Author: kannadanewsnow09

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯಲಿದೆ. ಅದೇ ಮಾತನ್ನು ತನ್ನ ಶಾಸಕರೊಬ್ಬರಿಂದ ಹೇಳಿಸಿದೆ ಎಂದು ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಾಗಡಿ ಶಾಸಕ ಬಾಲಕೃಷ್ಣ ಅವರು “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ” ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್…

Read More

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಮಧ್ಯಂತರ ಕೇಂದ್ರ ಬಜೆಟ್ ಅನ್ನು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಇದು ಪ್ರಸ್ತುತ ಹಣಕಾಸು ಸಚಿವರು ಮಂಡಿಸಿದ ಸತತ ಆರನೇ ಬಜೆಟ್ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಆಗಿದೆ. ಆದಾಯ ತೆರಿಗೆಯಿಂದ ಹಿಡಿದು ಹಸಿರು ಇಂಧನ, ಪ್ರವಾಸೋದ್ಯಮದವರೆಗೆ 2024 ರ ಬಜೆಟ್ ನ 14 ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ. ಲೋಕಸಭಾ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಾದ ನಂತರ ಈ ವರ್ಷದ ಜುಲೈನಲ್ಲಿ ಪೂರ್ಣ ಬಜೆಟ್ ಮಂಡಿಸಲಾಗುವುದು. ವಿತ್ತೀಯ ಬಲವರ್ಧನೆ, ಮೂಲಸೌಕರ್ಯ, ಕೃಷಿ, ಹಸಿರು ಬೆಳವಣಿಗೆ ಮತ್ತು ರೈಲ್ವೆಗೆ ಬಜೆಟ್ ಗಮನ ಹರಿಸಿದೆ. ಆದಾಗ್ಯೂ, ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು ಸಂಬಳ ಪಡೆಯುವ ವ್ಯಕ್ತಿಗಳಿಗೆ ನಿರಾಶೆಯಾಗಿದೆ. 2025ರ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯ ಗುರಿಯನ್ನು ಜಿಡಿಪಿಯ ಶೇ.5.1ಕ್ಕೆ ನಿಗದಿಪಡಿಸಲಾಗಿದ್ದು, ನಿರೀಕ್ಷೆಗಿಂತ ಉತ್ತಮವಾಗಿದೆ. ಏತನ್ಮಧ್ಯೆ, ಹಣಕಾಸು ವರ್ಷ 25 ರ ಕ್ಯಾಪೆಕ್ಸ್…

Read More

ಬೆಂಗಳೂರು: ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯದ ಕೂಗಿನ ಬೆನ್ನಲ್ಲೇ, ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ. ಈ ಮೂಲಕ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗ್ತಿದೆ ಎಂದರು. ನಮ್ಮ ರಾಜ್ಯದ ಹಣ ನಮಗೇ ಹಂಚಿಕೆಯಾಗಬೇಕಾದ್ರೇ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ. ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ ಎಂದರು. ಕೇಂದ್ರ ಸರ್ಕಾರದ ಇದಕ್ಕೂ ಮುನ್ನ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು. ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂಬುದಾಗಿ ತಿಳಿಸಿದರು.

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಬಜೆಟ್-2024ರ ಮಂಡನೆಯ ಬಳಿಕ ದೇಶವನ್ನ ಉದ್ದೇಶಿಸಿ, ಬಜೆಟ್ ಅಂಶಗಳ ಬಗ್ಗೆ ಭಾಷಣ ಮಾಡಿದರು. ಅವರು ಏನು ಹೇಳಿದ್ರು ಅನ್ನೋ ಅವರ ಭಾಷಣದ ಹೈಲೈಟ್ಸ್ ಮುಂದೆ ಓದಿ. ಇಂದು ದೇಶವನ್ನು ಉದ್ದೇಶಿಸಿ ಬಜೆಟ್ ಮಂಡನೆಯ ಬಗ್ಗೆ ಮಾತನಾಡಿದಂತ ಅವರು, ಈ ಬಜೆಟ್ 2047 ರ ವೇಳೆಗೆ ವಿಕ್ಷಿತ ಭಾರತವಾಗಲು ಅಡಿಪಾಯ ಹಾಕುತ್ತದೆ ಎಂದು ತಿಳಿಸಿದರು. ಈ ಬಜೆಟ್ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿರಿಸಿದೆ. ಆದರೆ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಂಚಿಕೆಯನ್ನು ನೀಡಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು. ಈ ಬಜೆಟ್ “ನವೀನ ಮತ್ತು ಅಂತರ್ಗತ” ಆಗಿತ್ತು. ಬಜೆಟ್ ಸಮಾಜದ ಎಲ್ಲಾ ವರ್ಗಗಳನ್ನು ಸಬಲೀಕರಣಗೊಳಿಸುತ್ತದೆ. ಈ ಬಜೆಟ್ ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣದತ್ತ ಗಮನ ಹರಿಸಿದೆ ಎಂದರು. ಕೇಂದ್ರ ಮಧ್ಯಂತರ ಬಜೆಟ್ 2024-25ರ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ. ಬಜೆಟ್ ನಲ್ಲಿ ಎರಡು ಪ್ರಮುಖ…

Read More

ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೊಸ ಆದಾಯ ಸೃಷ್ಟಿಸುವ ಅವಕಾಶಗಳತ್ತ ಬಜೆಟ್ ಗಮನ ಹರಿಸಲಾಗಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂದು ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಜೆಟ್ ನಲ್ಲಿ ಎರಡು ಮಹತ್ವದ ನಿರ್ಣಯಗಳಾಗಿವೆ. ನಿರ್ಮಲಾ ಸೀತಾರಾಮನ್ ಹಾಗೂ ತಂಡಕ್ಕೆ ಧನ್ಯವಾದಗಳು. ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿಸುವಂತ ಲಕ್ ದೀಪ್ ದೀದಿ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಆಶಾ, ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು. ದೇಶದ ಅಭಿವೃದ್ದಿಗೆ ನಾಲ್ಕು ಸ್ತಂಭಗಳು ಪ್ರಮುಖವಾಗಿವೆ. ಯುವಕರು, ಮಹಿಳೆಯರು, ರೈತರು ಹಾಗೂ ಬಡವರು. ಈ ವರ್ಗದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಯೋಜನೆಗಳನ್ನು ರೂಪಿಸುತ್ತಿದೆ. ಇದು ದೇಶದ ಭವಿಷಅಯವನ್ನು ನಿರ್ಮಿಸುತ್ತಿರುವ ಬಜೆಟ್ ಆಗಿದೆ. ಈ ಬಜೆಟ್ ನಂಬಿಕೆಯನ್ನು ಒಳಗೊಂಡಿದೆ. ಆತ್ಮ ನಿರ್ಭಾರ್ ಅಭಿಯಾನವನ್ನು ಸಾಕಾರಗೊಳಿಸುವಂತ ಎಲ್ಲಾ ಅಂಶಗಳು ಇಂದಿನ ಬಜೆಟ್ ನಲ್ಲಿ ಇದ್ದಾವೆ ಎಂದು ತಿಳಿಸಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮೀನುಗಾರರಿಗಾಗಿ ಮತ್ಸ ಯೋಜನೆಯನ್ನು…

Read More

ನವದೆಹಲಿ: ಇಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದಂತ ಕೇಂದ್ರ ಹಣಕಾಸೂ ಮಸೂದೆ ಅಂಗೀಕಾರಗೊಂಡಿದೆ. ಈ ಬಳಿಕ ಕಲಾಪ ನಾಳೆಗೆ ಮುಂದೂಡಿಕೆಯಾಗಿದೆ. ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಕೇಂದ್ರ ಮಧ್ಯಂತರ ಬಜೆಟ್ 2024-25 ಅನ್ನು ಮಂಡಿಸಿದರು. ತಮ್ಮ ಭಾಷಣದ ಬಳಿಕ ಲೋಕಸಭೆಯನ್ನು ಕೇಂದ್ರ ಹಣಕಾಸು ಮಸೂದೆ ಅಂಗೀಕಾರಕ್ಕೆ ಕೋರಿದರು. ಸ್ಪೀಕರ್ ಅವರು ನಿರ್ಮಲಾ ಸೀತಾರಾಮ್ ಅವರು ಮಂಡಿಸಿದಂತ ಕೇಂದ್ರ ಹಣಕಾಸು ಮಸೂದೆಯನ್ನು ಮತಕ್ಕೆ ಹಾಕಿದರು. ಆಗ ಸರ್ವಾನುಮತದಿಂದ ಮಸೂದೆ ಅಂಗೀಕಾರವನ್ನು ಪಡೆದಿದೆ. ಈ ಬಳಿಕ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ. ದೇಶದ ‘ತೆರಿಗೆದಾರ’ರಿಗೆ ಬಿಗ್ ರಿಲೀಫ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ- ನಿರ್ಮಲಾ ಸೀತಾರಾಮನ್ ನವದೆಹಲಿ: ದೇಶದ ತೆರಿಗೆದಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಈ ಬಾರಿ ಕೇಂದ್ರ ಬಜೆಟ್ ನಲ್ಲಿ ಯಾವುದೇ ತೆರಿಗೆಯನ್ನು ಹೆಚ್ಚಳ ಮಾಡುತ್ತಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ…

Read More

ನವದೆಹಲಿ: ದೇಶದ ತೆರಿಗೆದಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಈ ಬಾರಿ ಕೇಂದ್ರ ಬಜೆಟ್ ನಲ್ಲಿ ಯಾವುದೇ ತೆರಿಗೆಯನ್ನು ಹೆಚ್ಚಳ ಮಾಡುತ್ತಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, 2024 ರ ಮಧ್ಯಂತರ ಬಜೆಟ್ನಲ್ಲಿ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 7 ಲಕ್ಷದವರೆಗೆ ಆದಾಯ ಗಳಿಸೋರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತಿದೆ. ಅದಕ್ಕಿಂತ ಹೆಚ್ಚು ಆದಾಯ ಗಳಿಸುತ್ತಾ ಇರೋರಿಗೆ ಈ ಹಿಂದಿನ ತೆರಿಗೆಯಂತೆ ತೆರಿಗೆ ಮುಂದುವರೆಯಲಿದೆ. ಅದರ ಬದಲಾಗಿ ಯಾವುದೇ ತೆರಿಗೆ ಹೆಚ್ಚಳವಿಲ್ಲ ಎಂಬುದಾಗಿ ಹೇಳಿದ್ದಾರೆ. Good News: ‘ಕೇಂದ್ರ ಸರ್ಕಾರ’ದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲು ‘ಲಖ್ ಪತಿ ದೀದಿ ಯೋಜನೆ’ ಜಾರಿ ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಲೋಕಸಭೆಯಲ್ಲಿ…

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್​ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು. ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ: ‘ಆಯುಷ್ಮಾನ್ ಆರೋಗ್ಯ ಯೋಜನೆ’ ಜಾರಿ ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್…

Read More

ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. 7 ಲಕ್ಷದ ವರೆಗೆ ಆದಾಯ ಇರೋರಿಗೆ ತೆರಿಗೆಯಿಲ್ಲ ಎಂಬುದಾಗಿ ತಿಳಿಸಿದೆ. ಈ ಕುರಿತಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಕೇಂದ್ರ ಹಣ ಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 7 ಲಕ್ಷ ಆದಾಯ ಇರೋರಿಗೆ ತೆರಿಗೆ ಇಲ್ಲ ಎಂಬುದಾಗಿ ಹೇಳಿದರು. ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ: ‘ಆಯುಷ್ಮಾನ್ ಆರೋಗ್ಯ ಯೋಜನೆ’ ಜಾರಿ ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡುತ್ತಿರುವಂತ ಅವರು, ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ…

Read More

ನವದೆಹಲಿ: ದೇಶದಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು. ಮುಂದಿನ ಐದು ವರ್ಷಗಳಲ್ಲಿ 3 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು.

Read More