Author: kannadanewsnow57

ಶ್ರೇಷ್ಠ ಜೀವನ ನಡೆಸಲು 18 ನೇ ಹಂತದ ಕಪ್ಪು ಪೂಜೆ ಜೀವನದಲ್ಲಿ ಔದ್ಯೋಗಿಕ ಶತ್ರುಗಳ ಸಮಸ್ಯೆ, ಆಸ್ತಿ ಪ್ರಕರಣ ಬಹಳ ದಿನಗಳಿಂದ ನಡೆಯುತ್ತಿರುವುದು, ಪತಿ-ಪತ್ನಿಯರ ನಡುವೆ ಒಗ್ಗಟ್ಟು ಇಲ್ಲದ ಪರಿಸ್ಥಿತಿ ಉಂಟಾಗುವುದು ಅಥವಾ ಕುಟುಂಬದಲ್ಲಿ ಇರಬಹುದಾದ ಇತರ ಬಂಧುಗಳಿಂದ ಸಮಸ್ಯೆಗಳು ಉಂಟಾಗುವುದು. , ಮತ್ತು ಅನೇಕ ಜನರು ತಮ್ಮ ಸಮಸ್ಯೆಗಳನ್ನು ಅನೇಕ ರೀತಿಯಲ್ಲಿ ಪೇರಿಸುತ್ತಾ ಹೋಗುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಸಮಸ್ಯೆಯನ್ನು ಪರಿಹರಿಸಲು, ನಾವು 18 ನೇ ಹಂತದಲ್ಲಿರುವ ಕಪ್ಪು ಮನುಷ್ಯನನ್ನು ಪೂಜಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ…

Read More

ವಿಜಯಪುರ : ಹುಬ್ಬಳ್ಳಿಯಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಪ್ರಕರಣ ದಾಖಲಾಗಿದೆ. ಏಪ್ರಿಲ್ 7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದಿದ್ದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶಾಂತಿ ಸೌಹಾರ್ದನೆ, ಧಾರ್ಮಿಕ ಭಾವನೆಗಳಿಗೆ ಭಂಗ ತರುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿಜಯಪುರದ ನಿವಾಸಿ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರದ ಗೋಲ್ ಗುಂಬಜ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಆಧುನಿಕ ಜೀವನಶೈಲಿಯ ಪ್ರಮುಖ ಭಾಗವೆಂದರೆ ಫೋನ್ ಮತ್ತು ಸಾಮಾಜಿಕ ಮಾಧ್ಯಮಗಳು. ಇವೆರಡೂ ಇಲ್ಲದೆ ಜನರು ತಮ್ಮ ಜೀವನದಲ್ಲಿ ಅಪೂರ್ಣರು. ಜನರು ಸಾಮಾಜಿಕ ಮಾಧ್ಯಮದಲ್ಲಿ ಹಗಲು ರಾತ್ರಿ ಎನ್ನದೆ ಸಮಯ ಕಳೆಯುವುದರಿಂದ ಅವರ ಮಾನಸಿಕ ಆರೋಗ್ಯ ಹದಗೆಡುತ್ತಿದೆ. ರೀಲ್‌ಗಳನ್ನು ನೋಡುವ ಅಭ್ಯಾಸವು ಜನರು, ಮಕ್ಕಳು ಮತ್ತು ವೃದ್ಧರ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರಿದೆ ಎಂದರೆ, ಮಾಡಲು ಕೆಲಸವಿಲ್ಲದಿದ್ದರೆ, ಸಮಯ ಕಳೆಯಲು ರೀಲ್‌ಗಳನ್ನು ನೋಡುವುದು ನಮ್ಮ ದೈನಂದಿನ ದಿನಚರಿಯ ಭಾಗವಾಗಿದೆ. ರೀಲ್ ಪ್ರೇರಿತ ಕಣ್ಣಿನ ಹಾನಿಯು ಕಣ್ಣುಗಳ ಮೇಲೆ ಪರಿಣಾಮ ಬೀರುವ ಒಂದು ಕಾಯಿಲೆಯಾಗಿದ್ದು, ರೀಲ್‌ಗಳನ್ನು ನೋಡುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಇದಲ್ಲದೆ, ರೀಲ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಸಮಯ ಕಳೆಯುವುದರಿಂದ ಉಂಟಾಗುವ ಅನೇಕ ರೋಗಗಳಿವೆ. ಈ ರೋಗಗಳು ಮತ್ತು ಅವುಗಳ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ. ರೀಲ್ ಹೇಗೆ ರೋಗಕ್ಕೆ ಕಾರಣವಾಗುತ್ತಿದೆ? ಸಾಮಾಜಿಕ ಮಾಧ್ಯಮಗಳಲ್ಲಿ ಸಮಯ ಕಳೆಯುವುದು, ಗಂಟೆಗಟ್ಟಲೆ ಸ್ಕ್ರೀನ್ ಟೈಮ್‌ಗೆ ಒಡ್ಡಿಕೊಳ್ಳುವುದು, ವಿಶೇಷವಾಗಿ ಇನ್‌ಸ್ಟಾಗ್ರಾಮ್, ಟಿಕ್‌ಟಾಕ್, ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ…

Read More

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, . ಪೊಲೀಸ್ ಕಾನ್ಸ್ ಟೇಬಲ್ ಓರ್ವ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿರುವ ಘಟನೆ ನಡೆದಿದೆ ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆ ಕಾನ್ಸ್ ಟೇಬಲ್ ಬಲರಾಮನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರೀಟಿ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ. 18ವರ್ಷ ತುಂಬುತಿದ್ದಂತೆ 2024ರಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಆದರೆ ಆಕೆಯನ್ನು ಮನೆಗೆ ಸೇರಿಸಿಕೊಳ್ಳಲು ಕಾನ್ಸ್ ಟೇಬಲ್ ಕುಟುಂಬದವರು ನಿರಾಕರಿಸಿದ್ದಾರೆ. ಮನನೊಂದ ಬಾಲಕಿ ಕುಟುಂಬದವರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾನ್ಸ್ ಟೇಬಲ್ ಬಲರಾಮನ ವಿರುದ್ದ ದೂರು ನೀಡಿದ್ದಾರೆ.

Read More

ನವದೆಹಲಿ : ಸಾಲಗಾರರಿಗೆ ಆರ್ ಬಿಐ ಬಿಗ್ ರಿಲೀಫ್ ನೀಡಿದ್ದು, ಆರ್ ಬಿಐಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಇಂದು ರೆಪೊ ದರವನ್ನು ಕಡಿತಗೊಳಿಸುವುದಾಗಿ ಘೋಷಿಸಿದರು. ರೆಪೊ ದರವನ್ನು 25 ಬಿಪಿಎಸ್’ನಿಂದ 6 ಪರ್ಸೆಂಟ್ ಗೆ ಇಳಿಸಲು ಎಂಪಿಸಿ ನಿರ್ಧರಿಸಿದೆ ಎಂದು ಆರ್ಬಿಐ ಗವರ್ನರ್ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಮಾತನಾಡಿ, “ನೀತಿ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ಗಳಿಂದ ಶೇಕಡಾ 6 ಕ್ಕೆ ಇಳಿಸಲು ಎಂಪಿಸಿ (ಹಣಕಾಸು ನೀತಿ ಸಮಿತಿ) ಸರ್ವಾನುಮತದಿಂದ ಮತ ಚಲಾಯಿಸಿದೆ ಎಂದರು. https://twitter.com/ANI/status/1909831277676740960?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ನವದೆಹಲಿ : ಏಪ್ರೀಲ್ ತಿಂಗಳು ಆರಂಭವಾಗಿದ್ದು, ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಬ್ಯಾಂಕ್ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳಿ. ಹೌದು, ಏಪ್ರಿಲ್ 10 ರಂದು ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ ಇರಲಿದೆ. ಏಪ್ರಿಲ್ 12 ಎರಡನೇ ಶನಿವಾರ ಹಾಗೂ ಏಪ್ರಿಲ್ 13 ಭಾನುವಾರ, ಏಪ್ರಿಲ್ 14 ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಇರಲಿದೆ. ಬ್ಯಾಂಕ್ ರಜಾದಿನಗಳ ಪಟ್ಟಿ ಏಪ್ರಿಲ್ 10: ಮಹಾವೀರ್ ಜಯಂತಿ (ಹೆಚ್ಚಿನ ರಾಜ್ಯಗಳು) ಏಪ್ರಿಲ್ 12: ಎರಡನೇ ಶನಿವಾರ (ಭಾರತದಾದ್ಯಂತ) ಏಪ್ರಿಲ್ 13: ಸಾಪ್ತಾಹಿಕ ರಜಾದಿನ (ಭಾರತದಾದ್ಯಂತ) ಏಪ್ರಿಲ್ 14: ಡಾ.ಭೀಮರಾವ್ ಅಂಬೇಡ್ಕರ್ ಜಯಂತಿ ಮತ್ತು ಪ್ರಾದೇಶಿಕ ಹಬ್ಬಗಳು (ಕೆಲವು ರಾಜ್ಯಗಳು) ಏಪ್ರಿಲ್ 15: ಬಂಗಾಳಿ ಹೊಸ ವರ್ಷ, ಬೋಹಾಗ್ ಬಿಹು, ಹಿಮಾಚಲ ದಿನ (ಕೆಲವು ರಾಜ್ಯಗಳು) ಏಪ್ರಿಲ್ 16: ಬೋಹಾಗ್ ಬಿಹು (ಗುವಾಹಟಿ) ಏಪ್ರಿಲ್ 18: ಗುಡ್ ಫ್ರೈಡೆ (ಹೆಚ್ಚಿನ ರಾಜ್ಯಗಳು) ಏಪ್ರಿಲ್ 20: ಸಾಪ್ತಾಹಿಕ ರಜಾದಿನ…

Read More

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವದ ಹಲವು ದೇಶಗಳ ಮೇಲೆ ಸುಂಕಗಳನ್ನು ವಿಧಿಸಿದ ನಂತರ, ಮುಂಬರುವ ದಿನಗಳಲ್ಲಿ ಆರ್ಥಿಕ ಹಿಂಜರಿತದ ಭಯ ಹೆಚ್ಚಾಗಲು ಪ್ರಾರಂಭಿಸಿದೆ. ಬುಧವಾರದ ವಹಿವಾಟಿನ ಆರಂಭದಲ್ಲಿ ಚಿನ್ನದ ಖರೀದಿ ಭಾರಿ ಪ್ರಮಾಣದಲ್ಲಿತ್ತು. ಬುಧವಾರ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (MCX) ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 87,998 ರೂ. ನಂತೆ ಏರಿಕೆಯಾಗಿ ವಹಿವಾಟು ಆರಂಭಿಸಿತು ಮತ್ತು ಆರಂಭಿಕ ಗಂಟೆಯ ಕೆಲವೇ ನಿಮಿಷಗಳಲ್ಲಿ ದಿನದ ವಹಿವಾಟಿನಲ್ಲಿ 88,396 ರೂ. ಗಳಷ್ಟು ಗರಿಷ್ಠ ಮಟ್ಟವನ್ನು ತಲುಪಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಸಹ, ಭವಿಷ್ಯದ ಚಿನ್ನದ ಬೆಲೆಗಳು ಏರಿಕೆಯೊಂದಿಗೆ ಪ್ರಾರಂಭವಾದವು. COMEX ನಲ್ಲಿ ಚಿನ್ನದ ಬೆಲೆ ಏರಿಕೆಯಾಗಿ ಪ್ರತಿ ಔನ್ಸ್‌ಗೆ $3,021 ರಷ್ಟಿತ್ತು. ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,008 ತಲುಪಿದೆ.

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಹಾಗಾದ್ರೇ ಜಿಲ್ಲಾವಾರು ಫಲಿತಾಂಶದ ಮಾಹಿತಿ ಮುಂದಿದೆ ಓದಿ. ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಇಂದ ಮಧ್ಯಾಹ್ನ 1.30 ಗಂಟೆಗಳ ನಂತ್ರ ಪ್ರಕಟಿಸಲಾಗುತ್ತದೆ. ಹೀಗಿದೆ ಜಿಲ್ಲಾವಾರು ಶೇಕಡವಾರು ಉತ್ತೀರ್ಣ ಫಲಿತಾಂಶ ಉಡುಪಿ – ಶೇ.93.90 ದಕ್ಷಿಣ ಕನ್ನಡ – ಶೇ.93.57 ಬೆಂಗಳೂರು ದಕ್ಷಿಣ – ಶೇ.85.36 ಕೊಡಗು – ಶೇ.83.84 ಬೆಂಗಳೂರು ಉತ್ತರ – ಶೇ.83.31 ಉತ್ತರ ಕನ್ನಡ – ಶೇ.82.93 ಶಿವಮೊಗ್ಗ – ಶೇ.79.91 ಬೆಂಗಳೂರು ಗ್ರಾಮಾಂತರ…

Read More

ಬೆಂಗಳುರು : ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರುಗಳು ಏಜೆನ್ಸಿಗಳಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಟಿಪ್ಪಣಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರುಗಳು ಏಜೆನ್ಸಿಗಳಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು, ಅಭಿಪ್ರಾಯ/ಸಲಹೆಗಳನ್ನು ಕೋರಿದ್ದು, ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗದಲ್ಲಿ ಕಾರ್ಯನಿವರ್ಹಿಸುತ್ತಿರುವ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆಗಳು/ಶೋಷಣೆಯಿಂದ ರಕ್ಷಿಸುವ ಕುರಿತು ಅಭಿಪ್ರಾಯ/ಸಲಹೆಗಳು 1. 2025-26ನೇ ಸಾಲಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ Consumer Price Index ಆಧಾರದ ಮೇಲೆ ವೇತನ ನಿಗದಿಪಡಿಸುತ್ತಿದ್ದು. ಸದರಿ Consumer Price Index Numbers for Industrial workers ವಿವರ ಕೆಳಕಂಡಂತಿದೆ:- ಮೇಲ್ಕಂಡ ಕೋಷ್ಟಕದಂತೆ 2018ರ Consumer price index ಆಧಾರದ ಮೇಲೆ 2025-26ನೇ ಸಾಲಿನ ವೇತನವನ್ನು ನಿಗದಿಪಡಿಸಿರುವ ಕಾರ್ಮಿಕ ಇಲಾಖೆಯ ದರಗಳಂತೆ ಸಿಬ್ಬಂದಿಗಳಿಗೆ ವೇತನ ಪಾವತಿಸಲು ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿರುವುದರಿಂದ, ಸದರಿ ದರಗಳಂತೆ ಟೆಂಡರ್…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ/ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಗೆ ಅರ್ಹ ಅವಲಂಬಿತರು ಯಾರು? ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ನಿಯಮ 2ರಲ್ಲಿನ “ಕುಟುಂಬ” (Family) ಅಂದರೆ, ಸರ್ಕಾರಿ ನೌಕರರ ಪತಿ ಅಥವಾ ಪತ್ನಿ b. ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ -ಕುಟುಂಬ ಪಿಂಚಣಿ ರೂ. 8,500/- ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರಬಾರದು. C. ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರಬೇಕು ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡತೆ) 3. KASS ಯೋಜನೆಗೆ ಒಳಪಡದ ನೌಕರರ ವರ್ಗ ಸಾರ್ವಜನಿಕ ವಲಯದ (public sector…

Read More