Author: kannadanewsnow57

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(2)ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಪ್ರಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ. ಸದರಿ ಪ್ರಕ್ರಿಯೆಗೆ ಪೂರಕವಾಗಿ ಉಲ್ಲೇಖ3) ರ ಈ ಕಚೇರಿ ಸುತ್ತೋಲೆಯಂತೆ ಈಗಾಗಲೇ ಇ.ಐ, ಡಿ.ಎಸ್ ನಲ್ಲಿ ಖಾಸಗಿ ಅನುದಾನಿತ ಶಾಲೆಗಳ ಎಲ್ಲಾ ಬೋಧಕ…

Read More

ಬೆಂಗಳೂರು: ರಾಜ್ಯ ಸರ್ಕಾರದ ಸಭೆ, ಸಮಾರಂಭಗಳ ಆಯೋಜನೆಯಲ್ಲಿ ಕಡ್ಡಾಯವಾಗಿ ಶಿಷ್ಟಾಚರಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದರೇ ಅಂತಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ಸರ್ಕಾರದ ಸಭೆ ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಅನುಸರಿಸಬೇಕಾದ ಶಿಷ್ಠಚಾರದ ಕುರಿತು ಸಮಗ್ರವಾದ ಮಾಹಿತಿಯನ್ನು, ಸರ್ಕಾರದ ಉಲ್ಲೇಖಿತ ಸುತ್ತೋಲೆಗಳನ್ವಯ ಹೊರಡಿಸಿದ್ದು ಇರುತ್ತದೆ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಕಡ್ಡಾಯವಾಗಿ ಸದರಿ ಮಾನದಂಡಗಳನ್ನು ಅನುಸರಿಸಲು ಈಗಾಗಲೇ ಆಯುಕ್ತಾಲಯ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಇರುತ್ತದೆ. ಆದರೂ ಸಹ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರವನ್ನು ಸಮರ್ಪಕವಾಗಿ ಪಾಲನೇ ಮಾಡದೇ ಇರುವ ಕುರಿತು ಪ್ರಕರಣಗಳು ಹಕ್ಕು ಬಾಧ್ಯತಾ ಸಮಿತಿಯಲ್ಲಿ ದಾಖಲಾಗುತ್ತಿವೆ. ಸರ್ಕಾರವು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲು ಅವಕಾಶಗಳಿರುತ್ತವೆ ಎಂದು ತಿಳಿಸಿದ್ದಾರೆ.…

Read More

ಬೆಂಗಳೂರು : ಸರ್ಕಾರಿ ನೌಕರನ ವಿರುದ್ಧ ಸಾಬಿತಾದ ಆರೋಪಗಳಿಗೆ ಅನುಗುಣವಾಗಿ ವಿಧಿಸಬಹುದಾದ ದಂಡನೆಗಳ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್‌ ಸೇವಾ ನಿರ್ದಿಷ್ಟಪಡಿಸಲಾಗಿದೆ. ಆದರೆ, ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ನಿರ್ದಿಷ್ಟಪಡಿಸಲಾಗಿದೆ. ಆದರೆ, ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ/ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ ಇರುತ್ತದೆ. ಆದುದರಿಂದ, ಸರ್ಕಾರವು ಇದನ್ನು ಕೂಲಂಕುಷವಾಗಿ ಪರಿಶೀಲಿಸಿ ಸಾಬೀತಾದಂತಹ ಆರೋಪಗಳಿಗನುಗುಣವಾಗಿ ವಿಧಿಸಬಹುದಾದಂತಹ ದಂಡನೆಗಳ ಉದಾಹರಣೆಗಳನ್ನು ಈ ಕೆಳಗೆ ನಮೂದಿಸಿದೆ. 2. ಮೇಲಿನ ಪಟ್ಟಿಯಲ್ಲಿ ನಮೂದಿಸಲಾದ ಪ್ರಕರಣಗಳು ಉದಾಹರಣಾತ್ಮಕ (illustrative) ಆಗಿವೆಯೇ ಹೊರತು, ಅವುಗಳು…

Read More

ಬೆಂಗಳೂರು: ರಂಜಾನ್ ಮಾಹೆಯ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಉರ್ದು ಮತ್ತು ಇತರೆ ಅಲ್ಪ ಸಂಖ್ಯಾತರ ಭಾಷಾ ಶಾಲೆಗಳ ನಿರ್ದೇಶನಾಲಯದಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದಿದೆ. ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್…

Read More

ನವದೆಹಲಿ. ಉತ್ತರ ಪ್ರದೇಶದ ಬಹ್ರೈಚ್ ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮದುವೆಯಾದ ಮೊದಲ ರಾತ್ರಿ ದಿನವೇ ನವ ವಧು-ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಹ್ರೈಚ್ ನಗರದಲ್ಲಿ ನಡೆದ ಮದುವೆ ಬಳಿಕ ನವ ವಧು-ವರರು ತಮ್ಮ ಕೋಣೆಗೆ ಹೋಗುತ್ತಾರೆ, ಆದರೆ ಬೆಳಿಗ್ಗೆ, ಅವರ ಕೋಣೆ ತೆರೆಯುವುದಿಲ್ಲ. ಬಾಗಿಲು ಎಷ್ಟು ಬಾರಿಸಿದರೂ ಅವರ ಕೋಣೆ ತೆರೆಯದಿದ್ದಾಗ, ವರನ ಕಿರಿಯ ಸಹೋದರ ಕಿಟಕಿಯ ಮೂಲಕ ಕೋಣೆಗೆ ಹಾರುತ್ತಾನೆ. ಆದರೆ ವಧು-ವರರು ಕೋಣೆಯಲ್ಲಿ ಸತ್ತು ಬಿದ್ದಿರುವುದು ಕಂಡುಬಂದಿದೆ. ಅವನು ಬೇಗನೆ ಚಿಲಕವನ್ನು ತೆರೆಯುತ್ತಾನೆ ಮತ್ತು ಕುಟುಂಬದ ಉಳಿದವರು ಬಂದು ಅವರನ್ನು ಎಬ್ಬಿಸಲು ಪ್ರಯತ್ನಿಸುತ್ತಾರೆ, ಆದರೆ ಅವರ ದೇಹಗಳು ತಣ್ಣಗಿದ್ದವು. ಮನೆಯಲ್ಲಿ ಅವ್ಯವಸ್ಥೆಯ ಪರಿಸ್ಥಿತಿ ಇರುತ್ತದೆ. ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು ಬಳಿಕ ಇಬ್ಬರಿಗೂ ಒಂದೇ ಬಾರಿಗೆ ಹೃದಯಾಘಾತವಾಯಿತು. ಇಬ್ಬರಿಗೂ ಒಂದೇ ಸಮಯದಲ್ಲಿ ಹೃದಯಾಘಾತವಾಗಿತ್ತೇ? ಇಬ್ಬರೂ ಸತ್ತರು, ಇದು ನಿಜವಾಗಿಯೂ ಸಾಧ್ಯವೇ? ಇಬ್ಬರೂ ತುಂಬಾ ಚಿಕ್ಕವರು, ಇದು ಅವರಿಗೆ ಹೇಗೆ ಸಂಭವಿಸಲು ಸಾಧ್ಯ? ಸಾವಿನ ನಂತರ,…

Read More

ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…

Read More

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಕುಂದು–ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಜನತೆ ತಮ್ಮೆಲ್ಲಾ…

Read More

ಬೆಂಗಳೂರು : ಪ್ರಮುಖ ವೈದ್ಯಕೀಯ ಸಹಾಯಧನ ಪಡೆಯಲು ಫಲಾನುಭವಿಯು ಆಸ್ಪತ್ರೆಯಿಂದ ಬಿಡುಗಡೆಯಾದ ದಿನಾಂಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು. ಸರ್ಕಾರಿ / ಸರ್ಕಾರದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ದಿನ ಒಳರೋಗಿಯಾಗಿ ದಾಖಲಾಗಿರುವ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಯಾವೆಲ್ಲ ಆರೋಗ್ಯ ತೊಂದರೆಗಳಿಗೆ ಸಹಾಯಧನ ಪಡೆಯಬಹುದು * ಹೃದಯ ಸಂಬಂಧಿ ಖಾಯಿಲೆ * ಕಿಡ್ನಿ ಜೋಡಣೆ * ಕ್ಯಾನ್ಸರ್ ಶಸ್ತ್ರಚಿಕಿತ್ಸೆ * ಕಣ್ಣಿನ ಶಸ್ತ್ರಚಿಕಿತ್ಸೆ * ಮೂಳೆ ಶಸ್ತ್ರಚಿಕಿತ್ಸೆ * ಗರ್ಭಕೋಶ ಶಸ್ತ್ರಚಿಕಿತ್ಸೆ * ಅಸ್ತಮಾ ಚಿಕಿತ್ಸೆ * ಗರ್ಭಪಾತ ಪ್ರಕರಣಗಳು * ಪಿತ್ತಕೋಶದ ತೊಂದರೆಗೆ ಸಂಬಂಧಿಸಿದ ಚಿಕಿತ್ಸೆ * ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ * ಮೆದುಳಿನ ರಕ್ತಸ್ರಾವ ಚಿಕಿತ್ಸೆ * ಅಲ್ಸರ್ ಚಿಕಿತ್ಸೆ * ಡಯಾಲಿಸಿಸ್ * ಕಿಡ್ನಿ ಶಸ್ತ್ರಚಿಕಿತ್ಸೆ * ಇ ಎನ್ ಟಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ * ನರರೋಗ ಶಸ್ತ್ರಚಿಕಿತ್ಸೆ * ವ್ಯಾಸ್ಕೂಲರ್‌ ಶಸ್ತ್ರಚಿಕಿತ್ಸೆ * ಅನ್ನನಾಳದ…

Read More

ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ, ಟೆಸ್ಟ್ ಕ್ರಿಕೆಟ್‌ನ ಅತ್ಯಂತ ಹಿರಿಯ ಆಟಗಾರ ರಾನ್ ಡ್ರೇಪರ್ 98 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಪರ ಡ್ರೇಪರ್ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪಿಂಗ್ ಪಾತ್ರವನ್ನು ನಿರ್ವಹಿಸುತ್ತಿದ್ದರು. ದಕ್ಷಿಣ ಆಫ್ರಿಕಾದ ರಾನ್ ಡ್ರೇಪರ್ 98 ವರ್ಷ ಮತ್ತು 63 ದಿನಗಳ ವಯಸ್ಸಿನಲ್ಲಿ ಗ್ಕೆಬರ್ಹಾದಲ್ಲಿ ನಿಧನರಾದರು. ಡ್ರೇಪರ್ ಅವರ ಸಾವಿನ ಸುದ್ದಿಯನ್ನು ಅವರ ಕುಟುಂಬ ವರದಿ ಮಾಡಿದೆ. ಡ್ರೇಪರ್ 1950 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಪರ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದರು. ರಾನ್ ಡ್ರೇಪರ್ ಅವರ ಮರಣದ ನಂತರ, ದಕ್ಷಿಣ ಆಫ್ರಿಕಾದ ನೀಲ್ ಹಾರ್ವೆ ಪ್ರಸ್ತುತ ಜೀವಂತವಾಗಿರುವ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗರಾಗಿದ್ದಾರೆ. ಇದಕ್ಕೂ ಮುನ್ನ, ದಕ್ಷಿಣ ಆಫ್ರಿಕಾದ ಹೆಸರು ಅತಿ ಹೆಚ್ಚು ಕಾಲ ಬದುಕಿರುವ ಟೆಸ್ಟ್ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ನಾರ್ಮನ್ ಗಾರ್ಡನ್ 2016 ರಲ್ಲಿ 103 ನೇ ವಯಸ್ಸಿನಲ್ಲಿ ನಿಧನರಾದರು. ಅವರಲ್ಲದೆ, ಜಾನ್ ವ್ಯಾಟ್ಕಿನ್ಸ್ ಕೂಡ 2021…

Read More

ಆಗ್ರಾ ಸುದ್ದಿ: ಆಗ್ರಾ ಜಿಲ್ಲೆಯಲ್ಲಿ ‘ಅತುಲ್ ಸುಭಾಷ್’ ಮಾದರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಂಬೈನಲ್ಲಿ, ಟಿಸಿಎಸ್ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಮ್ಯಾನೇಜರ್ ಲೈವ್ ವಿಡಿಯೋ ಮಾಡುವ ಮೂಲಕ ಆತ್ಮಹತ್ಯೆ ಮಾಡಿಕೊಂಡರು. ವೀಡಿಯೊದಲ್ಲಿ, ಮೃತ ಮಾನವ್ ಶರ್ಮಾ “ಅಮ್ಮ, ಅಪ್ಪ, ಕ್ಷಮಿಸಿ” ಎಂದು ಹೇಳಿದ್ದಾರೆ. ನನ್ನ ಹೆಂಡತಿಯ ಕಿರುಕುಳದಿಂದ ನನಗೆ ಬೇಸರವಾಗಿದೆ. ಪುರುಷರ ಬಗ್ಗೆ ಏನೂ ಹೇಳಬೇಡಿ. ಕೋಣೆಯಲ್ಲಿ ಸಿಕ್ಕಿಬಿದ್ದ ನಂತರ ಅವಳು ಅಳುತ್ತಿರುವ ಸುಮಾರು 7 ನಿಮಿಷಗಳ ವೀಡಿಯೊವನ್ನು ಮಾಡಲಾಗಿದೆ. ಆ ಯುವಕನು ತನ್ನ ಹೆಂಡತಿ ಮತ್ತು ಆಕೆಯ ಹೆತ್ತವರನ್ನು ಹೊಣೆಗಾರರನ್ನಾಗಿ ಮಾಡಿದನು. ಹೆಂಡತಿಯ ಕಿರುಕುಳದಿಂದ ಬೇಸತ್ತಿದ್ದೇನೆ ಎಂದು ಯುವಕ ಹೇಳಿದ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ, ಆ ಯುವಕ ತನ್ನ ಕುತ್ತಿಗೆಗೆ ನೇಣು ಬಿಗಿದುಕೊಂಡು ಅಳುತ್ತಿರುವ ವಿಡಿಯೋ ಮಾಡಿದ್ದಾನೆ. ವಿಡಿಯೋದಲ್ಲಿ, ದಯವಿಟ್ಟು ಯಾರಾದರೂ ಪುರುಷರ ಬಗ್ಗೆ ಮಾತನಾಡಿ, ಅವರು ತುಂಬಾ ಒಂಟಿಯಾಗುತ್ತಾರೆ ಎಂದು ಹೇಳಲಾಗಿದೆ. ಮಾಹಿತಿಯ ಪ್ರಕಾರ, ಮೃತ ಮಾನವ್ ಶರ್ಮಾ ಸದರ್ ಪ್ರದೇಶದ ಡಿಫೆನ್ಸ್ ಕಾಲೋನಿಯ ನಿವಾಸಿಯಾಗಿದ್ದರು. ಫೆಬ್ರವರಿ 24…

Read More