Author: kannadanewsnow09

ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತುಗಳನ್ನು ನೀಡುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆ ಮೂಲಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದೆ. ಮಾನನಷ್ಟ ಮೊಕದ್ದಮೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಬಿಜೆಪಿಗೆ ತುರ್ತು ನೋಟಿಸ್ ಜಾರಿಗೊಳಿಸಿದರು. ರಾಹುಲ್ ಗಾಂಧಿ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಜೂನ್ 7ರಂದು ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. 2024ರಲ್ಲಿ ಈ ಪ್ರಕರಣದಲ್ಲಿ ನ್ಯಾಯಾಲಯವು ಜಾಮೀನು ನೀಡಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.…

Read More

ಬೆಂಗಳೂರು: ರಾಜ್ಯದ ಕೆಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತಪ್ಪುಗಳಾಗಿರುತ್ತವೆ. ಆ ತಪ್ಪುಗಳನ್ನು ಸರಿ ಪಡಿಸೋದು ಹೇಗೆ ಎಂಬುದು ಅನೇಕ ವಿದ್ಯಾರ್ಥಿಗಳಿಗೆ ತಿಳಿದಿರೋದಿಲ್ಲ. ಅಂತವರಿಗೆ ಇಲಾಖೆಯಿಂದಲೇ ತಿದ್ದುಪಡಿಗೆ ಆದೇಶ ಮಾಡಿದೆ. ಜಸ್ಟ್ ನೀವು ಈ ಕೆಳಕಂಡ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿದರೇ ತಪ್ಪು ತಿದ್ದುಪಡಿಯಾಗಿ, ಹೊಸ ಅಂಕಪಟ್ಟಿ ಲಭ್ಯವಾಗಲಿದೆ. ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪು ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜ್ಞಾಪನ ಪತ್ರವನ್ನು ಹೊರಡಿಸಲಾಗಿದೆ. ಅದರಲ್ಲಿ ಪ್ರಸ್ತುತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಪ್ರಸ್ತಾವನೆಗಳು ಪಿ.ಯು. ಅಂಕಪಟ್ಟಿ ಶಾಖೆಗೆ ಮೂಲ…

Read More

ಚಿತ್ರದುರ್ಗ : ಇದೇ ಜ.19 ಮತ್ತು 25ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗ್ರೂಪ್-ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಪರೀಕ್ಷೆಯು ಚಿತ್ರದುರ್ಗ ನಗರದ 21 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸಿ.ಆರ್.ಪಿ.ಸಿ. ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಮತ್ತು ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಜ.19 ಮತ್ತು 25ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. https://kannadanewsnow.com/kannada/complaint-lodged-with-dysp-seeking-action-against-sagar-nagar-police-inspector-staff/ https://kannadanewsnow.com/kannada/provisional-selection-list-of-village-administration-officers-released-objections-to-be-submitted-till-january-23/ https://kannadanewsnow.com/kannada/hyderabad-more-than-10-students-accused-of-sexual-harassment-by-teacher-in-dakshina-kannada/

Read More

ಧಾರವಾಡ: ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 12 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಧಾರವಾಡ ಜಿಲ್ಲಾ ವೆಬ್ ಸೈಟ್ http://dharwad.nic.in ನಲ್ಲಿ ಜನವರಿ 16, 2025 ರಂದು ಪ್ರಕಟಿಸಲಾಗಿದೆ. ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಲಿಖಿತವಾಗಿ ದಾಖಲೆಗಳೊಂದಿಗೆ ಜನವರಿ 23, 2025 ರೊಳಗಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/caste-census-report-to-be-presented-in-next-cabinet-meeting-siddaramaiah/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/

Read More

ಬೀದರ್: ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಹತ್ಯೆಗೀಡಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ದುರಂತದಿಂದ ತೀವ್ರ ದುಃಖ ವ್ಯಕ್ತಪಡಿಸಿದ ಸಚಿವರು, ಗಿರಿ ವೆಂಕಟೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು ಮತ್ತು ಕುಟುಂಬಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಆಶ್ವಾಸನೆ ನೀಡಿದರು. ಮೃತರ ಕುಟುಂಬಕ್ಕಾಗಿ ಸಮಗ್ರ ಪರಿಹಾರ ಘೋಷಿಸಿದ ಅವರು, ಸಮಾಜ ಕಲ್ಯಾಣ ಇಲಾಖೆಯಿಂದ ₹8 ಲಕ್ಷ ಪರಿಹಾರ ಮತ್ತು ಹೆಚ್ಚುವರಿಯಾಗಿ ಸರ್ಕಾರದಿಂದ ₹10 ಲಕ್ಷ ಪರಿಹಾರ, ಪಿಂಚಣಿ ಮತ್ತು ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ತಕ್ಷಣವಾಗಿ ಕುಟುಂಬಕ್ಕೆ ತಾತ್ಕಾಲಿಕ ಉದ್ಯೋಗ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದುರಂತಕ್ಕೆ ಕಾರಣವಾದ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವುದಾಗಿ ತಿಳಿಸಿ,…

Read More

ಇಂದು ಪುಷ್ಯ ಮಾಸದಲ್ಲಿ ಬಂದಿರಬಹುದಾದ ಸಂಕಷ್ಟಹರ ಚತುರ್ಥಿ. ಶುಕ್ರವಾರವೂ ಬಂದಿತ್ತು. ಅಂತಹ ಅದ್ಭುತವಾದ ದಿನವನ್ನು ನಾವು ಮತ್ತೆ ಯಾವಾಗ ಪಡೆಯುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಈ ದಿನದಂದು ಎಲ್ಲರೂ ಗಣೇಶನ ಪೂಜೆಯನ್ನು ಕಡ್ಡಾಯವಾಗಿ ಮಾಡಬೇಕು. ದೇವಸ್ಥಾನಕ್ಕೆ ಹೋಗಲಾಗದೆ, ಮನೆಯಲ್ಲಿ ದೀಪ ಹಚ್ಚಲಾಗದೆ, ಗಣಪತಿಗೆ ಅರುಗಂಬುಳನ್ನು ಅರ್ಪಿಸಲೂ ಆಗುತ್ತಿಲ್ಲ ಎಂದು ಚಿಂತಿಸಬೇಕಿಲ್ಲ. ನೀನಿದ್ದ ಜಾಗದಿಂದ ಐದು ನಿಮಿಷ ಕಣ್ಣು ಮುಚ್ಚಿಕೊಂಡು, ಸಮಸ್ಯೆಗಳನ್ನು ಪರಿಹರಿಸುವ ಗಣಪತಿಯೇ ನನ್ನ ಸಮಸ್ಯೆಗಳನ್ನೂ ಪರಿಹರಿಸಲಿ ಎಂದು ಪ್ರಾರ್ಥಿಸಿದರೆ ಸಾಕು. ಆ ಆಜ್ಞೆಯ ಮುಖ, ಸೊಂಡಿಲನ್ನು ಹಿಡಿದಿರುವ ನಂಬಿಕೆಯ ವ್ಯಕ್ತಿ, ಖಂಡಿತವಾಗಿಯೂ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಾನೆ. ಅದರಲ್ಲಿ ಯಾವುದೇ ಸಂಶಯವಿಲ್ಲ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು…

Read More

ಲಕ್ಷ್ಮೀದೇವಿ ಚಂಚಲ ಎಂದು ನಾವು ನೀವು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ ಯಾಕೆಂದರೆ ಲಕ್ಷ್ಮಿದೇವಿ ಯಾವತ್ತೂ ಕೂಡ ಒಂದೇ ಕಡೆ ಇರುವುದಕ್ಕೆ ಇಷ್ಟಪಡುವುದಿಲ್ಲ. ಲಕ್ಷ್ಮೀದೇವಿಯನ್ನು ಯಾರು ಭಕ್ತಿಯಿಂದ ಪೂಜೆ ಮಾಡುತ್ತಾರೆ, ಕೆಲಸಕಾರ್ಯಗಳಲ್ಲಿ ನಿಯತ್ತಿನಿಂದ ಯಾರು ಇರುತ್ತಾರೆ ಅವರ ಮನೆಯಲ್ಲಿ ಸದಾಕಾಲ ನೆಲೆಸುತ್ತಾಳೆ ಲಕ್ಷ್ಮಿ ಎಂದು ಹೇಳಲಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಲಕ್ಷ್ಮೀದೇವಿ ಒಲಿಯುವ…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಮಹತ್ವದ ಬೆಳವಣಿಗೆಯೊಂದರಲ್ಲಿ ಇಡಿ ಅಧಿಕಾರಿಗಳು ಮುಡಾಗೆ ಸಂಬಂಧಿಸಿದಂತ ರೂ.300 ಕೋಟಿ ಮೌಲ್ಯ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಮಾಹಿತಿ ಹಂಚಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್ಎ 2002 ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ 300 ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯದ 142 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂಬುದಾಗಿ ತಿಳಿಸಿದೆ. https://twitter.com/dir_ed/status/1880241742190166317 https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/ https://kannadanewsnow.com/kannada/hyderabad-more-than-10-students-accused-of-sexual-harassment-by-teacher-in-dakshina-kannada/

Read More

ಮಂಡ್ಯ : ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟನಿ, ಗೆಜ್ಜಲಗೆರೆ, ಮದ್ದೂರು ತಾಲ್ಲೂಕು ಮಂಡ್ಯ ಜಿಲ್ಲೆ. ಇದರ ಆಡಳಿತ ಮಂಡಳಿ ನಿರ್ದೇಶಕರುಗಳನ್ನು ಮುಂದಿನ 5 ವರ್ಷಗಳ ಅವಧಿಗೆ ಆಯ್ಕೆ ಮಾಡಿ ಆಡಳಿತ ಮಂಡಳಿ ರಚಿಸಲು ಚುನಾವಣಾ ವೇಳಾಪಟ್ಟಿಯನ್ನು ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದಮೂರ್ತಿ ಅವರು ಪ್ರಕಟಿಸಿದ್ದಾರೆ. ಚುನಾವಣೆಯಲ್ಲಿ ಸ್ಫರ್ಧಿಸಲು ಇಚ್ಛಿಸುವಂತಹ ಅಭ್ಯರ್ಥಿಗಳು ನಾಮಪತ್ರವನ್ನು ಜನವರಿ 18 ರಿಂದ 25 ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಕಾರ್ಯಾಲಯ, ಮಂಡ್ಯ ಇಲ್ಲಿ ಪಡೆದು ರಿಟರ್ನಿಂಗ್ ಅಧಿಕಾರಿಗಳಿಗೆ ಸಲ್ಲಿಸುವುದು. ನಾಮಪತ್ರ ಸಲ್ಲಿಸಲು ಜನವರಿ 25 ಕಡೆಯ ದಿನಾಂಕವಾಗಿರುತ್ತದೆ. ಜನವರಿ 26 ರಂದು ಮದ್ಯಾಹ್ನ 12 ಗಂಟೆಗೆ ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಜನವರಿ 26 ರಂದು ಮಧ್ಯಾಹ್ನ 3 ಗಂಟೆಗೆ ಕ್ರಮಬದ್ದವಾದ ನಾಮ ನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರಕಟಿಸಲಾಗುವುದು. ಜನವರಿ 27 ರಂದು ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಅವಧಿಗೆ ಗಳಿಕ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31/12/2024 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2025 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ಸರ್ಕಾರಿ ಅವಕಾಶವನ್ನು ನಗದೀಕರಣ ಪಡೆಯುವ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ…

Read More