Author: kannadanewsnow09

ಬೆಂಗಳೂರು: ಇಂದು ನ್ಯಾಯಾಲಯಕ್ಕೆ ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸಲಾಗಿದೆ. ಹಾಗಾದ್ರೇ ನಟ ದರ್ಶನ್ ವಿರುದ್ಧದ ಕೊಲೆ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಸಿರುವಂತ ಪೊಲೀಸರ ಚಾರ್ಜ್ ಶೀಟ್ ನಲ್ಲಿ ಏನಿದೆ ಎನ್ನುವಂತ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 4,800 ಪುಟಗಳ ಪೊಲೀಸ್ ಚಾರ್ಜ್ಶೀಟ್ ಬುಧವಾರ ಸಲ್ಲಿಕೆಯಾಗಲಿದ್ದು, ಈ ಅಪರಾಧದಲ್ಲಿ ಜೈಲಿನಲ್ಲಿರುವ ಕನ್ನಡ ಸೂಪರ್ ಸ್ಟಾರ್ ನಟ ದರ್ಶನ್ ತೂಗುದೀಪ ಅವರ ಪಾತ್ರವನ್ನು ದೃಢಪಡಿಸಿದೆ ಎಂದು ಮೂಲಗಳು ತಿಳಿಸಿವೆ. ದರ್ಶನ್, ಅವರ ಪಾರ್ಟ್ನರ್ ಪವಿತ್ರಾ ಗೌಡ ಮತ್ತು 15 ಸಹಚರರ ವಿರುದ್ಧ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗುವುದು. ಪಿತೂರಿ, ಯೋಜನೆ, ಅಪಹರಣ, ಚಿತ್ರಹಿಂಸೆ, ಕೊಲೆ, ಸಾಕ್ಷ್ಯ ನಾಶದಲ್ಲಿ ದರ್ಶನ್, ಗೌಡರ ಪಾತ್ರ…

Read More

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ಬಳಿಕ ರಾಜಾತಿಥ್ಯದ ಪೋಟೋಗಳು ವೈರಲ್ ಆಗುತ್ತಿದ್ದಂತೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇಂದು ಕೋರ್ಟ್ ಗೆ ಪೊಲೀಸರಿಂದ ಕೊಲೆ ಕೇಸ್ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಚಾರ್ಜ್ ಶೀಟ್ ಮಾಹಿತಿಯನ್ನು ಪತ್ನಿ ವಿಜಯಲಕ್ಷ್ಮಿಗೆ ಕರೆ ಮಾಡಿ ದಾಸ ಪಡೆದಿರುವುದಾಗಿ ತಿಳಿದು ಬಂದಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲಿ ಚಾರ್ಜ್ ಶೀಟ್ ಸೇರಿದಂತೆ ತನ್ನ ಪ್ರಕರಣದ ಯಾವುದೇ ಮಾಹಿತಿ ಸಿಗುತ್ತಿಲ್ಲ. ತನಗೆ ಟಿವಿ ನೋಡಲು ವ್ಯವಸ್ಥೆ ಮಾಡುವಂತೆಯೂ ನಟ ದರ್ಶನ್ ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೇ ಆ ಬಗ್ಗೆ ಜೈಲು ಅಧಿಕಾರಿಗಳು ಯಾವ ಕ್ರಮ ವಹಿಸಲಿದ್ದಾರೆ ಎಂಬುದು ತಿಳಿದು ಬರಬೇಕಿದೆ. ಈ ಮಧ್ಯೆ ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್, ಇಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವಂತ ಚಾರ್ಜ್ ಶೀಟ್…

Read More

ಬೆಂಗಳೂರು: ಸೆಪ್ಟೆಂಬರ್.5ರ ಶಿಕ್ಷಕರ ದಿನಾಚರಣಯಂದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 05-09-2024ರ ನಾಳೆ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಸೆ.5ರ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. 4 ಗಂಟೆಯ ಬದಲಾಗಿ 3 ಗಂಟೆಗೆ ನಿಗದಿ ಪಡಿಸಿರುವುದಾಗಿ ಹೇಳಿದ್ದಾರೆ. ನಾಳೆ ಸಂಜೆ.3 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು, ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ. ಆ ಬಗ್ಗೆ ನಾಳೆಯವರೆಗೆ ಕಾದು ನೋಡಬೇಕಿದೆ. https://kannadanewsnow.com/kannada/actor-darshans-involvement-in-renukaswamy-murder-case-police-chargesheet/ https://kannadanewsnow.com/kannada/bbreaking-wrestler-vinesh-phogat-bajrang-punia-join-congress-joining-congress/ https://kannadanewsnow.com/kannada/big-news-muslim-rule-in-this-country-after-19-years-world-war-baba-vanga-shocking-predictions/

Read More

ಬೆಂಗಳೂರು: ಇಂದು ನ್ಯಾಯಾಲಯಕ್ಕೆ ನಟ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವಂತ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 4,800 ಪುಟಗಳ ಪೊಲೀಸ್ ಚಾರ್ಜ್ಶೀಟ್ ಬುಧವಾರ ಸಲ್ಲಿಕೆಯಾಗಲಿದ್ದು, ಈ ಅಪರಾಧದಲ್ಲಿ ಜೈಲಿನಲ್ಲಿರುವ ಕನ್ನಡ ಸೂಪರ್ ಸ್ಟಾರ್ ನಟ ದರ್ಶನ್ ತೂಗುದೀಪ ಅವರ ಪಾತ್ರವನ್ನು ದೃಢಪಡಿಸಿದೆ ಎಂದು ಮೂಲಗಳು ತಿಳಿಸಿವೆ. ದರ್ಶನ್, ಅವರ ಪಾರ್ಟ್ನರ್ ಪವಿತ್ರಾ ಗೌಡ ಮತ್ತು 15 ಸಹಚರರ ವಿರುದ್ಧ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗುವುದು. ಪಿತೂರಿ, ಯೋಜನೆ, ಅಪಹರಣ, ಚಿತ್ರಹಿಂಸೆ, ಕೊಲೆ, ಸಾಕ್ಷ್ಯ ನಾಶದಲ್ಲಿ ದರ್ಶನ್, ಗೌಡರ ಪಾತ್ರ ಮತ್ತು ಅವರ ಅಭಿಮಾನಿ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಅವರ ನಾಲ್ವರು ಸಹಚರರನ್ನು ಪೊಲೀಸರಿಗೆ ಶರಣಾಗುವಂತೆ ಮಾಡುವ ಮೂಲಕ ಪೊಲೀಸರನ್ನು ದಾರಿ ತಪ್ಪಿಸುವ ಯೋಜನೆಯನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.…

Read More

ಶಿವಮೊಗ್ಗ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ವಿಶೇಷ ಕೇಂದ್ರೀಯ ನೆರವಿನಡಿ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪಿಂಕ್ಲರ್ ಸೆಟ್ (ರೈನ್ ಗನ್) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಛೇರಿ ಅಥವಾ ಸಮಾಜ ಕಲ್ಯಾಣ ಇಲಾಖೆಗಳ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 30ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:08182-279222 ಸಂಪರ್ಕಿಸಬಹುದಾಗಿದೆ. https://kannadanewsnow.com/kannada/good-news-for-students-of-aided-differently-abled-schools-mid-day-meal-scheme-to-be-extended-soon/ https://kannadanewsnow.com/kannada/bbreaking-wrestler-vinesh-phogat-bajrang-punia-join-congress-joining-congress/

Read More

ಶಿವಮೊಗ್ಗ: ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ ವಿಕಲಚೇತನರಿಗೆ ಮೂಡಬಾರದು ಎಂದು ಸರ್ಕಾರ ವಿಕಲಚೇತನರಿಗೆ ಸಮಾಜದಲ್ಲಿ ಸಮಾನತೆಯನ್ನು ತರಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದಾದರು ಯೋಜನೆಗಳಲ್ಲಿ ಅನುದಾನದ ಕೊರತೆ ಅಥವಾ ಇನ್ನಾವುದೇ ರೀತಿಯ ತೊಂದರೆ ಉಂಟಾದರೆ ನನ್ನ ಗಮನಕ್ಕೆ ತನ್ನಿ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಮ್ಮ ಕೆಲಸ ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿರಬಾರದು ಅನುಷ್ಠಾನ ಮತ್ತು ಸೇವೆ ನೀಡುವಲ್ಲಿ ಮುಂದಾಗಬೇಕು ಎಂದರು. ಅನುದಾನಿತ ವಿಕಲಚೇತನರ ಶಾಲೆಗಳಿಗೂ ಮಧ್ಯಾಹ್ನದ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, ಪ್ರಶ್ನೆಗೆ ಉತ್ತರಿಸಿದರು. ಯಾಕೆ ಡಿ.ಕೆ.ಶಿವಕುಮಾರ್ ಇರಲಿಲ್ಲ? ಯಾಕೆ ಮುಖ್ಯಮಂತ್ರಿಗಳು ಬರಲಿಲ್ಲ? ಯಾಕೆ ನಿಮ್ಮ ಸರಕಾರದ ಇತರ ಹಿರಿಯ ಸಚಿವರು ನಿಮ್ಮದೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಪರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ಹಿರಿಯ ನಾಯಕರು ರಾಜಭವನದಲ್ಲಿ ಕಾಣಲಿಲ್ಲ. ಈ ವಿಷಯಕ್ಕೆ ಪ್ರಿಯಾಂಕ್ ಖರ್ಗೆಯವರು ಉತ್ತರಿಸಲಿ ಎಂದು ಆಗ್ರಹಿಸಿದರು. ನಮ್ಮ ಪಕ್ಷದ ಮುಖಂಡ ಛಲವಾದಿ ನಾರಾಯಣಸ್ವಾಮಿಯವರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಹಗರಣಗಳಲ್ಲಿ ಮುಳುಗಿದ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರಕಾರವು ತನ್ನನ್ನು ತಾನು ಕಾಪಾಡಲು ಮತ್ತು ಭ್ರಷ್ಟಾಚಾರದಿಂದ ನುಣುಚಿಕೊಳ್ಳಲು ಬಿಜೆಪಿ ಮೇಲೆ…

Read More

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ ಎಂಬುದಾಗಿ ಮಾಜಿ ಶಿಕ್ಷಣ ಸಚಿವ, ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ‌ ಕಂಡಿದ್ದು, ಗುಣಮುಖನಾಗಿದ್ದೇನೆ ಎಂದಿದ್ದಾರೆ. ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ.‌ ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ‌ ಎಂದಿದು ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. https://kannadanewsnow.com/kannada/good-news-for-primary-school-teachers-cm-siddaramaiah-agrees-to-fulfil-demands/ https://kannadanewsnow.com/kannada/bbreaking-wrestler-vinesh-phogat-bajrang-punia-join-congress-joining-congress/ https://kannadanewsnow.com/kannada/big-news-muslim-rule-in-this-country-after-19-years-world-war-baba-vanga-shocking-predictions/

Read More

ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.…

Read More

ಆಯುರ್ವೇದದ ಪ್ರಕಾರ ಜೀವನವು ದೇಹ (ಶರೀರ), (ಇಂದ್ರಿಯ) ಸಂವೇದನಾ ಮತ್ತು ಮೋಟಾರು ಸಾಮರ್ಥ್ಯಗಳು, ಮನಸ್ಸು (ಸತ್ವ) ಮತ್ತು ಆತ್ಮ (ಆತ್ಮ) ಎಂಬ ನಾಲ್ಕು ಪರಸ್ಪರ ಅವಲಂಬಿತ ಘಟಕಗಳ ಸಂಯೋಜನೆಯಾಗಿದೆ. ಆಹಾರ, ಬ್ರಹ್ಮಚರ್ಯ ಮತ್ತು ನಿದ್ರೆ ಜೀವನದ ಮೂರು ಸ್ತಂಭಗಳು! ಆಯುರ್ವೇದವು ಮನಸ್ಸಿನ ಮೂರು ಗುಣಗಳನ್ನು (ದೋಷಗಳು) ವಿವರಿಸುತ್ತದೆ ,ಸತ್ವ (ಸಮತೋಲನ), ರಜಸ್ (ಅಹಂಕಾರ) ಮತ್ತು ತಮ (ಉದಾಸೀನತೆ) ಎಂದು ಹೆಸರಿಸುತ್ತದೆ. ಆಯುರ್ವೇದವು ಮನಸ್ಸಿನಲ್ಲಿನ ‘ತಮಸ್’ ಅಥವಾ ‘ರಜಸ್’ಗಳ ಅಸಮತೋಲನದ ಕಾರಣದಿಂದ ಮಾನಸಿಕ ಕಾಯಿಲೆಗಳ ಸಾಧ್ಯತೆಯನ್ನು ಹೇಳುತ್ತದೆ, ಹೀಗೆ ಪ್ರತಿಕ್ರಿಯಾತ್ಮಕ ಪ್ರವೃತ್ತಿಗಳು (reactive tendencies )ಮನಸ್ಸನ್ನು ಕೆಡಿಸುತ್ತವೆ (vitiates mind) ಮತ್ತು ಭಾವನಾತ್ಮಕ ಅಸಮತೋಲನಕ್ಕೆ (mental imbalance) ಕಾರಣವಾಗುತ್ತವೆ, ಇದು ಮಾನಸಿಕ ಅಡಚಣೆಗಳಿಗೆ(psychological Disturbances) ಕಾರಣವಾಗುತ್ತದೆ. ಆದ್ದರಿಂದ ರಜಸ್ ಮತ್ತು ತಮಸ್ ‘ಮನಸ್ಸಿನ ದೋಷಗಳು’ ಎಂದು ಕರೆಯಲಾಗುತ್ತದೆ. ಈ ನಕಾರಾತ್ಮಕ ಭಾವನೆಗಳು ಮನಸ್ಸಿನಲ್ಲಿ ಶೇಖರಗೊಳ್ಳುವ ಭಾವನಾತ್ಮಕ ವಿಷಯಗಳಾಗಿವೆ. ನಿಗದಿತ ಅವಧಿಯಲ್ಲಿ ಅವುಗಳನ್ನು ದೇಹದಿಂದ ಹೊರಹಾಕದಿದ್ದರೆ, ಅವು ಆತಂಕ(Anxiety), ನರರೋಗ(neurosis), ಖಿನ್ನತೆ(Depression), ನಿದ್ರಾಹೀನತೆ (Insomnia)ಮುಂತಾದ…

Read More