Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಸ್ಮಾರ್ಟ್ಫೋನ್ಗಳು ಭಾರತದಿಂದ ರಪ್ತಾಗುವ ಅತಿದೊಡ್ಡ ಸರಕಾಗಿವೆ. ಈ ಮಾಹಿತಿಯನ್ನು ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ICEA) ಶುಕ್ರವಾರ ನೀಡಿದೆ. 2025ನೇ ಹಣಕಾಸು ವರ್ಷದಲ್ಲಿ ಭಾರತವು 2 ಲಕ್ಷ ಕೋಟಿ ರೂ. ಮೌಲ್ಯದ ಅತ್ಯಧಿಕ ಸ್ಮಾರ್ಟ್ಫೋನ್ಗಳನ್ನು ರಫ್ತು ಮಾಡಿದೆ. ವಾರ್ಷಿಕ ಆಧಾರದ ಮೇಲೆ ಇದು ಶೇಕಡಾ 55 ರಷ್ಟು ಹೆಚ್ಚಳ ಕಂಡಿದೆ. ಕಳೆದ ಹಣಕಾಸು ವರ್ಷದಲ್ಲಿ ರಫ್ತಿನೊಂದಿಗೆ ದೇಶದ ಮೊಬೈಲ್ ಫೋನ್ ಉತ್ಪಾದನೆಯೂ ಹೆಚ್ಚಳ ಕಂಡಿದ್ದು, 2024ನೇ ಹಣಕಾಸು ವರ್ಷದಲ್ಲಿ 4,22,000 ಕೋಟಿ ರೂ.ಗಳಷ್ಟಿದ್ದ ಮೊಬೈಲ್ ಫೋನ್ ಉತ್ಪಾದನೆಯು 5,25,000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. “ಇದು ಭಾರತದ ಬೆಳೆಯುತ್ತಿರುವ ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಾಮರ್ಥ್ಯವನ್ನು ತೋರಿಸುತ್ತದೆ. ಕೇಂದ್ರ ಸರ್ಕಾರದ ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ (ಪಿಎಲ್ಐ) ಯೋಜನೆಯು ಈ ರೂಪಾಂತರದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದು ಪ್ರಮಾಣವನ್ನು ಸಾಧಿಸಲು, ಜಾಗತಿಕ ಹೂಡಿಕೆಯನ್ನು ಆಕರ್ಷಿಸಲು ಮತ್ತು ಪ್ರಪಂಚದ ಪ್ರಮುಖ ಉತ್ಪಾದನಾ ಕೇಂದ್ರವಾಗಲು ಸಹಾಯ ಮಾಡುತ್ತಿದೆ” ಎಂದು ಐಸಿಇಎ ಅಧ್ಯಕ್ಷ ಪಂಕಜ್ ಮೊಹಿಂದ್ರೂ ಹೇಳಿದರು. ರಫ್ತುಗಳಲ್ಲಿನ…
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬ್ಯಾಂಕ್ ಜನಾರ್ದನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸುಲ್ತಾನ್ ಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 5 ಗಂಟೆಯ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಸಿನಿಮಾಗಳು ಸೇರಿದಂತೆ ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.
BIG NEWS : ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗುವ ಸೌಲಭ್ಯಗಳ ಕುರಿತು ಇಲ್ಲಿದೆ ಮಾಹಿತಿ
ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಗ್ರಾಮ ಪಂಚಾಯತ್ ನಲ್ಲಿ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಪಟ್ಟಿ
ನವದೆಹಲಿ : ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಸಂಸ್ಕರಣಾ ಉದ್ಯಮವನ್ನು ಉತ್ತೇಜಿಸಲು ಕೇಂದ್ರ ಕೈಗಾರಿಕಾ ಸಚಿವಾಲಯವು ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದರ ಭಾಗವಾಗಿ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆಯಡಿ ಆಹಾರ ಸಂಸ್ಕರಣಾ ಉದ್ಯಮಕ್ಕೆ ಸಹಾಯಧನವನ್ನು ನೀಡುತ್ತದೆ. ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ಉತ್ಪಾದನೆ ಸಂಬಂಧಿತ ಪ್ರೋತ್ಸಾಹ ಯೋಜನೆ ಮತ್ತು ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮಬದ್ಧಗೊಳಿಸುವಿಕೆ ಯೋಜನೆ ಸೇರಿವೆ. ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಉದ್ಯಮಗಳ ಕ್ರಮಬದ್ಧಗೊಳಿಸುವಿಕೆ ಯೋಜನೆಯಡಿ, ಸಾಲ-ಸಂಬಂಧಿತ ಸಬ್ಸಿಡಿ ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸಲು ಅಥವಾ ಮೇಲ್ದರ್ಜೆಗೇರಿಸಲು 2 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಸಂಪದ ಸೇರಿದಂತೆ ಯೋಜನೆಗಳ ಅಡಿಯಲ್ಲಿ, ಉದ್ಯಮಿಗಳಿಗೆ ಮೂಲಸೌಕರ್ಯ ಸೌಲಭ್ಯಗಳನ್ನು ಸ್ಥಾಪಿಸಲು ಮತ್ತು ಶೈತ್ಯೀಕರಣ ಸೌಲಭ್ಯಗಳನ್ನು ಸ್ಥಾಪಿಸಲು…
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗುವುದು ಸುಲಭವಲ್ಲ, ಆದರೆ ನಿಮ್ಮ ರೆಸ್ಯೂಮ್ ಪ್ರಭಾವಶಾಲಿಯಾಗಿದ್ದರೆ, ಸಂದರ್ಶನಕ್ಕೆ ಕರೆಗಳು ಬರಲು ಪ್ರಾರಂಭಿಸಬಹುದು. ನಿಮ್ಮ ವೃತ್ತಿಜೀವನದ ದಿಕ್ಕನ್ನು ನಿರ್ಧರಿಸುವ ನಿಮ್ಮ ಮೊದಲ ಅನಿಸಿಕೆಯೇ ರೆಸ್ಯೂಮ್. ನೀವು ಪದೇ ಪದೇ ನಿರಾಕರಣೆಗಳನ್ನು ಪಡೆಯುತ್ತಿದ್ದರೆ ಅಥವಾ ಸಂದರ್ಶನ ಕರೆಗಳು ಬರದಿದ್ದರೆ, ನಿಮ್ಮ ರೆಸ್ಯೂಮ್ ಅನ್ನು ಬುದ್ಧಿವಂತ ಮತ್ತು ವೃತ್ತಿಪರ ರೀತಿಯಲ್ಲಿ ಸಿದ್ಧಪಡಿಸುವುದು ಮುಖ್ಯ. ಪರಿಣಾಮಕಾರಿ ರೆಸ್ಯೂಮ್ ತಯಾರಿಸಲು ನೀವು ಅನುಸರಿಸಬಹುದಾದ ಕೆಲವು ಸಲಹೆಗಳು ಇಲ್ಲಿವೆ. 1. ನಿಮ್ಮ ರೆಸ್ಯೂಮ್ ಅನ್ನು ಗುರಿಯಾಗಿಟ್ಟುಕೊಂಡು ಮತ್ತು ಉದ್ಯೋಗ-ನಿರ್ದಿಷ್ಟವಾಗಿಸಿ ಪ್ರತಿಯೊಂದು ಕೆಲಸಕ್ಕೆ ಒಂದೇ ರೀತಿಯ ರೆಸ್ಯೂಮ್ ಕಳುಹಿಸುವುದು ತಪ್ಪು. ಉದ್ಯೋಗ ವಿವರಣೆ (ಜೆಡಿ) ಯನ್ನು ಎಚ್ಚರಿಕೆಯಿಂದ ಓದಿ ಮತ್ತು ಅದಕ್ಕೆ ಅನುಗುಣವಾಗಿ ನಿಮ್ಮ ರೆಸ್ಯೂಮ್ ಅನ್ನು ಕಸ್ಟಮೈಸ್ ಮಾಡಿ. ಹುದ್ದೆಗೆ ಹೆಚ್ಚು ಸೂಕ್ತವಾದ ಕೌಶಲ್ಯ ಮತ್ತು ಅನುಭವಗಳನ್ನು ಹೈಲೈಟ್ ಮಾಡಿ. 2. ವೃತ್ತಿಪರ ಸಾರಾಂಶವನ್ನು ಸೇರಿಸಲು ಮರೆಯದಿರಿ ನಿಮ್ಮ ರೆಸ್ಯೂಮ್ನ ಆರಂಭದಲ್ಲಿ ನಿಮ್ಮ ಅನುಭವ, ಪ್ರಮುಖ ಕೌಶಲ್ಯಗಳು ಮತ್ತು ವೃತ್ತಿ ಗುರಿಗಳನ್ನು ಸಂಕ್ಷಿಪ್ತವಾಗಿ…
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಉತ್ತರ ಒಳನಾಡಿ ನಲ್ಲಿ ಸಾಧಾರಣ ಮಳೆಯಾಗಲಿದೆ. ಸೋಮವಾರದಿಂದ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಗುರುವಾರದಿಂದ ಶನಿವಾರವರೆಗೆ ಹೆಚ್ಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಏ.17 ರವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ , ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬ್ಯಾಂಕ್ ಜನಾರ್ದನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸುಲ್ತಾನ್ ಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಸಿನಿಮಾಗಳು ಸೇರಿದಂತೆ ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬ್ಯಾಂಕ್ ಜನಾರ್ದನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಸಿನಿಮಾಗಳು ಸೇರಿದಂತೆ ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬ್ಯಾಂಕ್ ಜನಾರ್ದನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಸಿನಿಮಾಗಳು ಸೇರಿದಂತೆ ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.
ದಾವಣಗೆರೆ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಡು ರಸ್ತೆಯಲ್ಲಿಯೇ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ತಾವರೆಕೆರೆ ಗ್ರಾಮದಲ್ಲಿ ಏಪ್ರಿಲ್ 9ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಸ್ರೀನ್ ಬಾನು, ನಸ್ರಿನ್ ಮತ್ತು ಫಯಾಜ್ ಎನ್ನುವವರ ಮೇಲೆ ಹಲ್ಲೆ ನಡೆಸಲಾಗಿದೆ. ಮಹಿಳೆ ಮೇಲೆ ಹಗ್ಗ ಮತ್ತು ದೊಣ್ಣೆ ಕಬ್ಬಿಣದ ಪೈಪ್ ಗಳಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಮೊಹಮ್ಮದ್ ಫಯಾಜ್ ಎನ್ನುವ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಮಹಮ್ಮದ್ ಗೌಸ್ ಪೀರ್, ಚಾಂದ್ ಪೀರ್, ದಸ್ತಗಿರ್ ಇನಾಯತ್ ಉಲ್ಲಾ, ರಸೂಲ್ ಟಿ ಆರ್ ನಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಮಹಿಳೆಯ ಮೇಲೆ ಹಲ್ಲೆ ಮಾಡುವ ದೃಶ್ಯ ಕೂಡ ಸಾಮಾಜಿಕ…










