Author: kannadanewsnow57

ಬೆಂಗಳೂರು : ಕ್ರೀಡೆ, ಎನ್‌ಸಿಸಿ, ರಕ್ಷಣೆ ಸೇರಿ ಇತರ ವಿಶೇಷ ವರ್ಗ ಹಾಗೂ ಸಿಇಟಿ ಅರ್ಜಿಯಲ್ಲಿ ವಿವಿಧ ಕೋಟಾಗಳನ್ನು ನಮೂದಿಸಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನಾ ಕಾರ್ಯವು ಮೇ 5ರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಕೆಇಎ ವೆಬ್‌ಸೈಟ್‌ನಲ್ಲಿ ತಮಗೆ ಬೇಕಾದ ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಿಕೊಳ್ಳಲು ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ. ಈ ಹಿಂದೆ ಸಿಇಟಿ ರ್ಯಾಂಕ್ ಬಂದ ನಂತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಮೊದಲೇ ದಾಖಲೆ ಪರಿಶೀಲನೆ ಮಾಡಿಕೊಂಡು, ಫಲಿತಾಂಶ ನಂತರ ಅಪ್ಪನ್ ಎಂಟ್ರಿಗೆ ಅವಕಾಶ ನೀಡಲಾಗುತ್ತಿದೆ. ಮೇ 2ರವರೆಗೆ ಅರ್ಜಿಯಲ್ಲಿನ ದೋಷ ಗಳನ್ನು ಸರಿಪಡಿಸಿಕೊಳ್ಳಲು ಬಿಟ್ಟಿದ್ದು, ಇದುವರೆಗೂ 16 ಸಾವಿರಕ್ಕೂ ಹೆಚ್ಚು ಮಂದಿ ತಿದ್ದುಪಡಿ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಮತ್ತೊಮ್ಮೆ ತಮ್ಮ ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ಕಾಲೇಜಿಗೆ ಹೋಗಿ ತಮ್ಮ ಅರ್ಜಿಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು…

Read More

ಬೆಂಗಳೂರು : 15 ದಿನಗಳ ಮಟ್ಟಿಗೆ ಗ್ರಾಮ ಪಂಚಾಯಿತಿ ಉಪ ಚುನಾವಣೆ ಮುಂದೂಡಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ.? ರಾಜ್ಯ ಚುನಾವಣಾ ಆಯೋಗವು ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಆದೇಶದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ರನ್ವಯ ಹಾಗೂ ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು, 1993ರ ನಿಯಮ 12 ರನ್ವಯ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ ಖಾಲಿ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿರುತ್ತದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ಮತ್ತು (3) ರಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಕೆಲವು ಜಿಲ್ಲೆಯ ಜಿಲ್ಲಾಧಿಕಾರಿಗಳು ತಮ್ಮ ಮನವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಪಾಲಿಸಲು ಹಾಗೂ ಇತರೆ ಸಮಸ್ಯೆಗಳ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಕೋರಿ ಗ್ರಾಮ ಪಂಚಾಯತಿ ಉಪ-ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿರುತ್ತಾರೆ. ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಗ್ರಾಮ…

Read More

ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಬಲಿಯಾದ ರಾಜ್ಯದ ಭರತ್ ಭೂಷಣ್ ಹಾಗೂ ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಎಲ್ಲಾ ಉಗ್ರರನ್ನು ನಾಶಪಡಿಸುವ ಕೆಲಸ ಮಾಡಬೇಕು. ಭಯೋತ್ಪಾದಕರ ದಾಳಿಯಲ್ಲಿ ಭರತ್ ಭೂಷಣ್, ಮಂಜುನಾಥ್ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡುತ್ತೇವೆ. ಅಂತ್ಯಕ್ರಿಯೆಗೆ ಸರ್ಕಾರದಿಂದಲೇ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭರತ್ ಅಂತ್ಯಕ್ರಿಯೆ ವ್ಯವಸ್ಥೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ನೋಡಿಕೊಳ್ಳಲಿದ್ದಾರೆ. ಶಿವಮೊಗ್ಗದಲ್ಲಿ ಮಂಜುನಾಥ್ ಅಂತ್ಯಕ್ರಿಯೆಯನ್ನು ಸಚಿವ ಮಧು ಬಂಗಾರಪ್ಪ ನೋಡಿಕೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Read More

ನವದೆಹಲಿ : ನೀವು ಎಟಿಎಂನಿಂದ ಆಗಾಗ್ಗೆ ಹಣವನ್ನು ಹಿಂಪಡೆಯುತ್ತಿದ್ದರೆ ಅಥವಾ ಬ್ಯಾಲೆನ್ಸ್ ಪರಿಶೀಲಿಸುತ್ತಿದ್ದರೆ, ಈ ಸುದ್ದಿ ನಿಮಗೆ ಮುಖ್ಯವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ರಾಷ್ಟ್ರೀಯ ಪಾವತಿ ನಿಗಮದ (NPCI) ಪ್ರಸ್ತಾವನೆಯನ್ನು ಅನುಮೋದಿಸಿದ್ದು, ಅದರ ನಂತರ ಮೇ 1, 2025 ರಿಂದ ATM ವಹಿವಾಟುಗಳ ಮೇಲಿನ ಶುಲ್ಕಗಳು ಹೆಚ್ಚಾಗಲಿವೆ. ಮೇ 1, 2025 ರಿಂದ ಏನು ಬದಲಾಗುತ್ತದೆ? ನಗದು ಹಿಂಪಡೆಯುವಿಕೆ ಶುಲ್ಕ: ಪ್ರತಿ ವಹಿವಾಟಿಗೆ ₹17 ರಿಂದ ₹19 ಕ್ಕೆ ಏರಿಕೆ. ಬ್ಯಾಲೆನ್ಸ್ ಚೆಕ್ ಶುಲ್ಕ: ಪ್ರತಿ ವಹಿವಾಟಿಗೆ ₹6 ರಿಂದ ₹7 ಕ್ಕೆ ಏರಿಕೆ ಉಚಿತ ಮಿತಿ: ಈ ಹೊಸ ಶುಲ್ಕಗಳು ಮೆಟ್ರೋ ನಗರಗಳಲ್ಲಿ 5 ಉಚಿತ ವಹಿವಾಟುಗಳು ಮತ್ತು ಮೆಟ್ರೋ ಅಲ್ಲದ ಪ್ರದೇಶಗಳಲ್ಲಿ 3 ಉಚಿತ ವಹಿವಾಟುಗಳ ನಂತರ ಅನ್ವಯವಾಗುತ್ತವೆ. ಶುಲ್ಕಗಳು ಏಕೆ ಹೆಚ್ಚಾದವು? ಎಟಿಎಂ ನೆಟ್‌ವರ್ಕ್ ಆಪರೇಟರ್‌ಗಳು ಮತ್ತು ವೈಟ್ ಲೇಬಲ್ ಎಟಿಎಂ ಕಂಪನಿಗಳು ತಮ್ಮ ನಿರ್ವಹಣೆ ಮತ್ತು ಕಾರ್ಯಾಚರಣೆಯ ವೆಚ್ಚಗಳು ಹೆಚ್ಚಾಗಿದ್ದರಿಂದ ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸುವಂತೆ…

Read More

ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಬಲಿಯಾದ ರಾಜ್ಯದ ಭರತ್ ಭೂಷಣ್ ಹಾಗೂ ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯುತ್ತಿರುವ, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದಕರ ದಾಳಿಯಲ್ಲಿ ಭರತ್ ಭೂಷಣ್, ಮಂಜುನಾಥ್ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡುತ್ತೇವೆ. ಅಂತ್ಯಕ್ರಿಯೆಗೆ ಸರ್ಕಾರದಿಂದಲೇ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭರತ್ ಅಂತ್ಯಕ್ರಿಯೆ ವ್ಯವಸ್ಥೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ನೋಡಿಕೊಳ್ಳಲಿದ್ದಾರೆ. ಶಿವಮೊಗ್ಗದಲ್ಲಿ ಮಂಜುನಾಥ್ ಅಂತ್ಯಕ್ರಿಯೆಯನ್ನು ಸಚಿವ ಮಧು ಬಂಗಾರಪ್ಪ ನೋಡಿಕೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ.…

Read More

ಪ್ರಸ್ತುತ, ಬೇಸಿಗೆಯ ಉತ್ತುಂಗದಿಂದಾಗಿ ಎಲ್ಲರೂ ಶಾಖ ಮತ್ತು ಬಿಸಿಲಿನ ತಾಪಮಾನದಿಂದ ಬಳಲುತ್ತಿದ್ದಾರೆ. ಶಾಖದಿಂದ ಮುಕ್ತಿ ಪಡೆಯಲು ಅವರು ತಣ್ಣೀರು ಕುಡಿಯುತ್ತಿದ್ದಾರೆ. ಅದೇ ರೀತಿ, ಒಬ್ಬ ಮಹಿಳೆ ತನ್ನ ಮನೆಯಲ್ಲಿ ಫ್ರಿಡ್ಜ್‌ನಲ್ಲಿರುವ ತಣ್ಣೀರನ್ನು ಕುಡಿಯಲು ರೆಫ್ರಿಜರೇಟರ್ ಬಾಗಿಲು ತೆರೆದ ತಕ್ಷಣ ಫ್ರಿಡ್ಜ್ ನಲ್ಲಿ ನಾಗರಹಾವನ್ನು ನೋಡಿ ಆಘಾತಕ್ಕೊಳಗಾದಳು. ಅವಳು ತಕ್ಷಣ ಫ್ರಿಡ್ಜ್ ನಿಂದ ದೂರ ಸರಿದು ಹಾವಿನ ವಿಡಿಯೋ ತೆಗೆದಳು. ಆದರೆ, ಹಾವು ಫ್ರಿಡ್ಜ್ ಒಳಗೆ ಹೇಗೆ ಬಂತು ಎಂಬುದರ ಕುರಿತು ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ಶೇರ್ ಆಗುತ್ತಿದೆ ಮತ್ತು ಕಾಮೆಂಟ್ ಗಳು ಬರುತ್ತಿವೆ. “ವಾವ್, ಇನ್ನು ಮುಂದೆ ನಾವು ಮನೆಯಲ್ಲಿಯೂ ಸಹ ಜಾಗರೂಕರಾಗಿರಬೇಕು” ಎಂದು ನೆಟಿಜನ್ ಒಬ್ಬರು ಕಾಮೆಂಟ್ ಮಾಡಿದ್ದಾರೆ. ‘ಏನಾಗಿದೆ?’ ಹೊರಗೆ ಸೆಖೆ ಇದೆ. “ಅದು ಸ್ವಲ್ಪ ತಣ್ಣಗಾಗಲು ಫ್ರಿಡ್ಜ್ ಒಳಗೆ ಹೋಯಿತು” ಎಂದು ಮತ್ತೊಬ್ಬ ಬಳಕೆದಾರರು ಹಾಸ್ಯಮಯವಾಗಿ ಕಾಮೆಂಟ್ ಮಾಡಿದ್ದಾರೆ. ಆದಾಗ್ಯೂ, ಇತರರು ಈ ವೀಡಿಯೊ ಫ್ರಿಡ್ಜ್ ಒಳಗೆ ಹಾವನ್ನು ತೋರಿಸುತ್ತದೆ…

Read More

ಬೆಂಗಳೂರು : ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯುತ್ತಿರುವ, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭರತ್ ಮೃತದೇಹದ ಮುಂದೆ ತಂದೆ, ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಮತ್ತಿಕೆರೆಯ ಸುಂದರನಗರದಲ್ಲಿ ಭರತ್ ಅಂತಿಮ ದರ್ಶನವನ್ನು ಸಂಬಂಧಿಕರು ಪಡೆಯುತ್ತಿದ್ದಾರೆ.

Read More

ನವದೆಹಲಿ : ಪ್ರಪಂಚದಾದ್ಯಂತದ Gmail ಬಳಕೆದಾರರು ಜಾಗರೂಕರಾಗಿರಲು ಸೂಚಿಸಲಾಗಿದೆ ಏಕೆಂದರೆ ಅವರು ಈಗಾಗಲೇ ತಂತ್ರಜ್ಞಾನ ದೈತ್ಯನ ಸ್ವಂತ ಭದ್ರತಾ ವ್ಯವಸ್ಥೆಗಳಿಂದ ಜಾಣತನದಿಂದ ವಿನ್ಯಾಸಗೊಳಿಸಲಾದ ಫಿಶಿಂಗ್ ವಂಚನೆಗಳು ಜಾರಿಕೊಂಡು ಜನರನ್ನು ಎಚ್ಚರದಿಂದ ಹಿಡಿಯುತ್ತಿದ್ದಾರೆ. ಕೃತಕ ಬುದ್ಧಿಮತ್ತೆಯು ಸೈಬರ್ ಅಪರಾಧಿಗಳು ಬಹುತೇಕ ಅಸ್ಪಷ್ಟವಾದ Google-ಧ್ವನಿಯ ಫೋನ್ ಕರೆಗಳು ಮತ್ತು ಫಾಲೋ-ಅಪ್ ಇಮೇಲ್‌ಗಳನ್ನು ಮಾಡಲು ಸಹಾಯ ಮಾಡುತ್ತಿದೆ. ಸಾಮಾನ್ಯವಾಗಿ ಸಬ್‌ಪೋನಾಗಳಂತಹ ತುರ್ತು ಕಾನೂನು ಕಾಳಜಿಗಳನ್ನು ಸೂಚಿಸುವ ಈ ಇಮೇಲ್‌ಗಳು, ಬಳಕೆದಾರರು ದುರುದ್ದೇಶಪೂರಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡುವಂತೆ ಆವಿಷ್ಕರಿಸಿದ ತುರ್ತುಸ್ಥಿತಿಯಿಂದ ತುಂಬಿವೆ. “ಸೈಬರ್ ಅಪರಾಧಿಗಳು ದುರ್ಬಲತೆಗಳನ್ನು ಬಳಸಿಕೊಳ್ಳಲು ಮತ್ತು ಭದ್ರತಾ ನಿಯಂತ್ರಣಗಳನ್ನು ಬೈಪಾಸ್ ಮಾಡಲು ನಿರಂತರವಾಗಿ ಹೊಸ ತಂತ್ರಗಳು, ತಂತ್ರಗಳು ಮತ್ತು ಕಾರ್ಯವಿಧಾನಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಮತ್ತು ಕಂಪನಿಗಳು ಈ ಬೆದರಿಕೆಗಳಿಗೆ ತ್ವರಿತವಾಗಿ ಹೊಂದಿಕೊಳ್ಳಲು ಮತ್ತು ಪ್ರತಿಕ್ರಿಯಿಸಲು ಸಾಧ್ಯವಾಗುತ್ತದೆ” ಎಂದು ಸೋನಿಕ್‌ವಾಲ್‌ನ ಉಪಾಧ್ಯಕ್ಷ ಸ್ಪೆನ್ಸರ್ ಸ್ಟಾರ್ಕಿ UNILAD ಗೆ ತಿಳಿಸಿದರು. Gmail ನ ನವೀಕರಣ ಖಾತೆ ಎಚ್ಚರಿಕೆ ವ್ಯವಸ್ಥೆಯನ್ನು ಬಳಸಿಕೊಳ್ಳುವ ಸೈಬರ್ ದಾಳಿ ಈ ಹೊಸ ಹಗರಣದಿಂದ…

Read More

ನವದೆಹಲಿ : ಇಂಟೆಲ್ ಈ ವಾರ ತನ್ನ ಕಾರ್ಯಪಡೆಯ 20% ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಕಡಿತಗೊಳಿಸುವ ಯೋಜನೆಯನ್ನು ಅನಾವರಣಗೊಳಿಸಲಿದೆ ಎಂದು ವರದಿ ಮಾಡಿದೆ. ಇದು ಹೆಣಗಾಡುತ್ತಿರುವ ಚಿಪ್‌ಮೇಕರ್‌ನಲ್ಲಿನ ಅಧಿಕಾರಶಾಹಿಯ ಅದಕ್ಷತೆಯನ್ನು ಗುರಿಯಾಗಿರಿಸಿಕೊಂಡಿದೆ. ಈ ವಜಾಗೊಳಿಸುವಿಕೆಯು ನಿರ್ವಹಣೆಯನ್ನು ಸುಗಮಗೊಳಿಸಲು ಮತ್ತು ಎಂಜಿನಿಯರಿಂಗ್-ಚಾಲಿತ ಸಂಸ್ಕೃತಿಯ ಮೇಲೆ ಮರುಕಳಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿದೆ ಎಂದು ವರದಿ ತಿಳಿಸಿದೆ. ಚಿಪ್‌ಮೇಕರ್‌ನ ಹೊಸ ಸಿಇಒ ಲಿಪ್-ಬು ಟಾನ್, ವರ್ಷಗಳ ಸಮಸ್ಯೆಗಳ ನಂತರ ಗೌರವಾನ್ವಿತ ಸಿಲಿಕಾನ್ ವ್ಯಾಲಿ ಚಿಪ್‌ಮೇಕರ್ ಅನ್ನು ತಿರುಗಿಸಲು ಕಳೆದ ತಿಂಗಳು ಉನ್ನತ ಹುದ್ದೆಯನ್ನು ವಹಿಸಿಕೊಂಡ ನಂತರ ವಜಾಗೊಳಿಸುವಿಕೆಯು ಮೊದಲನೆಯದು. ಕಳೆದ ವಾರ, ಟಾನ್ ತನ್ನ ನಾಯಕತ್ವ ತಂಡವನ್ನು ಸಮತಟ್ಟಾಗಿಸುವ ಮೂಲಕ ಕಂಪನಿಯನ್ನು ಪುನರ್ರಚಿಸುತ್ತಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ, ಪ್ರಮುಖ ಚಿಪ್ ಗುಂಪುಗಳು ಈಗ ಅವರಿಗೆ ನೇರವಾಗಿ ವರದಿ ಮಾಡುತ್ತವೆ.

Read More

ಬೆಂಗಳೂರು : ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 8,30 ಗಂಟೆಗೆ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಲಿದ್ದಾರೆ. ಭರತ್ ಮೃತದೇಹದ ಮುಂದೆ ತಂದೆ, ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಮತ್ತಿಕೆರೆಯ ಸುಂದರನಗರದಲ್ಲಿ ಭರತ್ ಅಂತಿಮ ದರ್ಶನವನ್ನು ಸಂಬಂಧಿಕರು ಪಡೆಯುತ್ತಿದ್ದಾರೆ. ಇನ್ನು ಇಂದು ಬೆಳಗ್ಗೆ 8.30ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯಲಿದ್ದು, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. https://twitter.com/i/status/1915206182135869838

Read More