Author: kannadanewsnow57

ಬೆಂಗಳೂರು : ದಿನಾಂಕ 20 ಫೆಬ್ರವರಿ 2025ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲ್ಲೂಕು ಶಾಖೆಗಳ ನಿರ್ದೆಶಕರು-ಪದಾಧಿಕಾರಿಗಳ ಸಮಾವೇಶವು ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಭಗವಹಿಸಿ, ಓಪಿಎಸ್ ಜಾರಿಗೊಳಿಸುವ ಸ್ಪಷ್ಟ ಸಂದೇಶ ನೀಡಿರುವುದು ರಾಜ್ಯ ಎನ್‌ಪಿಎಸ್‌ ನೌಕರರಿಗೆ ಅತೀವ ಸಂತಸ ತಂದಿದೆ. ಇದರ ಜೊತೆ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಶೀಘ್ರ ಜಾರಿಗೊಳಿಸುವ ಭರವಸೆಯು ನೌಕರರಿಗೆ ಸಂತೋಷ ತಂದಿದೆ ಎಂದು ಹೇಳಿದ್ದಾರೆ. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಜಿಲ್ಲಾಧ್ಯಕ್ಷರುಗಳು, ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಯ ಅಧ್ಯಕ್ಷರು, ಜೊತೆಗೆ ತಾಲ್ಲೂಕು-ಜಿಲ್ಲಾ ಹಂತದ ಪದಾಧಿಕಾರಿಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು, ಜೊತೆಗೆ ಭಾಗವಹಿಸಿದ ಎಲ್ಲಾ ನಿರ್ದೇಶಕ ಬಂಧುಗಳಿಗೆ ತುಂಬುಹೃದಯದ ಕೃತಜ್ಞತೆಗಳೊಂದಿಗೆ ಧನ್ಯವಾದ ತಿಳಿಸಿದ್ದಾರೆ.

Read More

ಬೀದರ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಬೀದರ್ ಜಿಲ್ಲೆಯ 6 ಮಂದಿ ಭಕ್ತರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಾಜ್ಯದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೀದರ್ ಜಿಲ್ಲೆಯ ಐವರು ತೆರಳಿದ್ದರು. ಈ ವೇಳೆ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 5 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕುಂಭಮೇಳ ಮುಗಿಸಿ ಕಾಶಿಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಉತ್ತರಪ್ರದೇಶದ ರೂಪಾಪೂರ ಬಳಿ ಲಾರಿಗೆ ಈ ಕ್ರೂಜರ್ ಡಿಕ್ಕಿಯಾಗಿದೆ. ಲಾರಿ ಕ್ರೂಜರ್ ನಡುವೆ ಡಿಕ್ಕಿಯಾಗಿ ಬೀದರ್ ಜಿಲ್ಲೆಯ ಲಾಡಿಗೇರ ಬಡಾವಣೆ ನಿವಾಸಿಗಳು ಐದು ಜನ ಸಾವನಪ್ಪಿದ್ದಾರೆ. ಸುನೀತಾ, ಸಂತೋಷ ಹಾಗೂ ನೀಲಮ್ಮ ಸೇರಿ 6 ಮಂದಿ…

Read More

ನವದೆಹಲಿ :ಈಗ ಭಾರತದಲ್ಲಿ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಈಗ ವಿದ್ಯುತ್ ವಾಹನಗಳು ಕೈಗೆಟುಕುವ ಬೆಲೆಯಲ್ಲಿವೆ ಮತ್ತು ಆದ್ದರಿಂದ ಗ್ರಾಹಕರ ವ್ಯಾಪ್ತಿಯೊಳಗೆ ಇವೆ. ವಿದ್ಯುತ್ ವಾಹನಗಳು ಈಗ ಗ್ರಾಹಕರ ಆಯ್ಕೆಯಾಗುತ್ತಿವೆ. ಮೆಟ್ರೋ ನಗರಗಳಲ್ಲಿ ವಾಸಿಸುವ ಮತ್ತು ಪ್ರತಿದಿನ 50 ಕಿಲೋಮೀಟರ್ ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಸುವ ಜನರು ಈಗ ವಿದ್ಯುತ್ ಚಾಲಿತ ವಾಹನಗಳಿಗೆ ಬದಲಾಯಿಸುತ್ತಿದ್ದಾರೆ. ಇಂಡಿಯಾ ಎನರ್ಜಿ ಸ್ಟೋರೇಜ್ ಅಲೈಯನ್ಸ್ (IESA) ಪ್ರಕಾರ, 2030 ರ ವೇಳೆಗೆ ಭಾರತೀಯ ರಸ್ತೆಗಳಲ್ಲಿ EV ಗಳ ಸಂಖ್ಯೆ 28 ಮಿಲಿಯನ್ ಮೀರುವ ನಿರೀಕ್ಷೆಯಿದೆ. ಇದು ಗ್ರಿಡ್‌ನಿಂದ ಶಕ್ತಿಯ ಬೇಡಿಕೆಯನ್ನು ಹೆಚ್ಚಿಸುತ್ತದೆ. ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಹೆಚ್ಚಲಿದೆ. IESA ಹೇಳಿಕೆಯ ಪ್ರಕಾರ, 2023-2024ರ ಹಣಕಾಸು ವರ್ಷದಲ್ಲಿ ಭಾರತದ EV ಮಾರಾಟವು 41 ಲಕ್ಷ ಯುನಿಟ್‌ಗಳನ್ನು ದಾಟುವ ನಿರೀಕ್ಷೆಯಿದೆ. ಭಾರತದಲ್ಲಿ ವಿದ್ಯುತ್ ಚಾಲಿತ ವಾಹನಗಳ ಮಾರಾಟ ಮತ್ತಷ್ಟು ಸುಧಾರಿಸುತ್ತದೆ ಎಂಬುದಕ್ಕೆ ಇದು ಒಳ್ಳೆಯ ಸೂಚನೆಯಾಗಿದೆ. ಪರಿಸರ ಜಾಗೃತಿ, ಗ್ರಾಹಕರ ಆಸಕ್ತಿ, ಬ್ಯಾಟರಿ…

Read More

ಭಾರತವು ವಿವಿಧ ಧರ್ಮಗಳ ಜನ್ಮಸ್ಥಳ ಮತ್ತು ಸಂಸ್ಕೃತಿಗಳಿಂದ ಸಮೃದ್ಧವಾಗಿರುವ ದೇಶ, ವಿಶೇಷವಾಗಿ ಸಾವಿರಾರು ದೇವಾಲಯಗಳಿಗೆ ನೆಲೆಯಾಗಿದೆ. ಒಂದು ಸಮೀಕ್ಷೆಯ ಪ್ರಕಾರ, ಭಾರತದಲ್ಲಿ 50,000 ಕ್ಕೂ ಹೆಚ್ಚು ದೇವಾಲಯಗಳಿವೆ. ಭಾರತದ ಪ್ರತಿಯೊಂದು ದೇವಾಲಯವು ವಿಶಿಷ್ಟವಾದ ಆಧ್ಯಾತ್ಮಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿದೆ. ಈ ಪವಿತ್ರ ಸ್ಥಳಗಳು ಕೇವಲ ನಂಬಿಕೆಯ ಕೇಂದ್ರಗಳಾಗಿ ಕಾರ್ಯನಿರ್ವಹಿಸುವುದಲ್ಲದೆ, ಅವುಗಳ ವಾಸ್ತುಶಿಲ್ಪ ಶೈಲಿಯು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮೆಚ್ಚುವ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಈ ದೇವಾಲಯಗಳಿಗೆ ಸ್ಥಳೀಯ ಮತ್ತು ವಿದೇಶಿ ಭಕ್ತರು 1 ರೂಪಾಯಿಯಿಂದ ಹಲವಾರು ಕೋಟಿಗಳವರೆಗೆ ದೇಣಿಗೆ ನೀಡುತ್ತಾರೆ. ಈ ದೇವಾಲಯಗಳು ವರ್ಷಗಳಲ್ಲಿ ಅದ್ಭುತ ಸಂಪತ್ತನ್ನು ಸಂಗ್ರಹಿಸಿವೆ. ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ ನೀಡಲಾದ ಈ ದೇಣಿಗೆಗಳು ದೇವಾಲಯಗಳು ಚಿನ್ನ, ವಜ್ರ ಖಚಿತವಾದ ಆಭರಣಗಳು ಮತ್ತು ಅಮೂಲ್ಯವಾದ ಕಲಾಕೃತಿಗಳು ಸೇರಿದಂತೆ ಅಪಾರ ಸಂಪತ್ತನ್ನು ಸಂಗ್ರಹಿಸಲು ಕಾರಣವಾಯಿತು. ಪ್ರತಿದಿನ, ಈ ಪವಿತ್ರ ಸ್ಥಳಗಳು ಧಾರ್ಮಿಕ ಹಬ್ಬಗಳು ಮತ್ತು ಆಚರಣೆಗಳನ್ನು ಆಯೋಜಿಸುತ್ತವೆ, ಆಶೀರ್ವಾದ ಮತ್ತು ಆಧ್ಯಾತ್ಮಿಕ ತೃಪ್ತಿಯನ್ನು ಬಯಸುವ…

Read More

ನವದೆಹಲಿ : ಭೂಮಿ ಅಥವಾ ಆಸ್ತಿಯ ನೋಂದಣಿ ಒಂದು ಪ್ರಮುಖ ಪ್ರಕ್ರಿಯೆಯಾಗಿದೆ. ನೋಂದಣಿಯು ಭೂಮಿಯನ್ನ ತಮ್ಮ ಹೆಸರಿಗೆ ವರ್ಗಾಯಿಸುವುದರಿಂದ ಖರೀದಿದಾರರು ಉತ್ಸುಕರಾಗಿದ್ದಾರೆ. ಅಲ್ಲದೆ, ಈಗ ಎಲ್ಲಾ ಕಾನೂನು ಹಕ್ಕುಗಳು ತಮ್ಮದಾಗಿದೆ ಎಂಬ ಭರವಸೆಯನ್ನ ಅವರು ಪಡೆಯುತ್ತಾರೆ. ಇದು ಅವರಿಗೆ ಮಾನಸಿಕ ಶಾಂತಿಯನ್ನ ನೀಡುತ್ತದೆ ಮತ್ತು ಭವಿಷ್ಯದಲ್ಲಿ ಯಾವುದೇ ರೀತಿಯ ಕಾನೂನು ತೊಡಕುಗಳನ್ನ ತಪ್ಪಿಸಲು ಸಹಾಯ ಮಾಡುತ್ತದೆ. ಆದರೆ, ನೋಂದಣಿ ಮಾಡಿಸಿದ ಮಾತ್ರಕ್ಕೆ, ಯಾವುದೇ ಆಸ್ತಿ ನಿಮಗೆ ಸಂಪೂರ್ಣವಾಗಿ ಬರುವುದಿಲ್ಲ ಎಂದು ನಿಮಗೆ ತಿಳಿದಿದೆಯೇ.? ಇನ್ನೂ ಒಂದು ಕಾರ್ಯವಿದೆ, ಅದನ್ನು ಪೂರ್ಣಗೊಳಿಸುವುದು ಬಹಳ ಮುಖ್ಯ. ಈ ದಾಖಲೆಯಿಲ್ಲದೆ, ನಿಮ್ಮ ಆಸ್ತಿಯನ್ನ ಕ್ಲೈಮ್ ಮಾಡಲು ನಿಮಗೆ ಸಾಧ್ಯವಾಗುವುದಿಲ್ಲ ಮತ್ತು ಯಾವುದೇ ವಿವಾದದ ಸಂದರ್ಭದಲ್ಲಿ, ನೀವು ನಷ್ಟವನ್ನ ಅನುಭವಿಸಬಹುದು. ಆಸ್ತಿಯನ್ನ ಖರೀದಿಸಿದ ನಂತರ, ನೋಂದಣಿ ಮಾಡಿಸಿಕೊಳ್ಳುವುದು ಕಾನೂನು ಹಕ್ಕುಗಳನ್ನು ಖಚಿತಪಡಿಸುವುದಿಲ್ಲ. ಮಾಲೀಕತ್ವದ ಹಕ್ಕುಗಳನ್ನ ಪಡೆಯಲು, ಇತರ ಪ್ರಮುಖ ಕ್ರಮಗಳನ್ನ ತೆಗೆದುಕೊಳ್ಳಬೇಕಾಗುತ್ತದೆ. ಆಸ್ತಿಯನ್ನು ಖರೀದಿಸಿದ ನಂತರ ಮಾಲೀಕತ್ವದ ಹಕ್ಕುಗಳನ್ನ ಪಡೆಯುವ ಸಂಪೂರ್ಣ ಪ್ರಕ್ರಿಯೆ ಏನು ಗೊತ್ತಾ? ನೋಂದಣಿ…

Read More

ಹೈದರಾಬಾದ್: ಇತ್ತೀಚೆಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ 16 ವರ್ಷದ ಶ್ರೀ ನಿಧಿ ಎಂಬ ವಿದ್ಯಾರ್ಥಿನಿ ಶಾಲೆಗೆ ಹೋಗುವಾಗಲೇ ಎದೆನೋವಿನಿಂದ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಸಿದು ವಿದ್ಯಾರ್ಥಿನಿಯನ್ನು ಶಾಲಾ ಶಿಕ್ಷಕರು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದರು. ಅವಳನ್ನು ಪರೀಕ್ಷಿಸಿದ ವೈದ್ಯರು ಶ್ರೀ ನಿಧಿ ಅವರು ಹೃದಯಾಘಾತದಿಂದ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಶ್ರೀ ನಿಧಿಯಂತಹ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ಆಘಾತ ತಂದಿದೆ ಶಿಕ್ಷಕರು ಹೇಳಿದ್ದಾರೆ.

Read More

ಬೆಂಗಳೂರು : ನೋಂದಾಯಿತ ಫಲಾನುಭವಿಯು ಕಟ್ಟಡ ಕಾಮಗಾರಿಗಳಲ್ಲಿ ಕೆಲಸ ಮಾಡುವ ವೇಳೆ ಉಂಟಾದ ಅಪಘಾತದಿಂದ ಅಥವಾ ನಿರ್ದಿಷ್ಟ ಪಡಿಸಿದ ಖಾಯಿಲೆಗಳಿಂದ ಶಾಶ್ವತ ಅಥವಾ ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಂಡಳಿಯು ಮಾಸಿಕ ದುರ್ಬಲತೆ ಪಿಂಚಣಿಯನ್ನು ನೀಡುತ್ತದೆ. ಫಲಾನುಭವಿಯು ಅಗತ್ಯ ದಾಖಲೆಗಳೊಂದಿಗೆ ಆನ್ ನಲ್ಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ದುರ್ಬಲತೆ ಪಿಂಚಣಿ ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ದಾಖಲಾತಿಗಳು • ಮ೦ಡಳಿಯಲ್ಲಿ ನೀಡಿರುವ ಗುರುತಿನ ಚೀಟಿ • ದುರ್ಬಲತೆಯ ಛಾಯಾಚಿತ್ರ • ಬ್ಯಾಂಕ್ ಪಾಸ್ ಬುಕ್ ಪ್ರತಿ • ಎಫ್ ಐ ಆರ್ ಪ್ರತಿ • ವೈದ್ಯಕೀಯ ವರದಿ • ಆಸ್ಪತ್ರೆಯ ಬಿಲ್ ಗಳು • ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಡೆದ ದುರ್ಬಲತೆ ಪ್ರಮಾಣ ಪತ್ರ • ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ • ಜೀವಿತ ಪ್ರಮಾಣ ಪತ್ರ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ದುರ್ಬಲತೆ ಗುರುತಿನ ಚೀಟಿ…

Read More

ಬೆಳಗಾವಿ : ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 8-10 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ನನಗೆ ಅಪಘಾತವಾಗಿ 40 ದಿನ ಆಸ್ಪತ್ರೆಯಲ್ಲಿ ಇದ್ದ ಕಾರಣ ಗೃಹ ಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ವಿಳಂಬವಾಗಿದ್ದ ಹಣವನ್ನು 8-10 ದಿನದೊಳಗೆ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಗೃಹ ಲಕ್ಷ್ಮಿ ಹಣವನ್ನು ಹೊಸ ಪ್ಯಾಟರ್ನ್ ಮೂಲಕ ಹಾಕಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲ 5 ತಾಲೂಕು ಪಂಚಾಯಿತಿಗಳಿಗೆ ದುಡ್ಡು ಹಾಕಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಸರಿಯಾಗಿ ಒಂದು ವಾರ, 10 ದಿನದೊಳಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಹಣಕಾಸು ಇಲಾಖೆ 2 ತಿಂಗಳ ಹಣ ಹಾಕು ಮಾಹಿತಿ ಇದೆ.…

Read More

ವಾರಣಾಸಿ : ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಾರಣಾಸಿ ಮತ್ತು ಗಾಜಿಪುರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಂಬತ್ತು ಭಕ್ತರು ದುರಂತವಾಗಿ ಸಾವನ್ನಪ್ಪಿದ್ದಾರೆ. ಎರಡೂ ಘಟನೆಗಳಲ್ಲಿ, ಭಕ್ತರು ಸ್ನಾನ ಮಾಡಲು ಪ್ರಯಾಗರಾಜ್ ಮಹಾಕುಂಭಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮೊದಲ ಘಟನೆ ವಾರಣಾಸಿಯ ಮಿರ್ಜಾಮುರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ, ಭಕ್ತರಿಂದ ತುಂಬಿದ್ದ ಅತಿ ವೇಗದ ಕ್ರೂಸರ್ ಕಾರು ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ, ಒಬ್ಬ ಮಹಿಳೆ ಸೇರಿದಂತೆ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಕರ್ನಾಟಕದ ಬೀದರ್ ಮೂಲದವರು ಎನ್ನಲಾಗಿದೆ. ಗಾಜಿಪುರದಲ್ಲಿ ಭೀಕರ ರಸ್ತೆ ಅಪಘಾತ ಅದೇ ರೀತಿ, ಘಾಜಿಪುರ ಜಿಲ್ಲೆಯ ಬಿರ್ನೋ ಪೊಲೀಸ್ ಠಾಣೆ ಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದೆ. ವಾರಣಾಸಿ-ಗೋರಖ್‌ಪುರ ಚತುಷ್ಪಥ ಹೆದ್ದಾರಿಯಲ್ಲಿ, ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದ ಭಕ್ತರ ಕಾರು,…

Read More

ಬೆಳಗಾವಿ : ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 8-10 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ನನಗೆ ಅಪಘಾತವಾಗಿ 40 ದಿನ ಆಸ್ಪತ್ರೆಯಲ್ಲಿ ಇದ್ದ ಕಾರಣ ಗೃಹ ಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ವಿಳಂಬವಾಗಿದ್ದ ಹಣವನ್ನು 8-10 ದಿನದೊಳಗೆ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಗೃಹ ಲಕ್ಷ್ಮಿ ಹಣವನ್ನು ಹೊಸ ಪ್ಯಾಟರ್ನ್ ಮೂಲಕ ಹಾಕಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲ 5 ತಾಲೂಕು ಪಂಚಾಯಿತಿಗಳಿಗೆ ದುಡ್ಡು ಹಾಕಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಸರಿಯಾಗಿ ಒಂದು ವಾರ, 10 ದಿನದೊಳಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಹಣಕಾಸು ಇಲಾಖೆ 2 ತಿಂಗಳ ಹಣ ಹಾಕು ಮಾಹಿತಿ ಇದೆ.…

Read More