Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಶಿಕ್ಷಣ ಕೊಠಡಿಗಳು, ವಸತಿ ಗೃಹಗಳು ಹಾಗೂ ಉಪಹಾರ ಗೃಹದ ದುರಸ್ತಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಕಾರ್ಯಾದೇಶವನ್ನು ಮಾಡಿ ಶಿವಮೊಗ್ಗದ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ಉಪಹಾರ ಕೊಠಡಿಯ ದುರಸ್ಥಿಗಾಗಿ 8.60 ಲಕ್ಷ ಬಿಡುಗಡೆ ಮಾಡಿದ್ದರೇ, ಕ್ಲಾಸ್ ರೂಮ್, ರೂಮ್ ಪಾರ್ಟೀಷನ್ ಗಾಗಿ ರೂ.34.80 ಲಕ್ಷವನ್ನು, ಗೆಸ್ಟ್ ಹಾಸ್ಟೆಲ್ ಬ್ಲಾಕ್-1 ದುರಸ್ಥಿಗೆ 7.80 ಲಕ್ಷ, ಗೆಸ್ಟ್ ಹಾಸ್ಟೆಲ್ ಬ್ಲಾಕ್-2 ದುರಸ್ಥಿಗೆ 7.80 ಲಕ್ಷ ಹಾಗೂ ಗೆಸ್ಟ್ ಹಾಸ್ಟೆಲ್ ಬ್ಲಾಕ್-3 ದುರಸ್ಥಿಗೆ 6.80 ಲಕ್ಷ ಸೇರಿದಂತೆ ಒಟ್ಟು 65.80 ಲಕ್ಷ ಹಣವನ್ನು ಮಂಜೂರು ಮಾಡಲಾಗಿದೆ. ಈ ಕಾಮಗಾರಿಯನ್ನು ಶಿವಮೊಗ್ಗದ ನಿರ್ಮಿತಿ ಕೇಂದ್ರದವರಿಗೆ ರೂ.65.80 ಲಕ್ಷಗಳಿಗೆ ವಹಿಸಲು ತಿಳಿಸಲಾಗಿದೆ. ಸದರಿ ಕಾರ್ಯಾದೇಶದ ಅನ್ವಯ ಅಂದಾಜು ಪಟ್ಟಿಯನ್ನು ನಿಗಮದಿಂದ…

Read More

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಚಿತ್ರದುರ್ಗ: ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲೇ ಎಣ್ಣೆ ಮಿಕ್ಸ್ ಮಾಡಿ, ಪಾರ್ಟಿ ಮಾಡಿದಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ನಾಲ್ವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಚಿತ್ರದುರ್ಗದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದಂತ ಆರೋಪದ ವೀಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದಂತ ಡಿಡಿಪಿಐ ಎಂ.ಆರ್ ಮಂಜುನಾಥ್ ಅವರು, ತನಿಖೆ ನಡೆಸಿ ನಾಲ್ವರು ಸಿಬ್ಬಂದಿಯ ಅಮಾನತಿಗೆ ಡಿಸಿಗೆ ಪತ್ರದಲ್ಲಿ ಶಿಫಾರಸ್ಸು ಮಾಡಿದ್ದರು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಅಧೀಕ್ಷಕ ಸುನೀಲ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಸ್ವಾಮಿ, ಡಿ ದರ್ಜೆಯ ನೌಕರ ತಿಪ್ಪೇಸ್ವಾಮಿ ಹಾಗೂ ವಾಹನ ಚಾಲಕ ರವಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ವೈರಲ್ ಆಗಿದ್ದಂತ ವೀಡಿಯೋದಲ್ಲಿ ಕಚೇರಿಯಲ್ಲೇ ಸುಮಾರು 20 ಲೀಟರ್ ಕ್ಯಾನಿನ ಅರ್ಧದಷ್ಟು ನೀರಿಗೆ ಮದ್ಯವನ್ನು ಸುರಿದು…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆ ದರಗಳನ್ನು ( Dearness Allowance -DA) ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಿಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ)…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಿಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, (ಆ) 2024ರ ಕರ್ನಾಟಕ ನಾಗರಿಕ ಸೇವಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಲಾರ, ವಿಜಯನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀನೆ ಮಾಡಲು ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ. ಕೋಲಾರ ಜಿಲ್ಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನೂ ವಿಜಯನಗರ ಜಿಲ್ಲೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಕೆ.ಜಿ ಜಗದೀಶ್ ಅವರನ್ನು, ದಕ್ಷಿಣ ಕನ್ನಡ ಜಿಲ್ಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

Read More

ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ. ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ ಬಹುಬಾಳಿಕೆ ಆಸ್ತಿಗಳನ್ನು ಸೃಜಿಸಲಾಗುತ್ತದೆ. ಹೀಗೆ ಸೃಜಿಸುವ ಆಸ್ತಿಗಳನ್ನು ಪ್ರತಿ ವರ್ಷ ಅಕ್ಟೋಬರ್‌ ಮಾಹೆಯಿಂದ ನವೆಂಬರ್‌ ಮಾಹೆವರೆಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕಾರ್ಮಿಕ ಆಯವ್ಯಯವನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಬಾರಿ 2026-27ನೆ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು ವೈಜ್ಞಾನಿಕವಾಗಿ ಸಿದ್ದಪಡಿಸಲು ʼಯುಕ್ತಧಾರʼ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ಪರೀಕ್ಷಾರ್ಥ ತಾಲ್ಲೂಕಿಗೊಂದು ಗ್ರಾಮ ಪಂಚಾಯತಿಯಲ್ಲಿ ಈಗಾಗಲೆ ತಂತ್ರಾಂಶದಡಿ ಆಯವ್ಯಯವನ್ನು ಸಿದ್ದಪಡಿಸಲಾಗಿತ್ತು, ಕಾರ್ಮಿಕ ಆಯವ್ಯಯವನ್ನು ಸಿದ್ದಪಡಿಸಲು ಎಲ್ಲಾ…

Read More

ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ಮೂವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ ಕೆಲಸಕ್ಕೆ ಚುರುಕು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪವಿಭಾಗ (3) ರ ಅಡಿಯಲ್ಲಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್, ನಾನು ಈ ಕೆಳಗಿನ ವ್ಯಕ್ತಿಗಳನ್ನು ಕರ್ನಾಟಕ ಮಾಹಿತಿ ಆಯೋಗದಲ್ಲಿ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸುತ್ತೇನೆ ಎಂದಿದೆ. 1. ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ರಾಜ್ಯ ಮಾಹಿತಿ ಆಯುಕ್ತರು, ಬೆಂಗಳೂರು ಪೀಠ 2. ಬಿ.ವೆಂಕಟ್ ಸಿಂಗ್, ರಾಜ್ಯ ಮಾಹಿತಿ ಆಯುಕ್ತರು, ಕಲಬುರ್ಗಿ ಪೀಠ 3. ಡಾ.ಮಹೇಶ್ ವಾಲ್ವೇಕರ್, ರಾಜ್ಯ ಮಾಹಿತಿ ಆಯುಕ್ತರು, ಬೆಂಗಳೂರು ಪೀಠ ರಾಜ್ಯ ಮಾಹಿತಿ ಆಯುಕ್ತರ ಕಚೇರಿಯ ನಿಯಮಗಳು ಮತ್ತು ಷರತ್ತುಗಳು ಮಾಹಿತಿ ಹಕ್ಕು ಕಾಯ್ದೆ 2005 ರ ಸೆಕ್ಷನ್…

Read More

ಬೆಂಗಳೂರು : “ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ರವರು ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿ, ಮಾತನಾಡಿದರು. “2 ಸಾವಿರ ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್ ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ. ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ನಡೆಯಲಿದೆ. 500 ರೂಪಾಯಿ ಅರ್ಜಿ…

Read More

ಬೆಂಗಳೂರು: ಒಬ್ಬನೇ ವ್ಯಕ್ತಿಯಿಂದ ಬರೋಬ್ಬರಿ 476 ಮಾಹಿತಿ ಹಕ್ಕು ಅರ್ಜಿಗಳನ್ನು ಹಾಕಿದ್ದರು. ಹೀಗಾಗಿ ಮಾಹಿತಿ ಹಕ್ಕು ಆಯೋಗವು ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧವನ್ನು ತೆರವಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ನಿರ್ಬಂಧಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿದೆ. ಕೆ.ದೇವಪ್ರಸಾದ್ ಎಂಬುವರು ಹೈಕೋರ್ಟ್ ಗೆ ಮಾಹಿತಿ ಹಕ್ಕು ಆಯೋಗದಿಂದ ಅರ್ಜಿ ಸಲ್ಲಿಸಲು ನಿರ್ಬಂಧ ವಿಧಿಸಿದೆ. 476 ಆರ್ ಟಿ ಐ ಅರ್ಜಿ ಸಲ್ಲಿಸಿದ್ದ ಕಾರಣಕ್ಕೆ ಮತ್ತೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಲಾಗಿದೆ. ಮಾಹಿತಿ ಹಕ್ಕು ಆಯೋಗದ ಈ ನಿರ್ಬಂಧಕ್ಕೆ ತಡೆ ನೀಡುವಂತೆ ಹೈಕೋರ್ಟ್ ತಡೆ ನೀಡುವಂತೆ ಕೋರಿದ್ದರು. ಒಬ್ಬನೇ ವ್ಯಕ್ತಿಯಿಂದ ಆರ್ ಟಿ ಐ ಅಡಿಯಲ್ಲಿ 476 ಅರ್ಜಿ ಸಲ್ಲಿಸಿದ್ದರ ಬಗ್ಗೆ ಹೈಕೋರ್ಟ್ ಅಚ್ಚರಿಯನ್ನು ವ್ಯಕ್ತಪಡಿಸಿತು. ಅಲ್ಲದೇ ಆರ್ ಟಿ ಐ ಅರ್ಜಿ ಸಲ್ಲಿಸದಂತೆ ನಿರ್ಬಂಧಿಸಿದ್ದ ಮಾಹಿತಿ ಹಕ್ಕು ಆಯೋಗದ  ಆದೇಶಕ್ಕೆ ತಡೆ ನೀಡಲು ನಕಾರ ವ್ಯಕ್ತಪಡಿಸಿತು. ಅಂದಹಾಗೇ ಕೆ.ದೇವಪ್ರಸಾದ್ ಆರ್ ಟಿ…

Read More