Author: kannadanewsnow57

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಬೆಳ್ಳಿ ಆಮದಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ನಿಗದಿಪಡಿಸಿದ ಕೆಲವು ವಿಭಾಗಗಳ ಬೆಳ್ಳಿ ಆಮದು ನಿಯಮಗಳನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಮತ್ತಷ್ಟು ಕಠಿಣಗೊಳಿಸಿದೆ. ಇನ್ಮುಂದೆ ಯಾವುದೇ ಅಧಿಕೃತ ಏಜೆನ್ಸಿಗಳು ಅಥವಾ ಚಾನೆಲ್‌ಗಳ ಮೂಲಕ ಬೆಳ್ಳಿಯನ್ನು ಆಮದು ಮಾಡಿಕೊಳ್ಳಬೇಕಾದರೂ ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯದ (DGFT) ಮಾನ್ಯತೆ ಪಡೆದ ಆಮದು ಅಧಿಕಾರ ಪತ್ರ ಹೊಂದಿರುವುದು ಕಡ್ಡಾಯವಾಗಿದೆ. ವಾಣಿಜ್ಯ ಇಲಾಖೆಯ ಅಧೀನದಲ್ಲಿರುವ DGFT ಹೊರಡಿಸಿರುವ ಐಟಿಸಿ (ಎಚ್‌ಎಸ್) 2022ರ ಶೆಡ್ಯೂಲ್-1ರ ಚಾಪ್ಟರ್ 71 ರ ಅಡಿಯಲ್ಲಿ ಈ ಹೊಸ ತಿದ್ದುಪಡಿ ತರಲಾಗಿದೆ.ಶೇ. 99.9 ಅಥವಾ ಅದಕ್ಕಿಂತ ಹೆಚ್ಚು ಶುದ್ಧತೆ ಹೊಂದಿರುವ ಬೆಳ್ಳಿ ಕಣಗಳು (Silver grains) ಇನ್ನುಳಿದ ಕೆಲವು ಕಚ್ಚಾ ಬೆಳ್ಳಿ ಉತ್ಪನ್ನಗಳು (Unwrought silver products)ಈ ಎಲ್ಲಾ ಉತ್ಪನ್ನಗಳು ಸದ್ಯ ‘ನಿರ್ಬಂಧಿತ’ (Restricted) ಆಮದು ವರ್ಗದಡಿಯಲ್ಲೇ ಮುಂದುವರಿಯಲಿವೆ. ಇದಕ್ಕೂ ಮುನ್ನ ಇದ್ದ ನಿಯಮಗಳ ಪ್ರಕಾರ, ಆರ್‌ಬಿಐ (RBI) ಸೂಚಿಸಿದ ಬ್ಯಾಂಕ್‌ಗಳು, ಡಿಜಿಎಫ್‌ಟಿ (DGFT) ಅಧೀನದ ಇತರೆ ಏಜೆನ್ಸಿಗಳು ಮತ್ತು…

Read More

ಇಂದಿನ ಇಂದಿನ ಓಟದ ಜೀವನದಲ್ಲಿ ಹೃದಯಾಘಾತ (Heart Attack) ಮತ್ತು ಸ್ಟ್ರೋಕ್ನಂತಹ ಹೃದ್ರೋಗಗಳು ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿವೆ. ಕಳಪೆ ಆಹಾರ ಪದ್ಧತಿ, ಹೆಚ್ಚುತ್ತಿರುವ ಮಾಲಿನ್ಯ ಮತ್ತು ಒತ್ತಡದ ಜೀವನಶೈಲಿಯನ್ನು ಸಾಮಾನ್ಯವಾಗಿ ಇದಕ್ಕೆ ಮುಖ್ಯ ಕಾರಣ ಎಂದು ನಂಬಲಾಗಿದೆ. ಆದರೆ, ಇತ್ತೀಚೆಗೆ ನಡೆದ ಪ್ರಮುಖ ಸಂಶೋಧನೆಯೊಂದು ಮತ್ತೊಂದು ಮಹತ್ವದ ವಿಷಯವನ್ನು ಮುನ್ನಲೆಗೆ ತಂದಿದೆ. ಅದೇನೆಂದರೆ, ನಿಮ್ಮ ಬ್ಲಡ್ ಗ್ರೂಪ್ (ರಕ್ತದ ಗುಂಪು) ಮತ್ತು ಹೃದಯಾಘಾತಕ್ಕೆ ನೇರ ಸಂಬಂಧವಿದೆ! ಕೆಲವು ನಿರ್ದಿಷ್ಟ ರಕ್ತದ ಗುಂಪಿನ ಜನರಲ್ಲಿ ಇತರರಿಗಿಂತ ಹೃದಯಾಘಾತದ ಅಪಾಯ ಹೆಚ್ಚು ಎಂದು ಈ ಅಧ್ಯಯನವು ಬಹಿರಂಗಪಡಿಸಿದೆ. ‘A’ ಮತ್ತು ‘B’ ಬ್ಲಡ್ ಗ್ರೂಪ್ನವರಿಗೆ ಇದೆ ಅತಿ ಹೆಚ್ಚು ಅಪಾಯ! ‘ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ’ ನಡೆಸಿದ ಬೃಹತ್ ಸಂಶೋಧನೆಯಲ್ಲಿ ಸುಮಾರು 4 ಲಕ್ಷ ಜನರ ಡೇಟಾವನ್ನು ವಿಶ್ಲೇಷಿಸಲಾಗಿದೆ. ರಕ್ತದ ಗುಂಪು ಮತ್ತು ಹೃದಯಾಘಾತದ ನಡುವಿನ ಸಂಬಂಧವನ್ನು ಕಂಡುಹಿಡಿಯುವುದು ಈ ಅಧ್ಯಯನದ ಮುಖ್ಯ ಉದ್ದೇಶವಾಗಿತ್ತು. ಇದರ ಫಲಿತಾಂಶಗಳು ನಿಜಕ್ಕೂ ಆಘಾತಕಾರಿಯಾಗಿವೆ. ಪ್ರಮುಖ ಅಂಶ: ಯಾರ…

Read More

ಬೆಂಗಳೂರು: ಜೂನ್ 3 ರ ಇಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ  ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗ ಹಾಗೂ ಮಾರ್ಗಸೂಚಿಗಳನ್ನು ಸಂಚಾರ ಪೊಲೀಸರು ಸಲಹೆ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 03.06.2026 ರಂದು ಸಂಜೆ 04:00 ಗಂಟೆಗೆ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈ ಅತ್ಯಂತ ಪ್ರಮುಖ ಕಾರ್ಯಕ್ರಮಕ್ಕೆ ದೇಶದ ಹಾಗೂ ರಾಜ್ಯದ ಅತಿಗಣ್ಯ ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಭದ್ರತೆ ಮತ್ತು ನಿಯಂತ್ರಣದ ಹಿತದೃಷ್ಟಿಯಿಂದ ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಸಿ.ಬಿ.ಡಿ. ವ್ಯಾಪ್ತಿಯಲ್ಲಿರುವ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್‌ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ದಿನಾಂಕ: 03.06.2026 ರಂದು ಮಧ್ಯಾಹ್ನ 12:00…

Read More

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದು, ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ಭೇಟಿ ಇಂದು ಬೆಳಗ್ಗೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿದರು. ಸಿದ್ದರಾಮಯ್ಯ ಅವರಿಗೆ ಆತ್ಮೀಯವಾಗಿ ಆಹ್ವಾನ ಪತ್ರಿಕೆ ನೀಡಿದ ಡಿಕೆಶಿ, ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು. ಯಡಿಯೂರಪ್ಪ ನಿವಾಸಕ್ಕೂ ಭೇಟಿ ನೀಡಿ ಆಹ್ವಾನ ಸಿದ್ದರಾಮಯ್ಯ…

Read More

ಬೆಂಗಲೂರು : ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ದೂರವಾಣಿ ಕರೆ ಮಾಡಿ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ. ಮಾತುಕತೆಯ ವೇಳೆ ಡಿ.ಕೆ. ಶಿವಕುಮಾರ್ ಅವರಿಗೆ ಧೈರ್ಯ ಮತ್ತು ವಿಶ್ವಾಸ ತುಂಬಿದ ಸೋನಿಯಾ ಗಾಂಧಿ ಅವರು, “ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಿ. ಕರ್ನಾಟಕವನ್ನು ನೀವು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಈ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಿ. ನಿಮ್ಮ ಮುಂದಿನ ಹಾದಿಯಲ್ಲಿ ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಹಾರೈಸಿದರು. ಇದಕ್ಕೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್ ಅವರು, ಹೈಕಮಾಂಡ್ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಸಚಿವ ಸಂಪುಟ ಸೇರಲಿರುವ ನೂತನ ಸಚಿವರ ಮೊದಲ ಅಧಿಕೃತ ಪಟ್ಟಿ ಪ್ರಕಟಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಸುದೀರ್ಘ ಚರ್ಚೆಯ ಬಳಿಕ ಅಂತಿಮಗೊಳಿಸಿರುವ ಈ ಪಟ್ಟಿಯಲ್ಲಿ ಹಿರಿಯ ಮತ್ತು ಅನುಭವಿ ನಾಯಕರಿಗೆ ಮೊದಲ ಆದ್ಯತೆ ನೀಡಲಾಗಿದೆ.ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕ ಹಿರಿಯ ಸಚಿವರಿಗೆ ಡಿ.ಕೆ.ಶಿವಕುಮಾರ್ ಮಂತ್ರಿ ಮಂಡಲದಲ್ಲಿಯೂ ಸ್ಥಾನ ನೀಡಲಾಗಿದೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಕರೆ ಮಾಡಿ ಸಂಜೆ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. 13 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ: ಡಾ.ಜಿ.ಪರಮೇಶ್ವರ್ ಕೆ.ಹೆಚ್.ಮುನಿಯಪ್ಪ ಕೆ.ಜೆ.ಜಾರ್ಜ್ ಕೃಷ್ಣಬೈರೇಗೌಡ ಯತೀಂದ್ರ ಸಿದ್ದರಾಮ್ಯ ಎಂ.ಬಿ.ಪಾಟೀಲ್ ಪ್ರಿಯಾಂಕ್ ಖರ್ಗೆ ರಾಮಲಿಂಗಾರೆಡ್ಡಿ ದಿನೇಶ್ ಗುಂಡೂರಾವ್ ಭೈರತಿ ಸುರೇಶ್ ಹೆಚ್.ಕೆ.ಪಾಟೀಲ್ ಅಥವಾ ಈಶ್ವರ್ ಖಂಡ್ರೆ ಶರಣಪ್ರಕಾಶ್ ಪಾಟೀಲ್ ಸತೀಶ್ ಜಾರಕಿಹೊಳಿ ಯು.ಟಿ.ಖಾದರ್

Read More

ನವದೆಹಲಿ : ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪ್ರಧಾನಿ ಮೋದಿ ಅವರು ತಕ್ಷಣದ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟ್ ಒಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದ ‘ಲೆಮನ್ ಗ್ರೀನ್ ರೆಸ್ಟೋರೆಂಟ್’ನಲ್ಲಿ (Lemon Green Restaurant) ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿ ಪ್ರಜೆಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಸುಮಾರು 8.50ರ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡಿದ್ದು, ಬೆಳಗ್ಗೆ 9.45ರ ಸುಮಾರಿಗೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಮಾಹಿತಿ ಲಭಿಸಿದೆ. ತಕ್ಷಣವೇ ಅಗ್ನಿಶಾಮಕ ಮತ್ತು ರಕ್ಷಣಾ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ಭೇಟಿ ಇಂದು ಬೆಳಗ್ಗೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿದರು. ಸಿದ್ದರಾಮಯ್ಯ ಅವರಿಗೆ ಆತ್ಮೀಯವಾಗಿ ಆಹ್ವಾನ ಪತ್ರಿಕೆ ನೀಡಿದ ಡಿಕೆಶಿ, ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು. ಯಡಿಯೂರಪ್ಪ ನಿವಾಸಕ್ಕೂ ಭೇಟಿ ನೀಡಿ ಆಹ್ವಾನ ಸಿದ್ದರಾಮಯ್ಯ ಅವರ ಭೇಟಿಯ ನಂತರ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಅವರು ನೇರವಾಗಿ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಧಾವಿಸಿದರು. ಯಡಿಯೂರಪ್ಪ ಅವರಿಗೆ ಆಮಂತ್ರಣ ಪತ್ರಿಕೆ…

Read More

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟ್ ಒಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದ ‘ಲೆಮನ್ ಗ್ರೀನ್ ರೆಸ್ಟೋರೆಂಟ್’ನಲ್ಲಿ (Lemon Green Restaurant) ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿ ಪ್ರಜೆಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಸುಮಾರು 8.50ರ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡಿದ್ದು, ಬೆಳಗ್ಗೆ 9.45ರ ಸುಮಾರಿಗೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಮಾಹಿತಿ ಲಭಿಸಿದೆ. ತಕ್ಷಣವೇ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಘಟನೆಯು ನೆಹರು ಪ್ಲೇಸ್ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಆರಂಭಿಕ ಮಾಹಿತಿಯ ಪ್ರಕಾರ, ರೆಸ್ಟೋರೆಂಟ್‌ನ ಬೇಸ್‌ಮೆಂಟ್‌ನಲ್ಲಿ ಸಿಲುಕಿಕೊಂಡಿದ್ದ 37 ಜನರನ್ನು ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಗಾಯಾಳುಗಳನ್ನು ಕ್ಯಾಟ್ಸ್ (CATS) ಆಂಬ್ಯುಲೆನ್ಸ್‌ಗಳ ಮೂಲಕ ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಸಚಿವ ಸಂಪುಟ ಸೇರಲಿರುವ ನೂತನ ಸಚಿವರ ಮೊದಲ ಅಧಿಕೃತ ಪಟ್ಟಿ ಪ್ರಕಟಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಸುದೀರ್ಘ ಚರ್ಚೆಯ ಬಳಿಕ ಅಂತಿಮಗೊಳಿಸಿರುವ ಈ ಪಟ್ಟಿಯಲ್ಲಿ ಹಿರಿಯ ಮತ್ತು ಅನುಭವಿ ನಾಯಕರಿಗೆ ಮೊದಲ ಆದ್ಯತೆ ನೀಡಲಾಗಿದೆ.ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕ ಹಿರಿಯ ಸಚಿವರಿಗೆ ಡಿ.ಕೆ.ಶಿವಕುಮಾರ್ ಮಂತ್ರಿ ಮಂಡಲದಲ್ಲಿಯೂ ಸ್ಥಾನ ನೀಡಲಾಗಿದೆ. ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಕರೆ ಮಾಡಿ ಸಂಜೆ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. 13 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ: ಡಾ.ಜಿ.ಪರಮೇಶ್ವರ್ ಕೆ.ಹೆಚ್.ಮುನಿಯಪ್ಪ ಕೆ.ಜೆ.ಜಾರ್ಜ್ ಕೃಷ್ಣಬೈರೇಗೌಡ ಯತೀಂದ್ರ ಸಿದ್ದರಾಮ್ಯ ಎಂ.ಬಿ.ಪಾಟೀಲ್ ಪ್ರಿಯಾಂಕ್ ಖರ್ಗೆ ರಾಮಲಿಂಗಾರೆಡ್ಡಿ ದಿನೇಶ್ ಗುಂಡೂರಾವ್ ಭೈರತಿ ಸುರೇಶ್ ಹೆಚ್.ಕೆ.ಪಾಟೀಲ್ ಅಥವಾ ಈಶ್ವರ್ ಖಂಡ್ರೆ ಶರಣಪ್ರಕಾಶ್ ಪಾಟೀಲ್ ಸತೀಶ್ ಜಾರಕಿಹೊಳಿ ಯು.ಟಿ.ಖಾದರ್

Read More