Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. 33 ಜನರು ಗಾಯಗೊಂಡಿದ್ದಾರೆ. ಮೃತರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಈ ದುರಂತದ ಬಗ್ಗೆ ನ್ಯಾಯಾಂಗ ತನಿಖೆ ಆದೇಶಿಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ. ನಮ್ಮ ನಿರೀಕ್ಷೆಗೂ ಮೀರಿ ಜನರು, ಅಭಿಮಾನಿಗಳು ಸೇರಿದ್ದರು. ನಾವು…
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ. ನಮ್ಮ ನಿರೀಕ್ಷೆಗೂ…
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ. ನಮ್ಮ ನಿರೀಕ್ಷೆಗೂ…
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ, ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರವು ಈ ಬಗ್ಗೆ ಸಂತಾಪ ಸೂಚಿಸುತ್ತದೆ. ನಮ್ಮ ನಿರೀಕ್ಷೆಗೂ ಮೀರಿ ಜನರು, ಅಭಿಮಾನಿಗಳು ಸೇರಿದ್ದರು. ನಾವು ಇಷ್ಟೊಂದು ಜನರನ್ನು ನಿರೀಕ್ಷಿಸೆ…
ನವದೆಹಲಿ: ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು…
ಬೆಂಗಳೂರು: ನಗರದಲ್ಲಿ ಆರ್ ಸಿ ಬಿ ತಂಡದ ಸನ್ಮಾನ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಇದೊಂದು ಹೃದಯವಿದ್ರಾವಕ ದುರಂತವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಬೆಂಗಳೂರಿನಲ್ಲಿ ನಡೆದಂತ ದುರಂತ ಹೃದಯವಿದ್ರಾವಕವಾಗಿದೆ. ಘಟನೆಯಲ್ಲಿ ಮೃತರ ಕುಟುಂಬಕ್ಕೆ ನನ್ನ ಸಾಂತ್ವಾನ ಅಂತ ತಿಳಿಸಿದ್ದಾರೆ. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿದೆ ಎಂಬುದಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದಾರೆ. https://twitter.com/PMOIndia/status/1930264318626672813
BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಐಪಿಎಲ್-2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಾಗರರು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ತಂಡದ ವಿರಾಟ್ ಕೊಹ್ಲಿ ಭೇಟಿಯಾದಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕನ್ನಡ ಭಾವುಟ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದಂತ ಫೈನಲ್ ಪಂದ್ಯದಲ್ಲಿ 18 ವರ್ಷಗಳ ಬಳಿಕ ಆರ್ ಸಿ ಬಿ ಗೆಲುವು ಕಂಡಿತ್ತು. ಹೀಗಾಗಿ ರಾಜ್ಯ ಸರ್ಕಾರ ತಂಡದ ಆಟಗಾರರಿಗೆ ಸನ್ಮಾನಿಸಿ, ಅಭಿನಂದಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ ಸಂಜೆ 4 ಗಂಟೆಗೆ ಆರ್ ಸಿ ಬಿ ತಂಡದ ಎಲ್ಲಾ ಆಟಗಾರರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿ, ಅಭಿನಂದಿಸಲಿದ್ದಾರೆ. ಇದಕ್ಕೂ…
ಬೆಂಗಳೂರು: ನಿನ್ನೆ ಪಂಜಾಬ್ ಕಿಂಗ್ಸ್ ಹಾಕೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆದಂತ ಐಪಿಎಲ್-2025ರ ಫೈನಲ್ ಪಂದ್ಯಾವಳಿಯಲ್ಲಿ ಆರ್ ಸಿ ಬಿ ಗೆಲುವು ಕಂಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ವಿಕ್ಟರಿ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ತೆರಳೋದಕ್ಕೆ ಅಭಿಮಾನಿಗಳಿಗೆ ಆನ್ ಲೈನ್ ಮೂಲಕ ಖರೀದಿಸಲು ಟಿಕೆಟ್ ಬಿಡುಗಡೆ ಮಾಡಲಾಗಿದೆ. ಐಪಿಎಲ್ ಚಾಂಪಿಯನ್ ಆಸಿಬಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ವಿಕ್ಟರಿ ಸಮಾರಂಭವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವಂತ ಸಮಾರಂಭಕ್ಕೆ ತೆರಳಲು ಆನ್ ಲೈನ್ ಟಿಕೆಟ್ ಬಿಡುಗಡೆ ಮಾಡಲಾಗಿದೆ. ಜಿನಿ ಆಪ್ ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಇಂದು ಸಂಜೆ 5 ಗಂಟೆಯಿಂದ 6ರವರೆಗೆ ನಡೆಯುವಂತ ಆರ್ ಸಿ ಬಿ ವಿಕ್ಟರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಟಿಕೆಟ್ ಇಲ್ಲದಿದ್ದರೇ ಸ್ಟೇಡಿಯಂ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. https://kannadanewsnow.com/kannada/minister-jameer-ahmad-gifted-a-bike-to-a-muslim-student-who-scored-125-out-of-125-in-sanskrit/ https://kannadanewsnow.com/kannada/pm-kisan-20th-installment-check-date-beneficiary-list-and-full-scheme-details/
ಬೆಂಗಳೂರು: ಮುಸ್ಲೀಂ ಸಮುದಾಯದ ವಿದ್ಯಾರ್ಥಿನಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆಯುವ ಮೂಲಕ ಮಹತ್ವದ ಸಾಧನೆ ಮಾಡಿದ್ದರು. ಇಂತಹ ವಿದ್ಯಾರ್ಥಿನಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬೈಕ್ ಗಿಫ್ಟ್ ನೀಡಿ ಪ್ರೋತ್ಸಾಹಿಸಿದ್ದಾರೆ. ಇಂದು ಚಾಮರಾಜನಗರದಲ್ಲಿ ನಡೆದಂತ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 125ಕ್ಕೆ 125 ಅಂಕ ತೆಗೆದಿದ್ದಂತ ವಿದ್ಯಾರ್ಥಿನಿ ಜೈನಾಬ್ ಬೇಗಂ ಅವರಿಗೆ ವೈಯಕ್ತಿಕವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದ್ವಿಚಕ್ರ ವಾಹನ ಹಾಗೂ 1 ಲಕ್ಷ ನೀಡಿ ಸನ್ಮಾನಿಸಿದರು. https://twitter.com/BZZameerAhmedK/status/1930195858143805620 ಇನ್ನೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿದ ಚಾಮರಾಜಪೇಟೆಯ ವಿದ್ಯಾರ್ಥಿನಿ ಶಗುಫ್ತಾ ಅಂಜುಮ್ ಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವೈಯಕ್ತಿಕವಾಗಿ ಸನ್ಮಾನಿಸಿ ದ್ವಿಚಕ್ರ ವಾಹನದ ಜೊತೆಗೆ 1 ಲಕ್ಷ ನೀಡಿ ಗೌರವಿಸಿದರು. https://twitter.com/BZZameerAhmedK/status/1930197336031986061 ಈ ವೇಳೆ ಮಾತನಾಡಿದಂತ ಅವರು ಮುಸ್ಲೀಂ ವಿದ್ಯಾರ್ಥಿನಿಯಾಗಿ ಸಂಸ್ಕೃತದಲ್ಲಿ ಇಷ್ಟು ಅಂಕ ತೆಗೆದಿರುವುದು ಸಂತಸ, ಹೆಮ್ಮೆಯ ವಿಚಾರವಾಗಿದೆ. ಮುಂದೆ…
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಇಂದು ಸಂಜೆ 4 ಗಂಟೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಈ ವೇಳೆಯಲ್ಲಿ ವಿಧಾನಸೌಧದ ಮುಂದೆ ಆರ್ ಸಿ ಬಿ ಅಭಿಮಾನಿಗಳ ದಾಧಲೆಯೇ ನಡೆಯುತ್ತಿದೆ. ಬ್ಯಾರಿಕೇಡ್ ಹತ್ತಿ ವಿಧಾನಸೌಧದ ಒಳಗೆ ನುಗ್ಗೋದಕ್ಕೆ ಯತ್ನಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಫ್ಯಾನ್ಸ್ ಕಂಟ್ರೋಲ್ ಮಾಡಲು ಹರಸಾಹಸ ಪಡುವಂತೆ ಆಗಿದೆ. ಇಂದು ಮಾತನಾಡಿದ್ದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಆರ್ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ ಎಂದಿದ್ದರು. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್ನಲ್ಲೇ…










