Author: kannadanewsnow09

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರ ಸಜ್ಜಾಗಿದೆ. ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ( ಜ. 12 ) ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗವೇ ಆದ ಫ್ರೀಡಂ ಪಾರ್ಕ್‌( ಹಳೆ ಜೈಲ್‌ ಆವರಣ) ನ ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದೆ. ೮೫ ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಚಾಲನೆ ಕೊಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ…

Read More

ಶಿವಮೊಗ್ಗ : ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‍ನಲ್ಲಿ ಜ.12 ರಂದು ಮುಖ್ಯಮಂತ್ರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಯ ಚಾಲನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 150 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಜ.11 ಮತ್ತು 12 ರಂದು ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/now-you-will-also-receive-money-from-singapore-through-upi-heres-the-details/ https://kannadanewsnow.com/kannada/bengaluru-ayodhya-airfares-rise-by-nearly-400-to-rs-30000/

Read More

ಬೆಳಗಾವಿ: ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಬೆಳಿಗ್ಗೆ ಹಾಲನ್ನು ಶಾಲಾ ಮಕ್ಕಳಿಗೆ ನೀಡಲಾಗುತ್ತದೆ. ಹೀಗೆ ನೀಡಿದಂತ ಕ್ಷೀರಭಾಗ್ಯದ ಹಾಲಿಗೆ ಹಲ್ಲಿ ಬಿದ್ದಿರೋದು ಕಾಣದೇ ವಿದ್ಯಾರ್ಥಿಗಳಿಗೆ ಕೊಟ್ಟ ಪರಿಣಾಮ 23 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿದಂತ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಾಂತಿ, ಬೇಧಿ ಕಾಣಿಸಿಕೊಂಡ ಶಾಲಾ ಮಕ್ಕಳನ್ನು ಕೂಡಲೇ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಬಿಇಒ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bengaluru-ayodhya-airfares-rise-by-nearly-400-to-rs-30000/ https://kannadanewsnow.com/kannada/now-you-will-also-receive-money-from-singapore-through-upi-heres-the-details/

Read More

ಬೆಂಗಳೂರು: ಜನವರಿ.22ರಂದು ಅಯೋಧ್ಯೆಯಲ್ಲಿ ನಡೆಯುವಂತ ರಾಮಮಂದಿರದ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗಬೇಕು ಅನ್ನೋದು ಅನೇಕ ರಾಮ ಭಕ್ತರ ಆಸೆ. ಆದ್ರೇ ಇದೇ ಹೊತ್ತಿನಲ್ಲಿ ಬೆಂಗಳೂರು-ಅಯೋಧ್ಯೆ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆಯಾಗೋ ಮೂಲಕ ಬಿಗ್ ಶಾಕ್ ನೀಡಲಾಗಿದೆ. ಹೌದು ಜನವರಿ 22 ರಂದು ಪ್ರತಿಷ್ಠಾಪನಾ ದಿನದಂದು ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನಗಳು ತುಂಬಿರುವುದರಿಂದ, ಐಟಿ ಹಬ್ನಿಂದ ಪ್ರವಾಸಿಗರ ಪ್ರವಾಹವು ದೇವಾಲಯ ತೆರೆಯುವ ಹಿಂದಿನ ವಾರಾಂತ್ಯದಲ್ಲಿ ರಾಮ ಜನ್ಮಭೂಮಿ ದೇವಾಲಯದ ಸ್ಥಳಕ್ಕೆ ಹೊಂದಿಕೊಂಡಿರುವ ಪ್ರದೇಶಗಳಿಗೆ ಸೇರುವ ನಿರೀಕ್ಷೆಯಿದೆ. ಜನವರಿ 20 ರಂದು ಬೆಂಗಳೂರಿನಿಂದ ಅಯೋಧ್ಯೆಗೆ ಏಕಮುಖ ವಿಮಾನಯಾನಕ್ಕೆ ಅಗ್ಗದ ಟಿಕೆಟ್ ಬೆಲೆ 24,000 ರೂ. ಆಗಿದೆ. ಆ ವಾರಾಂತ್ಯದಲ್ಲಿ ಹೆಚ್ಚಿನ ವಿಮಾನಗಳು ಬಹುತೇಕ ಮಾರಾಟವಾಗಿವೆ. ಟಿಕೆಟ್ ಪ್ರಿಂಟ್ ಗೆ ಹೋಗುವ ಸಮಯದಲ್ಲಿ ಬೆರಳೆಣಿಕೆಯಷ್ಟು ಆಸನಗಳು ಮಾತ್ರ ಲಭ್ಯವಿವೆ. ಜನವರಿ 20ರಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ರಾತ್ರಿ 11 ಗಂಟೆಗೆ ಅಯೋಧ್ಯೆ…

Read More

ಬೆಂಗಳೂರು: ಕೋವಿಡ್-19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಗಳ ಅನ್ವಯ ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ / ಸ್ಮಶಾನ/ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿದೆ. ಮುಂದುವರೆದು, ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ‘ನಡೆಸಲು ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ / ಸ್ಮಶಾನ/ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ / ಸ್ಮಶಾನದ ಸಿಬ್ಬಂದಿಯು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು (N -95 ಮಾಸ್ಕ್, ಗೊವ್ ಹಾಗೂ ಪಿಪಿಇ ಕಿಟ್ ಧರಿಸುವುದು ಮತ್ತು ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡುವುದು) ಅಂತ್ಯಕ್ರಿಯೆಯನ್ನು…

Read More

ನವದೆಹಲಿ: ದೆಹಲಿ ಎನ್ ಸಿಆರ್ ಸೇರಿದಂತೆ ಜಮ್ಮು-ಕಾಶ್ಮೀರದಲ್ಲೂ ಇಂದು ಭೂ ಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ಜಮ್ಮು-ಕಾಶ್ಮೀರ, ದೆಹಲಿಯಲ್ಲಿ ಭೂಮಿ ಕಂಪಿಸಿದೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೂ ಕಂಪನದ ಅನುಭವ ಉಂಟಾಗಿದೆ. ಹೀಗಾಗಿ ಮನೆಯಿಂದ ಹೊರಗೆ ಜನರು ಓಡಿ ಬಂದು ಕೆಲ ಕಾಲ ಆತಂಕದಲ್ಲಿ ಕಳೆದಿದ್ದಾರೆ ಎನ್ನಲಾಗಿದೆ. ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ಸಿಆರ್) ಮತ್ತು ಉತ್ತರ ಭಾರತದ ಇತರ ಕೆಲವು ಭಾಗಗಳಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ. ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದೆ. ನೋಯ್ಡಾ, ಗಾಜಿಯಾಬಾದ್, ಫರಿದಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲೂ ಭೂಕಂಪನದ ಅನುಭವವಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1745376460905554224

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಇಂದಿನ ಕಾಲದಲ್ಲಿ ಬಹುತೇಕ ಮಕ್ಕಳು ಮೊಬೈಲ್ ಗೀಳಿಗೆ ಬಿದ್ದಿರ್ತಾರೆ. ಊಟವಂತೂ ಮೊಬೈಲ್ ಇಲ್ಲದೇ ಮಾಡೋದೇ ಇಲ್ಲ. ಮೊಬೈಲ್ ನಲ್ಲಿ ವೀಡಿಯೋ ನೋಡುತ್ತ ಊಟ ಮಾಡುತ್ತಾ ಇರುತ್ತಾರೆ. ಆದ್ರೇ ಇದು ಮಕ್ಕಳ ಆರೋಗ್ಯ, ಕಣ್ಣಿನ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಊಟ ಮಾಡೋ ವೇಳೆ ಮಕ್ಕಳು ಮೊಬೈಲ್ ನೋಡದೇ ಊಟ ಮಾಡೋದಕ್ಕೆ ಕೆಲ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ. ಅವುಗಳ ಬಗ್ಗೆ ಮುಂದೆ ಓದಿ. ಮಕ್ಕಳು ಊಟ ಮಾಡುವಾಗ ಮೊಬೈಲ್ ನೋಡೋದ್ರಿಂದ ಕಣ್ಣಿಗೆ ಹಾನಿಯುಂಟಾಗಲಿದೆ. ಜೊತೆಗೆ ಮೆದುಳಿನ ಮೇಲೆ ಪ್ರಭಾವ ಬೀರಿ, ಬೆಳೆಯುವ ಕುಡಿ ಮೊಳಕೆಯಲ್ಲೇ ವಿವಿಧ ರೋಗಗಳಿಗೆ ಕಾರಣವಾಗಬಹುದು. ಹೀಗಾಗಿ ನೀವು ಮಕ್ಕಳ ಕೈಗೆ ಮೊಬೈಲ್ ಕೊಡೋದನ್ನು ತಪ್ಪಿಸಬೇಕಿದೆ. ಮಕ್ಕಳು ಮೊಬೈಲ್ ನೋಡೋದರಿಂದ ಉಂಟಾಗೋ ಸಮಸ್ಯೆಗಳು ತಲೆನೋವು ದೂರ ದೃಷ್ಠಿ ಅಸ್ಪಸ್ಟ ಗೋಚರತೆ ಕಣ್ಣುಗಳ ಆಯಾಸ ಕಣ್ಣಿನ ರಪ್ಪೆ ಹೆಚ್ಚಾಗಿ ಬಡಿಯೋದು ಕಣ್ಣಿನ ನೋವು ಕಣ್ಣು ಉರಿ ಈ ಸಮಸ್ಯೆಗಳನ್ನು ಪರಿಹಾರಕ್ಕೆ ಮಕ್ಕಳಿಗೆ ಮೊಬೈಲ್ ಕೊಡೋದನ್ನು ತಪ್ಪಿಸೋದು ಒಂದೇ…

Read More

ಶಿವಮೊಗ್ಗ : ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವ ದಿನವಾದ ಜ.12ರ ನಾಳೆ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ ನೀಡುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಯುವಜನತೆ, ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕರೆ ನೀಡಿದರು. ಯುವನಿಧಿ ಯೋಜನೆ ಉದ್ಘಾಟನಾ ಸಮಾರಂಭದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪದವಿ/ಡಿಪ್ಲೊಮಾ ಉತ್ತೀರ್ಣರಾದ ನಂತರ ಆರು ತಿಂಗಳಲ್ಲಿ ಉದ್ಯೋಗ ದೊರೆಯದಿದ್ದವರು ಈ ಯೋಜನೆಯ ಫಲಾನುಭವಿಗಳಾಗುತ್ತಾರೆ. ಪದವಿ ಮುಗಿದ ನಂತರ ಮುಂದೇನು ಮಾಡುವುದು ಎಂಬ ಯೋಚನೆ ಜೊತೆಗೆ ಆರ್ಥಿಕ ಒತ್ತಡವೂ ಇರುತ್ತದೆ. ಉದ್ಯೋಗ ಹುಡುಕಲು, ಅರ್ಜಿಗಳನ್ನು ಹಾಕಲು ಯುವನಿಧಿ ನಿರುದ್ಯೋಗ ಭತ್ಯೆ ಸಹಾಯ ಮಾಡುವುದರೊಂದಿಗೆ ಒಂದು ವಿಶ್ವಾಸ ಮತ್ತು ಭರವಸೆಯನ್ನು ಯುವಜನತೆಯಲ್ಲಿ ತುಂಬಲಿದೆ. ಯುವನಿಧಿ ಯೋಜನೆ ಅನುಷ್ಟಾನದ ಕುರಿತಾದ ವ್ಯವಸ್ಥೆಗಳು ಉತ್ತಮವಾಗಿ ನಡೆಯುತ್ತಿದೆ. ಅಕ್ಕಪಕ್ಕದ ಜಿಲ್ಲೆಗಳಾದ ದಾವಣಗೆರೆ,…

Read More

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಸತಿಗೃಹನಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. https://twitter.com/BSBommai/status/1745361901419430255 ಈ ಬಗ್ಗೆ ಇಂದು ಎಕ್ಸ್ ಮಾಡಿರೋ ಅವರು, ನೈತಿಕ ಪೊಲಿಸ್ ಗಿರಿ ಬಗ್ಗೆ ಪುಂಖಾನುಪುಂಕವಾಗಿ ಮಾತನಾಡುತ್ತಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂತಹ ಹೀನ ಕೃತ್ಯ ನಡೆದರೂ ಮೌನ ವಹಿಸಿರುವುದೇಕೆ. ದೌರ್ಜನ್ಯ ಮಾಡಿರುವ ಕಿರಾತಕರು ಅಲ್ಪ ಸಂಖ್ಯಾತರು ಅನ್ನುವ ಕಾರಣಕ್ಕೆ ದಿವ್ಯ ಮೌನ ವಹಿಸಿದ್ದಾರಾ ? ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂಬುದಾಗಿ ಹೇಳಿದ್ದಾರೆ. https://twitter.com/BSBommai/status/1745361908725919812 ಹಾವೇರಿ ‘ನೈತಿಕ ಪೊಲೀಸ್ ಗಿರಿ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಗೃಹಿಣಿ ಮೇಲೆ ಯುವಕರಿಂದಲೇ ‘ಗ್ಯಾಂಗ್ ರೇಪ್’.? ಹಾವೇರಿ: ಕೆಲ ದಿನಗಳ ಹಿಂದೆ ನಡೆದಿದ್ದಂತ ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಿನ್ನೆಯಷ್ಟೇ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ…

Read More

ಹಾವೇರಿ: ಕೆಲ ದಿನಗಳ ಹಿಂದೆ ನಡೆದಿದ್ದಂತ ಹಾವೇರಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಿನ್ನೆಯಷ್ಟೇ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ ವೈರಲ್ ಆದ ಬಳಿಕ, ಸಂತ್ರಸ್ತ ಗೃಹಿಣಿ ಪೊಲೀಸರಿಗೆ ದೂರು ನೀಡಿದ್ದಳು. ಈ ದೂರಿನ ಬೆನ್ನಲ್ಲೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಗೃಹಿಣಿಯನ್ನ ಕರೆದೊಯ್ದ ಯುವಕರು, ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಾವೇರಿಯಲ್ಲಿ ಜನವರಿ.8ರಂದು ಲಾಡ್ಜ್ ಒಂದಕ್ಕೆ ನುಗ್ಗಿರುವಂತ ಗುಂಪೊಂದು, ಹಿಂದೂ ವ್ಯಕ್ತಿ ಹಾಗೂ ಮುಸ್ಲೀಂ ಮಹಿಳೆಯ ಮೇಲೆ ಹಲ್ಲೆ ನಡೆಸಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಈ ಬಳಿಕ ಮಹಿಳೆ ಹಾನಗಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪೊಲೀಸರು ಓರ್ವ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆ ನೀಡಿದಂತ ದೂರಿನಲ್ಲಿ ನನ್ನ ಖಾಸಗಿ ಅಂಗಾಗ ಮುಟ್ಟಿ ಹಲ್ಲೆ ನಡೆಸಲಾಗಿದೆ. ಮನಸೋ ಇಚ್ಛೆ ಹೋಟೆಲ್ ನಲ್ಲಿ ಥಳಿಸಿದ್ದಾರೆ. ಅಂತವರ ವಿರುದ್ಧ…

Read More