Subscribe to Updates
Get the latest creative news from FooBar about art, design and business.
Author: kannadanewsnow57
BREAKING : ಏಕಾಏಕಿ ರೂಟ್ ಮ್ಯಾಪ್ ಬದಲಾಯಿಸಿದ ಪೊಲೀಸರು : ಆಂಧ್ರ ಮಾರ್ಗವಾಗಿ ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರ!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಪೊಲೀಸರು ಏಕಾಏಕಿ ರೂಟ್ ಮ್ಯಾಪ್ ಬದಲಾಯಿಸಿದ್ದು, ಚಿತ್ರದುರ್ಗದ ಬದಲು ಆಂಧ್ರಪ್ರದೇಶದ ಮಾರ್ಗವಾಗಿ ಬಳ್ಳಾರಿಗೆ ಹೋಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರವಾಗಿ ನಟ ದರ್ಶನ್ ಅವರನ್ನು ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಪೊಲೀಸರು ಏಕಾಏಕಿ ರೂಟ್ ಮ್ಯಾಪ್ ಬದಲಾಯಿಸಿದ್ದಾರೆ. ಚಿತ್ರದುರ್ಗದ ಬದಲು ಆಂಧ್ರ ಮಾರ್ಗವಾಗಿ ಬಳ್ಳಾರಿಗೆ ಹೋಗಲಿದ್ದಾರೆ. ಪರಪ್ಪನ ಅಗ್ರಹಾರದಿಂದ ಸಿಲ್ಕ್ ಬೋರ್ಡ್. ಹೆಬ್ಬಾಳ, ಯಲಹಂಕ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಪೆನಗೊಂಡ, ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಚಿತ್ರದುರ್ಗದ ರೇಣುಕಾ…
ನವದೆಹಲಿ : ಖಾಸಗಿ ವಲಯದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ವೃತ್ತಿಪರರು ತಮ್ಮ ಗಳಿಕೆಯಲ್ಲಿ ಸ್ವಲ್ಪವನ್ನು ಉಳಿಸುತ್ತಾರೆ ಮತ್ತು ನಿವೃತ್ತಿಯ ನಂತರ ಅವರು ಆರ್ಥಿಕ ಸಮಸ್ಯೆಗಳನ್ನು ಎದುರಿಸದಿರಲು ಅಂತಹ ಸ್ಥಳದಲ್ಲಿ ಹೂಡಿಕೆ ಮಾಡುತ್ತಾರೆ. ಈ ನಿಟ್ಟಿನಲ್ಲಿ, ಪಿಎಫ್ ಖಾತೆಯು ಉತ್ತಮ ಆಯ್ಕೆಯಾಗಿದೆ, ಇದು ಅತ್ಯುತ್ತಮ ಆದಾಯವನ್ನು ನೀಡುವುದಲ್ಲದೆ ನಿಮ್ಮ ಪಿಂಚಣಿಯ ಒತ್ತಡವನ್ನು ನಿವಾರಿಸುತ್ತದೆ. ಹೌದು, PF ಖಾತೆದಾರರಿಗೆ EPS-95 ಅಡಿಯಲ್ಲಿ ಪಿಂಚಣಿ ಪ್ರಯೋಜನಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಇದಕ್ಕೆ ಕೆಲವು ಷರತ್ತುಗಳಿವೆ. ಅದರ ಸಂಪೂರ್ಣ ಪ್ರಕ್ರಿಯೆಯನ್ನು ಈ ಕೆಳಗಿನಂತಿದೆ. 10 ವರ್ಷ ಕೆಲಸ ಮಾಡಿದರೆ ಪಿಂಚಣಿ ಗ್ಯಾರಂಟಿ. ಮೊದಲನೆಯದಾಗಿ ಇಪಿಎಸ್ ಎಂದರೇನು ಎಂದು ತಿಳಿಯುವುದು ಮುಖ್ಯ? ಸಾಮಾನ್ಯವಾಗಿ ಜನರು ಇಪಿಎಸ್ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ಆದ್ದರಿಂದ ಇದು ಪಿಂಚಣಿ ಯೋಜನೆಯಾಗಿದೆ, ಇದನ್ನು ಇಪಿಎಫ್ಒ ನಿರ್ವಹಿಸುತ್ತದೆ ಎಂದು ನಾವು ನಿಮಗೆ ಹೇಳೋಣ. ಅಸ್ತಿತ್ವದಲ್ಲಿರುವ ಮತ್ತು ಹೊಸ ಇಪಿಎಫ್ ಸದಸ್ಯರನ್ನು ಈ ಯೋಜನೆಯಡಿ ಸೇರಿಸಲಾಗಿದೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಉದ್ಯೋಗಿ ಪೂರೈಸಬೇಕಾದ ಒಂದೇ ಒಂದು ಷರತ್ತು ಇದೆ.…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಆರೋಪಿ ನಟ ದರ್ಶನ್ ಅವರನ್ನು ಇರಿಸಲು ಬಳ್ಳಾರಿ ಕೇಂದ್ರ ಕಾರಾಗೃಹದ 15 ನೇ ನಂಬರ್ ಸೆಲ್ ನಿಗದಿಪಡಿಸಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿ ಜೈಲು ತಲುಪಲಿದ್ದಾರೆ ಎನ್ನಲಾಗಿದೆ. ಇನ್ನು ನಟ ದರ್ಶನ್ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿನ 15 ನೇ ನಂಬರ್…
ಮನೆಯಲ್ಲಿ ಕುಳಿತು ಫೋನ್ ನೋಡುವಾಗ ನಾನಾ ರೀತಿಯ ಸಂದೇಶಗಳು, ವಿಡಿಯೋಗಳು ಕಾಣಸಿಗುತ್ತವೆ. ಮನೆಯಲ್ಲಿ ಮುಕ್ತವಾಗಿ ಉಳಿಯುವುದೇ? ಆದರೆ ತಿಂಗಳಿಗೆ ಸಾವಿರ ಮತ್ತು ಲಕ್ಷ ಗಳಿಸಿ, ಒಂದು ಕ್ಲಿಕ್ಗೆ ಒಂದು ಲಕ್ಷ ರೂಪಾಯಿ ಸಿಗುತ್ತದೆ, ನೀವು 5 ಲಕ್ಷ ಸಾಲ ಪಡೆಯುವ ಅವಕಾಶವನ್ನು ಗೆದ್ದಿದ್ದೀರಿ.. ಪ್ರತಿದಿನ ಫೋನ್ಗೆ ಹಲವಾರು ಸಂದೇಶಗಳು ಬರುತ್ತವೆ. ಮತ್ತು ಕೆಲವರು ಈ ಸಂದೇಶಗಳಿಂದ ಬೇಸತ್ತಿದ್ದರೆ, ಇನ್ನು ಕೆಲವರು ನಿಜವೇ.? ಅವರು ಸುಳ್ಳು ಹೇಳುವ ಗೊಂದಲದಲ್ಲಿ ಉಳಿಯುತ್ತಾರೆ. ಕೆಲವು ಸಂದರ್ಭಗಳಲ್ಲಿ ಗೊತ್ತಿಲ್ಲದೆ ಅವುಗಳನ್ನು ಟ್ಯಾಪ್ ಮಾಡಿ ಹಣ ಕಳೆದುಕೊಳ್ಳುವ ಅಮಾಯಕರೂ ಇದ್ದಾರೆ. ಸ್ಪ್ಯಾಮ್ ನಿರ್ಬಂಧಿಸುವ ವೈಶಿಷ್ಟ್ಯ ಮತ್ತು ಈಗ ಜನಪ್ರಿಯ ತ್ವರಿತ ಸಂದೇಶ ವೇದಿಕೆ WhatsApp ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡಿದೆ. ಹಗರಣ ಎಂದರೇನು ಮತ್ತು ಸ್ಪ್ಯಾಮ್ ಎಂದರೇನು? ಯಾವುದನ್ನು ನಂಬಬೇಕು ಮತ್ತು ಯಾವುದನ್ನು ನಂಬಬಾರದು ಎಂದು ತಿಳಿಯದ ಸೆಲ್ ಫೋನ್ ಬಳಕೆದಾರರಿಗೆ ಪರಿಹಾರ ನೀಡಲು ಸ್ಪ್ಯಾಮ್ ಬ್ಲಾಕಿಂಗ್ ವೈಶಿಷ್ಟ್ಯವನ್ನು ಲಭ್ಯಗೊಳಿಸಲಾಗುತ್ತಿದೆ. ಫೋನ್ನಲ್ಲಿ ಬರುವ ಅನಗತ್ಯ ಸಂದೇಶಗಳಲ್ಲಿ ಯಾವುದು ನಿಜ…
ಬೆಂಗಳೂರು : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 7 ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರಲ್ಲಿ ಓದಲಾದ ದಿನಾಂಕ: 22.07.2024ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ವಯೋನಿವೃತ್ತಿ ವೇತನ, ವಿಶ್ರಾಂತಿ ನಿವೃತ್ತಿ ವೇತನ, ಅಶಕ್ಷತಾ ನಿವೃತ್ತಿ ವೇತನ, ಪರಿಹಾರ ನಿವೃತ್ತಿ ವೇತನ ಹಾಗೂ ಅನುಕಂಪದ ಭತ್ಯೆಗಳನ್ನು ಪರಿಷ್ಕರಿಸಲಾಗಿದ್ದು, ಕನಿಷ್ಟ ಪಿಂಚಣಿಯನ್ನು ಮಾಸಿಕ 8,500 ರೂ.ಗಳಿಂದ 13,500 ರೂ.ಗಳಿಗೆ…
ಲೈಂಗಿಕತೆಯು ಮಾನವ ಜನಾಂಗದ ಅತ್ಯಂತ ಹಳೆಯ ಚಟುವಟಿಕೆಯಾಗಿದೆ, ಇದರಲ್ಲಿ ಭಾಗವಹಿಸುವುದು ನಿಮಗೆ ದೈಹಿಕ ಶಾಂತಿಯನ್ನು ನೀಡುತ್ತದೆ, ಆದರೆ ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ, ಇದರ ಹೊರತಾಗಿ ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು ಸಹ ಪ್ರಯೋಜನಕಾರಿಯಾಗಿದೆ, ಸಂಭೋಗದ ಪ್ರಯೋಜನಗಳ ಬಗ್ಗೆ ನಮಗೆ ತಿಳಿಯೋಣ- ಹೃದಯದ ಆರೋಗ್ಯ ಪ್ರಯೋಜನಗಳು ನಿಯಮಿತ ದೈಹಿಕ ಸಂಬಂಧವು ನಿಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ವಾರದಲ್ಲಿ ಕನಿಷ್ಠ ಎರಡು ಬಾರಿ ದೈಹಿಕ ಅನ್ಯೋನ್ಯತೆಯಲ್ಲಿ ತೊಡಗಿರುವ ಪುರುಷರು ಪಾರ್ಶ್ವವಾಯು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತಾರೆ. ಮುಟ್ಟಿನ ಸಮಯದಲ್ಲಿ ನೋವು ನಿವಾರಣೆ ಮಹಿಳೆಯರಿಗೆ, ದೈಹಿಕ ಅನ್ಯೋನ್ಯತೆಯು ಮುಟ್ಟಿನ ನೋವು ಮತ್ತು ಸೆಳೆತದಿಂದ ಪರಿಹಾರವನ್ನು ನೀಡುತ್ತದೆ. ದೈಹಿಕ ಅನ್ಯೋನ್ಯತೆಯು 31% ನಷ್ಟು ಮಹಿಳೆಯರು ಕಡಿಮೆ ಮುಟ್ಟಿನ ನೋವನ್ನು ಅನುಭವಿಸುತ್ತದೆ. ಒತ್ತಡ ಮತ್ತು ರಕ್ತದೊತ್ತಡ ನಿರ್ವಹಣೆ ದೈಹಿಕ ಅನ್ಯೋನ್ಯತೆಯು ಎಂಡಾರ್ಫಿನ್ಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ, ಇದು ನೈಸರ್ಗಿಕ ಮೂಡ್ ಲಿಫ್ಟರ್ಗಳು ಕಾರ್ಟಿಸೋಲ್ ಮತ್ತು ಅಡ್ರಿನಾಲಿನ್ನಂತಹ ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಾತ್ರಿಯಲ್ಲಿ ದೈಹಿಕ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಮತ್ತೆ ತಾಂತ್ರಿಕ ದೋಷ ಎದುರಾಗಿದ್ದು, ಸುಮಾರು 80 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿಯೋಜನೆಯ ಹಣ ತಲುಪಿಲ್ಲ. ತಾಂತ್ರಿಕ ಸಮಸ್ಯೆಯಿಂದಾಗಿ 80 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ತಲುಪಿಲ್ಲ. ಲೋಕಸಭೆ ಚುನಾವಣೆ ಬಳಿಕ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನ ಖಾತೆಗೆ ಹಾಕಿರಲಿಲ್ಲ. ಮೂರು ತಿಂಗಳ ಬಳಿಕ ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನ ಕಳೆದ ತಿಂಗಳಿನಿಂದ ಹಾಕಲಾಗುತ್ತಿದೆ. ಆದರೆ ಹಣ ಹಾಕುವಾಗ ತಾಂತ್ರಿಕ ಸಮಸ್ಯೆಗಳು ಕಂಡುಬರುತ್ತಿದ್ದು, ಒಟ್ಟು 80 ಸಾವಿರ ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿಯ ಹಣ ಖಾತೆಗೆ ಬಂದಿಲ್ಲ. ಹೀಗಾಗಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿಯಲ್ಲಿ 1 ಕೋಟಿ 23 ಲಕ್ಷ ಗೃಹಲಕ್ಷ್ಮಿ ಫಾಲಾನುಭವಿಗಳಿದ್ದು, 90 ಲಕ್ಷ ಜನರ ಖಾತೆಗೆ ಮಾತ್ರ ಹಣ ಜಮಾವಣೆಯಾಗಿದೆ. ಉಳಿದ 80 ಸಾವಿರ ಜನರ ಖಾತೆಯ ತಾಂತ್ರಿಕ ಸಮಸ್ಯೆಗಳನ್ನ ಬಗೆಹರಿಸಿ, ಬಲಿಕ ಹಣ ಹಾಕಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ.
ಹುಡುಗಿಯರ ಮೇಕಪ್ ನಲ್ಲಿ ಕಣ್ಣಿನ ಮೇಕಪ್ ಪ್ರಮುಖ ಪಾತ್ರ ವಹಿಸುತ್ತದೆ. ಕಾಜಲ್ ಅನ್ನು ಕಣ್ಣಿಗೆ ಹಚ್ಚಿಕೊಂಡರೆ ಹುಡುಗಿಯರ ಸೌಂದರ್ಯ ಇಮ್ಮಡಿಯಾಗುತ್ತದೆ. ದೊಡ್ಡವರಷ್ಟೇ ಅಲ್ಲ ಮಕ್ಕಳ ಕಣ್ಣಿಗೂ ಕಚ್ಚುವ ಸಂಪ್ರದಾಯ ಭಾರತದಲ್ಲಿ ಮುಂದುವರಿದಿದೆ. ಹೀಗೆ ಮಾಡುವುದರಿಂದ ಮಕ್ಕಳಿಗೆ ದೃಷ್ಟಿಯಾಗುವುದಿಲ್ಲ ಎಂಬ ನಂಬಿಕೆ ಇದೆ. ಆದರೆ ಮಕ್ಕಳಿಗೆ ಕಾಜಲ್ ಹಚ್ಚುವುದು ತುಂಬಾ ಅಪಾಯಕಾರಿ ಎನ್ನುತ್ತಾರೆ ತಜ್ಞರು. ಕಾಜಲ್ ತಯಾರಿಕೆಯಲ್ಲಿ ಬಳಸುವ ಸೀಸ (ಲೋಹ) ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಕ್ಕಳಿಗೆ ಮಾತ್ರವಲ್ಲ ದೊಡ್ಡವರಿಗೂ ಒಳ್ಳೆಯದಲ್ಲ. ಲೀಡ್ ಕಲಬೆರಕೆ ಕೆಲವು ಕಾಜಲ್ ತಯಾರಿಸಲು ಬಣ್ಣವನ್ನು ಗಾಢವಾಗಿಸಲು ಸೀಸವನ್ನು ಬಳಸಲಾಗುತ್ತದೆ. ಈ ಸೀಸ ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಇದು ಕಣ್ಣುಗಳಲ್ಲಿ ತುರಿಕೆ ಮತ್ತು ಕೆಂಪು ಬಣ್ಣವನ್ನು ಉಂಟುಮಾಡುವುದು ಮಾತ್ರವಲ್ಲದೆ ಮಕ್ಕಳ ಮೆದುಳಿನ ಬೆಳವಣಿಗೆಯನ್ನು ತಡೆಯುತ್ತದೆ. ಹಾಗಾಗಿ ಇದರ ಅಡ್ಡ ಪರಿಣಾಮಗಳನ್ನು ತಪ್ಪಿಸಲು ಮನೆಯಲ್ಲಿ ತಯಾರಿಸಿದ ಕಾಜಲ್ ಅನ್ನು ದೀಪದೊಂದಿಗೆ ಬಳಸುವುದು ಉತ್ತಮ. ಇದಲ್ಲದೆ, ಲಿಪ್ಸ್ಟಿಕ್, ಅರಿಶಿನ ಮತ್ತು ಮಸಾಲೆಗಳಂತಹ ಅನೇಕ ವಸ್ತುಗಳಲ್ಲಿ ಸೀಸವನ್ನು ಬಳಸಲಾಗುತ್ತದೆ. ಸೋಂಕು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಭದ್ರತೆ ನಡುವೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿ ಜೈಲು ತಲುಪಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದರಂತೆ ಮಾಹಿತಿಗಳು ಬಹಿರಂಗವಾಗುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಬರೆದ ಪತ್ರದಲ್ಲಿನ ಸಹಿಯೇ ನಕಲಿ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಬಿಜೆಪಿ ಟ್ವೀಟ್ ಮಾಡಿದ್ದು, ನಾನೇ ಸತ್ಯ ಹರಿಶ್ಚಂದ್ರರ ಕೊನೆಯ ತುಂಡು ಎನ್ನುವ ರೀತಿ ಲಜ್ಜೆಬಿಟ್ಟು ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳುವ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಗತ್ತಿನ ಮುಂದೆ ಸತ್ಯವನ್ನು ಮರೆಮಾಚಲು ಹೋಗಿ ಇದೀಗ ಬೆತ್ತಲಾಗಿದ್ದಾರೆ ಎಂದು ಹೇಳಿದೆ. ಮಾಹಿತಿ ಹಕ್ಕಿನಡಿ ಆರ್ಟಿಐ ಕಾರ್ಯಕರ್ತ ಪಡೆದ ಶ್ರೀಮತಿ ಪಾರ್ವತಿಯವರು ಮುಡಾಗೆ ಬರೆದ ಪತ್ರದಲ್ಲಿನ ಸಹಿಯೇ ಬೇರೆ ಇದೆ. ನಕಲಿರಾಮಯ್ಯನವರು ಟಾರ್ಚ್ ಬಿಟ್ಟು ತೋರಿಸಿದ ವೈಟ್ನರ್ ಹಿಂದಿನ ಸಾಲಿನ ಪತ್ರದ ಸಹಿಯೇ ಬೇರೆ ಇದೆ. ಭ್ರಷ್ಟ ಮುಖ್ಯಮಂತ್ರಿಗಳೇ, ಒಂದು ಸತ್ಯವನ್ನು ಮರೆಮಾಚಲು ಹೋಗಿ ಹಲವು ಸುಳ್ಳುಗಳನ್ನು ಹೇಳಿದ್ದೀರಿ. ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಂತೆ ಸುಳ್ಳು ಸುದ್ದಿ ಹರಡುವುದಕ್ಕೆ ನಾಚಿಕೆ ಆಗುವುದಿಲ್ಲವೇ? ಮೊದಲು ರಾಜೀನಾಮೆ ಕೊಟ್ಟು ತೊಲಗಿ ಎಂದು ಆಗ್ರಹಿಸಿದೆ.