Author: kannadanewsnow57

ಟೆಲ್ ಅವೀವ್ : ಅಮೆರಿಕವು ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಇದೀಗ ಇಸ್ರೇಲ್ ಮೇಲೆ ಇರಾನ್ ವಾಯುಸೇನೆಯು ಪ್ರತಿದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ನ ಪ್ರಮುಖ ನಗರಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇರಾನ್ ವಾಯು ಸೇನೆಯಿಂದ ಟೆಲ್ ಅವೀವ್, ಹೈಫಾ ನಗರದ ಮೇಲೆ ಏರ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ನ ಪ್ರಮುಖ ನಗರಗಳಲ್ಲಿ ಹೆಲಿಕಾಪ್ಟರ್ ಮೂಲಕ ಸೈರನ್ ಮೊಳಗಿಸಲಾಗಿದೆ. ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.

Read More

ಟೆಲ್ ಅವೀವ್ : ಅಮೆರಿಕವು ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಇದೀಗ ಇಸ್ರೇಲ್ ಮೇಲೆ ಇರಾನ್ ವಾಯುಸೇನೆಯು ಪ್ರತಿದಾಳಿ ನಡೆಸಿದೆ. ಇರಾನ್ ವಾಯು ಸೇನೆಯಿಂದ ಟೆಲ್ ಅವೀವ್, ಹೈಫಾ ನಗರದ ಮೇಲೆ ಏರ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ. ಇನ್ನು ಇರಾನ್ ನೌಕಾ ನೆಲೆ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದೆ. ಇರಾನ್ ನ ಅಬ್ಬಾಸ್ ನೌಕಾ ನೆಲೆ ಮೇಲೆ ಇಸ್ರೇಲ್ ದಾಳಿ ನಡೆಸಿದೆ.

Read More

ಟೆಲ್ ಅವೀವ್ : ಅಮೆರಿಕವು ಇರಾನ್ ನ ಮೂರು ಪರಮಾಣು ನೆಲೆಗಳ ಮೇಲೆ ದಾಳಿ ಬೆನ್ನಲ್ಲೇ ಇದೀಗ ಇಸ್ರೇಲ್ ಮೇಲೆ ಇರಾನ್ ವಾಯುಸೇನೆಯು ಪ್ರತಿದಾಳಿ ನಡೆಸಿದೆ. ಇರಾನ್ ವಾಯು ಸೇನೆಯಿಂದ ಟೆಲ್ ಅವೀವ್, ಹೈಫಾ ನಗರದ ಮೇಲೆ ಏರ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.

Read More

ಹಾಸನ : ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹಾಸನದಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹಾಸನದ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಚೇತನ್ ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚೇತನ್ ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ, ಮಗು ಜೊತೆಗೆ ವಾಸವಾಗಿದ್ದರು, ನಿನ್ನೆ ರಾತಗ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Read More

ಇಸ್ರೇಲ್-ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು, ಅಮೆರಿಕ ಪರಮಾಣು ನೆಲೆಗಳಾದ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ದಾಳಿ ನಡೆಸಿದೆ. ಇರಾನ್ ನ ಪರಮಾಣು ಸೌಲಭ್ಯಗಳ ಮೇಲೆ ಶನಿವಾರ ನಡೆದ ದಾಳಿಗಳಲ್ಲಿ ಬಿ-2 ಸ್ಟೆಲ್ತ್ ಬಾಂಬರ್ಗಳನ್ನು ಬಳಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಬಾಂಬರ್ಗಳು ಜಿಬಿಯು-57 ಮ್ಯಾಸಿವ್ ಆರ್ಡನೆನ್ಸ್ ಪೆನೆಟ್ರೇಟರ್ ಅನ್ನು ನಿಯೋಜಿಸಿದ್ದಾರೆ, ಇದನ್ನು ಸಾಮಾನ್ಯವಾಗಿ “ಬಂಕರ್ ಬಸ್ಟರ್” ಎಂದು ಕರೆಯಲಾಗುತ್ತದೆ. ಬಾಂಬ್ ಸಾಂಪ್ರದಾಯಿಕ ಸಿಡಿತಲೆಯನ್ನು ಹೊಂದಿದ್ದು, ಸ್ಫೋಟಗೊಳ್ಳುವ ಮೊದಲು ಮೇಲ್ಮೈಯಿಂದ ಸುಮಾರು 200 ಅಡಿ (61 ಮೀಟರ್) ಕೆಳಗೆ ಭೇದಿಸಲು ಸಾಧ್ಯವಾಗುತ್ತದೆ ಎಂದು ನಂಬಲಾಗಿದೆ ಮತ್ತು ಅನೇಕ ಬಾಂಬ್ಗಳನ್ನು ಅನುಕ್ರಮವಾಗಿ ಬೀಳಿಸಬಹುದು, ಪ್ರತಿ ದಾಳಿಯೊಂದಿಗೆ ಪರಿಣಾಮಕಾರಿಯಾಗಿ ಆಳವಾಗಿ “ಕೊರೆಯಬಹುದು”. ಬಿ-2 ಪ್ರಸ್ತುತ ಜಿಬಿಯು-57ಎ/ಬಿ ಅನ್ನು ಸಾಗಿಸುವ ಸಾಮರ್ಥ್ಯವಿರುವ ಏಕೈಕ ವಿಮಾನವಾಗಿದೆ. https://youtu.be/2OZcwgmA5OA

Read More

ಇರಾನ್-ಇಸ್ರೇಲ್ ಸಂಘರ್ಷಕ್ಕೆ ಇದೀಗ ಅಮೆರಿಕ ಅಧಿಕೃತ ಪ್ರವೇಶವಾಗಿದ್ದು, ಪೋರ್ಡೋ, ನಟಾಂಜ್, ಎಸ್ಟಹಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಇರಾನ್ ಪರಮಾಣು ಸೌಲಭ್ಯಗಳ ಮೇಲೆ ವೈಮಾನಿಕ ದಾಳಿಯ ನಂತರ ಇರಾನ್ನ ಪರಮಾಣು ಸೌಲಭ್ಯಗಳ ಮೇಲಿನ ಅಮೆರಿಕದ ವಾಯುದಾಳಿಯನ್ನು ಹೌತಿಗಳು ಖಂಡಿಸಿದ್ದಾರೆ. ಯೆಮೆನ್ನ ಹೌತಿಗಳು ಇರಾನ್ನ ಪರಮಾಣು ಸೌಲಭ್ಯಗಳ ಮೇಲಿನ ಅಮೆರಿಕದ ದಾಳಿಯನ್ನು ಖಂಡಿಸಿದ್ದಾರೆ, ಇದನ್ನು “ಅಪಾಯಕಾರಿ ಉಲ್ಬಣ ಮತ್ತು ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಭದ್ರತೆ ಮತ್ತು ಶಾಂತಿಗೆ ನೇರ ಬೆದರಿಕೆ” ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ದಾಳಿಯ ಹಿಂದಿನ ದಿನ, “ಯುಎಸ್ ಇರಾನ್ ವಿರುದ್ಧ ದಾಳಿ ಮತ್ತು ಆಕ್ರಮಣದಲ್ಲಿ ತೊಡಗಿಸಿಕೊಂಡರೆ” ಕೆಂಪು ಸಮುದ್ರದಲ್ಲಿ ಅಮೆರಿಕದ ಹಡಗುಗಳನ್ನು ಗುರಿಯಾಗಿಸುವುದಾಗಿ ಉಗ್ರಗಾಮಿ ಗುಂಪು ಹೇಳಿಕೆಯಲ್ಲಿ ಎಚ್ಚರಿಸಿದೆ.

Read More

ವಾಷಿಂಗ್ಟನ್ : ಇರಾನ್-ಇಸ್ರೇಲ್ ಸಂಘರ್ಷಕ್ಕೆ ಇದೀಗ ಅಮೆರಿಕ ಅಧಿಕೃತ ಪ್ರವೇಶವಾಗಿದ್ದು, ಪೋರ್ಡೋ, ನಟಾಂಜ್, ಎಸ್ಟಹಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಇರಾನ್ ಪರಮಾಣು ಸೌಲಭ್ಯಗಳ ಮೇಲೆ ವೈಮಾನಿಕ ದಾಳಿಯ ನಂತರ ಅಮೆರಿಕದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಪರಮಾಣು ನೆಲೆಗಳ ಮೇಲಿನ ದಾಳಿಯನ್ನು ಖಂಡಿಸಿರುವ ಇರಾನ್ ಅಮೆರಿಕದ ಮೇಲೆ ಸೇಡು ತೀರಿಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇರಾನ್ ಮೇಲಿನ ದಾಳಿ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಇರಾನ್ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ಮಾಡಿದೆ, ಸೇನೆ ದಾಳಿ ವೇಳೆ ಮೂರು ನೆಲೆಗಳು ನಾಶವಾಗಿವೆ. ಇರಾನ್ ಶಾಂತಿಯ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದ್ದಾರೆ. ಮಧ್ಯಪ್ರಾಚ್ಯದ ಬೆದರಿಸುವ ಇರಾನ್ ಈಗ ಶಾಂತಿ ಸ್ಥಾಪಿಸಬೇಕು. ಅವರು ಹಾಗೆ ಮಾಡದಿದ್ದರೆ, ಭವಿಷ್ಯದ ದಾಳಿಗಳು ಇನ್ನೂ ದೊಡ್ಡದಾಗಿರುತ್ತವೆ ಮತ್ತು ಸುಲಭವಾಗಿರುತ್ತವೆ. 40 ವರ್ಷಗಳಿಂದಅವರು ನಮ್ಮ ಜನರನ್ನು ಕೊಲ್ಲುತ್ತಿದ್ದಾರೆ,…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಬೆಳಗಾವಿ : ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಚಾಕುವಿನಿಂದ ಇರಿದು ಯಾಸೀರ್ ಜಾತಗಾರ (24) ಹತ್ಯೆ ಮಾಡಲಾಗಿದೆ. ಯಾಸೀರ್ ಕೊಲೆಗೈದು ಪೊಲೀಸರಿಗೆ ಆರೋಪಿ ರೋಹಿತ್ ಶರಣಾಗಿದ್ದಾನೆ. ಸ್ಥಳಕ್ಕೆ ಎಸ್ ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಇಸ್ರೇಲ್-ಇರಾನ್ ನಡುವಿನ ಯುದ್ಧಕ್ಕೆ ಇದೀಗ ಅಮೇರಿಕ ಅಧಿಕೃತ ಪ್ರವೇಶ ಪಡೆದಿದ್ದು,  ಅಮೆರಿಕ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದೆ. ಅಮೆರಿಕ ಪೋರ್ಡೋ, ನಟಾಂಜ್, ಎಸ್ಟಹಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ.  ಅಮೆರಿಕದ ದಾಳಿ ಬೆನ್ನಲ್ಲೇ ಪರಮಾಣು ಸ್ಥಾವಗಳಲ್ಲಿ ಮಾಲಿನ್ಯದ ಯಾವುದೇ ಲಕ್ಷಣಗಳಿಲ್ಲ, ಜನರಿಗೆ ವಿಕಿರಣ ಅಪಾಯವಿಲ್ಲ ಎಂದು ಇರಾನ್ನ ಪರಮಾಣು ಶಕ್ತಿ ಸಂಸ್ಥೆ ಮಾಹಿತಿ ನೀಡಿದೆ.

Read More