Author: kannadanewsnow57

ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ (Pancreatic Cancer) ಪ್ರತಿ ವರ್ಷ ವಿಶ್ವಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿತೆಗೆದುಕೊಳ್ಳುವ ಅತ್ಯಂತ ಭಯಾನಕ ಕಾಯಿಲೆಗಳಲ್ಲಿ ಒಂದಾಗಿದೆ. ಇದನ್ನು ‘ಮೂಕ ಕೊಲೆಗಾರ’ ಎಂದು ಕರೆಯಲಾಗುತ್ತದೆ. ಏಕೆಂದರೆ ಅದು ಮುಂದುವರಿದ ಹಂತಕ್ಕೆ ತಲುಪುವವರೆಗೆ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ. ಆದಾಗ್ಯೂ.. ಇತ್ತೀಚಿನ ವೈದ್ಯಕೀಯ ಸಂಶೋಧನೆಯ ಪ್ರಕಾರ, ನಮ್ಮ ಕಾಲುಗಳಲ್ಲಿ ಕಂಡುಬರುವ ಕೆಲವು ಬದಲಾವಣೆಗಳು ಈ ಮಾರಕ ಕ್ಯಾನ್ಸರ್‌ನ ಆರಂಭಿಕ ಎಚ್ಚರಿಕೆಯ ಚಿಹ್ನೆಗಳಾಗಿರಬಹುದು. ಕಾಲುಗಳಲ್ಲಿ ಕಂಡುಬರುವ ಆ ನಾಲ್ಕು ಪ್ರಮುಖ ಲಕ್ಷಣಗಳು ಮತ್ತು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ನೊಂದಿಗಿನ ಅವುಗಳ ಸಂಬಂಧದ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ಕಾಲುಗಳಲ್ಲಿ ಕಂಡುಬರುವ 4 ಮುಖ್ಯ ಎಚ್ಚರಿಕೆಗಳು: ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ರಕ್ತದಲ್ಲಿ ಬದಲಾವಣೆಗಳನ್ನು ಉಂಟುಮಾಡುತ್ತದೆ. ಇದು ಕಾಲುಗಳಲ್ಲಿ ವಿವಿಧ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇಲ್ಲಿವೆ.. 1. ಕಾಲುಗಳಲ್ಲಿ ಊತ: ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ರೋಗಿಗಳಲ್ಲಿ ಕಾಲುಗಳಲ್ಲಿ ಊತವು ಸಾಮಾನ್ಯವಾಗಿದೆ. ಇದನ್ನು ವೈದ್ಯಕೀಯ ಪರಿಭಾಷೆಯಲ್ಲಿ ಎಡಿಮಾ ಎಂದು ಕರೆಯಲಾಗುತ್ತದೆ. ಮೇದೋಜೀರಕ ಗ್ರಂಥಿಯು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ದ್ರವಗಳು ಸಂಗ್ರಹವಾಗುತ್ತವೆ.…

Read More

ಗ್ರಾಮದ ನಕ್ಷೆಯಲ್ಲಿ ದಾರಿ ಇದ್ದು, ಅದನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅಂತಹ ದಾರಿಯನ್ನು ತಕ್ಷಣವೇ ತೆರವುಗೊಳಿಸುವುದು ಕಂದಾಯ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸಚಿವರು ಮಾಹಿತಿ ನೀಡಿದ್ದು,ಖಾಸಗಿ ಜಮೀನುಗಳ ಮೂಲಕ ಹಾದು ಹೋಗುವ ವಾಡಿಕೆ ರಸ್ತೆಗಳ ಪ್ರಕರಣಗಳು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತವೆ. ಆದಾಗ್ಯೂ, ರೈತರಿಗೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಬಿತ್ತನೆ ಬೀಜ, ಗೊಬ್ಬರ ಸಾಗಿಸಲು ಮತ್ತು ಬೆಳೆಗಳನ್ನು ಸಾಗಿಸಲು ದಾರಿ ಕಲ್ಪಿಸಿಕೊಡಲು ತಹಶೀಲ್ದಾರ್‌ಗಳಿಗೆ ವಿಶೇಷ ಅಧಿಕಾರ ನೀಡಲಾಗಿದೆ. ಜಮೀನಿನ ಮೂಲ ದಾಖಲೆಗಳು ನಾಶ ಹಾಗೂ ದುರಪಯೋಗವಾಗುವುದನ್ನು ತಡೆಯಲು ‘ಭೂ ಸುರಕ್ಷಾ’ ಯೋಜನೆಗೆ ಚಾಲನೆ ನೀಡಲಾಗಿದೆ. ಯೋಜನೆಯಡಿ 63.58 ಕೋಟಿ ಹಳೆಯ ಕಂದಾಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ರೈತರು ಆನ್‌ಲೈನ್ ಮೂಲಕವೇ ಹಳೆಯ ಕಂದಾಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಪಡೆಯಬಹುದಾಗಿದೆ. ಇದರಿಂದ ಅನಗತ್ಯವಾಗಿ ತಾಲ್ಲೂಕು ಕಚೇರಿಗಳಿಗೆ ಅಲೆಯುವುದು ತಪ್ಪಲಿದೆ ಎಂದು ಕಂದಾಯ ಸಚಿವ…

Read More

ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದ್ದು, ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ   ಅವರು ಹೇಳಿದರು. ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮದಲ್ಲಿ ಗಮನಿಸಿದ ಅಂಶಗಳು, ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಲು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ 10ಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತಾವರಣ ನಿರ್ಮಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ. ನಗರದ ಸಿದ್ದೇಶ್ವರ ನಗರದಲ್ಲಿನ ಅಲೆಮಾರಿ ಜನಾಂಗ ಭೇಟಿ ಮಾಡಿದ್ದು,…

Read More

ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್, ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿ ಖಾಸಗಿ ಶಾಲೆಗಳಲ್ಲಿ ಶೇಕಡ 25 ರಷ್ಟು ಉಚಿತ ಸೀಟು ಪಡೆಯಲು ಶಾಲಾ ಶಿಕ್ಷಣ ಇಲಾಖೆ 2026- 27 ನೇ ಸಾಲಿನ ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಫೆಬ್ರವರಿ 12 ರಂದು ನೆರೆಹೊರೆಯ ಎಲ್ಲಾ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಇದಕ್ಕೆ ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 16ರೊಳಗೆ ಸಲ್ಲಿಸಬಹುದು. ಫೆಬ್ರವರಿ 18ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ನೀಡಲಾಗುವುದು. ಎಲ್ಕೆಜಿ ಮತ್ತು ಒಂದನೇ ತರಗತಿ ಪ್ರವೇಶಕ್ಕೆ ಖಾಸಗಿ ಶಾಲೆಗಳಲ್ಲಿ ಶೇಕಡ 25ರಂತೆ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಕನಿಷ್ಠ ಸೀಟುಗಳ ವಿವರ ಪ್ರಕಟಿಸಲಾಗುವುದು, ಫೆಬ್ರವರಿ 20 ಮತ್ತು 21 ರಂದು ಪ್ರಾಯೋಗಿಕ ಅರ್ಜಿ ಸಲ್ಲಿಕೆ ನಡೆಯಲಿದ್ದು, ಫೆಬ್ರವರಿ 24 ರಿಂದ ಮಾರ್ಚ್ 24ರ ವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 09.02.2026 (ಸೋಮವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗ‍ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸ‍ರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದಶð ರೆಸಿಡೆನ್ಸಿ ಅಪಾಟ್ðಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ…

Read More

ಇತ್ತೀಚಿನ ದಿನಗಳಲ್ಲಿ, ಮೊಬೈಲ್ ಫೋನ್‌ ಗಳಲ್ಲಿ QR ಕೋಡ್‌ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಪಾವತಿ ಮಾಡುವುದು ಎಷ್ಟು ಸಾಮಾನ್ಯವಾಗಿದೆ ಎಂದರೆ ಜನರು ತಮ್ಮ ಫೋನ್‌ಗಳನ್ನು ತೆಗೆದುಕೊಂಡು ಯೋಚಿಸದೆ ಹಣವನ್ನು ಕಳುಹಿಸುತ್ತಾರೆ. ಅದು ತರಕಾರಿ ಮಾರಾಟಗಾರರಾಗಿರಲಿ, ಚಹಾ ಅಂಗಡಿಯಾಗಿರಲಿ, ಪಾರ್ಕಿಂಗ್ ಸ್ಥಳವಾಗಿರಲಿ ಅಥವಾ ಯಾವುದೇ ಸಣ್ಣ ಅಥವಾ ದೊಡ್ಡ ಅಂಗಡಿಯಾಗಿರಲಿ, ನೀವು ಎಲ್ಲೆಡೆ QR ಕೋಡ್‌ಗಳನ್ನು ನೋಡುತ್ತೀರಿ. ಜನರು ತಮ್ಮ ಜೇಬಿನಲ್ಲಿ ಹಣವನ್ನು ಹೊತ್ತುಕೊಳ್ಳುವುದನ್ನು ಬಹುತೇಕ ನಿಲ್ಲಿಸಿದ್ದಾರೆ. ಪರಿಣಾಮವಾಗಿ, ಸ್ಕ್ಯಾಮರ್‌ಗಳು ಈ ಅನುಕೂಲತೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಜನರ ಬ್ಯಾಂಕ್ ಬ್ಯಾಲೆನ್ಸ್‌ಗಳನ್ನು ಅಳಿಸಿಹಾಕಿದ ಪ್ರಕರಣಗಳು ಹಲವಾರು ನಗರಗಳಲ್ಲಿ ವರದಿಯಾಗಿವೆ. ಇದು ನಿಮಗೆ ಸಂಭವಿಸದಿದ್ದರೆ, ನೀವು ಖಂಡಿತವಾಗಿಯೂ ಈ ಸುದ್ದಿಯನ್ನು ಓದಬೇಕು. ನಕಲಿ QR ಕೋಡ್‌  ಸ್ಕ್ಯಾಮರ್‌ಗಳು ಜನದಟ್ಟಣೆಯ ಸ್ಥಳಗಳಿಂದ ಮೂಲ QR ಸ್ಟಿಕ್ಕರ್‌ಗಳನ್ನು ತೆಗೆದುಹಾಕಿ ಮತ್ತು ತಾವೇ ಮುದ್ರಿಸಿದ ನಕಲಿ QR ಕೋಡ್‌ಗಳನ್ನು ಅಂಟಿಸುತ್ತಾರೆ. ಹೊರಗಿನಿಂದ, ನಿಮಗೆ ವ್ಯತ್ಯಾಸವನ್ನು ಹೇಳಲು ಸಾಧ್ಯವಿಲ್ಲ. ಕೆಲವೊಮ್ಮೆ, ಆತುರದಲ್ಲಿ, ಜನರು…

Read More

ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‍ಐಆರ್ ಪೂರ್ವ ಚಟುವಟಿಕೆಯ ಅಂಗವಾಗಿ 2002ರ ಮತದಾರರನ್ನು ಈಗಿನ 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯವು ಆರಂಭವಾಗಿರುತ್ತದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡುವ ಸಂಧರ್ಭದಲ್ಲಿ ಅಥವಾ ಮತಗಟ್ಟೆಗಳಿಗೆ ಭೇಟಿ ನೀಡಿ ಸಾರ್ವಜನಿಕರು 2002ರ ಮತದಾರರ ಪಟ್ಟಿಯ ವಿಧಾನಸಭಾ ಕ್ಷೇತ್ರದ ಹೆಸರು, ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯನ್ನು ನೀಡಬಹುದು. ಮಗ, ಮಗಳು, ಮೊಮ್ಮಕ್ಕಳು ಇವರ ಹೆಸರು, ಮಾಹಿತಿಯನ್ನು ನೀಡಬಹುದು. 2002ರ ಪ್ರಕಾರ ಮತದಾರರ ಪಟ್ಟಿಯಲ್ಲಿ ಹೆಸರನ್ನು ಹುಡಕಲು http://ceo.karnataka.gov.in/search/kn ಹಾಗೂ http://ceo.karnataka.gov.in/voter_list/kn ನ್ನು ಸಂಪರ್ಕಿಸಬಹುದೆಂದು ಪಾಲಿಕೆ ಆಯುಕ್ತೆ ಹಾಗೂ ಮತದಾರರ ನೋಂದಣಾಧಿಕಾರಿ ತಿಳಿಸಿದ್ದಾರೆ.

Read More

ನವದೆಹಲಿ :ವಾಹನವನ್ನು ಮಾರಾಟ ಮಾಡಲಾಗಿದ್ದರೂ, ಹಿಂದಿನ ಮಾಲೀಕರ ಹೆಸರು ಇನ್ನೂ ಸಾರಿಗೆ ಇಲಾಖೆಯ ನೋಂದಣಿ ದಾಖಲೆಗಳಲ್ಲಿದ್ದರೆ, ಅಪಘಾತ ಸಂಭವಿಸಿದಲ್ಲಿ ನೋಂದಾಯಿತ ಮಾಲೀಕರು ಪರಿಹಾರವನ್ನು ಪಾವತಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಆದೇಶವನ್ನು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಸಂದೀಪ್ ಜೈನ್ ಹೊರಡಿಸಿದ್ದಾರೆ. ನ್ಯಾಯಾಲಯವು ಓರಿಯಂಟಲ್ ವಿಮಾ ಕಂಪನಿಯ ಮೇಲ್ಮನವಿಯನ್ನು ಸಹ ವಜಾಗೊಳಿಸಿತು ಮತ್ತು ಕಾರ್ಮಿಕರ ಪರಿಹಾರ ಆಯುಕ್ತರ ಆದೇಶವನ್ನು ಎತ್ತಿಹಿಡಿದಿದೆ. ಪ್ರಕರಣದ ಹಿನ್ನೆಲೆ ವಾಸ್ತವವಾಗಿ, ಫೆಬ್ರವರಿ 26, 2015 ರಂದು, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಒಂದು ದುರಂತ ರಸ್ತೆ ಅಪಘಾತ ಸಂಭವಿಸಿದೆ. ಕಾರು ಚಾಲಕ ಧರ್ಮವೀರ್ ಅಪಘಾತದಲ್ಲಿ ಸಾವನ್ನಪ್ಪಿದರು. ಮೊರಾದಾಬಾದ್‌ನ ಕಾರ್ಮಿಕರ ಪರಿಹಾರ ಆಯುಕ್ತರು ಮೃತರ ಕುಟುಂಬಕ್ಕೆ ₹826,495 ಪರಿಹಾರವನ್ನು ಆದೇಶಿಸಿದರು. ವಿಮಾ ಕಂಪನಿಯು ಆದೇಶವನ್ನು ಪ್ರಶ್ನಿಸಿತು. ಈ ಆದೇಶವನ್ನು ಪ್ರಶ್ನಿಸಿ, ವಾಹನದ ಮೂಲ ಮಾಲೀಕ ರಾಕೇಶ್, ಅಪಘಾತಕ್ಕೆ ಮುನ್ನವೇ ನಿರ್ಭಯ್ ಕುಮಾರ್‌ಗೆ ಕಾರನ್ನು ಮಾರಾಟ ಮಾಡಿದ್ದರು, ಆದ್ದರಿಂದ ಉದ್ಯೋಗದಾತ-ಉದ್ಯೋಗಿ ಸಂಬಂಧ ಕೊನೆಗೊಂಡಿದೆ ಮತ್ತು ಕಂಪನಿಯು…

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಭಾರತೀಯ ಅಂಚೆ ಇಲಾಖೆ, ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ನೇಮಕಾತಿ ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ 31 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಪ್ರಕಟಿಸಿದೆ. ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ). ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10 ನೇ ತರಗತಿಯಲ್ಲಿ ಪಡೆದ ಅಂಕಗಳ (ಮೆರಿಟ್) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ…

Read More

ಬೆಂಗಳೂರು : ನಮ್ಮ ಮೆಟ್ರೋ ಬೆಲೆ ಏರಿಕೆ ಶಾಕ್ ಎದುರಾಗಿದ್ದು, ಬಿಎಂಆರ್ಸಿಎಲ್ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗುವುದು ಫಿಕ್ಸ್ ಎಂದು ತಿಳಿಸಿದೆ. ಈ ಬಗ್ಗೆ BMRCL ಎಂಡಿ ರವಿಶಂಕರ್ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ತುರ್ತಾಗಿ ದರ ಏರಿಕೆ ನಿಲ್ಲಿಸುವಂತೆ ಆದೇಶ ಬಂದರೆ ಮಾತ್ರ ಈ ನಿರ್ಧಾರಕ್ಕೆ ಬ್ರೇಕ್ ಬೀಳಲಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಫಿಕ್ಸ್ ಆಗಿದೆ. ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆ.9, ಸೋಮವಾರದಿಂದ ಹೊಸ ದರಗಳು ಜಾರಿಗೆ ಬರಲಿದ್ದು, ನಿರ್ವಹಣಾ ವೆಚ್ಚದ ಹೆಚ್ಚಳವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದರ ಏರಿಕೆಗೆ ಮೆಟ್ರೋ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ವಾರ್ಷಿಕ ದರ ಪರಿಷ್ಕರಣೆ ಬೆಂಗಳೂರು…

Read More