Author: kannadanewsnow57

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ. ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ…

Read More

ಬೆಂಗಳೂರು: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು. ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ…

Read More

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಮತದಾನದ ನಂತರ AXIS MY INDIA ಸಮೀಕ್ಷೆ ಬಂದಿದೆ. ಇದರಲ್ಲಿ ದೆಹಲಿಯಲ್ಲಿ ಭಾರಿ ಗೆಲುವು ನಿರೀಕ್ಷಿಸಲಾಗಿದೆ. ಸಮೀಕ್ಷೆಯ ಪ್ರಕಾರ, ದೆಹಲಿಯಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಪಡೆಯಬಹುದು ಎಂದು ತಿಳಿಸಿದೆ. ಆಮ್ ಆದ್ಮಿ ಪಕ್ಷ ಕೇವಲ 20 ಸ್ಥಾನಗಳಿಗೆ ತೃಪ್ತಿಪಡಬೇಕಾಗಬಹುದು. ಅದೇ ಸಮಯದಲ್ಲಿ, ಕಾಂಗ್ರೆಸ್ಸಿನ ಪ್ರಯಾಣವು ಶೂನ್ಯದಲ್ಲಿ ಸಿಲುಕಿಕೊಂಡಂತೆ ತೋರುತ್ತದೆ. ಕಳೆದ ಬಾರಿ ಆಮ್ ಆದ್ಮಿ ಪಕ್ಷವು ಶೇ. 78 ರಷ್ಟು ಮುಸ್ಲಿಂ ಮತಗಳನ್ನು ಪಡೆದಿತ್ತು, ಈ ಬಾರಿ ಅದರಲ್ಲಿ ಶೇ. 4 ರಷ್ಟು ಮತಗಳು ಕಾಂಗ್ರೆಸ್‌ಗೆ ವರ್ಗಾವಣೆಯಾಗಿವೆ ಎಂದು ಹೇಳಲಾಗಿದೆ. ಮುಸ್ತಫಾಬಾದ್‌ನಲ್ಲೂ ಮುಸ್ಲಿಂ ಮತಗಳು ವಿಭಜನೆಯಾಗಿವೆ. AXIS MY INDIA ನಡೆಸಿದ ಸಮೀಕ್ಷೆಯ ಪ್ರಕಾರ, ದೆಹಲಿಯಲ್ಲಿ ಬಿಜೆಪಿ ಶೇ. 48 ರಷ್ಟು, ಆಮ್ ಆದ್ಮಿ ಪಕ್ಷ ಶೇ. 42 ರಷ್ಟು, ಕಾಂಗ್ರೆಸ್ ಶೇ. 7 ರಷ್ಟು ಮತ್ತು ಇತರರು ಶೇ. 3 ರಷ್ಟು ಮತಗಳನ್ನು ಪಡೆಯಬಹುದು. ಇದರಲ್ಲಿ ಬಿಜೆಪಿ ವಾಲ್ಮೀಕಿ ಸಮುದಾಯದ…

Read More

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ರೂ.8697.09ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-005ರಡಿ ಲಭ್ಯವಿರುವ ಅನುದಾನದಿಂದ ಲೆಕ್ಕ ಶೀರ್ಷಿಕೆ: 2202-00-101-0-61-005ಗೆ ಮರುಹಂಚಿಕೆಗೊಳಿಸಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು ಹಾಗೂ ಲೆಕ್ಕ ಶೀರ್ಷಿಕೆ: 2202-00-102-0-62-324ರಡಿ ಕೊರತೆಯಾಗಿರುವ ರೂ.6732.51ಲಕ್ಷಗಳನ್ನು ಪುನರ್ವಿನಿಯೋಗದ ಮೂಲಕ ಹೆಚ್ಚುವರಿಯಾಗಿ ಒದಿಸಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಅಗತ್ಯವಿರುವ ರೂ.8697.09 ಲಕ್ಷಗಳನ್ನು ಅನುದಾನವನ್ನು ಲೆಕ್ಕ ಶೀರ್ಷಿಕ 2202-01-197-1-01-300 (2202-00-101-0-61-324)ರಡಿ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಗಾಗಿ ರೂ.6732.51ಲಕ್ಷಗಳನ್ನು ಲೆಕ್ಕ…

Read More

ಈ ವೇಗದ ಜೀವನದಲ್ಲಿ, ಯಾರಿಗಾದರೂ ಯಾವಾಗ ಯಾವ ಕಾಯಿಲೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ ನಮ್ಮ ಸುತ್ತಲೂ ಕಣ್ಣು ಮಿಟುಕಿಸುವುದರೊಳಗೆ ನಮ್ಮನ್ನು ಬಾಧಿಸುವ ಇಂತಹ ಅನೇಕ ರೋಗಗಳಿವೆ. ಆದ್ದರಿಂದ, ಆರೋಗ್ಯವಾಗಿರಲು, ನಾವು ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳಬೇಕು ಮತ್ತು ನಮ್ಮನ್ನು ಸದೃಢವಾಗಿಡಲು ಯೋಗ ಇತ್ಯಾದಿಗಳನ್ನು ಮಾಡಬೇಕು ಎಂದು ಹೇಳಲಾಗುತ್ತದೆ. ಆದಾಗ್ಯೂ, ಅನೇಕ ಜನರು ಇನ್ನೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ ಮತ್ತು ನಂತರ ವೈದ್ಯರ ಬಳಿಗೆ ಹೋಗಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಗುಣಮುಖರಾಗಲು ವೈದ್ಯರು ಅವರಿಗೆ ಕೆಲವು ಔಷಧಿಗಳನ್ನು ಶಿಫಾರಸು ಮಾಡುತ್ತಾರೆ, ಆದರೆ ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಸೇವಿಸುತ್ತಿರುವ ಔಷಧಿಗಳು ನಕಲಿಯೇ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಏಕೆಂದರೆ ಮಾರುಕಟ್ಟೆಯಲ್ಲಿ ಮೂಲದಂತೆ ಕಾಣುವ ನಕಲಿ ಔಷಧಿಗಳು ಸಹ ಲಭ್ಯವಿದೆ. ಆದ್ದರಿಂದ, ನೀವು ಔಷಧಿಯನ್ನು ಖರೀದಿಸುತ್ತಿದ್ದರೆ ಅಥವಾ ಖರೀದಿಸುತ್ತಿದ್ದರೆ, ನೀವು ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಹಾಗಾದರೆ ನಕಲಿ ಔಷಧಿಗಳನ್ನು ನೀವು ಹೇಗೆ ಗುರುತಿಸಬಹುದು ಎಂದು ತಿಳಿದುಕೊಳ್ಳಿ. ಔಷಧ ಅಸಲಿಯೋ ನಕಲಿಯೋ ಎಂದು ಕಂಡುಹಿಡಿಯುವುದು…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಸಿಹಿಸುದ್ದಿ ನೀಡಿದ್ದು, ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2025 ಅಧಿಸೂಚನೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಆನ್ ಲೈನ್ ಅರ್ಜಿ ಪ್ರಕ್ರಿಯೆಯು 1-ಫೆಬ್ರವರಿ-2025 ರಿಂದ 20-ಫೆಬ್ರವರಿ-2025 ರವರೆಗೆ ತೆರೆದಿರುತ್ತದೆ. ಅರ್ಹ ಅಭ್ಯರ್ಥಿಗಳು ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2025 ಗೆ ಅಧಿಕೃತ ವೆಬ್ಸೈಟ್ https://bescom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2025 ಅಪ್ರೆಂಟಿಸ್ಶಿಪ್ ಕಾರ್ಯಕ್ರಮದಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಲಭ್ಯವಿರುವ ಖಾಲಿ ಹುದ್ದೆಗಳ ಸಂಖ್ಯೆಯೊಂದಿಗೆ ಹುದ್ದೆಯ ಹೆಸರುಗಳನ್ನು ಪಟ್ಟಿ ಮಾಡುವ ಕೋಷ್ಟಕವನ್ನು ಕೆಳಗೆ ನೀಡಲಾಗಿದೆ. ಪ್ರಮುಖ ದಿನಾಂಕಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 01-02-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-02-2025 ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ದಿನಾಂಕ 01-ಮಾರ್ಚ್-2025 ದಾಖಲೆ ಪರಿಶೀಲನೆಯ ದಿನಾಂಕ 10 ರಿಂದ 12 ನೇ ಮಾರ್ಚ್ 2025…

Read More

ಬೆಂಗಳೂರು : ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್ಲೈನ್ನಲ್ಲಿ ನಮೂದು ಮಾಡುವಂತೆ ಪರೀಕ್ಷಾ ಮಂಡಳಿ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಏನಿದೆ? ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಣಿಯಾಗಿರುವ ಎಲ್ಲಾ ಶಾಲಾ ವಿದ್ಯಾರ್ಥಿಗಳ (CCERF) ಆಂತರಿಕ ಅಂಕಗಳನ್ನು ಆನ್ಲೈನ್ನಲ್ಲಿ ನಮೂದು ಮಾಡಲು ದಿನಾಂಕ: 05-02-2025 ರಿಂದ ಅವಕಾಶ ಕಲ್ಪಿಸಲಾಗಿದೆ. ಮಂಡಲಿಯ ಜಾಲತಾಣದಲ್ಲಿ ಲಭ್ಯವಿರುವ ತಂತ್ರಾಂಶವನ್ನು ಬಳಸಿ ಎಲ್ಲಾ ಶಾಲೆಗಳ ಮುಖ್ಯಸ್ಥರು ಆಯಾ ಶಾಲೆಯಲ್ಲಿ ನೋಂದಣಿಯಾಗಿರುವ ಎಲ್ಲಾ, ಶಾಲಾ ವಿದ್ಯಾರ್ಥಿಗಳ (CCERF) ಅಂತರಿಕ ಅಂಕಗಳನ್ನು ಕಡ್ಡಾಯವಾಗಿ ಆನ್ಲೈನ್ನಲ್ಲಿ ನಮೂದು ಮಾಡಲು ಸೂಚಿಸಿದೆ. 1. ಮಂಡಲಿಯ ಜಾಲತಾಣ https://kseab.karnataka.gov.in/ನ ಶಾಲಾ ಲಾಗಿನ್ನಲ್ಲಿ ತಂತ್ರಾಂಶ ಲಭ್ಯವಿದೆ. 2. ಲಾಗಿನ್ ಆದ ನಂತರ ಮೊದಲು Internal Marks Entry – 2025 ಮೇಲೆ ಕ್ಲಿಕ್ ಮಾಡಬೇಕು. ತೆರೆಯಲಾಗುವ…

Read More

2024-25 ನೇ ಸಾಲಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಲ್ಯಾಪ್‍ಟಾಪ್ ಯೋಜನೆಯಡಿ ಸೌಲಭ್ಯವನ್ನು ಒದಗಿಸಲು ಸಫಾಯಿ ಕರ್ಮಚಾರಿಗಳು ಮತ್ತು ಅವರ ಅವಲಂಭಿತರು ಬಿ.ಕಾಂ, ಬಿ.ಎಸ್ಸಿ, ಬಿಬಿಎಂ, ಬಿ.ಇ, ಎಂಬಿಬಿಎಸ್, ಎಂಕಾಂ, ಎಂಎ, ಎಂಎಸ್ಸಿ, ಎಂಟೆಕ್, ಎಂಬಿಎ ಇತ್ಯಾದಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 28, 2025 ರೊಳಗಾಗಿ ಧಾರವಾಡ ಸರಸ್ವತಪುರದ ವಿದ್ಯಾಗಿರಿ ಪೋಲಿಸ್ ಸ್ಟೇಶನ್ ಹತ್ತಿರದಲ್ಲಿರುವ ಶಿವಾ ಆರ್ಕೇಡ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂ: 0836-2447151 ಗೆ ಅಥವಾ ಜಿಲ್ಲಾ ಕಛೇರಿಗೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತರಗತಿ ನಡೆಯುವಾಗಲೇ ಶಾಲೆಯಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು, 17 ಮಕ್ಕಳು ಸಜೀವ ದಹನವಾಗಿರುವ ಘಟನೆ ವಾಯುವ್ಯ ನೈಜೀರಿಯಾದ ಇಸ್ಲಾಮಿಕ್ ಶಾಲೆಯಲ್ಲಿ ನಡೆದಿದೆ. ಬೆಂಕಿ ಅವಘಡದಲ್ಲಿ 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಬೆಂಕಿಯ ಕಾರಣವನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ದೇಶದ ತುರ್ತು ಪ್ರತಿಕ್ರಿಯೆ ಸಂಸ್ಥೆ ಈ ಘಟನೆಯನ್ನು ದೃಢಪಡಿಸಿದೆ. ಝಂಫರಾ ರಾಜ್ಯದ ಕೌರಾ ನಮೋದಾ ಜಿಲ್ಲೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಸ್ಥೆ ತಿಳಿಸಿದೆ. ಈ ಸಮಯದಲ್ಲಿ ಶಾಲೆಯಲ್ಲಿ 100 ಮಕ್ಕಳು ಹಾಜರಿದ್ದರು. 17 ಮಕ್ಕಳು ಗಂಭೀರವಾಗಿ ಸುಟ್ಟು ಕರಕಲಾಗಿದ್ದಾರೆ. ಅವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನೆಂದು ಅಧಿಕೃತವಾಗಿ ಬಹಿರಂಗಗೊಂಡಿಲ್ಲ. ಶಾಲೆಯೊಳಗೆ ಮರದ ರಾಶಿ ಇತ್ತು ಎಂದು ಹೇಳಲಾಗುತ್ತಿದೆ. ಯಾರೋ ಅಪರಿಚಿತ ವ್ಯಕ್ತಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎಂದು ಶಂಕಿಸಲಾಗಿದೆ. https://twitter.com/nemanigeria/status/1887191979412377607?ref_src=twsrc%5Etfw%7Ctwcamp%5Etweetembed%7Ctwterm%5E1887191979412377607%7Ctwgr%5Ec08767bba273e5d751279c21c3f9c61bea408386%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fnews24hindi-epaper-dh7ff60505e8854d7dbdfe58abbc421d2f%2Fnaijiriyakeislamikskulmelagibhishanaag17bacchejindajalejanehadasekivajah-newsid-n650860585

Read More

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು. ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.

Read More