Author: kannadanewsnow09

ನವದೆಹಲಿ: ಯುದ್ಧಪೀಡಿತ ಉಕ್ರೇನ್ ಗೆ ಆಗಸ್ಟ್.23ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಲ್ಲದೇ ಆಗಸ್ಟ್.21ರಂದು ಪೋಲೆಂಡ್ ಗೂ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವುದಾಗಿ ಪಿಎಂ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 23 ರ ಶುಕ್ರವಾರ ಉಕ್ರೇನ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪಶ್ಚಿಮ ಕಾರ್ಯದರ್ಶಿ ತನ್ಮಯ ಲಾಲ್ ಹೇಳಿದ್ದಾರೆ. ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ 30 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಉಕ್ರೇನ್ ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು ಎಂಬುದು ಒಂದು ಹೆಗ್ಗುರುತು ಮತ್ತು ಐತಿಹಾಸಿಕ ಭೇಟಿಯಾಗಿದೆ. ಈ ಭೇಟಿಯು ನಾಯಕರ ನಡುವಿನ ಇತ್ತೀಚಿನ ಉನ್ನತ ಮಟ್ಟದ ಸಂವಾದಗಳನ್ನು ನಿರ್ಮಿಸುತ್ತದೆ ಎಂದು ತಿಳಿಸಿದ್ದಾರೆ. https://twitter.com/ANI/status/1825515126205952268 ವಿದೇಶಾಂಗ ಸಚಿವಾಲಯದ ಪಶ್ಚಿಮ ಕಾರ್ಯದರ್ಶಿ ತನ್ಮಯ ಲಾಲ್ ಮಾತನಾಡಿ, “ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ…

Read More

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564 ಮನೆಯಲ್ಲಿ ಎಷ್ಟೇ ಕಷ್ಟಪಟ್ಟು ದುಡಿದರೂ ಫಲ ಸಿಗುತ್ತಿಲ್ಲ,…

Read More

ಬೆಂಗಳೂರು : “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ. ನಿಮ್ಮ ಯಾವ ಹುನ್ನಾರಗಳಿಗೂ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುಡುಗಿದರು. ಮುಖ್ಯಮಂತ್ರಿಗಳ ವಿರುದ್ಧದ ವಿಚಾರಣೆಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಶಿವಕುಮಾರ್ ಅವರು ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳ ಹುನ್ನಾರ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅವರ ಮೇಲೂ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ ಕಳಂಕಿತರ ವಿರುದ್ದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರೂ ಏಕೆ ಪುರಸ್ಕರಿಸಿಲ್ಲ ರಾಜ್ಯಪಾಲರೇ?” ಎಂದು ಪ್ರಶ್ನಿಸಿದರು. “ವಿರೋಧ ಪಕ್ಷದವರು ಹತ್ತು ಜನ್ಮ ಎತ್ತಿದರೂ…

Read More

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ. ಅವರು ಸುಮಾರು 72 ದಿನಗಳ ಬಳಿಕ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್.22ರಂದು ವಿಚಾರಣೆ ನಡೆಸಲಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬೆಂಗಳೂರಿಗೆ ಕರೆತಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್, ಆತನನ್ನು ಕೆಂಗೇರಿ ಬಳಿಯ ಶೆಡ್ ಒಂದರಲ್ಲಿ ಕೂಡಿಹಾಕಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಮೋರಿಗೆ ಎಸೆದಿತ್ತು. ಮೋರಿಯಲ್ಲಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ನಂತ್ರ, ತನಿಖೆಗೆ ಇಳಿದ ಬಳಿಕ ನಟ ದರ್ಶನ್ ಅಂಡ್ ಗ್ಯಾಂಗ್ ಇಡೀ ಕೃತ್ಯ ಬಯಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ತೀರ್ಪಿನ ಅನುಸಾರ ಜೈಲಿಗೆ ಕಳುಹಿಸಿದ್ದರು. ಸದ್ಯ ಕೇಸ್ ಚಾರ್ಜ್ ಶೀಟ್ ಸಲ್ಲಿಕೆಯ ಹಂತದಲ್ಲಿದೆ. ಈ ವೇಳೆಯಲ್ಲೇ 72 ದಿನಗಳ…

Read More

ಬೆಂಗಳೂರು: ಇಂದು ನಗರದ ಮೆಜೆಸ್ಟಿಕ್ ಬಳಿಯ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಆಯ ತಪ್ಪಿ ರೈಲು ಹಳಿಗಳ ಮೇಲೆ ಬಿದ್ದಿದ್ದನು. ಕೂಡಲೇ ತುರ್ತು ಸಂದೇಶದ ಬಟನ್ ಒತ್ತಿ, ರೈಲು ಹಳಿಗಳಲ್ಲಿನ ವಿದ್ಯುತ್ ಸ್ಥಗಿತಗೊಳಿಸಿ ಪ್ರಾಣಾಪಾಯದಿಂದ ಪಾರು ಮಾಡುವಂತೆ ಮಾಡಲಾಗಿತ್ತು. ಹಾಗಾದ್ರೇ ಇದರ ಬಗ್ಗೆ ಬಿಎಂಆರ್ ಸಿಎಲ್ ಸಂಪೂರ್ಣ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ ಗಂಟೆ 1.13ರ ಸುಮಾರಿಗೆ ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಜಯನಗರದಿಂದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರಲ್ಲಿ (ಅಂಧರು) ಇಬ್ಬರು ಆಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದಾರೆ ಎಂದಿದೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ತುರ್ತು ಟ್ರಿಪ್ ಸಿಸ್ಟಂ ಕಾರ್ಯಾಚರಣೆ ನಡೆಸಿ ಸಹ ಪ್ರಯಾಣಿಕರ ನೆರವಿನಿಂದ ರಕ್ಷಿಸಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ದೃಢಪಟ್ಟಿದೆ. ಮಧ್ಯಾಹ್ನ ಗಂಟೆ 1.26 ಕ್ಕೆ ಎಂದಿನಂತೆ ರೈಲು ಕಾರ್ಯಾಚರಣೆಯನ್ನು ಪುನರಾರಂಭಿಸಲಾಯಿತು ಎಂದು ತಿಳಿಸಿದೆ. https://kannadanewsnow.com/kannada/important-information-for-railway-passengers-partial-cancellation-of-movement-of-these-trains-rescheduling-regulation/ https://kannadanewsnow.com/kannada/bengaluru-power-outages-in-these-areas-on-august-20-and-august-21/…

Read More

ಬೆಂಗಳೂರು: ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದಲ್ಲದೇ ಕೆಲ ರೈಲುಗಳ ಸಂಚಾರದ ಸಮಯವನ್ನು ಮರು ನಿಗದಿ ಮಾಡಲಾಗಿದೆ. ಹಾಗೆ ರೈಲಿನ ನಿಯಂತ್ರಣ ಕೂಡ ಮಾಡಲಾಗಿದೆ. I. ಹಳ್ಳಿಗುಡಿ ಹಾಲ್ಟ್: ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಸಿಂಧನೂರು ನಿಲ್ದಾಣಗಳ ನಡುವೆ ಪ್ರದಿದಿನ ಸಂಚರಿಸುವ ಪ್ಯಾಸೆಂಜರ್ ಸ್ಪೆಷಲ್ ರೈಲುಗಳಿಗೆ (ರೈಲು ಸಂಖ್ಯೆ 07381/07382) ಹಳ್ಳಿಗುಡಿ ಹಾಲ್ಟ್ ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸೆಪ್ಟೆಂಬರ್ 1, 2024 ರಿಂದ ಫೆಬ್ರವರಿ 28, 2025 ರವರೆಗೆ ಅಸ್ತಿತ್ವದಲ್ಲಿರುವ ಸಮಯದೊಂದಿಗೆ ಆರು ತಿಂಗಳವರೆಗೆ ಮುಂದುವರಿಸಲಾಗುತ್ತಿದೆ. II. ರೈಲುಗಳ ಸಂಚಾರ ಭಾಗಶಃ ರದ್ದು ಅರಸೀಕೆರೆ ಯಾರ್ಡ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು, ಸಮಯ ಮರುನಿಗದಿ & ನಿಯಂತ್ರಿಸಲಾಗುತ್ತಿದೆ, ಅವುಗಳ ಈ ಕೆಳಗಿನಂತಿವೆ: • ಭಾಗಶಃ ರದ್ದು: 1. ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ-ಅರಸಿಕೆರೆ ಡೈಲಿ ಎಕ್ಸ್‌ಪ್ರೆಸ್…

Read More

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ಆಗಸ್ಟ್.20ರ ನಾಳೆ ಹಾಗೂ ಆಗಸ್ಟ್.21ರ ನಾಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ( BESCOM ) ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್.20ರ ನಾಳೆಯಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ತಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಆಗಸ್ಟ್.20ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಲಕ್ಕಸಂದ್ರ, ಬಿಗ್ ಬಜಾರ್, ಸರ್ಜಾವುರಿಯ ಟವರ್, ಮಡಿವಾಳ, ಒರಾಕಲ್, ನಿಮ್ಹಾನ್ಸ್ ಅಡ್ಮಿನ್ ಬ್ಲಾಕ್, ಕೋರಮಂಗಲದ 3ನೇ ಹಂತ, 4ನೇ ಹಂತ, 5ನೇ ಹಂತ, 6, 7, 8ನೇ ಹಂತ, ಶ್ರೀನಿಧಿ ಲೇಔಡ್, ದೊಡ್ಡಕಲ್ಲಸಂದ್ರ, ಕೋಣನಕುಂಟೆ, ತಲಘಟ್ಟಪುರ, ಸೆಂಟ್ ಜಾನ್ಸ್ ಆಸ್ಪತ್ರೆ, ಹಳೆ ಮಡಿವಾಳ, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಆಕ್ಸೆಂಚರ್, ಕಬೆಂಗಳೂರು ಡೈರಿ,…

Read More

ಬೆಂಗಳೂರು: ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು PMFBY ಅಡಿಯಲ್ಲಿ ಶೀಘ್ರವಾಗಿ ಇಥ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ‌. ನೀವು ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾಗಿ ನೇಮಕವಾಗಿರುವುದಕ್ಕೆ ತುಂಬು ಹೃದಯದ ಅಭಿನಂದನೆಗಳು ನಿಮಗೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಇರುವ ಅಪಾರ ಜ್ಞಾನದ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ. ಕರ್ನಾಟಕದ ನನ್ನ ಲೋಕಸಭಾ ಕ್ಷೇತ್ರ ಹಾವೇರಿ ಜಿಲ್ಲೆಯ ರೈತರು 2023-24ನೇ ಸಾಲಿನ ಖಾರಿಫ್ ಹಂಗಾಮಿನಲ್ಲಿ ಅಸಮರ್ಪಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವರ್ಷ ಕಳೆದರೂ ಅವರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ ದೊರೆಕಿಲ್ಲ. ಹಾವೇರಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರವನ್ನು ವಿತರಿಸಲು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿ…

Read More

ಬೆಂಗಳೂರು: ಶೀಘ್ರವೇ ದೇಶದ ಮೊದಲ KHIR ಸಿಟಿ ಆರಂಭಿಸಲಾಗುತ್ತದೆ. ದೊಡ್ಡಬಳ್ಳಾಪುರ-ದಾಬಸ್ ಪೇಟೆ ಮಧ್ಯೆ 2 ಸಾವಿರ ಎಕರೆಯಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ದೇಶದ ಮೊದಲ ಕೆಎಚ್‌ಐಆರ್‌ ಸಿಟಿ ಶೀಘ್ರದಲ್ಲಿ ಆರಂಭವಾಗಲಿದೆ. ದೊಡ್ಡಬಳ್ಳಾಪುರ – ದಾಬಸ್‌ಪೇಟೆ ಮಧ್ಯೆ 2 ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಜೀವ ವಿಜ್ಞಾನ, ಅಡ್ವಾನ್ಸ್‌ಡ್‌ ಮ್ಯಾನುಫ್ಯಾಕ್ಚರಿಂಗ್‌, ಸೆಮಿ ಕಂಡಕ್ಟರ್‌ ಸೇರಿ ಆಯ್ದ ವಲಯಗಳಲ್ಲಿ ಜಾಗತಿಕ ಮಟ್ಟದ ಪ್ರತಿಷ್ಠಿತ ವಿವಿಗಳು, ಕಂಪನಿಗಳ ಕ್ಯಾಂಪಸ್‌ಗಳಿಗೆ ಉದ್ದೇಶಿತ ಕೆಎಚ್‌ಐಆರ್‌ ಸಿಟಿಯಲ್ಲಿ ಅವಕಾಶ ನೀಡಲಾಗುತ್ತಿದೆ. ರಾಜ್ಯದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳು ಎತ್ತರಕ್ಕೆ ಬೆಳೆಯಲು ಇದರಿಂದ ಸಾಧ್ಯವಾಗಲಿದೆ. ಮುಖ್ಯವಾಗಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಬೇಕು ಎಂಬುದು ಈ ಯೋಜನೆಯ ಆಶಯ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. https://twitter.com/KarnatakaVarthe/status/1825433970739175622 https://kannadanewsnow.com/kannada/good-news-for-namma-metro-passengers-train-trial-run-between-nagasandra-madavara-begins/ https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿ ಎನ್ನುವಂತೆ ನಾಗಸಂದ್ರದಿಂದ ಮಾದಾವರ ಮಧ್ಯ ಮೆಟ್ರೋ ರೈಲು ಪರೀಕ್ಷಾ ಸಂಚಾರ ಆರಂಭಗೊಂಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ – ಮಾದಾವರ ಮಧ್ಯೆ ಮೆಟ್ರೋ ರೈಲು ಪರೀಕ್ಷಾ ಸಂಚಾರ ಆರಂಭವಾಗಿದೆ. ಗಂಟೆಗೆ ಕನಿಷ್ಟ 5 ಕಿ.ಮೀ ನಿಂದ ಗರಿಷ್ಠ 35 ಕಿ.ಮೀ. ವೇಗದವರೆಗೆ ರೈಲು ಸಂಚರಿಸಿತು ಎಂದಿದೆ. ಪ್ರಾಥಮಿಕ ಹಂತದ ಪರೀಕ್ಷೆ ಆರಂಭವಾಗಿದೆ. ಸುಮಾರು 15 ದಿನ ಈ ಪರೀಕ್ಷೆ ನಡೆದ ಬಳಿಕ 45 ದಿನಗಳು ಸಿಗ್ನಲಿಂಗ್‌, ದೂರಸಂಪರ್ಕ, ವಿದ್ಯುತ್‌ ಸರಬರಾಜು ವ್ಯವಸ್ಥೆಗಳೊಂದಿಗೆ ಸಿಸ್ಟಂ ಸಂಯೋಜನೆ, ಸಾಮರ್ಥ್ಯ ಪರಿಶೀಲನೆ ಸಹಿತ ಪ್ರಮುಖ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಬಳಿಕ ಗುಣಮಟ್ಟ ತಪಾಸಣಾ ಸಂಸ್ಥೆಗಳು ಸುರಕ್ಷತಾ ಪರೀಕ್ಷೆ ನಡೆಸಿ ವರದಿ ನೀಡಲಿವೆ. ವರದಿ ಸ್ವೀಕರಿಸಿ ರೈಲ್ವೆ ಮಂಡಳಿಯು ಅನುಮತಿ ನೀಡಿದ ಮೇಲೆ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಈ ವರ್ಷದ ಅಂತ್ಯದೊಳಗೆ ವಾಣಿಜ್ಯ…

Read More