Author: kannadanewsnow57

ಬೀದರ್ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ಯುವಕನನ್ನು ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಮಗಳನ್ನ ಹೊಡೆದು ಬರ್ಬರ ಹತ್ಯೆ ಮಾಡಿದ್ದಾನೆ. ಕೊಲೆಯಾದವರನ್ನು ಮೋನಿಕಾ ಮೋತಿರಾಮ ಜಾಧವ್ ಎಂದು ಗುರುತಿಸಲಾಗಿದೆ. ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಯುವಕನಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಆದರೆ ತಂದೆಯ ಎದುರು ಮಗಳು ಅವನನ್ನೇ ಮದುವೆ ಆಗುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಬುದ್ಧಿಮಾತು ಹೇಳಿದ್ರೂ ಕೇಳದ ಹಿನ್ನೆಲೆ ಕೋಪಗೊಂಡು ತಂದೆ ಮಗಳನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬರಲು ಪ್ರಾರಂಭಿಸಿವೆ. ಟ್ರೆಂಡ್‌ಗಳಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹುಮತ ಪಡೆಯುತ್ತಿರುವಂತೆ ಕಾಣುತ್ತಿದೆ. ದೆಹಲಿಯಲ್ಲಿ ಬಿಜೆಪಿ ತನ್ನ ಮೊದಲ ಗೆಲುವು ಸಾಧಿಸಿದೆ. ವಿಶ್ವಾಸ್ ನಗರ ವಿಧಾನಸಭಾ ಸ್ಥಾನದಿಂದ ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿ ಓಂ ಪ್ರಕಾಶ್ ಶರ್ಮಾ ಇಲ್ಲಿಂದ ಗೆದ್ದಿದ್ದಾರೆ. ದೆಹಲಿ ಮಾಜಿ ಸಿಎಂ ಅರವಿಂದ್…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 9 ನೇ ಸುತ್ತಿನ ಮತ ಎಣಿಕೆಯಲ್ಲೂ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಮುನ್ನಡೆ ಸಾಧಿಸಿದ್ದಾರೆ. ಜಂಗ್‌ಪುರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ, ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ ಮತ್ತು…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 45 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ. ಇನ್ನು ಜಂಗ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಮನೀಶ್ ಸಿಸೋಡಿಯಾ ಮುನ್ನಡೆ ಸಾಧಿಸಿದ್ದಾರೆ. ಜಂಗ್‌ಪುರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮನೀಶ್ ಸಿಸೋಡಿಯಾ, ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಫರ್ಹಾದ್ ಸೂರಿ ವಿರುದ್ಧ ಆರಂಭಿಕ ಟ್ರೆಂಡ್‌ಗಳ ಪ್ರಕಾರ ಮುನ್ನಡೆಯಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ…

Read More

ಪಾಟ್ನಾ: ಅಯೋಧ್ಯೆಯಲ್ಲಿ ರಾಮ ಮಂದಿರದ ಮೊದಲ ಇಟ್ಟಿಗೆಯನ್ನು ಹಾಕಿದ ಕಾಮೇಶ್ವರ ಚೌಪಾಲ್ (68) ನಿಧನರಾದರು. ಅವರು ಬಿಹಾರ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟಿದ್ದ ವಿಶ್ವ ಹಿಂದೂ ಪರಿಷತ್ ನಾಯಕ 68ವರ್ಷ ದ ಕಾಮೇಶ್ವರ್ ಚೌಪಾಲ್ ಶುಕ್ರವಾರ ನಿಧನರಾಗಿದ್ದಾರೆ. ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಚೌಪಾಲ್ ಅವರನ್ನು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಾಮೇಶ್ವರ ಚೌಪಾಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಹಿರಿಯ ಬಿಜೆಪಿ ನಾಯಕ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಕಾಮೇಶ್ವರ ಚೌಪಾಲ್ ಜಿ ಅವರ ನಿಧನದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಅವರು ರಾಮನ ಕಟ್ಟಾ ಭಕ್ತರಾಗಿದ್ದರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಿದರು. ದಲಿತ ಹಿನ್ನೆಲೆಯಿಂದ ಬಂದ ಕಾಮೇಶ್ವರ್ ಜಿ ಅವರು ಸಮಾಜದ ವಂಚಿತ ಸಮುದಾಯಗಳ ಕಲ್ಯಾಣಕ್ಕಾಗಿ ಮಾಡಿದ ಕೆಲಸಕ್ಕಾಗಿ ಯಾವಾಗಲೂ ಸ್ಮರಣೀಯರು. ಈ…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 43 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 27 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಬಹುಮತ ಪಡೆಯುವುದು ಫಿಕ್ಸ್ ಆಗಿದೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ…

Read More

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 43 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 27 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಲ್ಕನೇ ಬಾರಿಗೆ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಎಲ್ಲರ ಕಣ್ಣುಗಳು ಈ ಆಸನದ ಮೇಲೆ ನೆಟ್ಟಿವೆ. ಈ ಬಾರಿ ಬಿಜೆಪಿ ಪ್ರವೇಶ್ ಸಿಂಗ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ ಮತ್ತು ಕಾಂಗ್ರೆಸ್ ಸಂದೀಪ್ ದೀಕ್ಷಿತ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಬಿಜೆಪಿ: ಪ್ರವೇಶ್ ಸಿಂಗ್ – 12388 (225) ಮತಗಳ ಮುನ್ನಡೆ. ಎಎಪಿ: ಅರವಿಂದ್ ಕೇಜ್ರಿವಾಲ್ – 12163 (-225)…

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ದರೋಡೆ ಕೇಸ್ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರ ವೇಷದಲ್ಲಿ ಕಾರಿನ ಮೇಲೆ ದಾಳಿ ಮಾಡಿ ದರೋಡೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರಿನಿಂದ ಚನ್ನಪಟ್ಟಣ ಕಡೆ ಹೋಗುವ ರಾಮನಗರ ತಾಲೂಕಿನ ದೊಡ್ಡ ಮಣ್ಣುಗುಡ್ಡೆ ಗ್ರಾಮದ ಬಳಿ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನ BWSSB ಉದ್ಯೋಗಿಯಾಗಿದ್ದ ನಾಗೇಶ್ ಎನ್ನುವವರು ಕಾರಿನಲ್ಲಿ ಹೋಗುವಾಗ ಪೊಲೀಸ್ ಸಮವಸ್ತ್ರ ಧರಿಸಿ ದರೋಡೆಕೋರರು ತಡೆದು ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ನಡೆದಿದೆ. ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದವರ ಕಾರು ಅಡ್ಡಗಟ್ಟಿ, ತಾವು ಪೊಲೀಸ್ ಎಂದು ಸುಳ್ಳು ಹೇಳಿ ನಂತರ ಕಾರಿನ ಡಾಕ್ಯೂಮೆಂಟ್ ಕೊಡಿ ಎಂದು ಕೇಳಿದ್ದಾರೆ.ಆಗ ಅವರು ಕಾರಿನ ಡೋರ್ ತೆಗೆದು ಡಾಕ್ಯೂಮೆಂಟ್ ತೋರಿಸಲು ಮುಂದಾದಾಗ ಹಲ್ಲೆ ನಡೆಸಿ, ದರೋಡೆ ಮಾಡಲಾಗಿದೆ. ಎಂದು ತಿಳಿದು ಬಂದಿದೆ.

Read More

ಬೆಂಗಳೂರು: ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಅಂತ ನಟ ದರ್ಶನ್‌ ಅವರು ಇದೇ ಮೊದಲ ಬಾರಿಗೆ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದ ಬಳಿಕ ಕಾಣಿಸಿಕೊಂಡಿದ್ದಾರೆ. ಇದೇ ವೇಳೇ ಅವರು ಈ ಬಾರಿ ನಾನು ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ, ನನ್ನ ಆರೋಗ್ಯದಲ್ಲಿ ಏರುಪೇರು ಉಂಟು ಮಾಡುತ್ತಿದ್ದು, ಸರಿಯಾಗಿ ತುಂಬಾ ಹೊತ್ತು ನಿಂತುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ ಈ ಹಿನ್ನಲೆಯಲ್ಲಿ ನಾನು ಈ ಬಾರಿ ಎಂದಿನ ಹಾಗೇ ನಿಮ್ಮೊಂದಿಗೆ ಇರಲು ಸಾಧ್ಯವಿಲ್ಲ, ಸದ್ಯ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದೇನೆ. ಮುಂದೆ ಒಂದು ದಿನ ನಿಮ್ಮೊಂದಿಗೆ ಕಾಲ ಕಳೆಯುವೆ ಅಂತ ಹೇಳಿದ್ದಾರೆ. ಇದಲ್ಲದೇ ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ವಾಪಸ್ಸು ನೀಡಿರುವುದಕ್ಕೆ ಸಂಬಂಧಪಟ್ಟ ಕ್ಲಾರಿಟಿ ನೀಡಿದ ಅವರು ನಿರ್ಮಾಪಕರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಹಣವನ್ನು ವಾಪಸ್ಸುಕೊಟ್ಟಿರುವೆ. ಇದಲ್ಲದೇ ಪ್ರೇಮ್‌ ಅವರೊಂದಿಗೆ ಸಿನಿಮಾ ಮಾಡುವುದಾಗಿ ಅವರು ತಿಳಿಸಿದರು. https://twitter.com/i/status/1888090756080091479

Read More

ಗಿನಾ: ಹೆಣ್ಣಿಲ್ಲದೇ ಇಬ್ಬರು ಪುರುಷರಿಂದ ಮಗು ಜನಿಸುವ ಬಗ್ಗೆ ಹಲವಾರು ಪ್ರಯೋಗಗಳು ನಡೆದಿದ್ದರೂ, ಅವುಗಳಿಗೆ ಹೆಚ್ಚಿನ ಯಶಸ್ಸು ಸಿಕ್ಕಿಲ್ಲ. ಈಗ, ಚೀನಾದಲ್ಲಿ ನಡೆದ ಐತಿಹಾಸಿಕ ಪ್ರಯೋಗವೊಂದರಲ್ಲಿ, ವಿಜ್ಞಾನಿಗಳು ಇಬ್ಬರು ಪುರುಷರಿಂದ ಮಗುವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಚೀನಾದ ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್ (CAS) ನ ಝಿ ಕುನ್ ಲಿ ನೇತೃತ್ವದ ವಿಜ್ಞಾನಿಗಳು ಕಾಂಡಕೋಶ ಎಂಜಿನಿಯರಿಂಗ್ ಬಳಸಿ ಎರಡು ಗಂಡು ಇಲಿಗಳನ್ನು ಸೃಷ್ಟಿಸಿದರು. ಹೀಗೆ ಆಗುತ್ತಿರುವುದು ಇದೇ ಮೊದಲಲ್ಲ. ಜಪಾನಿನ ವಿಜ್ಞಾನಿಗಳು 2023 ರಲ್ಲಿ ಇದೇ ರೀತಿಯ ಪ್ರಯೋಗವನ್ನು ನಡೆಸಿದರು, ಆದರೆ ಇಲಿಯ ಜೀವಿತಾವಧಿ ಸೀಮಿತವಾಗಿತ್ತು. ಆದರೆ, ಚೀನಾದ ವಿಜ್ಞಾನಿಗಳು ನಡೆಸಿದ ಪ್ರಯೋಗದಲ್ಲಿ, ಒಂದು ಇಲಿ ಹುಟ್ಟಿ ಶೈಶವಾವಸ್ಥೆಯಿಂದ ಪ್ರೌಢಾವಸ್ಥೆಗೆ ತಲುಪಿತು. ಈ ಪ್ರಯೋಗ ಮುನ್ನೆಲೆಗೆ ಬಂದಿತು. ಪುರುಷ ಕಾಂಡಕೋಶಗಳಿಂದ ಮೊಟ್ಟೆಗಳನ್ನು ಸೃಷ್ಟಿಸುವ ಹಿಂದಿನ ಪ್ರಯತ್ನಗಳು ವಿಫಲವಾಗಿವೆ. ಕೆಲವು ದಂಪತಿಗಳು ಸರೊಗಸಿ ಮೂಲಕ ಮಕ್ಕಳನ್ನು ಪಡೆಯುತ್ತಾರೆ, ಆದರೆ ಈ ಮಾರ್ಗವು ಅನೇಕ ತೊಂದರೆಗಳಿಂದ ಕೂಡಿದೆ. ಚೀನಾದ ವಿಜ್ಞಾನಿಗಳು ನಡೆಸಿದ ಪ್ರಯೋಗದಲ್ಲಿ ಜನಿಸಿದ…

Read More