Author: kannadanewsnow09

ನೀವು ಕೇಳಿದರೂ ಕಂಡರಿಯದ ತಿಳಿದುಕೊಳ್ಳುವ ಉಪಯುಕ್ತ ಮಾಹಿತಿಗಳು, ಉಪಯುಕ್ತ ವಿಷಯಗಳು ರಾಶೀಗಳು (12) ಮೇಷ, ವೃಷಭ, ಮಿಥುನ, ಕರ್ಕಾಟಕ ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ. ******* ಋತುಗಳು (6) ಮತ್ತು ಮಾಸ (12) ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) , ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿಜ-ಕಾರ್ತಿಕ), ಹೇಮಂತ (ಮಾರ್ಗಶಿರ-ಪುಷ್ಯ), ಶಿಶಿರ (ಮಾಘ-ಫಾಲ್ಗುಣ). ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ,…

Read More

ಬೆಂಗಳೂರು: ನಗರದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿ ಇರಿಸಿಕೊಂಡು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಈ ರೀತಿ ವೇಶ್ಯಾವಾಟಿಕೆಗೆ ತಳ್ಳಿದ್ದಂತ ಇಬ್ಬರು ಸಂತ್ರಸ್ತ ಮಹಿಳೆಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಂಗಳೂರಲ್ಲಿ ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ, ಇಬ್ಬರು ಸಂತಸ್ತ ಮಹಿಳೆಯರ ರಕ್ಷಣೆ ಮಾಡಲಾಗಿದೆ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:18/02/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಬೆಂಗಳೂರು ನಗರ, ಈಶಾನ್ಯ ವಿಭಾಗದ, ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಹೊರ ಜಿಲ್ಲೆ/ಹೊರ ರಾಜ್ಯ ದಿಂದ ಇಬ್ಬರು ಮಹಿಳೆಯರನ್ನು ಉದ್ಯೋಗ ಕೊಡಿಸುತ್ತೇನೆಂದು ನಂಬಿಸಿ, ಮಾನವ ಕಳ್ಳ ಸಾಗಣೆಯಲ್ಲಿ ತೊಡಗಿಸಿ, ಮನೆಯಲ್ಲಿರಿಸಿಕೊಂಡು ಇಬ್ಬರಿಗೂ ಹಣದ ಆಮಿಷವೊಡ್ಡಿ, ಮೊಬೈಲ್ ನಂಬರ್‌ಗಳಿಂದ ಪರಿಚಯಸ್ಥ ಗಿರಾಕಿಗಳನ್ನು ಸಂಪರ್ಕಿಸಿ, ಮನೆಗೆ ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಅಕ್ರಮ ಹಣ ಸಂಪಾದನೆ ಮಾಡುತ್ತಿರುವ ಬಗ್ಗೆ ಮಾಹಿತಿಯಲ್ಲಿ ತಿಳಿಸಿರುತ್ತಾರೆ.…

Read More

ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯ ವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಇವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಆಚಾರ್ಯ ತುಳಸಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯುವ ಹಂತದಲ್ಲಿಯೇ ಕೌಶಲ್ಯಧಾರಿತ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯದ ಬದುಕು ಉಜ್ವಲವಾಗಲಿದೆ ಅಲ್ಲದೆ ತಮಗಿಷ್ಟವಾದ ಕ್ಷೇತ್ರದಲ್ಲಿ ನೈಪುನ್ಯತೆ ಪಡೆದು, ಅಪೇಕ್ಷೆಯ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದರು. ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದಲ್ಲಿ…

Read More

ಬೆಂಗಳೂರು: ಫೆಬ್ರವರಿ.26ರಂದು ಮಹಾ ಶಿವರಾತ್ರಿ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 26-02-2025 ಬುಧವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/attack-on-conductor-in-belagavi-condemnable-appropriate-action-will-be-taken-against-culprits-minister-laxmi-hebbalkar/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/

Read More

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ. ಇದರ ಮಧ್ಯೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದರು. ನಾವು ಎಲ್ಲರೂ ಸ್ವರಾಜ್ಯದ ಬಗ್ಗೆ ಮಾತನಾಡುತ್ತೇವೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು, ಕರ್ನಾಟಕದ ಸುವರ್ಣ ಮಹೋತ್ಸವನ್ನು ಅದ್ದೂರಿಯಾಗಿ ಅಚರಿಸಿದ್ದೇವೆ. ಸ್ವರಾಜ್ಯದ ಬಗ್ಗೆ ಮಾತನಾಡುವಾಗ ಕೆಲವೊಂದು ಪುಂಡರು ಬಂದು ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು. ನನ್ನ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ನಾವು ಭಾಷಾ ವಿವಾದವನ್ನೇ…

Read More

ಬೆಂಗಳೂರು: ನಗರದಲ್ಲಿ ಬೇಸಿಗೆಗೆ ಮುನ್ನವೇ ಬೆಂಗಳೂರಲ್ಲಿ ನೀರಿನ ಅಭಾವ ತಪ್ಪಿಸೋ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿರುವಂತ ಆರ್ ಓ ಕೇಂದ್ರಗಳ ನಿರ್ವಹಣೆಯನ್ನು ಬಿಬಿಎಂಯಿಂದ ಬೆಂಗಳೂರು ಜಲಮಂಡಳಿಗೆ ಹಸ್ತಾಂತರಿಸುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿದ್ದಾರೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿಯನ್ನು ಬೆಂಗಳೂರು ಜಲಮಂಡಳಿಯು ನಿರ್ವಹಿಸುತ್ತಿದೆ. ಪ್ರಸ್ತುತ ಶುದ್ದ ಕುಡಿಯುವ ನೀರಿನ ಘಟಕ (ಆರ್.ಓ. ಪ್ಲಾಂಟ್‌ಗಳ) ನಿರ್ವಹಣೆಯನ್ನು ಬಿ.ಬಿ.ಎಂ.ಪಿಯು ನಿರ್ವಹಿಸುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತು ಹೋದಲ್ಲಿ ಆರ್.ಓ ಘಟಕಕ್ಕೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿಯ ಮುಖಾಂತರವೇ ಪೂರೈಸಬೇಕಾಗುತ್ತದೆ. ಈ ಸಮಯದಲ್ಲಿ ಸಮನ್ವಯದ ಕೊರತೆ ಉಂಟಾಗಿ ನಾಗರೀಕರಿಗೆ ತೊಂದರೆ ಆಗುವುದನ್ನು ತಪ್ಪಿಸುವ ದೃಷ್ಟಿಯಿಂದ ಹಾಗೂ ಬೆಂಗಳೂರು ನಗರದ ನೀರು ಸರಬರಾಜಿನ ನಿರ್ವಹಣೆಯನ್ನು ಮಾಡುತ್ತಿರುವ ಬೆಂಗಳೂರು ಜಲಮಂಡಳಿಯವರೇ ಆರ್.ಓ. ಪ್ಲಾಂಟ್‌ಗಳ ನಿರ್ವಹಣೆಯನ್ನು ಮಾಡುವುದು ಸೂಕ್ತವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಕೂಡಲೇ ಆರ್.ಓ ಪ್ಲಾಂಟ್‌ಗಳ…

Read More

ಶಿವಮೊಗ್ಗ: ಸಾಗರ ತಾಲ್ಲೂಕು ಆಡಳಿತದಿಂದ ರೈತರ ಜೊತೆಗೆ ಚೆಲ್ಲಾಟ ಎನ್ನುವಂತೆ ಪದೇ ಪದೇ ಭೂ ನ್ಯಾಯ ಮಂಡಳಿ ಸಭೆ ಮುಂದೂಡಿಕೆ ಮಾಡಲಾಗುತ್ತಿದೆ. ಕೂಡಲೇ ಸಭೆ ನಡೆಸಿ ರೈತರ ಸಮಸ್ಯೆ ಪರಿಹರಿಸುವ ಕೆಲಸ ಮಾಡುವಂತೆ ಸಾಗರ ತಾಲ್ಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ.ಇ ಒತ್ತಾಯಿಸಿದರು. ಇಂದು ಸಾಗರದ ಉಪ ವಿಭಾಗೀಯ ಅಧಿಕಾರಿಗಳ ಕಚೇರಿ ಬಳಿ ಸಾಗರ ತಾಲ್ಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಎಸಿಗೆ ಮನವಿ ಪತ್ರವನ್ನು ನೀಡಲಾಯಿತು. ಈ ವೇಳೆ ಮಾತನಾಡಿದಂತ ಅವರು, ಭೂ ನ್ಯಾಯ ಮಂಡಳಿ ಸ್ಥಾಪನೆಯಾಗಿ 4 ತಿಂಗಳು ಕಳೆಯುತ್ತಿದೆ. ರೈತರ ಸಮಸ್ಯೆ ಇತ್ಯರ್ಥ ಪಡಿಸಲು ನಾಲ್ಕು ಬಾರಿ ಸಭೆ ಕರೆಯಲಾಗಿತ್ತು. ಆದರೆ ಒಂದು ಸಭೆ ನಡೆಸದೇ ಪದೇ ಪದೇ ಮುಂದೂಡಿಕೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಜನವರಿಯಿಂದ ಫೆಬ್ರವರಿ ವರೆಗೆ ನಾಲ್ಕು ಸಭೆ ನಿಗದಿ ಮಾಡಲಾಗಿತ್ತು. ಸಂಬಂಧಪಟ್ಟ ರೈತರಿಗೂ ನೋಟಿಸ್ ನೀಡಲಾಗಿತ್ತು. ತಮ್ಮ ಸಮಸ್ಯೆ ಇತ್ಯರ್ಥಕ್ಕೆ ಸಭೆಗೆ ಬರುವಂತೆ ನೋಟಿಸ್ ನಲ್ಲಿ ತಿಳಿಸಲಾಗಿತ್ತು.…

Read More

ಪ್ರತಿದಿನ ಮಲಗುವ ಮುನ್ನ ಈ 1 ಪದವನ್ನು ಯಾರಿಗೂ ತಿಳಿಯದಂತೆ ಹೇಳಿ ಮತ್ತು ಮನೆಯೊಳಗೆ ಈ ಒಂದು ವಸ್ತುವನ್ನು ಬಾಗಿಲಲ್ಲಿ ನಿಂತು ಊದಿ. ಹಣ ನಿಮ್ಮ ಮನೆಗೆ ಕಂತುಗಳಲ್ಲಿ ಮಾತ್ರ ಬರುತ್ತದೆ. ಹಣದ ಕಾಗುಣಿತ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ…

Read More

ಹುಬ್ಬಳ್ಳಿ: ಮಕ್ಕಳನ್ನು ಪಡೆಯಬೇಕು ಎಂಬುದು ಅನೇಕರ ಕನಸು. ಇದಕ್ಕಾಗಿ ಖಾಸಗಿ ಐವಿಎಫ್ ಕೇಂದ್ರಗಳ ಮೊರೆ ಹೋಗೋರ ಸಂಖ್ಯೆಯೂ ಹೆಚ್ಚಿದೆ. ಇಂತಹ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಹುಬ್ಬಳ್ಳಿಯ ಕೆಎಂಸಿ-ಆರ್ ಐ ನಲ್ಲಿ ಆರಂಭಗೊಳ್ಳಲಿದೆ. ಹೌದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ( ಕೆಎಂಸಿ-ಆರ್ ಐ)ನಲ್ಲಿ ಕೃತಕ ಗರ್ಭಧಾರಣಾ ಕೇಂದ್ರ ಶೀಘ್ರವೇ ಆರಂಭವಾಗಲಿದೆ. ಇದು ರಾಜ್ಯದಲ್ಲಿಯೇ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಆಗಿದೆ. ಈಗಾಗಲೇ ಎಲ್ಲಾ ಕೆಲಸ ಮುಕ್ತಾಯಗೊಂಡಿದ್ದು, ಉದ್ಘಾಟನೆಗೆ ಮಾತ್ರ ಬಾಕಿ ಇದೆ. ಹುಬ್ಬಳ್ಳಿಯ ಕೆ ಎಂ ಸಿ ಆರ್ ಐನ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ಐವಿಎಫ್ ಕೇಂದ್ರದ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಸಿವಿಲ್ ಕಾಮಗಾರಿ ನಡೆಸಲಾಗುತ್ತಿದ್ದು, ಶೀಘ್ರವೇ ಮುಕ್ತಾಯಗೊಂಡು ಉದ್ಘಾಟನೆಯಾಗಲಿದೆ. ಅಂದಹಾಗೇ ರಾಜ್ಯ ಸರ್ಕಾರಕ್ಕೆ ಕೆಎಂಸಿ-ಆರ್ ಐ ನಲ್ಲಿ 2021-22ನೇ ಸಾಲಿನಲ್ಲಿ ಐವಿಎಫ್ ಕೇಂದ್ರ ಆರಂಭಕ್ಕೆ…

Read More

ಅಮೇರಿಕಾ: ನೀವು ನಾಸಾಗೆ ಸೇರಲು ಆಸಕ್ತಿ ಹೊಂದಿದ್ದೀರಾ? ನಿಮ್ಮ ಆಕಾಂಕ್ಷೆಗಳನ್ನು ನನಸಾಗಿಸಲು ಇಲ್ಲಿದೆ ನಿಮ್ಮ ಅವಕಾಶ! ನಾಸಾದ ಸ್ಟೆಮ್ ಎಂಗೇಜ್ಮೆಂಟ್ ಕಚೇರಿ ಪ್ರಸ್ತುತ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಎಂಜಿನಿಯರಿಂಗ್ ಅಲ್ಲದ ಪಾತ್ರಗಳು ಸೇರಿದಂತೆ ಸ್ಟೆಮ್ ವಿಭಾಗಗಳಲ್ಲಿ ಅನುಭವವನ್ನು ಪಡೆಯಲು ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2025 ರಲ್ಲಿ ಪಾವತಿಸಿದ ಇಂಟರ್ನ್ಶಿಪ್ಗಾಗಿ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಅರ್ಜಿ ಸಲ್ಲಿಕೆ ಗಡುವು ಮತ್ತು ವಿವರಗಳು ನಾಸಾದ ಒಎಸ್ಟಿಇಎಂ ಇಂಟರ್ನ್ಶಿಪ್ಗಳು 10 ವಾರಗಳ ಅವಧಿಯದ್ದಾಗಿದ್ದು, ನಾಸಾ ಕೇಂದ್ರದಲ್ಲಿ ವೈಯಕ್ತಿಕವಾಗಿ ಅಥವಾ ದೂರದಿಂದಲೇ ನಡೆಯುತ್ತವೆ. 2025 ರಲ್ಲಿ ಮೂರು ಸೆಷನ್ಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು: ಬೇಸಿಗೆ ಅಧಿವೇಶನ: ಫೆಬ್ರವರಿ 28, 2025. ಫಾಲ್ ಸೆಷನ್: ಮೇ 16, 2025 ಇಂಟರ್ನ್ ಗಳು ನಾಸಾ ಎಂಜಿನಿಯರ್ ಗಳು, ವಿಜ್ಞಾನಿಗಳು ಮತ್ತು ಉದ್ಯಮ ತಜ್ಞರೊಂದಿಗೆ ಅತ್ಯಾಧುನಿಕ ಯೋಜನೆಗಳಲ್ಲಿ ಸಹಕರಿಸುತ್ತಾರೆ. ಇದು ಅವರ ವೃತ್ತಿಜೀವನದಲ್ಲಿ ಅನುಕೂಲವನ್ನು ಒದಗಿಸುವ ಮೌಲ್ಯಯುತ ಅನುಭವಕ್ಕೆ ಅವರನ್ನು ಒಡ್ಡುತ್ತದೆ. ಯಾರು ಅರ್ಜಿ ಸಲ್ಲಿಸಬಹುದು? ನಾಸಾ ಒಎಸ್ಟಿಇಎಂ…

Read More