Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ರಾಜ್ಯ ಸರ್ಕಾರವು 8,9 ಹಾಗೂ 10 ನೇ ತಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ “ಸ್ಕಿಲ್ ಅಟ್ ಸ್ಕೂಲ್” ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ “ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ “ಸ್ಕಿಲ್ ಅಟ್ ಸ್ಕೂಲ್” ಎಂಬ ಕಾರ್ಯಕ್ರಮವನ್ನು ಇದೇ ಮೊದಲಬಾರಿಗೆ ಪ್ರಾರಂಭ ಮಾಡಲಾಗುವುದು. ಇದರಿಂದ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನ ಪಡೆಯಬಹುದಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸಂಗೀತ, ಕಲೆ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ನೇಮಕ ಮಾಡಿ, ಮುಂದಿನ ದಿನಗಳಲ್ಲಿ…
ನವದೆಹಲಿ : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಇಂದು ಮತ್ತೊಮ್ಮೆ ಚಿನ್ನದ ಬೆಲೆ ಏರಿಕೆಯಾಗಿದ್ದು, 100 ಗ್ರಾಂ ಚಿನ್ನಕ್ಕೆ 1,600 ರೂ. ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ 10 ಗ್ರಾಂಗೆ 18 ಕ್ಯಾರೆಟ್ ಚಿನ್ನದ ಬೆಲೆ 120 ರೂ. ಏರಿಕೆಯಾಗಿ 65,130 ರೂ.ಗೆ ತಲುಪಿದೆ. ಇದಲ್ಲದೆ, 18 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 1200 ರೂ.ಗಳಷ್ಟು ಏರಿಕೆಯಾಗಿ 6,51,300 ರೂ.ಗಳಿಗೆ ತಲುಪಿದೆ. ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 150 ರೂ. ಏರಿಕೆಯಾಗಿ 79,600 ರೂ.ಗೆ ತಲುಪಿದೆ. ಅದೇ ಸಮಯದಲ್ಲಿ, 100 ಗ್ರಾಂಗೆ 22 ಕ್ಯಾರೆಟ್ ಚಿನ್ನದ ಬೆಲೆ 1500 ರೂ.ಗಳಷ್ಟು ಏರಿಕೆಯಾಗಿ 7,96,000 ರೂ.ಗಳಿಗೆ ತಲುಪಿದೆ. ಇದಲ್ಲದೆ, 1 ಗ್ರಾಂಗೆ 22 ಕ್ಯಾರೆಟ್ ಚಿನ್ನದ ಬೆಲೆ 7960 ರೂ. ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ಇಂದು 24 ಕ್ಯಾರೆಟ್…
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 43 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 27 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಹಿನ್ನಡೆ ಸಾಧಿಸಿದ್ದಾರೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ನವದೆಹಲಿ : ನೀಟ್ ಯುಜಿ ಪರೀಕ್ಷೆಯು ಮೇ 04, 2025 ರಂದು ನಡೆಯಲಿದೆ. ನೋಂದಣಿಗೆ ಕೊನೆಯ ದಿನಾಂಕ ಮಾರ್ಚ್ 7. ಈ ಪರೀಕ್ಷೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ neet.nta.nic.in ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ನೀಟ್ ಯುಜಿ ಪರೀಕ್ಷೆಯ ಅವಧಿ 180 ನಿಮಿಷಗಳು. ಪರೀಕ್ಷೆ ಮಧ್ಯಾಹ್ನ 2 ರಿಂದ 5 ರವರೆಗೆ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ಎನ್ಟಿಎ ಸಹಾಯವಾಣಿ ಸಂಖ್ಯೆಯನ್ನು ಸಹ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ವಿವರಗಳನ್ನು ಪಡೆಯಬಹುದು. ಅಲ್ಲದೆ, ಶಿಕ್ಷಣ ಅರ್ಹತೆ ಮತ್ತು ವಯಸ್ಸಿನ ಮಿತಿ ಸೇರಿದಂತೆ ಇತರ ವಿವರಗಳನ್ನು ಪರಿಶೀಲಿಸಲು ನೀವು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. NEET UG ಪರೀಕ್ಷೆ ದಿನಾಂಕ 2025: NEET UG ಪರೀಕ್ಷೆಗೆ ಈ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 1700 ರೂ. ಪಾವತಿಸಬೇಕಾಗುತ್ತದೆ. ಅದೇ ಸಮಯದಲ್ಲಿ, ಇಡಬ್ಲ್ಯೂಎಸ್ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು 1600 ರೂ. ಪಾವತಿಸಬೇಕಾಗುತ್ತದೆ.…
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 49 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 19 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಇದೀಗ ಮುನ್ನಡೆ ಸಾಧಿಸಿದ್ದಾರೆ. 254 ಮತಗಳಿಂದ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95…
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 49 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ ̄ಁ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಪರ್ವೇಶ್ ವರ್ಮಾ ಮುನ್ನಡೆಯಲ್ಲಿದ್ದಾರೆ, ಎಎಪಿಯ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಇನ್ನು ದೆಹಲಿಯ ಸಿಎಂ ಆತಿಶಿ ಅವರು ಬಿಜೆಪಿ…
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 50 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 19 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಪರ್ವೇಶ್ ವರ್ಮಾ ಮುನ್ನಡೆಯಲ್ಲಿದ್ದಾರೆ, ಎಎಪಿಯ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8…
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 50 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 19 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ…
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 50 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 19 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ. ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ…
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 21 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಮುಸ್ಲಿಂ ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ…














