Author: kannadanewsnow09

ಹುಬ್ಬಳ್ಳಿ: ನೈಋತ್ಯ ರೈಲ್ವೆ ಮತ್ತು ಹುಬ್ಬಳ್ಳಿ ವಿಭಾಗ ಇಂದು ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಿತು. ಇಂದು ನೈಋತ್ಯ ರೈಲ್ವೆ ವಲಯದಾದ್ಯಂತ 17 ಸೆಪ್ಟೆಂಬರ್‌ 2024 ರಿಂದ ಆರಂಭಿಸಲಾಗಿದ್ದ ಸ್ವಚ್ಛತಾ ಪಾಕ್ಷಿಕ ಅಭಿಯಾನದ ಕೊನೆಯ ದಿನವಾಗಿದ್ದು ಸ್ವಚ್ಛತಾ ಹಿ ಸೇವಾ ದಿನವಾಗಿಯೂ ಆಚರಿಸಲಾಯಿತು. ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ, ನೈಋತ್ಯ ರೈಲ್ವೆಯ ಅಪರ ಪ್ರಧಾನ ವ್ಯವಸ್ಥಾಪಕರಾದ ಕೆ.ಎಸ್. ಜೈನ್, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಹರ್ಷ್ ಖರೆ ಹಾಗು ವಿಭಾಗದ ಪ್ರಧಾನ ಮುಖ್ಯಸ್ಥರು, ಎಸ್.ಎಸ್.ಎಸ್. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜನರಲ್ ಮ್ಯಾನೇಜರ್ ಅರವಿಂದ ಶ್ರೀವಾಸ್ತವ ಮಾತನಾಡಿ, ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ನಡೆಸಲಾದ ಸ್ವಚ್ಛತಾ ಹಿ ಸೇವಾ (SHS) 2024 ಅಭಿಯಾನವು ದೇಶಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುತ್ತದೆ. ಅದರ 10 ನೇ ವಾರ್ಷಿಕೋತ್ಸವವನ್ನು ಆಚರಿಸುವ “ಸ್ವಚ್ಛ ಭಾರತ ಅಭಿಯಾನ” ಹೊಸ…

Read More

ಮೇಷಾದಿ ರಾಶಿಗಳ ಅಧಿಪತಿ ಸ್ವಭಾವ ತತ್ವ ಮತ್ತು ರತ್ನಗಳ ಸಂಕ್ಷಿಪ್ತ ಪರಿಚಯ ಮೇಷ: ಕುಜಗ್ರಹ ಅಧಿಪತಿ. ಕ್ರೂರ ಗ್ರಹ. ಅಗ್ನಿ ತತ್ವ ರತ್ನ- ಹವಳ ವೃಷಭ : ಈ ರಾಶಿಗೆ ಶುಕ್ರಗ್ರಹ ಅಧಿಪತಿ. ಸೌಮ್ಯ ಗ್ರಹ ಭೂತತ್ವ ರತ್ನ -ವಜ್ರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಮಿಥುನ: ಈ ರಾಶಿಗೆ ಬುಧ ಗ್ರಹ ಅಧಿಪತಿ. ಸೌಮ್ಯ ಗ್ರಹ. ವಾಯುತತ್ವ ರತ್ನ -ಪಚ್ಚೆ ಕರ್ಕಾಟಕ: ಈ ರಾಶಿಗೆ ಚಂದ್ರ ಗ್ರಹ ಅಧಿಪತಿ. ಸೌಮ್ಯಗ್ರಹ. ಜಲತತ್ವ ರತ್ನ- ಮುತ್ತು ಸಿಂಹ ಈ ರಾಶಿಗೆ ರವಿಗ್ರಹ ಅಧಿಪತಿ.…

Read More

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರದಾನ ಮಾಡಿದರು. ಇಂದು ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರದಾನ ಮಾಡಿದರು. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ 2019 ರಿಂದ 2023ನೇ ಸಾಲಿನ ಒಟ್ಟು 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅಧ್ಯಕ್ಷತೆಯ ರಚಿತವಾದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್, ಎಂ.ಎಸ್.ಮಣಿ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಅವರಿದ್ದರು. ಈ ಸಮಿತಿಯ ಶಿಫಾರಸ್ಸುಗಳನ್ನು ಸರಕಾರ ಅನುಮೋದಿಸಿ ಪ್ರಶಸ್ತಿಗಳನ್ನು ಘೋಷಿಸಿತ್ತು. ಟಿ.ಎಸ್. ರಾಮಚಂದ್ರರಾವ್ (ಟಿಯೆಸ್ಸಾರ್)…

Read More

ಬೆಂಗಳೂರು: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ (ವೃದ್ಧಾಪ್ಯ ವೇತನ) ನೀಡಲಾಗುತ್ತಿದೆ. ಅವರ ಮಾಸಾಶನ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಹಿರಿಯರು ಮಾಡಿದ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಬೇಕು. ಹಿರಿಯರ ನಾಗರಿಕರನ್ನು ಕೇವಲ ಗೌರವಿಸಲಷ್ಟೇ ಮೀಸಲಿರಿಸಬಾರದು, ಅವರ ಸಾಧನೆಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದೇ ನಾವು ಸಮಾಜಕ್ಕೆ ಕೊಡುವ ದೊಡ್ಡ ಕೊಡುಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಮನೆಗಳಲ್ಲಿ ಅನುಕೂಲಕರ ವಾತಾವರಣವಿದ್ದರೂ ವೃದ್ಧಾ ಶ್ರಮ ಸೇರುವುದು ಜಾಸ್ತಿಯಾಗುತ್ತಿದೆ. ಏಕೆಂದರೆ, ಮಕ್ಕಳು ವಿದೇಶದಲ್ಲಿ ನೆಲೆಸಿರುತ್ತಾರೆ. ಇದರಿಂದ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪರಿಪಾಟ ನಡೆಯುತ್ತಿದೆ. ಇಂಥ ಸಂಸ್ಥೃತಿ ನಿಲ್ಲಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು. ಅಶಕ್ತ, ದುರ್ಬಲ ವರ್ಗದವರಿಗೆ ಶಕ್ತಿತುಂಬುವ ಕೆಲಸವಾಗಬೇಕು. ಅವಕಾಶಗಳಿಂದ ವಂಚಿತರಾದವರಿಗೆ, ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ಶಕ್ತಿ…

Read More

ಬೆಂಗಳೂರು: ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದಲೇ ರಾಜ್ಯದಲ್ಲಿ 50.69 ಲಕ್ಷ ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, 1,575 ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು. ʼಗ್ಯಾರಂಟಿʼ ಯಿಂದ ಹಿರಿಯರಿಗೆ ಅನುಕೂಲ ನಮ್ಮ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ, ಇದು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಗೊಳಿಸಿದಂತ ಶಕ್ತಿಯೋಜನೆಯಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಲಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತ್ರ ಬರೋಬ್ಬರಿ 300 ಕೋಟಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದಿದ್ದಾರೆ. ಹೌದು.. ʼಶಕ್ತಿʼ ಯೋಜನೆಯು ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಈವರೆಗೆ 300 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಬಸ್‌ ಪ್ರಯಾಣದ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಈ ಒಟ್ಟು ಉಚಿತ ಪ್ರಯಾಣದ ಟಿಕೆಟ್‌ ಮೌಲ್ಯ 7,243 ಕೋಟಿ ರೂ. ಈ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ʼಶಕ್ತಿʼಯು ಹೊಸ ದಾಖಲೆಯನ್ನು ಬರೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಕಳೆದ 17 ತಿಂಗಳುಗಳ ಅವಧಿಯಲ್ಲಿ 112 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದ್ದು, ಈ ಪ್ರಶಸ್ತಿ, ಪುರಸ್ಕಾರಗಳನ್ನು ಸಾರಿಗೆ ಸಂಸ್ಥೆಗಳ ಬದ್ಧತೆಯುಳ್ಳ ಸಿಬ್ಬಂದಿಗಳ ಸಮೂಹಕ್ಕೆ ಹಾಗೂ ಪ್ರಯಾಣಿಕರಿಗೆ ಸಮರ್ಪಿಸುತ್ತಿದ್ದೇವೆ. https://twitter.com/KarnatakaVarthe/status/1841432886949429616 https://kannadanewsnow.com/kannada/384-gazetted-probationary-posts-re-examination-scheduled-for-december-29/ https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/

Read More

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯನ್ನು ಡಿಸೆಂಬರ್‌ 29ಕ್ಕೆ ನಿಗದಿ ಮಾಡಿ, ಕರ್ನಾಟಕ ಲೋಕಸಭಾ ಆಯೋಗವು (ಕೆಪಿಎಸ್‌ಸಿ) ಮಂಗಳವಾರ ಅಧಿಸೂಚನೆ ಹೊರಡಿಸಿದೆ. https://twitter.com/KarnatakaVarthe/status/1841442883766743209 ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನ‌ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, 02-04-2024, 19-04-2024 ಮತ್ತು 06-07-2024ರಂದು ಹೊರಡಿಸಲಾಗಿರುತ್ತದೆ, ಸದರಿ ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ. ಮುಂದುವರೆಸುತ್ತಾ, ಸದರಿ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿರುತ್ತದೆ. ಆದರೆ ಸದರಿ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲಿ, ಅದಕ್ಕೆ ಆಯೋಗವು ಹೊಣೆಯಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/dharwad-miscreants-lower-national-flag-hoist-tipu-sultans-flag/ https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/

Read More

ಧಾರವಾಡ : ಜಿಲ್ಲೆಯಲ್ಲಿ ಗಾಂಧೀ ಜಯಂತಿಯ ದಿನವಾದಂತ ಇಂದೇ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವಂತ ಘಟನೆ ನಡೆದಿದೆ. ರಾಷ್ಟ್ರಧ್ವಜ ಕಟ್ಟಿದ್ದಂತ ಧ್ವಜಕಂಭದಿಂದ ಅದನ್ನು ಕೆಳಗಿಳಿಸಿ, ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರವಿರುವಂತ ಧ್ವಜವನ್ನು ಹಾರಿಸಿದ್ದಾರೆ. ಧಾರವಾಡ ನಗರದ ಟಿಪ್ಪು ಸರ್ಕಲ್ ನಲ್ಲಿ ರಾಷ್ಟ್ರ ಧ್ವಜ ಹಾರುವ ಜಾಗದಲ್ಲಿ, ಅದನ್ನು ಕೆಳಗೆ ಇಳಿಸಿ, ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಇರುವಂತ ಭಾವಚಿತ್ರವನ್ನು ಹಾರಿಸಿದ್ದಾರೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಭಜರಂಗ ದಳದ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗುತ್ತಿದ್ದಂತೇ, ಟಿಪ್ಪು ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರಧ್ವಜವನ್ನು ಕಟ್ಟಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾರವಾಡದ ಶಹರ ಠಾಣೆಯ ಪೊಲೀಸರು ಆಗಮಿಸುವ ವೇಳೆಗೆ ಧ್ವಜವನ್ನು ಬದಲಾಯಿಸಲಾಗಿದೆ. ಕಿಡಿಗೇಡಿಗಳು ಈ ಕೃತ್ಯ ಎಸಗಿರೋದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/fear-of-war-in-middle-east-india-calls-for-restraint-civilian-defence-amid-tensions/ https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/

Read More

ನವದೆಹಲಿ: ಇಸ್ರೇಲ್ ಮೇಲೆ ಇರಾನ್ನ ಕ್ಷಿಪಣಿ ದಾಳಿಯ ನಂತರ ಮಧ್ಯಪ್ರಾಚ್ಯದಲ್ಲಿ ಹೊಸ ಉಲ್ಬಣದ ಬಗ್ಗೆ ಭಾರತ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು ಸಂಘರ್ಷವು ವ್ಯಾಪಕ ಪ್ರಾದೇಶಿಕ ಆಯಾಮವನ್ನು ತೆಗೆದುಕೊಳ್ಳಬಾರದು ಎಂದು ಹೇಳಿದೆ. ಎಲ್ಲಾ ಸಂಘರ್ಷಾತ್ಮಕ ಸಮಸ್ಯೆಗಳನ್ನು ಪರಿಹರಿಸಲು “ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು” ಚಾನಲ್ ಮಾಡಬೇಕು ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿಕೆಯಲ್ಲಿ ಒತ್ತಿಹೇಳಿದೆ. “ಪಶ್ಚಿಮ ಏಷ್ಯಾದಲ್ಲಿ ಭದ್ರತಾ ಪರಿಸ್ಥಿತಿಯ ಉಲ್ಬಣದ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ ಮತ್ತು ಸಂಬಂಧಪಟ್ಟ ಎಲ್ಲರೂ ಸಂಯಮದಿಂದ ವರ್ತಿಸಲು ಮತ್ತು ನಾಗರಿಕರ ರಕ್ಷಣೆಗೆ ನಮ್ಮ ಕರೆಯನ್ನು ಪುನರುಚ್ಚರಿಸುತ್ತೇವೆ. ಸಂಘರ್ಷವು ವಿಶಾಲವಾದ ಪ್ರಾದೇಶಿಕ ಆಯಾಮವನ್ನು ತೆಗೆದುಕೊಳ್ಳದಿರುವುದು ಮುಖ್ಯ ಮತ್ತು ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್ ಮೇಲೆ ಅಭೂತಪೂರ್ವ ದಾಳಿ ನಡೆಸಿದ ಇರಾನ್, ಯಹೂದಿ ರಾಷ್ಟ್ರದ ಮೇಲೆ 180 ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ ಒಂದು ದಿನದ ನಂತರ ಭಾರತದ ಹೇಳಿಕೆಗಳು…

Read More

ನವದೆಹಲಿ: ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ ( Central Drugs Standards Control Organisation -CDSCO) ಇತ್ತೀಚೆಗೆ ಪ್ಯಾರಸಿಟಮಾಲ್ ಸೇರಿದಂತೆ ಇತರ 53 ಔಷಧಿಗಳನ್ನು “ಸ್ಟ್ಯಾಂಡರ್ಡ್ ಕ್ವಾಲಿಟಿ (Not of Standard Quality -NSQ) ಅಲ್ಲ” ಎಂದು ಪಟ್ಟಿ ಮಾಡಿದೆ. ಹಾಗಾದ್ರೆ ಅದಕ್ಕೆ ಪರ್ಯಾಯ ಸುರಕ್ಷಿತ ಮಾತ್ರೆಗಳು ಯಾವುದು ಎನ್ನುವ ಬಗ್ಗೆ ಮುಂದಿದೆ ಓದಿ. ಶೀತ, ಕೆಮ್ಮು ಮತ್ತು ಸೌಮ್ಯ ಜ್ವರಕ್ಕೆ ಪ್ಯಾರಸಿಟಮಾಲ್ ನಿಮ್ಮ ಔಷಧಿಯಾಗಿದ್ದರೆ, ಪರ್ಯಾಯವನ್ನು ಹುಡುಕುವ ಸಮಯ ಇದು. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಸಿಒ) ಇತ್ತೀಚೆಗೆ ಪ್ಯಾರಸಿಟಮಾಲ್ ಸೇರಿದಂತೆ ಇತರ 53 ಔಷಧಿಗಳನ್ನು “ಸ್ಟ್ಯಾಂಡರ್ಡ್ ಕ್ವಾಲಿಟಿ (ಎನ್ಎಸ್ಕ್ಯೂ) ಅಲ್ಲ” ಎಂದು ಪಟ್ಟಿ ಮಾಡಿದೆ. ಕೆಮ್ಮು, ಶೀತ ಮತ್ತು ಜ್ವರವನ್ನು ಎದುರಿಸಲು ಪ್ರತಿ ಮನೆಯಲ್ಲೂ ಪ್ಯಾರಸಿಟಮಾಲ್ ಪಟ್ಟಿಗಳ ಗುಚ್ಛವಿದೆ. ಇದು ದಶಕಗಳಿಂದ ಪ್ರಪಂಚದಾದ್ಯಂತ ವ್ಯಾಪಕವಾಗಿ ಬಳಸಲಾಗುವ ಓವರ್-ದಿ-ಕೌಂಟರ್ ಔಷಧಿಯಾಗಿದ್ದರೂ, ಇತ್ತೀಚಿನ ಗುಣಮಟ್ಟ ನಿಯಂತ್ರಣ ವೈಫಲ್ಯಗಳು ಅದರ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಕಳವಳಗಳನ್ನು ಹೆಚ್ಚಿಸಿವೆ. ಭಾರತದ…

Read More