Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸಿದ್ದು, ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕೃಷಿ 28. ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಆಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಪದ್ಧತಿಯನ್ನು ಆಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು. 29. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು. 30. ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ. ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸಿದ್ದು, ಶಿಕ್ಷಣ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಶಾಲಾ ಶಿಕ್ಷಣ 105. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ವಿಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. 106. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು. 107. ಶಾಲಾ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ 267. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕಳೆದ ಸಾಲಿನ ಆಯವ್ಯಯದಲ್ಲಿ 5,200 ಕೋಟಿ ರೂ. ವೆಚ್ಚದಲ್ಲಿ ‘ಪ್ರಗತಿ ಪಥ’ ರಸ್ತೆ ಅಭಿವೃದ್ಧಿ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸುವುದಾಗಿ ಘೋಷಿಸಲಾಗಿರುತ್ತದೆ. ಯೋಜನೆಯನ್ನು 2025-26 ಅನುಷ್ಠಾನಗೊಳಿಸಲಾಗುವುದು. ಸಾಲಿನಿಂದ 268. ಜಲ ಜೀವನ್ ಮಿಷನ್ ಯೋಜನೆಗಾಗಿ ಇದುವರೆಗೆ ಕೇಂದ್ರ ಸರ್ಕಾರದಿಂದ 11,787 ಕೋಟಿ ರೂ. ಮತ್ತು ರಾಜ್ಯ ಸರ್ಕಾರದಿಂದ 20,703 ens do ಬಿಡುಗಡೆ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 3,800 ಕೋಟಿ ರೂ.ಗಳಲ್ಲಿ ಕೇವಲ 571 ಕೋಟಿ ರೂ. ಮಾತ್ರ ಬಿಡುಗಡೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿವಿಧ ಯೋಜನೆಗಳು, ಹೊಸ ಬಂಡವಾಳ ಆಕರ್ಷಿಸುವ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ರಾಜ್ಯಾದ್ಯಂತ ಗರ್ಭಕಂಠದ ಕ್ಯಾನ್ಸರ್ ತಡೆಗೆ ̆ 14 ವರ್ಷದ ಹೆಣ್ಣುಮಕ್ಕಳಗಿಎ HPV ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. 2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು. ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್ರ್ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ.…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ್ದಾರೆ. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ಬಜೆಟ್ ನಲ್ಲಿ ಪತ್ರಕರ್ತರಿಗೆ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಘೊಷಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ. ಮಾನ್ಯತೆ ಪತ್ರಕರ್ತರಿಗೆ 5 ಲಕ್ಷ ದವರೆಗೆ ಉಚಿತ ಚಿಕಿತ್ಸೆ. ಪತ್ರಕರ್ತರ ಮಾಸಾಶನ 12 ರಿಂದ 15 ಸಾವಿರಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಮತ್ತು ಅವಲಂಬಿತರಿಗೆ 6ಸಾವಿರದಿಂದ 7500ಕ್ಕೆ ಹೆಚ್ಚಳ ಮಾಡಿರುವುದಕ್ಕೂ ಧನ್ಯವಾದ ತಿಳಿಸಿದ್ದಾರೆ. ಸಂಘದ ಹಕ್ಕೊತ್ತಾಯಕ್ಕೆ ಸ್ಪಂದಿಸಿ ಈ ನಿಟ್ಟಿನಲ್ಲಿ ಬೇಡಿಕೆ ಈಡೇರಿಸಲು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2024-25 ) ಅನ್ನು ಮಂಡಿಸುತ್ತಿದ್ದು, ಕಾರ್ಮಿಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 06ನೇ ತರಗತಿಯಿಂದ 12ನೇ ತರಗತಿವರೆಗಿನ ವಸತಿ ಶಾಲೆಗಳನ್ನು ನಿರ್ಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮುಖಾಂತರ ನಿರ್ವಹಿಸಲಾಗುವುದು. ಇದಕ್ಕೆ ಒಟ್ಟಾರೆ 750 ಕೋಟಿ ರೂ. ವೆಚ್ಚ ಮಾಡಲಾಗುವುದು. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ನೀಡುತ್ತಿರುವ ಶೈಕ್ಷಣಿಕ, ವೈದ್ಯಕೀಯ ಮತ್ತು ಇತರೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು. ಇದಕ್ಕಾಗಿ ಸರ್ಕಾರದ ವತಿಯಿಂದ ನೀಡುತ್ತಿರುವ ಧನಸಹಾಯವನ್ನು ದ್ವಿಗುಣಗೊಳಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ, Ex-gratia ಮೊತ್ತವನ್ನು 75,000 ರೂ.ನಿಂದ 1.5 ಲಕ್ಷ ರೂ.ಗೆ ಮತ್ತು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2024-25 ) ಅನ್ನು ಮಂಡಿಸುತ್ತಿದ್ದು, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂ. ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು, ಬಿಸಿಯೂಟ ಕಾರ್ಯಕರ್ತರಿಗೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2024-25 ) ಅನ್ನು ಮಂಡಿಸುತ್ತಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2024-25 ) ಅನ್ನು ಮಂಡಿಸುತ್ತಿದ್ದು, ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ…





