Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಮಹಿಳಾ ಅಪಾಯ ಸೂಚ್ಯಂಕದ ಪ್ರಕಾರ, ಭಾರತದ ಸ್ಥಾನಮಾನದೊಂದಿಗೆ, 2025 ರಲ್ಲಿ ಮಹಿಳೆಯರಿಗೆ ಅತ್ಯಂತ ಅಪಾಯಕಾರಿ 10 ದೇಶಗಳ ಪಟ್ಟಿ ಇಲ್ಲಿದೆ. ದಕ್ಷಿಣ ಆಫ್ರಿಕಾ ದಕ್ಷಿಣ ಆಫ್ರಿಕಾವು ಲಿಂಗ ಆಧಾರಿತ ಹಿಂಸಾಚಾರದ (GBV) ಆತಂಕಕಾರಿ ಬಿಕ್ಕಟ್ಟನ್ನು ಎದುರಿಸುತ್ತಿದೆ, ಇದು ಮಹಿಳೆಯರಿಗೆ ವಿಶೇಷವಾಗಿ ಅಸುರಕ್ಷಿತ ದೇಶವಾಗಿದೆ. ಈ ವ್ಯಾಪಕ ಸಮಸ್ಯೆಯು ಕತ್ತಲಾದ ನಂತರ ಒಂಟಿಯಾಗಿ ಹೊರಗೆ ಹೋದಾಗ ಮಹಿಳೆಯರು ಸುರಕ್ಷಿತ ಭಾವನೆ ಹೊಂದುವ ಅಸಾಧಾರಣ ಕಡಿಮೆ ದರಗಳಿಗೆ ಕೊಡುಗೆ ನೀಡುತ್ತದೆ. ಜಾಗತಿಕವಾಗಿ ಮಹಿಳೆಯರ ವಿರುದ್ಧದ ಕೆಲವು ಅತ್ಯಧಿಕ ಹಿಂಸಾತ್ಮಕ ಅಪರಾಧಗಳ ದರಗಳನ್ನು ಸಹ ದೇಶವು ದಾಖಲಿಸುತ್ತದೆ, ಇದು ಮಹಿಳಾ ಸುರಕ್ಷತೆಗೆ ತೀವ್ರ ಪರಿಣಾಮಗಳನ್ನು ಬೀರುತ್ತದೆ. ಬ್ರೆಜಿಲ್ ಮಹಿಳೆಯರಿಗೆ ಗಮನಾರ್ಹ ಅಪಾಯಗಳನ್ನು ಹೊಂದಿರುವ ದೇಶಗಳಲ್ಲಿ ಬ್ರೆಜಿಲ್ ಸ್ಥಿರವಾಗಿ ಸ್ಥಾನ ಪಡೆದಿದೆ, ಮೂರನೇ ಒಂದು ಭಾಗಕ್ಕಿಂತ ಕಡಿಮೆ ಮಹಿಳೆಯರು ರಾತ್ರಿಯಲ್ಲಿ ಒಂಟಿಯಾಗಿ ನಡೆಯಲು ಸುರಕ್ಷಿತವಾಗಿರುತ್ತಾರೆ ಎಂಬ ಅಂಶದಿಂದ ಇದು ಎತ್ತಿ ತೋರಿಸಲ್ಪಟ್ಟಿದೆ. ಈ ವ್ಯಾಪಕವಾದ ಅಭದ್ರತೆಯ ಭಾವನೆಯು ಸ್ತ್ರೀ ಹತ್ಯೆ ಮತ್ತು ಮಹಿಳೆಯರ ಮೇಲಿನ…
ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೊಸಲೆನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ನಿಖಿಲ್ ಸೊಸಲೆ ಬಂಧನಕ್ಕೆ ಕಾರಣ ಬಹಿರಂಗವಾಗಿದ್ದು, ಪೊಲೀಸರು ನಿರಾಕರಿಸಿದ್ದರೂ ಬೆಂಗಳೂರಿನಲ್ಲಿ ಆರ್ ಸಿಬಿ ವಿಕ್ಟರಿ ಪರೇಡ್ ಅಂತ ಪೋಸ್ಟ್ ಹಾಕಿದ್ದರು. ಪೊಲೀಸರ ಅನುಮತಿ ಪಡೆಯದೇ ನಿಖಲ್ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.
ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ. ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರಕಾರವು ಸಿಐಡಿ ತನಿಖೆಗೆ ಒಳಪಡಿಸಿದೆ. ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯ ಸಂಭ್ರಮಾಚರಣೆಯ ವೇಳೆ 11 ಮಂದಿ ಸಾವಿಗೀಡಾಗಿರುವ ಪ್ರಕರಣದ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ತಿಳಿಸಿದರು. ಎರಡು ಎಫ್ಐಆರ್ಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮತ್ತೊಂದು ಕಡೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಕೆಎಸ್ಸಿಎ, ಆರ್ಸಿಬಿ, ಡಿಎನ್ಎ ಎಂಟರ್ಟೈನ್ಮೆಂಟ್ನ ಮ್ಯಾನೇಜ್ಮೆಂಟ್ ವಿರುದ್ಧ ಎಫ್ಐಆರ್ ದಾಖಲಿದ್ದು, ಅವರ ಪ್ರತಿನಿಧಿಗಳನ್ನು ಬಂಧಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ…
ನವದೆಹಲಿ :: ದೇಶದ ಆರ್ಥಿಕತೆಯನ್ನು ಉತ್ತೇಜಿಸುವ ಮತ್ತು ಹಣದುಬ್ಬರವನ್ನು ಸಮತೋಲನದಲ್ಲಿಡುವ ಪ್ರಯತ್ನದಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಹಣಕಾಸು ನೀತಿ ಸಮಿತಿಯ (MPC) ಪ್ರಮುಖ ಸಭೆಯಲ್ಲಿ ಮತ್ತೊಮ್ಮೆ ಬಡ್ಡಿದರಗಳ ಕುರಿತು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 6, 2025 ರಂದು ಕೊನೆಗೊಂಡ ಮೂರು ದಿನಗಳ ಸಭೆಯ ನಂತರ, RBI ಗವರ್ನರ್ ಸಂಜಯ್ ಮಲ್ಹೋತ್ರಾ ರೆಪೊ ದರದ ಕುರಿತು ಇತ್ತೀಚಿನ ಘೋಷಣೆಯನ್ನು ಮಾಡಿದರು. https://twitter.com/ANI/status/1930846601318109253?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1930847824490770799?ref_src=twsrc%5Egoogle%7Ctwcamp%5Eserp%7Ctwgr%5Etweet ನಿರ್ಧಾರವೇನು? RBI ಸತತ ಮೂರನೇ ಬಾರಿಗೆ ಬಡ್ಡಿದರಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ. ಈ ಬಾರಿಯೂ ಸಹ, ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ಗಳಷ್ಟು (bps) ಕಡಿಮೆ ಮಾಡಲಾಗಿದೆ. ಈಗ ರೆಪೊ ದರವು 5.50% ಕ್ಕೆ ಇಳಿದಿದೆ, ಅದು ಮೊದಲು 6.00% ಆಗಿತ್ತು. ಈ ಕ್ರಮವು ಸಾಲ ತೆಗೆದುಕೊಳ್ಳುವ ಗ್ರಾಹಕರ ಮೇಲೆ ನೇರ ಪರಿಣಾಮ ಬೀರುತ್ತದೆ – ವಿಶೇಷವಾಗಿ ಗೃಹ ಸಾಲಗಳು, ವಾಹನ ಸಾಲಗಳು ಮತ್ತು ವೈಯಕ್ತಿಕ ಸಾಲಗಳ EMI ಕಡಿಮೆಯಾಗುವ ಸಾಧ್ಯತೆಯಿದೆ. ಕೊನೆಯ ಎರಡು ಕಡಿತಗಳು…
ನವದೆಹಲಿ : ಸಾಲಗಾರರಿಗೆ ಆರ್ ಬಿಐ ಸಿಹಿಸುದ್ದಿ ನೀಡಿದ್ದು, ಸತತ ಮೂರನೇ ಬಾರಿಗೆ ಆರ್ಬಿಐ ಪ್ರಮುಖ ಸಾಲ ದರವನ್ನು ಕಡಿತಗೊಳಿಸಿದ್ದು, ಶೇ. 5.5 ಕ್ಕೆ ಇಳಿಸಿದೆ. ಎಂಪಿಸಿ (ಹಣಕಾಸು ನೀತಿ ಸಮಿತಿ) ರೆಪೊ ದರವನ್ನು 50 ಬೇಸಿಸ್ ಪೌಂಡ್ಗಳಿಂದ 5.5% ಕ್ಕೆ ಇಳಿಸಲು ನಿರ್ಧರಿಸಿದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ. MPC ಸಭೆಯ ಫಲಿತಾಂಶಗಳನ್ನು ತಿಳಿಸಿದ RBI ಗವರ್ನರ್ ಸಂಜಯ್ ಮಲ್ಹೋತ್ರಾ, ಸತತ ಮೂರನೇ ಬಾರಿಗೆ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್ಗಳಿಂದ 5.5% ಕ್ಕೆ ಇಳಿಸುವುದಾಗಿ ಘೋಷಿಸಿದರು. https://twitter.com/ANI/status/1930846601318109253?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1930847824490770799?ref_src=twsrc%5Egoogle%7Ctwcamp%5Eserp%7Ctwgr%5Etweet
ಚೆನ್ನೈ : ಮಲಯಾಳಂ ನಟ ಶೈನ್ ಟಾಮ್ ಚಾಕೊ ಮತ್ತು ಅವರ ಕುಟುಂಬ ಶುಕ್ರವಾರ ಬೆಳಿಗ್ಗೆ ತಮಿಳುನಾಡು ಬಳಿ ಕಾರು ಅಪಘಾತಕ್ಕೀಡಾಗಿದೆ. ಅವರ ತಂದೆ ಸಿಪಿ ಚಾಕೊ ಸ್ಥಳದಲ್ಲೇ ಸಾವನ್ನಪ್ಪಿದರೆ, ನಟ ಮತ್ತು ಅವರ ತಾಯಿಗೆ ತೀವ್ರ ಗಾಯಗಳಾಗಿವೆ. ಅಪಘಾತದ ಸಮಯದಲ್ಲಿ, ಶೈನ್ ಅವರ ತಾಯಿ, ಸಹೋದರ, ತಂದೆ ಮತ್ತು ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದರು.ಸೈನ್ ಮತ್ತು ಅವರ ತಾಯಿಯನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ವರದಿಗಳ ಪ್ರಕಾರ, ಅವರ ಸಹೋದರ ಮತ್ತು ಕಾರು ಚಾಲಕ ಕೂಡ ಗಾಯಗೊಂಡಿದ್ದಾರೆ.
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿ ನಾಲ್ವರು ಆಯೋಜಕರು ಅರೆಸ್ಟ್ ಆಗುತ್ತಿದಂತೆ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಮುಖ್ಯಸ್ಥ ನಾಪತ್ತೆಯಾಗಿದ್ದಾರೆ. ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ ಎ ಮಾಲೀಕ ವೆಂಕಟ್ ವರ್ಧನ್ ನಾಪತ್ತೆಯಾಗಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್…
ನವದೆಹಲಿ : ಪ್ರಸ್ತುತ, ಡಿಜಿಟಲ್ ಪಾವತಿಗಳು ಹೆಚ್ಚಾಗಿದ್ದು, 10 ರೂ. ಚಹಾ ಕುಡಿದ್ರೂ ಫೋನ್ ಪೇ ಮತ್ತು ಗೂಗಲ್ ಪೇ ಮಾಡುತ್ತಿದ್ದಾರೆ. ಅನೇಕ ಜನರು ತಮ್ಮ ಜೇಬಿನಲ್ಲಿ ಹಣವನ್ನ ಇಟ್ಟುಕೊಳ್ಳುವುದನ್ನ ಮರೆತಿದ್ದಾರೆ. ನಿಮ್ಮ ಫೋನ್’ನಲ್ಲಿ ಹಣವಿದ್ದರೆ, ನೀವು ಎಲ್ಲಿಗೆ ಹೋದರೂ.? ಅವರು ಅದನ್ನ ಯಾವುದಕ್ಕೂ ಸ್ಕ್ಯಾನ್ ಮಾಡುತ್ತಾರೆ ಎಂದು ಹೇಳುತ್ತಾರೆ. ಆದಾಗ್ಯೂ, ಡಿಜಿಟಲ್ ಹೆಚ್ಚು ಅವಲಂಬಿಸುವುದು ಕೆಲವೊಮ್ಮೆ ಸಮಸ್ಯೆಗಳಿಗೆ ಕಾರಣವಾಗಬಹುದು. ತುರ್ತು ಸಮಯದಲ್ಲಿ, ಫೋನ್ ಚಾರ್ಜಿಂಗ್ ಖಾಲಿಯಾಗುವುದು, ಡಿಜಿಟಲ್ ಪಾವತಿಗಳನ್ನು ಸ್ವೀಕರಿಸದಿರುವುದು, ಫೋನ್ನಲ್ಲಿ ಡೇಟಾ ಖಾಲಿಯಾಗುವುದು ಮತ್ತು ಕೆಲವೊಮ್ಮೆ ಬ್ಯಾಂಕ್ ಸರ್ವರ್’ಗಳು ಡೌನ್ ಆಗುವಂತಹ ಘಟನೆಗಳು ಸಂಭವಿಸುತ್ತವೆ. ಇಂತಹ ಸಮಯದಲ್ಲಿ, ಡಿಜಿಟಲ್ ಪಾವತಿಗಳನ್ನ ಹೆಚ್ಚು ಅವಲಂಬಿಸಿರುವವರು ಬಹಳ ತೊಂದರೆಯಲ್ಲಿದ್ದಾರೆ. ಇವೆಲ್ಲವೂ ತಿಳಿಯದೆ ಬರುವ ಸಂದರ್ಭಗಳು. ಆದರೆ, ಈಗ ಬ್ಯಾಂಕ್ ನಿಮಗೆ ಮುಂಚಿತವಾಗಿ ಎಚ್ಚರಿಕೆ ನೀಡಿದೆ. ಈ ತಿಂಗಳ 8ನೇ ತಾರೀಖಿನಂದು ಬೆಳಿಗ್ಗೆ 2.30 ರಿಂದ ಬೆಳಿಗ್ಗೆ 6.30 ರವರೆಗೆ ತನ್ನ UPI ಸೇವೆಗಳು ಲಭ್ಯವಿರುವುದಿಲ್ಲ ಎಂದು ಹೇಳಲಾಗಿದೆ. HDFC ಬ್ಯಾಂಕ್ ಈ…