Author: kannadanewsnow57

ಬೆಂಗಳೂರು : ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಕಲ್ಪಿಸಲು ಮಹಿಳಾ ಪರ ಕಾರ್ಯಕ್ರಮಗಳು, ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ. ಮಹಿಳಾ ಸಬಲೀಕರಣದಲ್ಲಿ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ ಮತ್ತು ಗೃಹಜ್ಯೋತಿ ಯೋಜನೆಗಳು ಹೇಗೆ ನೆರವಾಗುತ್ತಿವೆ ಎಂಬುದನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ವಿವರಿಸಿದ್ದಾರೆ. ಫಿಲೆಮನ್‌ ಅವರು ರಾಜ್ಯದ ನವೀಕರಿಸಬಹುದಾದ ಮೂಲದ ಇಂಧನ ಉತ್ಪಾದನಾ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ತಂತ್ರಾಂಶ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ ಅಭಿವೃದ್ಧಿ ಕಾರ್ಯಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡಿದ್ದಾರೆ.

Read More

ನವದೆಹಲಿ : ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರು ಸೋಲನುಭವಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಒಂದೆಡೆ, ಎಎಪಿ ಹೀನಾಯ ಸೋಲಿನತ್ತ ಸಾಗುತ್ತಿದೆ. ಮತ್ತೊಂದೆಡೆ, ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋತಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರವೇಶ್ ವರ್ಮಾ ಅವರನ್ನು ಸೋಲಿಸಿದರು. ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ಮೂರನೇ ಸ್ಥಾನದಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಒಟ್ಟು 20190 ಮತಗಳನ್ನು ಪಡೆದರು. ಆದರೆ ಪ್ರವೇಶ್ ವರ್ಮಾ 22034 ಮತಗಳನ್ನು ಪಡೆದರು. ಈ ರೀತಿಯಾಗಿ ಪ್ರವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು 1844 ಮತಗಳಿಂದ ಸೋಲಿಸಿದರು. ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ ಎಂದು ನಿಮಗೆ ಹೇಳೋಣ. ಪ್ರಸ್ತುತ, ಬಿಜೆಪಿ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಅದರಲ್ಲಿ ಹಲವು ಸ್ಥಾನಗಳನ್ನು ಗೆದ್ದಿದೆ.…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಭರ್ಜರಿ ಗೆಲುವು ಸಾಧಿಸಿದ್ದು, ಎಎಪಿಯ ಅರವಿಂದ್ ಕೇಜ್ರೀವಾಲ್ ಹೀನಾಯ ಸೋಲನುಭವಿಸಿದ್ದಾರೆ. ಮಾಳವೀಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದಾರೆ. ಬಿಜೆಪಿಯ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ದೆಹಲಿ ಸಿಎಂ ಆತಿಶಿ ಗೆಲುವು ಸಾಧಿಸಿದ್ದರೆ. ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ. ಮತ್ತೊಂದಡೆ ಮಾಳವೀಯ ನಗರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಸೋಲನುಭವಿಸಿದ್ದಾರೆ. ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 47 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 23 ಕ್ಷೇತ್ರದಲ್ಲಿ ಮುನ್ನಡೆ…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಮತ ಎಣಿಕೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಮಾಳವೀಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದಾರೆ. ದೆಹಲಿ ಸಿಎಂ ಆತಿಶಿ ಗೆಲುವು ಸಾಧಿಸಿದ್ದರೆ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ. ಮತ್ತೊಂದಡೆ ಮಾಳವೀಯ ನಗರದಲ್ಲಿ ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿ ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಸತೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಸೋಲನುಭವಿಸಿದ್ದಾರೆ. ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಸಿಎಂ ಆತಿಶಿ ಕೂಡ…

Read More

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ CT Scan ಮತ್ತು MRI Scan ಸೇವೆಗಳಿಗೆ ಶುಲ್ಕ ನಿಗಧಿಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಆದೇಶದಲ್ಲಿ 2016-17 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ-125 ರಲ್ಲಿ ಘೋಷಿಸಿರುವಂತೆ ಉಚಿತ ರೋಗ ಪತ್ತೆ ಮತ್ತು ಸೇವೆಗಳನ್ನು ಅನುಷ್ಠಾನಗೊಳಿಸಲು CT & MRI Scan ಸೇವೆಗಳನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ (PPP) ಮಾದರಿಯಲ್ಲಿ ಪಡೆಯಲು ಅನುಮೋದನೆ ನೀಡಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರ ಆದೇಶದಲ್ಲಿ 14 ಜಿಲ್ಲಾ ಆಸ್ಪತ್ರೆಗಳಲ್ಲಿ CT Scan ಅನ್ನು PPP ಮಾದರಿಯಲ್ಲಿ ಪ್ರತಿ Scan ಗೆ ರೂ. 1,550/- ದರದಲ್ಲಿ ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ MRI Scan ಅನ್ನು ಪ್ರತಿ Scan ಗೆ ರೂ. 3,000/- ದರದಲ್ಲಿ ಕೈಗೊಳ್ಳಲು ಅನುಮೋದನೆ…

Read More

ಅಹಮದಾಬಾದ್ : ಗುಜರಾತ್’ನ ಅಹ್ಮದಾಬಾದ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸಬರಮತಿ ಬುಲೆಟ್ ರೈಲು ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಬರಮತಿ ಬುಲೆಟ್ ರೈಲು ನಿಲ್ದಾಣದ ನಿರ್ಮಾಣ ಸ್ಥಳದ ಒಂದು ಭಾಗದ ಛಾವಣಿಯಲ್ಲಿ ಇಂದು ಬೆಳಿಗ್ಗೆ 6.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಯ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ, ಆದರೆ ಮೇಲ್ನೋಟಕ್ಕೆ, ತಾತ್ಕಾಲಿಕ ಶಟರ್ ಕೆಲಸದಿಂದ ವೆಲ್ಡಿಂಗ್ ಕಿಡಿಗಳು ತಗುಲಿದ ಪರಿಣಾಮ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳಗಳು ಬೆಂಕಿಯನ್ನು ನಂದಿಸಿವೆ ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ರಾಷ್ಟ್ರೀಯ ಹೈಸ್ಪೀಡ್ ರೈಲು ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. https://twitter.com/ourvadodara/status/1888103174541836741

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಮತ ಎಣಿಕೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ದೆಹಲಿ ಸಿಎಂ ಆತಿಶಿ ಗೆಲುವು ಸಾಧಿಸಿದ್ದಾರೆ. ದೆಹಲಿ ಸಿಎಂ ಆತಿಶಿ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ. . ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ರೆ ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ. ಈ ಮೂಲಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಸೋಲನುಭವಿಸಿದ್ದಾರೆ. ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ. ದೆಹಲಿಯ ಎಲ್ಲಾ…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಮತ ಎಣಿಕೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ. ನವದೆಹಲಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋಲನುಭವಿಸಿದ್ದರೆ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಇನ್ನು ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ. ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದಾರೆ. ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ…

Read More

ಮುಂಬೈ : ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಸಾಲದ ಖಾತೆಯನ್ನು ವಂಚನೆ ಎಂದು ಘೋಷಿಸುವ ಕೆನರಾ ಬ್ಯಾಂಕ್ ಆದೇಶಕ್ಕೆ ಬಾಂಬೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಈ ಖಾತೆಯು ವರ್ಗೀಕರಣ ಪ್ರಕ್ರಿಯೆಗಳನ್ನು ಎದುರಿಸುತ್ತಿರುವ ಅಂಬಾನಿಯವರ ಕಂಪನಿ ‘ರಿಲಯನ್ಸ್ ಕಮ್ಯುನಿಕೇಷನ್ಸ್’ ಗೆ ಸಂಬಂಧಿಸಿದೆ. ನವೆಂಬರ್ 8, 2024 ರ ಬ್ಯಾಂಕಿನ ಆದೇಶದ ವಿರುದ್ಧ ಅಂಬಾನಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ನೀಲಾ ಗೋಖಲೆ ಅವರ ಪೀಠವು ಈ ತೀರ್ಪು ನೀಡಿದೆ. ಕೆನರಾ ಬ್ಯಾಂಕ್ ತನ್ನ ಸಾಲದ ಖಾತೆಯನ್ನು ವಂಚನೆ ಎಂದು ಘೋಷಿಸುವ ಮೊದಲು ತನ್ನ ಪರವಾಗಿ ಕೇಳಲಿಲ್ಲ ಎಂದು ಅಂಬಾನಿ ಆದೇಶವನ್ನು ಪ್ರಶ್ನಿಸಿದರು. ಈ ವಿಷಯದಲ್ಲಿ ಹೈಕೋರ್ಟ್ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಂದ ಉತ್ತರವನ್ನು ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆಗೆ ಮಾರ್ಚ್ 6 ದಿನಾಂಕವನ್ನು ನಿಗದಿಪಡಿಸಲಾಗಿದೆ. ಈ ಪ್ರಕರಣವು ಅಂಬಾನಿಯವರ ಕಂಪನಿ ‘ರಿಲಯನ್ಸ್ ಕಮ್ಯುನಿಕೇಷನ್ಸ್’ ನ ಸಾಲ ಖಾತೆಗೆ ಸಂಬಂಧಿಸಿದೆ, ಇದು ವರ್ಗೀಕರಣ ಪ್ರಕ್ರಿಯೆಗಳನ್ನು ಎದುರಿಸುತ್ತಿದೆ. ತಮ್ಮ…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬರಲು ಪ್ರಾರಂಭಿಸಿವೆ. ಟ್ರೆಂಡ್‌ಗಳಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹುಮತ ಪಡೆಯುತ್ತಿರುವಂತೆ ಕಾಣುತ್ತಿದೆ. ದೆಹಲಿಯಲ್ಲಿ ಬಿಜೆಪಿ ತನ್ನ ಮೊದಲ ಗೆಲುವು ಸಾಧಿಸಿದೆ. ವಿಶ್ವಾಸ್ ನಗರ ವಿಧಾನಸಭಾ ಸ್ಥಾನದಿಂದ ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿ ಓಂ ಪ್ರಕಾಶ್ ಶರ್ಮಾ ಇಲ್ಲಿಂದ ಗೆದ್ದಿದ್ದಾರೆ. ದೆಹಲಿ ಮಾಜಿ ಸಿಎಂ ಅರವಿಂದ್…

Read More