Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ. ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡಿಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹುಡುಗ ಹುಡುಗಿಯರು ಒಟ್ಟಿಗೆ ಸುತ್ತಾಡುವುದು, ಪಾರ್ಟಿಗಳನ್ನು ಆನಂದಿಸುವುದು ಸಾಮಾನ್ಯವಾಗಿದೆ, ಈ ನಡುವೆ ಒಬ್ಬ ಹುಡುಗನಿಗಾಗಿ ಇಬ್ಬರು ಯುವತಿಯರು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ರಸ್ತೆ ಮಧ್ಯದಲ್ಲಿ ಒಬ್ಬ ಹುಡುಗ ಮತ್ತು ಇಬ್ಬರು ಹುಡುಗಿಯರು ಬಹಿರಂಗವಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ನನ್ನ ಬಾಯ್ ಫ್ರೆಂಡ್ ಜೊತೆ ನೀನು ಸುತ್ತಾಡಿದ್ರೆ ನಿನ್ನನ್ನು ಹೊಡೆಯುತ್ತೇನೆ ಎಂದು ಹುಡುಗಿಯರಿಬ್ಬರೂ ಪರಸ್ಪರ ಹೇಳಿಕೊಳ್ಳುತ್ತಿದ್ದಾರೆ. ಮತ್ತೊಬ್ಬನೂ ನಿನ್ನನ್ನು ಹೊಡೆಯುತ್ತೇನೆ ಎಂದು ಹೇಳುತ್ತಿದ್ದಾನೆ. ಹೀಗಿರುವಾಗ ಹುಡುಗಿಯರಿಬ್ಬರೂ ಒಬ್ಬ ಹುಡುಗನಿಗಾಗಿ ತಮ್ಮತಮ್ಮಲ್ಲೇ ಜಗಳವಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇಬ್ಬರು ಹುಡುಗಿಯರು ನಡುರಸ್ತೆಯಲ್ಲಿ ಪರಸ್ಪರ ಕೂದಲು ಎಳೆದುಕೊಳ್ಳುವುದರಿಂದ ಹಿಡಿದು ಒದ್ದು ಗುದ್ದಾಡುವವರೆಗೂ ಗಲಾಟೆ ಸೃಷ್ಟಿಸಿದ್ದಾರೆ. ಈ ಪ್ರಕರಣ ಡೆಹ್ರಾಡೂನ್ನ ರಾಯ್ಪುರ ಪ್ರದೇಶದಲ್ಲಿ ನಡೆದಿದ್ದು, ಇಬ್ಬರು ಹುಡುಗಿಯರ ನಡುವಿನ ಜಗಳಕ್ಕೆ ಹುಡುಗನೇ ಕಾರಣ. ಇಬ್ಬರೂ ಆ ಹುಡುಗ ತಮ್ಮ ಬಾಯ್ ಫ್ರೆಂಡ್ ಎಂದು ಹೇಳಿದ್ದಾರೆ. ವೈರಲ್ ವೀಡಿಯೊದಲ್ಲಿ, ತೆರೆದ…
ಪ್ರೇಮಿಗಳ ದಿನದಂದೇ ನಡು ರಸ್ತೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಜೊತೆಗೆ ಯುವಕನೊಬ್ಬ ರೋಮ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ನಡು ರಸ್ತೆಯಲ್ಲೇ ರೋಮ್ಯಾನ್ಸ್ ಮಾಡುತ್ತಾ ನಿಂತಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬರು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಇಬ್ಬರು ಕಾಲೇಜು ವಿದ್ಯಾರ್ಥಿಗಳೊಂದಿಗೆ ರೋಮ್ಯಾನ್ಸ್ ಮಾಡುತ್ತಿದ್ದಾನೆ. ನಂತರ ಅವನು ಒಂದು ಹುಡುಗಿಯನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಸುತ್ತಲೂ ತಿರುಗಿಸಿದನು. https://twitter.com/i/status/1890398401478422860 ಮೇಲಿನ ಮಹಡಿಯಿಂದ ಇದನ್ನೆಲ್ಲಾ ನೋಡಿದ ಒಬ್ಬ ವ್ಯಕ್ತಿ ಆಘಾತಕ್ಕೊಳಗಾದನು. ಹೇ.. ಎಂದು ಬೀದಿಯಲ್ಲಿ ಹೀಗೆಲ್ಲಾ ಮಾಡುತ್ತಿರಲ್ಲ ನಾಚಿಕೆ ಆಗೋಲ್ವಾ? ಎಂದು ಮೇಲಿನಿಂದ ಬಕೆಟ್ನಿಂದ ನೀರು ಸುರಿದನು. ಹಾಗಾಗಿ ಅವರೆಲ್ಲರೂ ಒದ್ದೆಯಾಗಿ ಓಡಿಹೋಗಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಚಿದಂಬರಂ ನಟರಾಜ ದೇಗುಲದಲ್ಲಿ ಹಲವು ರಹಸ್ಯಗಳು ಹುದುಗಿವೆ ಎಂದು ಅನಾದಿ ಕಾಲದಿಂದಲೂ ಹೇಳಲಾಗುತ್ತಿದೆ. ಅಲ್ಲಿ ಅಸಂಖ್ಯಾತ ರಹಸ್ಯಗಳು ಹುದುಗಿವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅಂತಹ ಕೆಲವು ರಹಸ್ಯಗಳನ್ನು ಈ ಪೋಸ್ಟ್ನಲ್ಲಿ ನೋಡೋಣ. ಚಿದಂಬರಂ ನಟರಾಜ ದೇವಾಲಯವು ಮಾನವ ದೇಹವನ್ನು ಆಧರಿಸಿ ನಿರ್ಮಿಸಲಾಗಿದೆ ಎಂದು ತೋರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…
ಲೋಕೋಪಯೋಗಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ 139 ಸ್ಥಳಗಳಲ್ಲಿ ಫೆಬ್ರವರಿ 17 ರ ಬೆಳಿಗ್ಗೆ 6 ರಿಂದ ಫೆ.24 ರ ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 7 ದಿನಗಳ ಕಾಲ ಸಿ.ಸಿ ಕ್ಯಾಮರ ಮುಖಾಂತರ ವಾಹನ ಸಂಚಾರ ಗಣತಿಯನ್ನು ನಡೆಸಲಾಗುವುದು. ಈ ಗಣತಿ ಕಾರ್ಯದಿಂದ ರಸ್ತೆಯಲ್ಲಿನ ವಾಹನ ದಟ್ಟಣೆ ಅರಿಯಲು ಹಾಗೂ ಇರುವ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು, ಅಗಲೀಕರಣ, ವಾಹನಗಳ ಸಂಚಾರ ಸುಗಮಗೊಳಿಸಲು, ಸಂಚಾರದಲ್ಲಿ ಸುರಕ್ಷತೆ ಉತ್ತಮಪಡಿಸಲು, ಅಪಘಾತ ತಡೆಯಲು ಗಣತಿಯಿಂದ ಸಹಕಾರಿಯಾಗಲಿದೆ. ವಾಹನ ಸವಾರರು ಗಣತಿಗೆ ಸಹಕರಿಸಲು ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಬಿಎಸ್ಎನ್ಎಲ್ ತನ್ನ ನೆಟ್ವರ್ಕ ಅನ್ನು 4ಜಿ ಗೆ ಅಪ್ ಗ್ರೇಡ್ ಮಾಡಲಾಗಿದೆ. ವೇಗವಾದ ಇಂಟರ್ನೆಟ್ ಸುಧಾರಿತ ಸಂಪರ್ಕ ಮತ್ತು ಹೆಚ್ಚು ವಿಶ್ವಾಸಾರ್ಹ ಸೇವೆಯನ್ನು ಒದಗಿಸಲಾಗುತ್ತದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ಸಂಪರ್ಕವನ್ನು ಅನುಭವಿಸಬಹುದು. 4ಜಿ ವೇಗದ ಅನುಭವಕ್ಕಾಗಿ ಎಲ್ಲಾ ಬಿಎಸ್ಎನ್ಎಲ್ ಗ್ರಾಹಕರು ನಿಮ್ಮ ಆಸ್ತಿತ್ವದಲ್ಲಿರುವ 2ಜಿ, 3ಜಿ ಸಿಮ್ನ್ನು 4ಜಿ ಸಿಮ್ಗೆ ಯಾವುದೇ ಬಿಎಸ್ಎನ್ಎಲ್ ಕಚೇರಿಯಲ್ಲಿ ಅಥವಾ ರಿಟೇಲರ್ಗಳ ಅಂಗಡಿಯ ಬಳಿ ಉಚಿತವಾಗಿ ಅಪ್ಗ್ರೇಡ್ ಮಾಡಿ ಎಂದು ಡಿಜಿಎಂ ತಿಳಿಸಿದ್ದಾರೆ.
ದಾವಣಗೆರೆ : ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ತಾಲ್ಲೂಕಿನ ವಿವಿಧ ಇಲಾಖೆಗಳ ಒಳಗೊಂಡಂತೆ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ಹಗಲು ಮತ್ತು ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುವರು. ಸಾರ್ವಜನಿಕರಿಂದ ಮಾಹಿತಿ ಪಡೆಯಲು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಅಕ್ರಮ ಮರಳು ಸಾಗಾಣಿಕೆ ಸಂಬಂಧ” ಸಾರ್ವಜನಿಕರು ಯಾವುದೇ ದೂರುಗಳು ಅಥವಾ ಮಾಹಿತಿಯನ್ನು ದೂ.ಸಂ 08192-240751 ಸಹಾಯವಾಣಿಗೆ ದಿನ 24 ಗಂಟೆ ಅವಧಿಯಲ್ಲಿ ಕರೆ ಮಾಡಬಹುದಾಗಿದೆ ಎಂದು ಹರಿಹರ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಹೈದರಾಬಾದ್ : ಹಿರಿಯ ನಟಿ ಮತ್ತು ಖ್ಯಾತ ನಟ ನಂದಮೂರಿ ತಾರಕ ರಾಮರಾವ್ ಅವರನ್ನು ತೆಲುಗು ಚಿತ್ರರಂಗಕ್ಕೆ ಪರಿಚಯಿಸಿದ ನಿರ್ಮಾಪಕಿ ಕೃಷ್ಣವೇಣಿ (102) ಅವರು ಇಂದು ಬೆಳಿಗ್ಗೆ (ಫೆಬ್ರವರಿ 16, ಭಾನುವಾರ) ಕೊನೆಯುಸಿರೆಳೆದರು. ಕೃಷ್ಣವೇಣಿ ಹೈದರಾಬಾದ್ ನಗರದಲ್ಲಿ ವಾಸಿಸುತ್ತಿದ್ದಾರೆ. ಆಕೆಗೆ 102 ವರ್ಷ. ಕೃಷ್ಣವೇಣಿ ಪಶ್ಚಿಮ ಗೋದಾವರಿ ಜಿಲ್ಲೆಯ ಪಂಗಿಡಿ ಗುಡೆಮ್ ಗ್ರಾಮದಲ್ಲಿ ವೈದ್ಯ ಕುಟುಂಬದಲ್ಲಿ ಎರ್ರಾಮ್ಸೆಟ್ಟಿ ಲಕ್ಷ್ಮಣ ರಾವ್ ಮತ್ತು ನಾಗ ರಾಜಮ್ಮ ದಂಪತಿಗಳಿಗೆ ಜನಿಸಿದರು. ಡಿಸೆಂಬರ್ 24, 1924 ರಂದು ಜನಿಸಿದ ಅವರು ಬಾಲನಟಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ತೆಲುಗು ಬೆಳ್ಳಿತೆರೆಗೆ ಕಾಲಿಡುವ ಮೊದಲು, ಅವರು ರಂಗಭೂಮಿಯಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಿದರು. ಅವಳು ನಾಟಕ ಕಲಾವಿದೆ. ಮಗುವಿನ ಪ್ರತಿಭೆಯನ್ನು ಕಂಡ ನಿರ್ದೇಶಕ ಸಿ. ಪುಲ್ಲಯ್ಯ ಅವರನ್ನು ತೆಲುಗು ಚಲನಚಿತ್ರೋದ್ಯಮಕ್ಕೆ ‘ಸತಿ ಅನಸೂಯ’ (1936) ಚಿತ್ರದ ಮೂಲಕ ಪರಿಚಯಿಸಲಾಯಿತು. ಬಾಲನಟಿಯಾಗಿ ಯಶಸ್ವಿ ವೃತ್ತಿಜೀವನ ಮತ್ತು ಹೆಚ್ಚಿನ ಅವಕಾಶಗಳು ಬರುತ್ತಿದ್ದಂತೆ, ಕೃಷ್ಣವೇಣಿ 1939 ರಲ್ಲಿ ಚೆನ್ನೈಗೆ ಸ್ಥಳಾಂತರಗೊಂಡರು. ಅವರು ತೆಲುಗು ಹಾಗೂ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನೀವು ಇಷ್ಟ ಪಟ್ಟ ವ್ಯಕ್ತಿ ಅಥವಾ ನೀವು ಪ್ರೀತಿಸಿದಂತಹ ವ್ಯಕ್ತಿ ಯಾರೇ ಆಗಿದ್ದರೂ, ನಿಮಗೇನಾದರೂ ಮೋಸ ಮಾಡಿರುವುದು ಅಥವಾ ನಿಮ್ಮಿಂದ ದೂರವಾಗಿರುವುದು ಈ ರೀತಿಯ ಸಂದರ್ಭದಲ್ಲಿ ಏನೇ ಇದ್ದರೂ ಕೂಡ ಅದನ್ನ ದೂರ ಮಾಡಲು ಈ ಪರಿಹಾರ ಕ್ರಮವನ್ನ ಮಾಡಿ ಪ್ರತಿಯೊಬ್ಬರ ಜೀವನದಲ್ಲೂ ಕೂಡ ನಾವು ಇಷ್ಟಪಡುವ ವ್ಯಕ್ತಿ ನಮ್ಮ ಜೊತೆಯಲ್ಲೇ ಇರಬೇಕು ನಮ್ಮಿಂದ ದೂರ ಆಗಬಾರದು ಎನ್ನುವ ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತೇವೆ. ಕೆಲವೊಂದು ಬಾರಿ ಸಣ್ಣ ಪುಟ್ಟ ವಿಷಯಗಳಿಗೆ ಮನಸ್ತಾಪಗಳು ಉಂಟಾಗಿ ನಾವು ಇಷ್ಟಪಡುವ ವ್ಯಕ್ತಿ ನಮ್ಮಿಂದ ದೂರವಾಗುವ ಸಾಧ್ಯತೆ ಕೂಡ ಇರುತ್ತದೆ. ಅಂತಹ ಸಮಸ್ಯೆಯನ್ನು ನಾವು ದೂರ ಮಾಡಿಕೊಳ್ಳಲು ಈ ಪರಿಹಾರ ಕ್ರಮವನ್ನ ಅನುಸರಿಸುವುದು ತುಂಬಾ ಮುಖ್ಯ. ವಶೀಕರಣವನ್ನ ಮಾಡಬೇಕು ಎಂದರೆ ಇದೊಂದು ಒಳ್ಳೆಯ ಉದ್ದೇಶಕ್ಕೆ ನೀವು ಬಳಸಿಕೊಂಡು ಮಾಡಬೇಕೆ ಹೊರತು ಕೆಟ್ಟ ಉದ್ದೇಶದಿಂದ ಮಾಡಿದರೆ ಯಾವುದೇ ರೀತಿಯ…
ಚೆನ್ನೈ : ಜನಪ್ರಿಯ ಹಾಸ್ಯನಟ ಯೋಗಿ ಬಾಬು ಅವರ ಕಾರು ಅಪಘಾತವಾಗಿರುವ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ನಡೆದಿದೆ. ಕಾಲಿವುಡ್ ಹಾಸ್ಯನಟ ಯೋಗಿ ಬಾಬು ತಮಿಳುನಾಡಿನ ರಾಣಿಪೇಟೆಯಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಯೋಗಿ ಬಾಬು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಘಟನೆಯ ಸಂಪೂರ್ಣ ವಿವರಗಳು ಇನ್ನಷ್ಟೇ ಬರಬೇಕಿದೆ.














