Author: kannadanewsnow09

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಯಶವಂತಪುರ-ಬೆಳಗಾವಿ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ವಿಜಯಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: 1.ರೈಲು ಸಂಖ್ಯೆ. 06555 / 06556 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್: ಸೆಪ್ಟೆಂಬರ್ 5 ರಂದು ರೈಲು ಸಂಖ್ಯೆ 06555 ಯಶವಂತಪುರದಿಂದ ಸಂಜೆ 7:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7:15 ಗಂಟೆಗೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ಸೆಪ್ಟೆಂಬರ್ 6 ರಂದು ರೈಲು ಸಂಖ್ಯೆ 06556 ಬೆಳಗಾವಿಯಿಂದ ಬೆಳಿಗ್ಗೆ 8:45 ಗಂಟೆಗೆ ಹೊರಟು, ಅದೇ ದಿನ ರಾತ್ರಿ 8:00 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. 2.ರೈಲು ಸಂಖ್ಯೆ. 06557 / 06558 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್: ಸೆಪ್ಟೆಂಬರ್ 6…

Read More

ಇಂದು ವರಮಹಾಲಕ್ಷ್ಮಿ ಉಪವಾಸ. ಸುಮಂಗಲಿಯರ ಕೃಪೆಗೆ ಪಾತ್ರರಾಗಲು ಮಹಿಳೆಯರು ಇಂದು ಉಪವಾಸ ವ್ರತ ಆಚರಿಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ವರಲಕ್ಷ್ಮೀ ಪೂಜೆಯ ಜೊತೆಗೆ ಇಂದು ಕೂಡ ಶ್ರಾವಣ ಮಾಸದ ವರಮಹಾಲಕ್ಷ್ಮೀ ಹಬ್ಬದ ಶುಕ್ರವಾರ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ…

Read More

ಬೆಂಗಳೂರು: ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಆರಂಭವಾಗುತ್ತಿದೆ. ಅಲ್ಲದೇ ಮತದಾರರ ಪಟ್ಟಿ‌ಯಲ್ಲಿ ಸೇರ್ಪಡೆಗೆ ಅವಕಾಶ ಕೂಡ ನೀಡಲಾಗುತ್ತಿದೆ. ಈ ಮೂಲಕ ಬಿಬಿಎಂಪಿ ಚುನಾವಣೆಗೆ ಭರ್ಜರಿ ತಯಾರಿಯನ್ನು ನಡೆಸಲಾಗುತ್ತಿದೆ. ಈ ಕುರಿತಂತೆ ಬಿಬಿಎಂಪಿ ಮುಖ್ಯ ತುಷಾರ್ ಗಿರಿ ನಾಥ್ ಮಾಹಿತಿ ನೀಡಿದ್ದು, ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 23/2024-ERS (Vol.IV), ದಿನಾಂಕ: 07.08.2024ರ ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರು ವ್ಯಾಪ್ತಿಯಲ್ಲಿ ಅರ್ಹತಾ ದಿನಾಂಕ: 01.01.2025ನ್ನು ಉಲ್ಲೇಖಿಸಿ ದಿನಾಂಕ: 06.01.2025 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡುವ ಸಂಬಂಧ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ವೇಳಾ ಪಟ್ಟಿಯನ್ನು ನಿಗಧಿಪಡಿಸಲಾಗಿದೆ ಎಂದಿದ್ದಾರೆ. ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು‌ ಹಾಗೂ ಮುಖ್ಯ ಆಯುಕ್ತರು ಆದ ತುಷಾರ್ ಗಿರಿ ನಾಥ್ ರವರು…

Read More

ನವದೆಹಲಿ: ಇಂದು ಹರಿಯಾಣ, ಜಮ್ಮು-ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದ ವಿಧಾನಸಭಾ ಉಪ ಚುನಾವಣೆ ಕೂಡ ಘೋಷಣೆಯಾಗಲಿದೆ ಎನ್ನಲಾಗುತ್ತಿತ್ತು. ಆದರೇ ಅವುಗಳ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗ ಮೂರು ಹಂತದಲ್ಲಿ ಮತದಾನದ ಮೂಲಕ ಚುನಾವಣೆ ನಡೆಸಿ, ಅಕ್ಟೋಬರ್.4ರಂದು ಫಲಿತಾಂಶ ಪ್ರಕಟಿಸುವುದಾಗಿ ಹೇಳಿದರು. ಇನ್ನೂ ಹರಿಯಾಣ ವಿಧಾನಸಭೆಯ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು ಮತದಾನ ನಡೆದು, ಅಕ್ಟೋಬರ್.4ರಂದು ಮತಏಣಿಕೆ ಕಾರ್ಯ ನಡೆಸಿ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾದಂತ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಸದರಾದ ಬಳಿಕ ರಾಜೀನಾಮೆ ನೀಡಿದ್ದಂತ ಶಿಗ್ಗಾಂವಿ ಕ್ಷೇತ್ರ ಹಾಗೂ ಬಳ್ಳಾರಿಯ ಇ.ತುಕಾರಂ ಅವರು ಸಂಸದರಾದ ನಂತ್ರ ಶಾಸಕ…

Read More

ಬೆಂಗಳೂರು : ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದೂ ತಿಳಿಸಿದ್ದಾರೆ. ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು…

Read More

ಬೆಂಗಳೂರು: ಇಂದು 70ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿತ್ತು. ಕಾಂತಾರ ಚಿತ್ರದ ನಟನೆಗಾಗಿ ರಿಷಬ್ ಶೆಟ್ಟಿ ಅವರಿಗೆ ಉತ್ತಮ ನಟ ಪ್ರಶಸ್ತಿ ಲಭಿಸಿತ್ತು. ಇಂತಹ ಅವರಿಗೆ ರಾಕಿಂಗ್ ಸ್ಟಾರ್ ಯಶ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ರಾಕಿಂಗ್ ಸ್ಟಾರ್ ಯಶ್ ಅವರು, ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಂತ ಎಲ್ಲರಿಗೂ ಹೃದಯ ಪೂರ್ವಕವಾದಂತ ಶುಭಾಶಯಗಳು. ವಿಶೇಷವಾಗಿ ಕನ್ನಡದ ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್ ಹಾಗೂ ಕಾಂತಾರ ಚಿತ್ರದ ಇಡೀ ಚಿತ್ರತಂಡಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಹೀಗಿದೆ ನಟ ಯಶ್ ಎಕ್ಸ್ ಪೋಸ್ಟ್ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ‘ಕಾಂತಾರಾ’ ಮತ್ತು ‘ಕೆಜಿಎಫ್ 2’ ಚಿತ್ರಗಳಿಗೆ ಸೂಕ್ತ ಮನ್ನಣೆ ನೀಡಿದ ನಮ್ಮ ರಿಷಬ್ ಶೆಟ್ಟಿ, ವಿ.ಕಿರಗಂದೂರು, ಪ್ರಶಾಂತ್ ನೀಲ್ ಮತ್ತು ಇಡೀ ಹೊಂಬಾಳೆ ಚಿತ್ರತಂಡಕ್ಕೆ ವಿಶೇಷ ಅಭಿನಂದನೆಗಳು. ಇಲ್ಲಿ ಇನ್ನೂ ಅನೇಕ ಎತ್ತರಗಳಿವೆ. ಇದು ನಿಜವಾಗಿಯೂ ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರರಂಗದ ಹೊಳೆಯುವ ಕ್ಷಣ ಎಂದು ಸಂತಸ ಹಂಚಿಕೊಂಡಿದ್ದಾರೆ. https://twitter.com/TheNameIsYash/status/1824382830635606079…

Read More

ಬೆಂಗಳೂರು: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಅಂದರೆ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ…

Read More

ನವದೆಹಲಿ: ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ಪ್ರಕಟಿಸಲಾಗಿದೆ. ಜಮ್ಮು-ಕಾಶ್ಮೀರದ 90 ಕ್ಷೇತ್ರಗಳಿಗೆ ಮೂರು ಹಂತದಲ್ಲಿ, ಹರಿಯಾಣ ವಿಧಾನಸಭಾ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಿಗದಿ ಮಾಡಲಾಗಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು. https://twitter.com/ANI/status/1824386363975929880 ಇನ್ನೂ ಹರಿಯಾಣ ವಿಧಾನಸಭಾ ಚುನಾವಣೆಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟವಾಗಲಿದೆ. https://twitter.com/ANI/status/1824385877591949658 ನವದೆಹಲಿ: ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. https://twitter.com/ANI/status/1824387007092531471 https://kannadanewsnow.com/kannada/jammu-and-kashmir-assembly-elections-2024-90-constituencies-to-go-to-polls-in-3-phases/ https://kannadanewsnow.com/kannada/malayalam-movie-aattam-wins-national-award-for-best-feature-film/

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜಮ್ಮು ಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಅಕ್ಟೋಬರ್.4ರಂದು ಮತಏಣಿಕೆಯ ನಂತ್ರ, ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು. https://twitter.com/ANI/status/1824386363975929880 ಇನ್ನೂ ಹರಿಯಾಣ ವಿಧಾನಸಭಾ ಚುನಾವಣೆಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ಕಾರ್ಯ ನಡೆದು, ಫಲಿತಾಂಶ ಪ್ರಕಟವಾಗಲಿದೆ. https://twitter.com/ANI/status/1824385877591949658 ನವದೆಹಲಿ: ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. https://twitter.com/ANI/status/1824387007092531471 https://kannadanewsnow.com/kannada/jammu-and-kashmir-assembly-elections-2024-90-constituencies-to-go-to-polls-in-3-phases/ https://kannadanewsnow.com/kannada/malayalam-movie-aattam-wins-national-award-for-best-feature-film/

Read More

ನವದೆಹಲಿ; ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 90 ಕ್ಷೇತ್ರಗಳಿಗೆ 3 ಹಂತಗಳಲ್ಲಿ ಮತದಾನವನ್ನು ನಡೆಸುತ್ತಿರುವುದಾಗಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ 74 ಸಾಮಾನ್ಯ, ಎಸ್ಸಿ -7 ಮತ್ತು ಎಸ್ಟಿ -9 ಆಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 87.09 ಲಕ್ಷ ಮತದಾರರಿದ್ದು, ಅವರಲ್ಲಿ 44.46 ಲಕ್ಷ ಪುರುಷರು, 42.62 ಲಕ್ಷ ಮಹಿಳೆಯರು, 3.71 ಲಕ್ಷ ಮೊದಲ ಬಾರಿಗೆ ಮತದಾರರು ಮತ್ತು 20.7 ಲಕ್ಷ ಯುವ ಮತದಾರರು ಇದ್ದಾರೆ. ಅಮರನಾಥ ಯಾತ್ರೆ ಆಗಸ್ಟ್ 19 ರಂದು ಕೊನೆಗೊಳ್ಳಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಆಗಸ್ಟ್ 20 ರಂದು ಪ್ರಕಟಿಸಲಾಗುವುದು ಎಂದರು. https://twitter.com/ANI/status/1824382882166739088 ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, “ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆಯ ಸಮಯದಲ್ಲಿ, ಚುನಾವಣೆಯಲ್ಲಿ ಭಾಗವಹಿಸಲು ಜನರು ಇದ್ದರು. ಉದ್ದನೆಯ ಸರತಿ ಸಾಲುಗಳು…

Read More