Author: kannadanewsnow57

ಘಾನಾ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಘಾನಾದ ಅಕ್ರಾಗೆ ಆಗಮಿಸಿದರು. ಅವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ವಿಶೇಷ ಗೌರವವಾಗಿ, ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲು ಆಗಮಿಸಿದರು. ಭಾರತೀಯ ಸಮುದಾಯದ ಜನರು ನರೇಂದ್ರ ಮೋದಿ ಅವರನ್ನು ಹರ್ಷೋದ್ಗಾರಗಳೊಂದಿಗೆ ಸ್ವಾಗತಿಸಿದರು, ಹೋಟೆಲ್ ತಲುಪಿದಾಗ, ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಜನರು ಹರ್ಷೋದ್ಗಾರಗಳು, ಘೋಷಣೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸ್ವಾಗತಿಸಿದರು. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅವರು ಹೋಟೆಲ್ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಕಾರಿನಿಂದ ಇಳಿದ ತಕ್ಷಣ, ಜನಸಮೂಹ ಚಪ್ಪಾಳೆಯೊಂದಿಗೆ ಪ್ರತಿಧ್ವನಿಸಿತು. ಅನೇಕ ಜನರು ಅವರೊಂದಿಗೆ ಕೈಕುಲುಕಲು ಅವರನ್ನು ನೋಡಲು ಮುಂದೆ ಬಂದರು. ಘಾನಾದ ಜನರು ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಜೈ ಹೋ… ಎಂದು ಹಾಡಿದರು. ಆ ಜನರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದಿದ್ದರು. ಪ್ರಧಾನಿ ಇದನ್ನು…

Read More

ಫರಿದಾಬಾದ್ : ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಮ್ ಮಾಡುವಾಗಲೇ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಹರಿಯಾಣದ ಫರಿದಾಬಾದ್ನ ಸೆಕ್ಟರ್ -9 ರಲ್ಲಿರುವ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಪಂಕಜ್ (35) ಕುಸಿದು ಬಿದ್ದಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರ ತಂಡವನ್ನು ಜಿಮ್ಗೆ ಕರೆಸಲಾಯಿತು. ತನಿಖೆಯ ನಂತರ, ಯುವಕ ಮೃತಪಟ್ಟಿದ್ದಾನೆ ಎಂದು ತಂಡ ತಿಳಿಸಿದೆ. ಆರಂಭಿಕ ತನಿಖೆಯಲ್ಲಿ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸೆಕ್ಟರ್ -3 ರ ರಾಜಾ ನಹರ್ ಸಿಂಗ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪಂಕಜ್, ಕಳೆದ 5 ತಿಂಗಳಿನಿಂದ ತನ್ನ ಸ್ನೇಹಿತ ರೋಹಿತ್ ಜೊತೆಗೆ ಸೆಕ್ಟರ್ -9 ರ ಶ್ರೋಟಾ ವೆಲ್ನೆಸ್ ಜಿಮ್ಗೆ ಹೋಗುತ್ತಿದ್ದರು. ಮಂಗಳವಾರ ಬೆಳಿಗ್ಗೆ 10:30 ರ ಸುಮಾರಿಗೆ, ಅವರು ತಮ್ಮ ಸ್ನೇಹಿತ ರೋಹಿತ್ ಜೊತೆಗೆ ಜಿಮ್ಗೆ ಹೋಗಿದ್ದರು. ಪಂಕಜ್ ಜಿಮ್ಗೆ ಹೋಗುವ ಮೊದಲು ಕಪ್ಪು ಕಾಫಿ ಕುಡಿದಿದ್ದರು ಎಂದು ಮೃತರ ಸ್ನೇಹಿತ ರೋಹಿತ್ ಹೇಳಿದ್ದಾರೆ. ಕಪ್ಪು ಕಾಫಿ ಕುಡಿದ ನಂತರ, ಅವರು ಕೇವಲ 2 ನಿಮಿಷಗಳ ಕಾಲ…

Read More

ಫರಿದಾಬಾದ್ : ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಮ್ ಮಾಡುವಾಗಲೇ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಹರಿಯಾಣದ ಫರಿದಾಬಾದ್ನ ಸೆಕ್ಟರ್ -9 ರಲ್ಲಿರುವ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಪಂಕಜ್ (35) ಕುಸಿದು ಬಿದ್ದಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರ ತಂಡವನ್ನು ಜಿಮ್ಗೆ ಕರೆಸಲಾಯಿತು. ತನಿಖೆಯ ನಂತರ, ಯುವಕ ಮೃತಪಟ್ಟಿದ್ದಾನೆ ಎಂದು ತಂಡ ತಿಳಿಸಿದೆ. ಆರಂಭಿಕ ತನಿಖೆಯಲ್ಲಿ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸೆಕ್ಟರ್ -3 ರ ರಾಜಾ ನಹರ್ ಸಿಂಗ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪಂಕಜ್, ಕಳೆದ 5 ತಿಂಗಳಿನಿಂದ ತನ್ನ ಸ್ನೇಹಿತ ರೋಹಿತ್ ಜೊತೆಗೆ ಸೆಕ್ಟರ್ -9 ರ ಶ್ರೋಟಾ ವೆಲ್ನೆಸ್ ಜಿಮ್ಗೆ ಹೋಗುತ್ತಿದ್ದರು. ಮಂಗಳವಾರ ಬೆಳಿಗ್ಗೆ 10:30 ರ ಸುಮಾರಿಗೆ, ಅವರು ತಮ್ಮ ಸ್ನೇಹಿತ ರೋಹಿತ್ ಜೊತೆಗೆ ಜಿಮ್ಗೆ ಹೋಗಿದ್ದರು. ಪಂಕಜ್ ಜಿಮ್ಗೆ ಹೋಗುವ ಮೊದಲು ಕಪ್ಪು ಕಾಫಿ ಕುಡಿದಿದ್ದರು ಎಂದು ಮೃತರ ಸ್ನೇಹಿತ ರೋಹಿತ್ ಹೇಳಿದ್ದಾರೆ. ಕಪ್ಪು ಕಾಫಿ ಕುಡಿದ ನಂತರ, ಅವರು ಕೇವಲ 2 ನಿಮಿಷಗಳ ಕಾಲ…

Read More

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂದು ಹೇಳಿದೆ. ಹೌದು, ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಲಾಗಿದೆ. ಈ ತೀರ್ಪಿನಿಂದಾಗಿ ಜಂಗಮರು ಪರಿಶಿಷ್ಟ ಜಾತಿಯಲ್ಲಿ ತಮಗೂ ಪ್ರತ್ಯೇಕ ಒಳಮಿಸಲು ಬೇಕು ಎಂದು ಮುಂದಿಟ್ಟಿದ್ದ ಬೇಡಿಕೆಗೆ ಹಿನ್ನಡೆಯಾಗಲಿದೆ. ಲಿಂಗಾಯಿತರಲ್ಲಿನ ಜಂಗಮರು ಸಮಾಜದ ಉನ್ನತ ವರ್ಗಕ್ಕೆ ಸೇರಿದ್ದು ಅವರು ಪೂಜ್ಯ ವರ್ಗ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ವೀರಶೈವರಲ್ಲಿನ ಜಂಗಮ ವರ್ಗದ ವೃತ್ತಾಂತ, ಬೇಡ ಮತ್ತು ಬುಡ್ಗ ಜಂಗಮರ ಇತಿಹಾಸವನ್ನು ತೀರ್ಪಿನಲ್ಲಿ ಪ್ರಸ್ತಾಪಿಸಿರುವ ಹೈಕೋರ್ಟ್, ಇತಿಹಾಸ ತಜ್ಞ ಬಿ.ಎಲ್. ರೈಸ್ ಮತ್ತು ಮಾನವಶಾಸ್ತ್ರಜ್ಞರ ದಾಖಲೆಗಳನ್ನು ಉಲ್ಲೇಖಿಸಿ ಲಿಂಗಾಯಿತರಲ್ಲಿನ ಜಂಗಮರೇ ಬೇರೆ, ಬುಡ್ಗ ಅಥವಾ ಬೇಡ ಜಂಗಮರೇ ಬೇರೆ ಎಂದು ಸ್ಪಷ್ಟಪಡಿಸಿದೆ.

Read More

ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರದ ಮಾಲೂರಿನಭಾವನಹಳ್ಳಿ ರಸ್ತೆಯ ಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗರ್ಭಿಣಿ ಅರ್ಚನಾ ಅವರನ್ನು ಅವರ ಮಾವ ನಾರಾಯಣಸ್ವಾಮಿ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಎದುರಿಗೆ ಲಾರಿ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ.ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಆಗ್ರ : ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಆಸ್ಪತ್ರೆಗೆ ತಪಾಸಣೆಗೆ ಬಂದ ವೃದ್ಧರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದ ವಿಡಿಯೋವೊಂದು ವೈರಲ್ ಅಗಿದೆ. ಆಗ್ರಾದ ಶಹಗಂಜ್ನಲ್ಲಿರುವ ಡಾ. ಹಿಮಾಂಶು ಯಾದವ್ ಅವರ ಚಿಕಿತ್ಸಾಲಯಕ್ಕೆ ಬಂದಿದ್ದ ವೃದ್ಧರೊಬ್ಬರು ಆಸ್ಪತ್ರೆಯಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ವೈದ್ಯರಿಗೆ ಕೈ ನಾಡಿಮಿಡಿತ ಅರಿವಾಯಿತು, ರೋಗಿಗೆ ಹೃದಯಾಘಾತವಾಗಿದೆ ಎಂದು ಅರಿತ ಕೂಡಲೇ ಚಿಕಿತ್ಸಾಲಯದಲ್ಲಿ ವೈದ್ಯರು ಸಿಪಿಆರ್ ನೀಡುವ ಮೂಲಕ ಅವರ ಜೀವವನ್ನು ಉಳಿಸಿದರು. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಇಡೀ ಘಟನೆ ಕ್ಲಿನಿಕ್ನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ವೃದ್ಧ ರೋಗಿ ತಲೆತಿರುಗುವಿಕೆಯಿಂದ ಬಳಲುತ್ತಿದ್ದರು,ವೃದ್ಧರು ಹೃದಯಾಘಾತದ ಸಮಸ್ಯೆಯಿಂದ ಬಳಲುತ್ತಿದ್ದರು, ವೈದ್ಯರ ಸಮಯಪ್ರಜ್ಞೆಯೇ ವೃದ್ಧ ರೋಗಿಯ ಜೀವವನ್ನು ಉಳಿಸಿತು. https://twitter.com/bstvlive/status/1940056877871898729?ref_src=twsrc%5Etfw%7Ctwcamp%5Etweetembed%7Ctwterm%5E1940056877871898729%7Ctwgr%5E2e97ceb419f054f88c87dbc1761cfad0796c2972%7Ctwcon%5Es1_c10&ref_url=https%3A%2F%2Fkannadadunia.com%2Fman-collapses-from-heart-attack-while-being-examined-by-doctors-shocking-video-goes-viral-watch-video%2F

Read More

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಅಬ್ಬರ ಶುರುವಾಗಿದ್ದು, ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿರುವ ಕಾರಣ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಸೇರಿರುವ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಾಧರಣಾ ಪ್ರಮಾಣದ ಮಳೆಯಾಗಲಿದೆ. ಕೆಲ ಪ್ರದೇಶಗಳಲ್ಲಿ ಮಾತ್ರ ಭಾರಿ ವರ್ಷಧಾರೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಚಿಕ್ಕಮಗಳೂರು ಜಿಲ್ಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಜಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ…

Read More

ಈ ಯಂತ್ರವನ್ನು ಗುರುವಾರ ಅಥವಾ ರವಿವಾರ, ಹುಣ್ಣಿಮೆ ಅಥವಾ ಅಮಾವಾಸ್ಯ ದಿನ ರಾತ್ರಿ 9 ರಿಂದ 10 ಸಮಯದಲ್ಲಿ ಸ್ನಾನ ಪೂಜಾದಿಗಳನ್ನು ಮಾಡಿಕೊಂಡು ಸಿದ್ಧಾಸನದ ಮೇಲೆ ಕುಳಿತು, ಗಣಪತಿ ಶಾಂತಿ ಮಂತ್ರ ಪಟನೆ ಮಾಡಿ ಯಂತ್ರ ಮಂತ್ರ ಸಾಧನೆಯನ್ನು 9 ತ್ರಾಮದ ತಗಡಿನ ಮೇಲೆ ವಿಧಾನೋಕ್ತವಾಗಿ ಬರೆದು ”ಓಂ ಆಲಯ ಮಹಾ ಆಲಯ ಓಂ ಸರ್ವ ಗ್ರಹ ದೋಷ ನಿವರಣಾಯ ಸಮಸ್ತ ಶಾಪ ವಿಮೋಚನಾಯ, ಸರ್ವಭೂತ-ಪ್ರೇತ ಪಿಶಾಚ ಉಚ್ಚಾಟನಾಯ, ಸರ್ವ ಇಷ್ಟ ಸಿದ್ದಿಕರಾಯ, ಓಂ ನಮಃ ಶಿವಾಯ ಸ್ವಾಹಾಃ’ ಈ ಮಂತ್ರದಿಂದ 9 ಯಂತ್ರಗಳಿಗೂ ೧೦೮ ಸಲ ಅಭಿಮಂತ್ರಿಸಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ…

Read More

ಚಿಕ್ಕಬಳ್ಳಾಪುರ: ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮೂಲಕ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಮನೆ ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ನಲ್ಲಿ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಆನ್ಲೈನ್ ಹೀಗೆ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಜಾತಿಯ ಬಗ್ಗೆ ಮಾಹಿತಿ ನೀಡಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಜಾತಿ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಲು ಕೀಳರಿಮೆ ಇದ್ದರೆ ಅಂಥವರು ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದು ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು.…

Read More

ಬೆಂಗಳೂರು: ವಾಹನ ಸವಾರರಿಗೆ ಬಿಗ್ ಶಾಕ್, ಹೊಸೂರು ರಸ್ತೆಯ ಎಲಿವೇಟೆಡ್ ರಸ್ತೆ ಹಾಗೂ ನೈಸ್ ರೋಡ್ನಲ್ಲಿ ಟೋಲ್ ದರ ಹೆಚ್ಚಳದ ಬೆನ್ನಲ್ಲೇ ಬೆಂಗಳೂರು-ನೆಲಮಂಗಲ ಮಾರ್ಗದಲ್ಲೂ ಹೊಸ ಟೋಲ್ ಶುಲ್ಕ ವಸೂಲಿಗೆ ಎನ್ ಎಚ್ ಎಐ ಅನುಮತಿ ನೀಡಿದೆ.  ಈ ಹೊಸ ದರ ಮಂಗಳವಾರ ಜಾರಿಗೆ ಬಂದಿದ್ದು, ತುಮಕೂರು ಮಾರ್ಗದಲ್ಲಿನ 19.5 ಕಿ.ಮೀ. ಉದ್ದ ಹೆದ್ದಾರಿಗೆ ಟೋಲ್ ದರ ಹೆಚ್ಚಳ ಅನ್ವಯವಾಗಲಿದೆ. ಶುಲ್ಕ ಹೆಚ್ಚಳದ ಜತೆಗೆ ಸಾರ್ವಜನಿಕರು ಬಳಸುತ್ತಿರುವ ವಿವಿಧ ರಿಯಾಯಿತಿ ದರದ ಪಾಸ್ಗಳ ದರದಲ್ಲಿ ಸ್ವಲ್ಪಮಟ್ಟಿಗೆ ರಿಯಾಯಿತಿ ಘೋಷಿಸಲಾಗಿದೆ. ಕಾರು/ಜೀಪ್ ಏಕ ಪ್ರಯಾಣ 30 ರೂ. ದ್ವಿಮುಖ ಪ್ರಯಾಣಕ್ಕೆ 45 ರೂ. ಮಾಸಿಕ ಪಾಸ್ 865 ರೂ. ಮಿನಿ ಬಸ್ ಗಳಿಗೆ 50 ರೂ ಲಘು ವಾಣಿಜ್ಯ ವಾಹನಗಳಿಗೆ, 75 ರೂ. ಹಾಗೂ 1,440 ರೂ.ಹೆಚ್ಚಳ ಬಸ್/ಲಾರಿಗೆ ಕ್ರಮವಾಗಿ 100 ರೂ., 150 ರೂ. ಹಾಗೂ 2,955 ರೂ. ಜೆಸಿಬಿಗಳು ಮತ್ತು ಭಾರಿ ನಿರ್ಮಾಣ ಯಂತ್ರಗಳಿಗೆ ಕ್ರಮವಾಗಿ 160 ರೂ., 240…

Read More