 1645 0800, 0900, 1000, 1115, 1210, 1330, 1425, 1550, 1645, 1740      ಕ್ರ ಸಂ. ಮಾರ್ಗ ಸಂಖ್ಯೆ ಎಲ್ಲಿಂದ…

Read More

ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ನಿಮ್ಮ ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸುತ್ತಿದ್ದರೆ. ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನಾವು ಸೋತಿದ್ದೇವೆ…

Read More

ನವದೆಹಲಿ: ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕತ್ವವು ಮುಖ್ಯಮಂತ್ರಿ ಹುದ್ದೆಗೆ ಹೊಸ ನಾಯಕನನ್ನು ಹೆಸರಿಸಲು ವಿಫಲವಾದ ಕಾರಣ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸಲಾಗಿದೆ. ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಘೋಷಿಸಿದೆ. “ನಾನು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಣಿಪುರ ರಾಜ್ಯದ ರಾಜ್ಯಪಾಲರಿಂದ ವರದಿಯನ್ನು ಸ್ವೀಕರಿಸಿದ್ದೇನೆ ಮತ್ತು ನಾನು ಸ್ವೀಕರಿಸಿದ ವರದಿ ಮತ್ತು ಇತರ ಮಾಹಿತಿಯನ್ನು ಪರಿಗಣಿಸಿದ ನಂತರ, ಆ ರಾಜ್ಯದ ಸರ್ಕಾರವನ್ನು ಭಾರತದ ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ ನಡೆಸಲು ಸಾಧ್ಯವಿಲ್ಲದ ಪರಿಸ್ಥಿತಿ ಉದ್ಭವಿಸಿದೆ ಎಂದು ನನಗೆ ತೃಪ್ತಿ ಇದೆ (ಇನ್ನು ಮುಂದೆ ಇದನ್ನು ಸಂವಿಧಾನ ಎಂದು ಉಲ್ಲೇಖಿಸಲಾಗುತ್ತದೆ) ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. https://kannadanewsnow.com/kannada/2nd-flight-with-indians-deported-from-us-to-land-in-amritsar-on-saturday/ https://kannadanewsnow.com/kannada/here-are-the-highlights-of-the-state-governments-ordinance/

Read More

ನವದೆಹಲಿ: ಅಮೆರಿಕದಿಂದ ಗಡೀಪಾರು ಮಾಡಲಾದ ಭಾರತೀಯ ವಲಸಿಗರನ್ನು ಹೊತ್ತ ಎರಡನೇ ವಿಮಾನ ಫೆಬ್ರವರಿ 15 ರಂದು ಅಮೃತಸರದಲ್ಲಿ ಇಳಿಯಲಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 5 ರಂದು ಅಮೃತಸರಕ್ಕೆ 104 ಗಡೀಪಾರು ವಲಸಿಗರನ್ನು ಹೊತ್ತ ಯುಎಸ್ ಮಿಲಿಟರಿ ವಿಮಾನದ ಆಗಮನದ ನಂತರ ಇದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಅತಿದೊಡ್ಡ ಗಡೀಪಾರು ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಅಮೃತಸರದಲ್ಲಿ ವಿಮಾನವನ್ನು ಇಳಿಸುವ ನಿರ್ಧಾರವು ವಿವಾದವನ್ನು ಹುಟ್ಟುಹಾಕಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಪಂಜಾಬ್ ಅನ್ನು ಗುರಿಯಾಗಿಸಿಕೊಂಡಿದೆ ಎಂದು ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಚೀಮಾ ಆರೋಪಿಸಿದ್ದಾರೆ. “ಗಡಿಪಾರಾದ ಭಾರತೀಯರನ್ನು ಹೊತ್ತ ವಿಮಾನಗಳು ಅಮೃತಸರದಲ್ಲಿ ಇಳಿಯುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಪಂಜಾಬ್ ಅನ್ನು ದೂಷಿಸಲು ಸರ್ಕಾರ ಬಯಸಿದೆ. ಹರಿಯಾಣ ಅಥವಾ ಗುಜರಾತ್ ಏಕೆ ಮಾಡಬಾರದು? ಇದು ಸ್ಪಷ್ಟವಾಗಿ ಪಂಜಾಬ್ನ ವರ್ಚಸ್ಸಿಗೆ ಕಳಂಕ ತರುವ ಬಿಜೆಪಿಯ ಪ್ರಯತ್ನವಾಗಿದೆ. ಈ ವಿಮಾನವು ಅಹಮದಾಬಾದ್ನಲ್ಲಿ ಇಳಿಯಬೇಕು” ಎಂದು ಚೀಮಾ ಹೇಳಿದರು. 487 ಭಾರತೀಯ ಪ್ರಜೆಗಳನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸಲಾಗಿದೆ ಎಂದು…

Read More

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಸಿರುಗುಪ್ಪ ಮತ್ತು ಸಂಡೂರು ಘಟಕಗಳಲ್ಲಿ ವಿವಿಧ ತಾಂತ್ರಿಕ ವೃತ್ತಿಗಳಿಗೆ ಶಿಶಿಕ್ಷÄ ತರಬೇತಿ ನೀಡಲು ಅರ್ಹ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು www.apprenticeship.gov.in / www.ncvtmis.com ವೆಬ್‌ಸೈಟ್ ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊAಡು ತಮ್ಮ ವೃತ್ತಿಗನುಗುಣವಾಗಿ ಎಲ್ಲಾ ವಿವರಗಳೊಂದಿಗೆ ನಗರದ ಸಿರುಗುಪ್ಪ ರಸ್ತೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಮಾ.05 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಶಿಶಿಕ್ಷÄ ವೃತ್ತಿ ಸಂಖ್ಯೆ ಆಟೋ ಎಲೆಕ್ಟಿçಷಿಯನ್-02, ಡಿಸೇಲ್ ಮೆಕಾನಿಕ್-16, ಮೋಟರ್ ಮೆಕ್ಯಾನಿಕ್ ವೆಹಿಕಲ್-02. ಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಟಿಐ ಮೂಲ ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಮೂಲ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ನಕಲು, ಇತ್ತೀಚಿನ ಮೂರು ಭಾವಚಿತ್ರ, ಆನ್‌ಲೈನ್ ನೋಂದಣಿ ವಿವರದ ಪ್ರತಿ ಒದಗಿಸಬೇಕು.…

Read More

ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೋಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ…

Read More

ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ರವರು ಗುರುವಾರ ನಡೆದ ಏರೋ ಶೋನಲ್ಲಿ ಭಾರತದ ಸಂಪೂರ್ಣ ಸ್ವದೇಶಿ ನಿರ್ಮಿತ ತರಬೇತಿ ವಿಮಾನವಾದ HTT-40 ನಲ್ಲಿ ಹಾರಾಟವನ್ನು ನಡೆಸಿದರು. ಹಾರಾಟದ ನಂತರ ಮಾತನಾಡಿದ ಸಂಸದರು “HTT-40 ತಯಾರಿಕೆಯ ಹಿಂದಿನ ದಿಗ್ಭ್ರಮೆಗೊಳಿಸುವಂತಹ ಪ್ರಯಾಣದ ಹಿನ್ನೆಲೆಯನ್ನು ತಿಳಿಸಿದರು. ಹಗರಣಗಳಿಂದ ಕೂಡಿದ್ದ ಯುಪಿಎ ಆಡಳಿತದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ತನ್ನದೇ ಆದ ಸ್ಥಳೀಯ ಮೂಲ ತರಬೇತಿ ವಿಮಾನವನ್ನು ಅಭಿವೃದ್ಧಿಪಡಿಸುವ ಮೂಲಕ ಸ್ವಾವಲಂಬನೆಯ ಪ್ರತೀಕವಾಗಿದೆ ಎಂದು ಹೇಳಿದರು. ಭಾರತೀಯ ವಾಯುಪಡೆ (IAF) ಗಾಡಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ HTT-40, ನಾಲ್ಕು-ಬ್ಲೇಡ್ ಟರ್ಬೊ-ಪ್ರಾಪ್ ಎಂಜಿನ್‌ನಿಂದ ನಡೆಸಲ್ಪಡುವ ಸಂಪೂರ್ಣ ಏರೋಬ್ಯಾಟಿಕ್ ವಿಮಾನವಾಗಿದೆ. ಪ್ರಧಾನಮಂತ್ರಿಯವರ ‘ಆತ್ಮನಿರ್ಭರ್ ಭಾರತ್’ ದೃಷ್ಟಿಗೆ ಹೊಂದಿಕೆಯಾಗುವ ಮೂಲಕ ರಕ್ಷಣೆ ಮತ್ತು ವಾಯುಯಾನದಲ್ಲಿ ಭಾರತದ ಸ್ವಾವಲಂಬನೆಯ ಅನ್ವೇಷಣೆಯಲ್ಲಿ HTT-40 ಮಹತ್ವದ ಮೈಲಿಗಲ್ಲು ಗುರುತಿಸುತ್ತದೆ. ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ, “HTT-40ಯು ಹಗರಣದಿಂದ ಸ್ವಾವಲಂಬನೆಯತ್ತ, ವಿದೇಶಿ ಅವಲಂಬನೆಯಿಂದ ಆತ್ಮನಿರ್ಭರ್ತದವರೆಗೆ ಭಾರತದ ಪ್ರಯಾಣವನ್ನು ಪ್ರತಿನಿಧಿಸುತ್ತದೆ”…

Read More

ನವದೆಹಲಿ: ಗುಪ್ತಚರ ಬೆದರಿಕೆ ಮೌಲ್ಯಮಾಪನಗಳ ಆಧಾರದ ಮೇಲೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರಿಗೆ ಗೃಹ ಸಚಿವಾಲಯ (ಎಂಎಚ್ಎ) ಗುರುವಾರ ಝಡ್-ವರ್ಗದ ಭದ್ರತೆಯನ್ನು ಒದಗಿಸಿದೆ ಎಂದು ಮೂಲಗಳುತಿಳಿಸಿವೆ. ಇಂಟೆಲಿಜೆನ್ಸ್ ಬ್ಯೂರೋ ನೀಡಿದ ಬೆದರಿಕೆ ಮೌಲ್ಯಮಾಪನ ವರದಿಯ ಆಧಾರದ ಮೇಲೆ ದಲೈ ಲಾಮಾ ಅವರ ಭದ್ರತೆಯನ್ನು ನವೀಕರಿಸಲಾಗಿದೆ. ಈ ವರ್ಧಿತ ಭದ್ರತಾ ವ್ಯವಸ್ಥೆಯಡಿ, 89 ವರ್ಷದ ಆಧ್ಯಾತ್ಮಿಕ ನಾಯಕ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಯೋಜಿಸಲಾದ ಸಶಸ್ತ್ರ ಸ್ಥಿರ ಗಾರ್ಡ್ಗಳು, ದಿನದ 24 ಗಂಟೆಯೂ ರಕ್ಷಣೆ ನೀಡುವ ವೈಯಕ್ತಿಕ ಭದ್ರತಾ ಅಧಿಕಾರಿಗಳು ಮತ್ತು ಪಾಳಿಗಳಲ್ಲಿ ಸಶಸ್ತ್ರ ಬೆಂಗಾವಲು ರಚಿಸುವ ಕಮಾಂಡೋಗಳು ಸೇರಿದಂತೆ ಒಟ್ಟು 33 ಭದ್ರತಾ ಸಿಬ್ಬಂದಿಯನ್ನು ಪಡೆಯಲಿದ್ದಾರೆ. ಹೆಚ್ಚುವರಿಯಾಗಿ, ತರಬೇತಿ ಪಡೆದ ಚಾಲಕರು ಮತ್ತು ಕಣ್ಗಾವಲು ಸಿಬ್ಬಂದಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸಮಯದಲ್ಲೂ ಕರ್ತವ್ಯದಲ್ಲಿರುತ್ತಾರೆ. ಟಿಬೆಟ್ನಲ್ಲಿ ಚೀನಾದ ಆಡಳಿತದಿಂದ ಪಲಾಯನ ಮಾಡಿದ ನಂತರ ಪೂಜ್ಯ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ 1959 ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಜಾಗತಿಕ…

Read More