Author: kannadanewsnow57

ನಾವು ಎಷ್ಟು ಆರೋಗ್ಯವಾಗಿದ್ದೇವೆ ಎಂಬುದನ್ನು ಮೂತ್ರದ ಮೂಲಕ ತಿಳಿಯಬಹುದು. ಆದ್ದರಿಂದಲೇ ಆರೋಗ್ಯ ಸರಿಯಿಲ್ಲದಿದ್ದಾಗ ವೈದ್ಯರು ಮೂತ್ರ ಪರೀಕ್ಷೆಯನ್ನೂ ಮಾಡುತ್ತಾರೆ. ಯಾವುದೇ ದೀರ್ಘಕಾಲದ ಕಾಯಿಲೆಗಳನ್ನು ಮೂತ್ರದ ಮೂಲಕ ತಿಳಿಯಬಹುದು. ಅದಕ್ಕಾಗಿಯೇ ಮೂತ್ರದಿಂದ ವಾಸನೆ ಬಂದರೆ ತಕ್ಷಣ ಕಾಳಜಿ ವಹಿಸಬೇಕು. ಸಾಮಾನ್ಯವಾಗಿ ಮೂತ್ರದಿಂದ ಕೆಟ್ಟ ವಾಸನೆ ಬರುತ್ತದೆ. ಆದರೆ ಕೆಲವೊಮ್ಮೆ ವಾಸನೆ ಅಸಹನೀಯವಾಗಿರುತ್ತದೆ. ಆ ಸಮಯದಲ್ಲಿ ತಕ್ಷಣ ಕಾಳಜಿ ವಹಿಸಬೇಕು. ಮೂತ್ರದಿಂದ ಕೆಟ್ಟ ವಾಸನೆ ಬರುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಬಹಳ ಮುಖ್ಯ. ಮೂತ್ರವು ಕೆಟ್ಟ ವಾಸನೆಗೆ ಹಲವು ಕಾರಣಗಳಿವೆ. ನೀವು ಹೆಚ್ಚು ನೀರು ಕುಡಿಯದ ಕಾರಣ ನೀವು ಹೆಚ್ಚು ಕಾಫಿ ಮತ್ತು ಚಹಾವನ್ನು ಸೇವಿಸಿದರೂ ಮುರಿನ್ ನಿಂದ ಕೆಟ್ಟ ವಾಸನೆ ಬರುತ್ತದೆ. ಇವುಗಳ ಹೊರತಾಗಿ ಇನ್ನೊಂದು ಕಾರಣವೂ ಇದೆ. ಈ ಮಾರಣಾಂತಿಕ ರೋಗವು ಮೂತ್ರದ ದುರ್ವಾಸನೆಯನ್ನೂ ಉಂಟುಮಾಡುತ್ತದೆ. ಮತ್ತು ಆ ರೋಗ ಯಾವುದು? ಈಗ ವೈಶಿಷ್ಟ್ಯಗಳು ಯಾವುವು ಎಂದು ನೋಡೋಣ. ಹೈಪರ್ಯುರಿಸೆಮಿಯಾ ಹಲವು ಅಧ್ಯಯನಗಳ ಪ್ರಕಾರ.. ಮೂತ್ರ ವಾಸನೆ ಬರಲು ‘ಹೈಪರ್ ಯೂರಿಸೆಮಿಯಾ’ ಕೂಡ…

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಪರೀಕ್ಷೆ ಭಯ ಹೋಗಲಾಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಸಂವಾದ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಸುಂದರ್ ನರ್ಸರಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಮಹತ್ವದ ಸಂವಾದ ನಡೆಸಿದ್ದಾರೆ. https://twitter.com/ANI/status/1888826431326847419?ref_src=twsrc%5Egoogle%7Ctwcamp%5Eserp%7Ctwgr%5Etweet ಹೊಸ ವರ್ಷದಿಂದ ದೇಶದಲ್ಲಿ ಬೋರ್ಡ್ ಪರೀಕ್ಷೆಗಳ ಕಾಲ ಆರಂಭವಾಗಿದೆ. ಬೋರ್ಡ್ ಎಕ್ಸಾಮ್ ಸೀಸನ್ ಎಂದರೆ ಒತ್ತಡದ ಸೀಸನ್. ಈ ಒತ್ತಡವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಪ್ರತಿ ವರ್ಷ ಪರೀಕ್ಷೆಯ ಕುರಿತು ಚರ್ಚಾ ಕಾರ್ಯಕ್ರಮವನ್ನು ಆಯೋಜಿಸುತ್ತದೆ.

Read More

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 15 ನೇ ಆವೃತ್ತಿಯ ಏರ್ ಶೋಗೆ ಚಾಲನೆ ನೀಡಿದ್ದು, ಇಂದಿನಿಂದ 5 ದಿನ ಲೋಹದ ಹಕ್ಕಿಗಳ ಹಾರಾಟ ನಡೆಯಲಿದೆ. ಇಂದು ಏರ್ ಶೋಗೆ ಚಾಲನೆ ನೀಡಿದ ಬೆನ್ನಲ್ಲೇ ಭಾರತೀಯ ವಾಯುಪಡೆಯ ಎಲ್‌ಸಿಎ ತೇಜಸ್ ಮಾರ್ಕ್ 1ಎ ಆಕಾಶದಲ್ಲಿ ಕುಶಲತೆಯನ್ನು ಪ್ರದರ್ಶನಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ. https://twitter.com/ANI/status/1888816263310594148?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1888819920546492424?ref_src=twsrc%5Egoogle%7Ctwcamp%5Eserp%7Ctwgr%5Etweet ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು, 30 ದೇಶಗಳ ರಕ್ಷಣಾ ಸಚಿವರು, 43 ರಾಷ್ಟ್ರಗಳ ಸೇನಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಯುದ್ದ ವಿಮಾನ, ಸರಕು ,ತರಬೇತಿ ವಿಮಾನಗಳು ಪ್ರದರ್ಶನ ನೀಡಲಿವೆ. ಏರ್ ಶೋ ನೋಡಲು 5 ದಿನಗಳಲ್ಲಿ 7 ಲಕ್ಷ ಜರು ಆಗಮಿಸುವ ನಿರೀಕ್ಷೆ ಇದೆ. ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಫೆಬ್ರವರಿ 13…

Read More

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ನಡೆಯುತ್ತಿರುವ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಹೋಳಿ ದೀಪದ ಮೇಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯ ಸ್ನಾನ ಮಾಡಿದ್ದಾರೆ. ನಂತರ ಪ್ರಾರ್ಥನೆ ಸಲ್ಲಿಸಿದರು. https://twitter.com/i/status/1888820915380883789 https://twitter.com/ANI/status/1888821377496457328?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 15 ನೇ ಆವೃತ್ತಿಯ ಏರ್ ಶೋಗೆ ಚಾಲನೆ ನೀಡಿದ್ದು, ಇಂದಿನಿಂದ 5 ದಿನ ಲೋಹದ ಹಕ್ಕಿಗಳ ಹಾರಾಟ ನಡೆಯಲಿದೆ. ಏರ್ ಶೋ ಗೆ ಮೊದಲ ದಿನವೇ ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಏರ್ ಶೋ ನಡೆಯುತ್ತಿರುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬೆಳ್ಳಂಬೆಳಗ್ಗೆಯೇ ವಾಹನ ಸವಾರರು ಪರದಾಡುವಂತಾಗಿದೆ. ಕೆಲಸಕ್ಕೆ ಹೋಗುವವರು ಸೇರಿದಂತೆ ಹಲವು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಟ ನಡೆಸಿದ್ದಾರೆ. ಇಂದು ಏರ್ ಶೋಗೆ ಚಾಲನೆ ನೀಡಿದ ಬೆನ್ನಲ್ಲೇ ಭಾರತೀಯ ವಾಯುಪಡೆಯ ಎಲ್‌ಸಿಎ ತೇಜಸ್ ಮಾರ್ಕ್ 1ಎ ಆಕಾಶದಲ್ಲಿ ಕುಶಲತೆಯನ್ನು ಪ್ರದರ್ಶನಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ. ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು, 30 ದೇಶಗಳ ರಕ್ಷಣಾ ಸಚಿವರು, 43 ರಾಷ್ಟ್ರಗಳ ಸೇನಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಯುದ್ದ ವಿಮಾನ,…

Read More

ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 15 ನೇ ಆವೃತ್ತಿಯ ಏರ್ ಶೋಗೆ ಚಾಲನೆ ನೀಡಿದ್ದು, ಇಂದಿನಿಂದ 5 ದಿನ ಲೋಹದ ಹಕ್ಕಿಗಳ ಹಾರಾಟ ನಡೆಯಲಿದೆ. ಇಂದು ಏರ್ ಶೋಗೆ ಚಾಲನೆ ನೀಡಿದ ಬೆನ್ನಲ್ಲೇ ಭಾರತೀಯ ವಾಯುಪಡೆಯ ಎಲ್‌ಸಿಎ ತೇಜಸ್ ಮಾರ್ಕ್ 1ಎ ಆಕಾಶದಲ್ಲಿ ಕುಶಲತೆಯನ್ನು ಪ್ರದರ್ಶನಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ. https://twitter.com/ANI/status/1888816263310594148?ref_src=twsrc%5Egoogle%7Ctwcamp%5Eserp%7Ctwgr%5Etweet ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು, 30 ದೇಶಗಳ ರಕ್ಷಣಾ ಸಚಿವರು, 43 ರಾಷ್ಟ್ರಗಳ ಸೇನಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಯುದ್ದ ವಿಮಾನ, ಸರಕು ,ತರಬೇತಿ ವಿಮಾನಗಳು ಪ್ರದರ್ಶನ ನೀಡಲಿವೆ. ಏರ್ ಶೋ ನೋಡಲು 5 ದಿನಗಳಲ್ಲಿ 7 ಲಕ್ಷ ಜರು ಆಗಮಿಸುವ ನಿರೀಕ್ಷೆ ಇದೆ. ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಫೆಬ್ರವರಿ 13 ಹಾಗೂ 14ರಂದು…

Read More

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಯಲಹಂಕದ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದಾರೆ. https://twitter.com/ANI/status/1888814371402629333?ref_src=twsrc%5Egoogle%7Ctwcamp%5Eserp%7Ctwgr%5Etweet ಫೆಬ್ರವರಿ 10 ರ ಇಂದಿನಿಂದ ಫೆಬ್ರವರಿ 14ರ ವರೆಗೆ ಈ ಒಂದು ಏರ್ ಶೋ ನಡೆಯಲಿದೆ. ಈಗಾಗಲೇ ಏರ್ ಶೋ ಗೆ ಸಕಲ ಸಿದ್ಧತೆಗಳನ್ನು ಮಾಡಿಕೊಡಲಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಫೆಬ್ರವರಿ 12ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. https://twitter.com/ANI/status/1888814321599488424?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1888802512427450384?ref_src=twsrc%5Egoogle%7Ctwcamp%5Eserp%7Ctwgr%5Etweet ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು, 30 ದೇಶಗಳ ರಕ್ಷಣಾ ಸಚಿವರು, 43 ರಾಷ್ಟ್ರಗಳ ಸೇನಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಯುದ್ದ ವಿಮಾನ, ಸರಕು ,ತರಬೇತಿ ವಿಮಾನಗಳು ಪ್ರದರ್ಶನ ನೀಡಲಿವೆ. ಏರ್ ಶೋ ನೋಡಲು 5 ದಿನಗಳಲ್ಲಿ 7…

Read More

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ ಸಂವಾದ ಕಾರ್ಯಕ್ರಮ ‘ಪರೀಕ್ಷಾ ಪೇ ಚರ್ಚಾ’ದ ಭಾಗವಾಗಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಇತರ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ 3.30 ಕೋಟಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆ, ಮೇರಿ ಕೋಮ್, ಅವನಿ ಲೇಖಾರಾ, ರುಜುತಾ ದಿವೇಕರ್, ಸೋನಾಲಿ ಸಬರ್ವಾಲ್, ಫುಡ್ ಫಾರ್ಮರ್, ವಿಕ್ರಾಂತ್ ಮಾಸ್ಸಿ, ಭೂಮಿ ಪೆಡ್ನೇಕರ್, ಟೆಕ್ನಿಕಲ್ ಗುರೂಜಿ ಮತ್ತು ರಾಧಿಕಾ ಗುಪ್ತಾ ಅವರು ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಪ್ರಯಾಣದ ಭಾಗವಾಗಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025 ರ ಎಂಟನೇ ಆವೃತ್ತಿಯಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ, ಇದು ಹಿಂದಿನ ಆವೃತ್ತಗಿಂತ ಹೆಚ್ಚು ಆಕರ್ಷಕ ಮತ್ತು ಬಹಳ ವಿಭಿನ್ನವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ.ಪಿಎಂ ಮೋದಿಯವರ ಈ ಮೆಗಾ ಸಂವಾದವು ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡವನ್ನು ನಿವಾರಿಸಲು ಮತ್ತು ಅಗತ್ಯ…

Read More

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವು ಇತಿಹಾಸವನ್ನು ಸೃಷ್ಟಿಸಿದೆ. ಇದು ಕೇವಲ 24 ದಿನಗಳಲ್ಲಿ ವಿಶ್ವ ಇತಿಹಾಸದ ಎಲ್ಲಾ ದಾಖಲೆಗಳನ್ನು ಮುರಿಯಿತು. ಹೌದು, 144 ವರ್ಷಗಳಿಗೊಮ್ಮೆ ಬರುವ ಈ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು. ಈ ಕುಂಭಮೇಳಕ್ಕೆ ಎಲ್ಲಾ ರಾಜ್ಯಗಳು ಮತ್ತು ಪ್ರಮುಖ ನಗರಗಳಿಂದ ಪ್ರತಿದಿನ ವಿಶೇಷ ರೈಲುಗಳು ಚಲಿಸುತ್ತಿವೆ. ಇದರಿಂದಾಗಿ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯ ಜನರು ಕುಂಭಮೇಳಕ್ಕೆ ಹೋಗುತ್ತಿದ್ದರು. ಆದರೆ, ಹಿಂದಿನ ಕುಂಭಮೇಳದಲ್ಲಿ 20 ಕೋಟಿಗೂ ಹೆಚ್ಚು ಜನರು ಭಾಗವಹಿಸಿದ್ದರು. ಈ ವರ್ಷ ಮಹಾ ಕುಂಭಮೇಳ ನಡೆಯುವುದರಿಂದ ಸುಮಾರು 40 ರಿಂದ 50 ಕೋಟಿ ಜನರು ಪ್ರಯಾಗ್‌ರಾಜ್‌ಗೆ ತಲುಪಿ ಪವಿತ್ರ ಸ್ನಾನ ಮಾಡುತ್ತಾರೆ ಎಂದು ಸ್ಥಳೀಯ ಉತ್ತರ ಪ್ರದೇಶ ಸರ್ಕಾರ ಅಂದಾಜಿಸಿದೆ. ಅದಕ್ಕೆ ತಕ್ಕಂತೆ ಬೃಹತ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಇದರ ಭಾಗವಾಗಿ, ಯುಪಿ ಸರ್ಕಾರವು ಪ್ರಯಾಗ್‌ರಾಜ್ ಸುತ್ತಮುತ್ತಲ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಟೆಂಟ್ ಸಿಟಿಯನ್ನು ನಿರ್ಮಿಸಿದೆ. ಇದರೊಂದಿಗೆ, ಪ್ರತಿದಿನ ಲಕ್ಷಾಂತರ ಜನರು…

Read More

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಯಲಹಂಕದ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದಾರೆ. ಫೆಬ್ರವರಿ 10 ರ ಇಂದಿನಿಂದ ಫೆಬ್ರವರಿ 14ರ ವರೆಗೆ ಈ ಒಂದು ಏರ್ ಶೋ ನಡೆಯಲಿದೆ. ಈಗಾಗಲೇ ಏರ್ ಶೋ ಗೆ ಸಕಲ ಸಿದ್ಧತೆಗಳನ್ನು ಮಾಡಿಕೊಡಲಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಫೆಬ್ರವರಿ 12ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. https://twitter.com/ANI/status/1888802512427450384?ref_src=twsrc%5Egoogle%7Ctwcamp%5Eserp%7Ctwgr%5Etweet ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು, 30 ದೇಶಗಳ ರಕ್ಷಣಾ ಸಚಿವರು, 43 ರಾಷ್ಟ್ರಗಳ ಸೇನಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಯುದ್ದ ವಿಮಾನ, ಸರಕು ,ತರಬೇತಿ ವಿಮಾನಗಳು ಪ್ರದರ್ಶನ ನೀಡಲಿವೆ. ಏರ್ ಶೋ ನೋಡಲು 5 ದಿನಗಳಲ್ಲಿ 7 ಲಕ್ಷ ಜರು ಆಗಮಿಸುವ…

Read More