Author: kannadanewsnow09

ದಾವಣಗೆರೆ: ಪಬ್ ನಲ್ಲಿ ತಡರಾತ್ರಿ ನಿಯಮ ಮೀರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಮಾಡಿದಂತ ನಟ ದರ್ಶನ್ ಸೇರಿದಂತೆ ವಿವಿಧ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಯ ಶಾಕ್ ನೀಡಿದ್ದರು. ವಿಚಾರಣೆಗೂ ಹಾಜರಾಗಿದ್ದರು. ಇದೇ ಹೊತ್ತಲ್ಲಿ ನಟ ದರ್ಶನ್ ಅಭಿಮಾನಿಯೊಬ್ಬ ಯುವಕನೊಬ್ಬನ ಮೇಲೆ ವಿಕೃತಿ ಮೆರೆದಿರೋ ಘಟನೆ ದಾವಣೆಗೆರೆಯಲ್ಲಿ ನಡೆದಿದೆ.  ದಾವಣಗೆರೆ ನಗರದ ಗೀತಾಂಜಲಿ ಚಿತ್ರಮಂದಿರದ ಮುಂದೆ ನಟ ದರ್ಶನ್ ಅಭಿಮಾನಿಯೊಬ್ಬ ಯುವಕನೊಬ್ಬನ ಬರಿ ಕೈ ಮೇಲೆ ಕರ್ಪೂರ ಹಚ್ಚಿ, ನಟ ದರ್ಶನ್ ಬ್ಯಾನರ್ ಗೆ ಆರತಿ ಮಾಡುವಂತೆ ಸೂಚಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಬರಿ ಕೈ ಮೇಲೆ ಕರ್ಪೂರ ಹಚ್ಚಿರುವಂತ ದರ್ಶನ್ ಅಭಿಮಾನಿ, ಪೋಸ್ಟರ್ ಗೆ ಮಂಗಳಾರತಿ ಥರ ಬೆಳಗಿಸಿ ವಿಕೃತಿ ಮೆರೆದಿರೋದಾಗಿ ವೀಡಿಯೋದಿಂದ ತಿಳಿದು ಬಂದಿದೆ. ಇದಷ್ಟೇ ಅಲ್ಲದೇ ಆ ಯುವಕನನ್ನು ಬಸ್ಕಿ ಕೂಡ ಹೊಡೆಸಿದ್ದಾನೆ. ಎರಡು ಕಿವಿ ಹಿಡಿದು ಯುವಕ ಬಸ್ಕಿ ಹೊಡೆಯುತ್ತಿರೋದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರೋ…

Read More

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಮಾರ್ಚ್ 15 ರೊಳಗೆ ತಮ್ಮ ದೇಶದಿಂದ ತನ್ನ ಮಿಲಿಟರಿ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಭಾರತವನ್ನು ಕೇಳಿದ್ದಾರೆ. ಮುಯಿಝು ಅವರ ಉನ್ನತ ಮಟ್ಟದ ಚೀನಾ ಭೇಟಿಯ ಕೆಲವು ದಿನಗಳ ನಂತರ ಇದು ಬಂದಿದೆ. ಸರ್ಕಾರದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಮಾಲ್ಡೀವ್ಸ್ನಲ್ಲಿ 88 ಭಾರತೀಯ ಮಿಲಿಟರಿ ಸಿಬ್ಬಂದಿ ಇದ್ದಾರೆ. ಮಾರ್ಚ್ 15 ರೊಳಗೆ ತನ್ನ ಮಿಲಿಟರಿ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವಂತೆ ಅಧ್ಯಕ್ಷ ಮುಯಿಝು ಔಪಚಾರಿಕವಾಗಿ ಭಾರತವನ್ನು ಕೇಳಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಸಾರ್ವಜನಿಕ ನೀತಿ ಕಾರ್ಯದರ್ಶಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ಸನ್ ಆನ್ ಲೈನ್ ಪತ್ರಿಕೆ ವರದಿ ಮಾಡಿದೆ. “ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲ್ಡೀವ್ಸ್ನಲ್ಲಿ ಉಳಿಯಲು ಸಾಧ್ಯವಿಲ್ಲ. ಇದು ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಮತ್ತು ಈ ಆಡಳಿತದ ನೀತಿಯಾಗಿದೆ” ಎಂದು ಅವರು ಹೇಳಿದರು. ಸೈನ್ಯವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತುಕತೆ ನಡೆಸಲು ಉನ್ನತ ಮಟ್ಟದ ಕೋರ್ ಗುಂಪು ಭಾನುವಾರ ಬೆಳಿಗ್ಗೆ ಮಾಲೆಯಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ…

Read More

ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಒಬ್ಬರು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಎಂಬುವರು ಇಂದಿರಾ ಅವಾಸ್ ಯೋಜನೆಯಡಿ ಮಂಜೂರಾಗಿದ್ದಂತ ಮನೆಯ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಹೊಸಯಳನಾಡು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಆನಂದ್ ಲಂಚದ ಹಣವಾಗಿ 30 ಸಾವಿರ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದೀಗ ಬಿಲ್ ಕಲೆಕ್ಟರ್ ಆನಂದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವಂತ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. https://kannadanewsnow.com/kannada/mallikarjun-kharge-rahul-gandhi-launch-bharat-jodo-nyay-yatra-in-manipur/ https://kannadanewsnow.com/kannada/old-woman-crawls-5-km-for-maasana-says-hdk-says-govt-has-no-mercy-for-giving-guarantee/

Read More

ಜೀವನದಲ್ಲಿ ಏನಾಗುತ್ತದೋ ಇಲ್ಲವೋ ಎಂಬ ಭಯದಲ್ಲಿ ಬದುಕುತ್ತಿರುವವರು ಅನೇಕರಿದ್ದಾರೆ. ಮನದಲ್ಲಿ ಭಯವಿದ್ದರೆ ಚಿಂತೆ, ಅವಾಂತರಗಳು.. ಎಂತಹ ಭಯ, ಚಿಂತೆ, ಕಷ್ಟಗಳು ಬಂದರೂ ಅವೆಲ್ಲವನ್ನೂ ಹೋಗಲಾಡಿಸುವ ಆಪದ್ಬಾಂಧವನಾಗಿ ಸಹಾಯಕ್ಕೆ ಬರುವವನು ನರಸಿಂಹ. ಮನೆಯಲ್ಲಿ ನರಸಿಂಹನನ್ನು ಪೂಜಿಸಿ ಪೂಜೆ ಮಾಡಿದರೆ ಹೇಗೆ ಫಲ ಸಿಗುತ್ತದೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನೋಟದಲ್ಲಿ ಉಗ್ರನಾದರೂ ನರಸಿಂಹ ಹೃದಯದಲ್ಲಿ…

Read More

ನವದೆಹಲಿ: ಹಿಂದೂಗಳ ಏಳು ಪ್ರಮುಖ ಯಾತ್ರಾ ಸ್ಥಳಗಳಲ್ಲಿ (ಮೋಕ್ಷದಾಯಿನಿ ಸಪ್ತ ಪುರಿ) ಮೊದಲನೆಯದು ಎಂದು ಪರಿಗಣಿಸಲಾದ ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಾಣ ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಇದೇ ಸಂದರ್ಭದಲ್ಲಿ ಅಯೋಧ್ಯೆ ಪ್ರಯಾಣ, ವಸತಿ ದರಗಳು ಗಗನಕ್ಕೇರಿದ್ದಾವೆ. ಹಾಗಾದ್ರೇ ಎಲ್ಲಿ ಉಳಿಯಬೇಕು ಅನ್ನೋ ಬಗ್ಗೆ ಮುಂದೆ ಓದಿ. ಜನವರಿ 22 ರಂದು ನಡೆಯುವ ಸಮಾರಂಭದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿರುವುದರಿಂದ, ವಸತಿಗಳು ಮಾರಾಟವಾಗುತ್ತವೆ ಅಥವಾ ಅತ್ಯಂತ ಹೆಚ್ಚಿನ ಶುಲ್ಕದೊಂದಿಗೆ ಲಭ್ಯವಿದೆ. ಉನ್ನತ ಮಟ್ಟದ ಭಾಗವಹಿಸುವವರಿಗೆ ಸ್ಥಳೀಯ ಆಡಳಿತವು ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ. ಕಳೆದ ತಿಂಗಳು, ದೇವಾಲಯದ ಟ್ರಸ್ಟ್ನಿಂದ ಅಧಿಕೃತ ಆಹ್ವಾನಗಳಿಲ್ಲದೆ ಅಥವಾ ಸುತ್ತಮುತ್ತಲಿನ ದಿನಾಂಕಗಳಿಗೆ ಸರ್ಕಾರಿ ಪಾಸ್ಗಳಿಲ್ಲದೆ ಮಾಡಿದ ಎಲ್ಲಾ ಹೋಟೆಲ್ ಬುಕಿಂಗ್ಗಳನ್ನು ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಶ್ರೀ ರಾಮ್ ಜನ್ಮಭೂಮಿ ತೀರ್ಥ ಟ್ರಸ್ಟ್ ಆಹ್ವಾನಿಸಿದ ಜನರು, ಪತ್ರಕರ್ತರು ಮತ್ತು ಕರ್ತವ್ಯದಲ್ಲಿರುವ ಸರ್ಕಾರಿ ಅಧಿಕಾರಿಗಳು ಮಾತ್ರ ಸಮಾರಂಭದ ಒಂದು ದಿನ ಮೊದಲು…

Read More

ಅಖ್ನೂರ್: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 2:30 ರ ಸುಮಾರಿಗೆ ಕದನ ವಿರಾಮ ಉಲ್ಲಂಘನೆ ವರದಿಯಾಗಿದೆ. ಮಾಹಿತಿಯ ಪ್ರಕಾರ, ಪಾಕಿಸ್ತಾನ ಸೇನೆಯ ಪೋಸ್ಟ್ ಗಿಟ್ಟಿ (ದ್ವೀಪ) ನಾಲ್ಕು ಸುತ್ತು ಗುಂಡು ಹಾರಿಸಿದೆ. ಒಟ್ಟಾರೆಯಾಗಿ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 2:30 ರ ಸುಮಾರಿಗೆ ಕದನ ವಿರಾಮ ಉಲ್ಲಂಘನೆ ವರದಿಯಾಗಿದೆ. ಮಾಹಿತಿಯ ಪ್ರಕಾರ, ಪಾಕಿಸ್ತಾನ ಸೇನೆಯ ಪೋಸ್ಟ್ ಗಿಟ್ಟಿ (ದ್ವೀಪ) ನಾಲ್ಕು ಸುತ್ತು ಗುಂಡು ಹಾರಿಸಿದೆ. https://kannadanewsnow.com/kannada/maldives-president-asks-india-to-withdraw-troops-sets-march-15-as-deadline/ https://kannadanewsnow.com/kannada/airtel-5g-jio/

Read More

ಮಾಲೆ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ತಮ್ಮ ದೇಶದಿಂದ ಸೈನ್ಯವನ್ನು ಹಿಂತೆಗೆದುಕೊಳ್ಳುವಂತೆ ಭಾರತವನ್ನು ಕೋರಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷರು ಸಹ ಇದಕ್ಕೆ ಗಡುವು ನಿಗದಿಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾರ್ವಜನಿಕ ನೀತಿಯ ಅಧ್ಯಕ್ಷರ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ, ಮಾಲ್ಡೀವ್ಸ್ನಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳುವಂತೆ ಮೊಹಮ್ಮದ್ ಮುಯಿಝು ಭಾರತವನ್ನು ಕೇಳಿದ್ದಾರೆ ಮತ್ತು ಮಾರ್ಚ್ 15 ರ ಗಡುವನ್ನು ನಿಗದಿಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು. ಇದಕ್ಕೂ ಮುನ್ನ ಭಾನುವಾರ, ಮಾಲ್ಡೀವ್ಸ್ನ ಭಾರತೀಯ ಹೈಕಮಿಷನರ್ ಮತ್ತು ಭಾರತೀಯ ಹೈಕಮಿಷನ್ನ ಇತರ ಅಧಿಕಾರಿಗಳು ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯದಲ್ಲಿದ್ದಾರೆ. ದ್ವೀಪ ರಾಷ್ಟ್ರದಿಂದ ಭಾರತೀಯ ಪಡೆಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸಭೆ ನಡೆಸಬೇಕೆಂದು ಮೂಲಗಳು ಸೂಚಿಸುತ್ತವೆ. ಮಾಲ್ಡೀವ್ಸ್ ನಿಂದ ಭಾರತೀಯ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಮಾಲ್ಡೀವ್ಸ್ ಅಧ್ಯಕ್ಷ ಮಿಜಿಜು ಅವರ ಚುನಾವಣಾ ಭರವಸೆಯಾಗಿತ್ತು. ಅವರು ಸೆಪ್ಟೆಂಬರ್ 2023 ರಲ್ಲಿ ದ್ವೀಪಸಮೂಹದ ಅಧ್ಯಕ್ಷರಾಗಿ ಆಯ್ಕೆಯಾದರು. ಅವರ ಅಧ್ಯಕ್ಷೀಯ ಪ್ರಚಾರವು ಮಾಲ್ಡೀವ್ಸ್ನ ಸಾಮಾನ್ಯ “ಭಾರತ ಪರ” ನಿಲುವಿಗೆ ವಿರುದ್ಧವಾಗಿತ್ತು. ಸಿಒಪಿ 28 ರ ಹೊರತಾಗಿ…

Read More

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಅನರ್ಹ ಅಧಿಕಾರಿಯನ್ನು ನೇಮಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿವಾಳಪ್ಪ ಅವರನ್ನು, ಸೆ.27ರಂದು ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಪ್ರಭಾರದಲ್ಲಿ ನೇಮಿಸಿ ಸರ್ಕಾರವೇ ಆದೇಶ ಹೊರಡಿಸಿದೆ. ಇದು ವಿವಾದಕ್ಕೆ ಏಡೆಮಾಡಿಕೊಟ್ಟಿದೆ. 2006ರ ಡಿಸೆಂಬರ್‌ನಲ್ಲಿ ಇಂದಿರಾಗಾಂಧಿ ನ್ಯಾಷಿನಲ್ ಮುಕ್ತ ವಿಶ್ವವಿದ್ಯಾಲಯದಲ್ಲಿ ಇವರು, ಪಿಬಿಬಿಎಸ್ಸಿ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪಡೆದು 2013ರಲ್ಲಿ ಈ ಕೋರ್ಸ್ ಮುಗಿಸಿದ್ದಾರೆ. ಆದರೆ, 2013ರಲ್ಲಿ ಪಿಬಿಬಿಎಸ್ಸಿ ನರ್ಸಿಂಗ್ ಪದವಿಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ( ಆರ್‌ಜಿಯುಎಚ್‌ಎಸ್) ಅಧೀನದ ಕೆಎಲ್‌ಇಎಸ್ ಕಾಲೇಜಿನಲ್ಲಿ ಓದಿರುವುದಾಗಿ ಸರ್ಕಾರಕ್ಕೆ ನಕಲಿ ದಾಖಲೆ ಸಲ್ಲಿಸಿದ್ದಾರೆ. ಅಲ್ಲದೆ, ನಕಲಿ ದಾಖಲೆಯ ಆಧಾರದ ಮೇರೆಗೆ ಸರ್ಕಾರಿ ಖೋಟಾದಲ್ಲಿ ನೂರ್ ಕಾಲೇಜು ಆಫ್ ನರ್ಸಿಂಗ್‌ನಲ್ಲಿ ಎಂಎಸ್ಸಿ ಪದವಿ ಮುಗಿಸಿದ್ದಾರೆ. ನಂತರ, ಕರ್ನಾಟಕ ರಾಜ್ಯ ನರ್ಸಿಂಗ್ ಪರಿಷತ್ತಿನಲ್ಲಿ ದೃಢೀಕರಣ ಪತ್ರ ಪಡೆದಿದ್ದಾರೆ. ಸರ್ಕಾರಕ್ಕೆ ನಕಲಿ…

Read More

ಮಣಿಪುರ: ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಮಣಿಪುರದಲ್ಲಿ ಇಂದು ಅದ್ಧೂರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.  ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಲ್ಲಿ ಇಂದು ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ತೌಬಲ್ ಜಿಲ್ಲೆಯಿಂದ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಳ್ಳಲಿದೆ. ರಾಗುಲ್ ಗಾಂಧಿ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ. ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಆರಂಭಗೊಂಡಿರುವಂತ ಯಾತ್ರೆ, 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಯನ್ನು ನಡೆಸಲಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಮಣಿಪುರದ ತೌಬಾಲ್ ನಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಹಸಿರು ನಿಶಾನೆ ತೋರಿದರು. ಈ ಯಾತ್ರೆಯು 110 ಜಿಲ್ಲೆಗಳ…

Read More

ಬೆಂಗಳೂರು: ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು. ಈ ಬಗ್ಗೆ X ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಇಂಥ ಆಸಕ್ತರನ್ನು ಸರಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ…

Read More