Author: kannadanewsnow57

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್‌ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಬಜೆಟ್‌ ಮಂಡನೆಗೆ ಅನುಮೋದನೆ ಸಿಕ್ಕಿದ್ದು, ಇದೀಗ ಬಜೆಟ್ ಕಲಾಪ ಆರಂಭವಾಗಿದೆ. https://twitter.com/ANI/status/1885561885023756524?ref_src=twsrc%5Egoogle%7Ctwcamp%5Eserp%7Ctwgr%5Etweet ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಮುಂಚಿತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಬಳಿಕ ದ್ರೌಪದಿ ಮುರ್ಮುರಿಂದ ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆದುಕೊಂಡು ಸಿಹಿ ತಿನ್ನಿಸಿದ್ದಾರೆ.

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್‌ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಬಜೆಟ್‌ ಮಂಡನೆಗೆ ಅನುಮೋದನೆ ಸಿಕ್ಕಿದ್ದು, ಇದೀಗ ಬಜೆಟ್ ಕಲಾಪ ಆರಂಭವಾಗಿದೆ. ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಮುಂಚಿತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಬಳಿಕ ದ್ರೌಪದಿ ಮುರ್ಮುರಿಂದ ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆದುಕೊಂಡು ಸಿಹಿ ತಿನ್ನಿಸಿದ್ದಾರೆ.

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್‌ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಬಜೆಟ್‌ ಮಂಡನೆಗೆ ಅನುಮೋದನೆ ಸಿಕ್ಕಿದೆ. ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಮುಂಚಿತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಬಳಿಕ ದ್ರೌಪದಿ ಮುರ್ಮುರಿಂದ ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆದುಕೊಂಡು ಸಿಹಿ ತಿನ್ನಿಸಿದ್ದಾರೆ.

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್‌ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದೀಗ ಕೇಂದ್ರ ಸಚಿವ ಸಂಪುಟ ಸಭೆಯಲ್ಲೂ ಬಜೆಟ್‌ ಮಂಡನೆಗೆ ಅನುಮೋದನೆ ಸಿಕ್ಕಿದೆ. ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೆ ಮುಂಚಿತವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಬಳಿಕ ದ್ರೌಪದಿ ಮುರ್ಮುರಿಂದ ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆದುಕೊಂಡು ಸಿಹಿ ತಿನ್ನಿಸಿದ್ದಾರೆ.

Read More

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದರಿಂದಾಗಿ ಯಶಸ್ವಿನಿ ನೋಂದಣಿಯಲ್ಲಿ ಹೆಚ್ಚಿನ ಪ್ರಗತಿ ಆಗಿರುವುದಿಲ್ಲವೆಂದು ಹಾಗೂ ನಿಗದಿಪಡಿಸಿರುವ ಗುರಿಯ ಪೈಕಿ ಇಲ್ಲಿಯವರೆಗೆ ಸುಮಾರು 10 ಲಕ್ಷ ಸದಸ್ಯರ ನೋಂದಣಿ ಮಾತ್ರವಾಗಿದ್ದು, ಇನ್ನೂ ಅನೇಕ ಸದಸ್ಯರು ನೋಂದಾಯಿಸಿಕೊಳ್ಳಲು ಆಸಕ್ತರಾಗಿರುವುದರಿಂದ ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಲು 2024-25 ನೇ ಸಾಲಿನ ಯಶಸ್ವಿನಿ ಯೋಜನೆಯಡಿ ಸದಸ್ಯರ…

Read More

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 3 ನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತವಾಗಿ 8 ನೇ ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಹಲವು ದೊಡ್ಡ ಘೋಷಣೆಗಳು ಬರುವ ಸಾಧ್ಯತೆ ಇದ್ದು, ಇದು ದೇಶದ ರೈತರಿಂದ ಹಿಡಿದು ಸಾರ್ವಜನಿಕರವರೆಗೆ ಎಲ್ಲರಿಗೂ ಪರಿಹಾರ ನೀಡಬಹುದು ಎಂದು ಅಂದಾಜಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಸಾಧ್ಯತೆಯು ಜನರ ಅಗತ್ಯತೆಗಳು, ಬಿಜೆಪಿಯ ಪ್ರಣಾಳಿಕೆ ಮತ್ತು ಸರ್ಕಾರದ ವರದಿಯನ್ನು ಆಧರಿಸಿದೆ. ಈ ಬಾರಿಯ ಬಜೆಟ್ 2025 ರಲ್ಲಿ 6 ಮಹತ್ವದ ಯೋಜನೆಗಳು ಘೋಷಣೆಯಾಗುವ ಸಾಧ್ಯತೆ ಇದೆ. 1. ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಸಾಧ್ಯತೆ: ಅಬಕಾರಿ ಸುಂಕ ಕಡಿತದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಬಹುದು. ಇದಕ್ಕೆ ಪ್ರಮುಖ ಕಾರಣವೆಂದರೆ ಕೈಗಾರಿಕಾ ಸಂಸ್ಥೆ ಸಿಐಐ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಲು…

Read More

ನವದೆಹಲಿ : ನೀವು ಜಿ ಪೇ, ಫೋನ್ ಪೆ ಬಳಸಿ ಪಾವತಿ ಮಾಡುತ್ತೀರಾ? ಫೆಬ್ರವರಿ 1 ರಿಂದ ಕೆಲವು ಯುಪಿಐ ವಹಿವಾಟುಗಳನ್ನು ನಿರ್ಬಂಧಿಸಲಾಗುತ್ತಿದೆ. UPI ಗೆ ಸಂಬಂಧಿಸಿದ ಹೊಸ ನಿಯಮಗಳು ಜಾರಿಗೆ ಬರಲಿವೆ.ಯಾರ UPI ಐಡಿಗಳ ವಹಿವಾಟುಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. NPCI ವಿಧಿಸಿರುವ ಹೊಸ ನಿಯಮಗಳ ವಿವರಗಳು ಇಲ್ಲಿವೆ. ನಿಮ್ಮ UPI ಐಡಿ ನಿಯಮಗಳ ಪ್ರಕಾರ ಇದೆಯೇ ಎಂದು ಪರಿಶೀಲಿಸಿ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಈಗ UPI ವಹಿವಾಟುಗಳಿಗೆ ಬಳಸಲಾಗುವ ಒಂದು ಮಾಧ್ಯಮವಾಗಿದೆ. ನಗರಗಳಲ್ಲಿ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿಯೂ ಯುಪಿಐ ವಹಿವಾಟುಗಳು ಹೆಚ್ಚಾಗಿ ನಡೆಯುತ್ತಿವೆ. ಕನಿಷ್ಠ ಪಕ್ಷ ಚಹಾ ಕುಡಿದವರೂ ಸಹ ಯುಪಿಐ ವಹಿವಾಟುಗಳನ್ನು ಮಾಡುತ್ತಿದ್ದಾರೆ. ಡಿಜಿಟಲ್ ಪಾವತಿಗಳು ತುಂಬಾ ಹೆಚ್ಚಾಗಿದೆ. ಅದಕ್ಕಾಗಿಯೇ ಸರ್ಕಾರ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಇವುಗಳ ಭಾಗವಾಗಿ, UPI ಗೆ ಸಂಬಂಧಿಸಿದ ನಿಯಮಗಳಲ್ಲಿ ಮತ್ತೊಮ್ಮೆ ಪ್ರಮುಖ ಬದಲಾವಣೆಯನ್ನು ಮಾಡಲಾಗಿದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ಕೆಲವು UPI ವಹಿವಾಟುಗಳನ್ನು…

Read More

ನವದೆಹಲಿ : ಫೆಬ್ರವರಿ 1, 2025 ರಿಂದ ದೇಶಾದ್ಯಂತ ಹಲವು ಪ್ರಮುಖ ನಿಯಮಗಳು ಮತ್ತು ಸೌಲಭ್ಯಗಳನ್ನು ಜಾರಿಗೆ ತರಲಾಗುವುದು, ಈ ಬದಲಾವಣೆಗಳು ಬ್ಯಾಂಕಿಂಗ್, ಮೊಬೈಲ್ ರೀಚಾರ್ಜ್, ತೆರಿಗೆ, ಪಡಿತರ ಚೀಟಿ, ಎಲ್‌ಪಿಜಿ ಅನಿಲ ಮತ್ತು ಇತರ ವಲಯಗಳ ಮೇಲೆ ಪರಿಣಾಮ ಬೀರುತ್ತವೆ. ಈ ಸುಧಾರಣೆಗಳಿಂದ ವಿಶೇಷವಾಗಿ ಮಧ್ಯಮ ವರ್ಗವು ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತದೆ. ಈ ಹೊಸ ನಿಯಮಗಳು ಮತ್ತು ವೈಶಿಷ್ಟ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನಾವು ನಿಮಗೆ ನೀಡುತ್ತೇವೆ, ಇದರಿಂದ ನೀವು ಅವುಗಳ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು. ನೀವು ಉದ್ಯೋಗಸ್ಥರಾಗಿರಲಿ, ಉದ್ಯಮಿಯಾಗಿರಲಿ ಅಥವಾ ರೈತರಾಗಿರಲಿ, ಈ ಬದಲಾವಣೆಗಳು ಎಲ್ಲರಿಗೂ ಮುಖ್ಯ. ಫೆಬ್ರವರಿ 1, 2025 ರಿಂದ ಜಾರಿಗೆ ಬರಲಿರುವ 10 ಪ್ರಮುಖ ಬದಲಾವಣೆಗಳು 1. ಎಲ್‌ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಬದಲಾವಣೆ ಪ್ರತಿ ತಿಂಗಳ ಮೊದಲ ತಾರೀಖಿನಂದು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ನವೀಕರಿಸಲಾಗುತ್ತದೆ. ಫೆಬ್ರವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) LPG ಯ ಹೊಸ ಬೆಲೆಗಳನ್ನು ಬಿಡುಗಡೆ…

Read More

ಭಾರತ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿರುವ ಅಂಚೆ ಇಲಾಖೆಯು 2025 ಕ್ಕೆ ಬೃಹತ್ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ದೇಶಾದ್ಯಂತ ವಿವಿಧ ವಲಯಗಳಲ್ಲಿ ಗ್ರಾಮೀಣ ಡಾಕ್ ಸೇವಕರ (ಜಿಡಿಎಸ್) ಹುದ್ದೆಗಳಿಗೆ 65,200 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಭಾರತ ಅಂಚೆ ಇಲಾಖೆ ಸಜ್ಜಾಗಿದೆ. ಆಕರ್ಷಕ ಪ್ರಯೋಜನಗಳೊಂದಿಗೆ ಸ್ಥಿರ ಸರ್ಕಾರಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಉಪಕ್ರಮವು ಅತ್ಯುತ್ತಮ ಅವಕಾಶವನ್ನು ಒದಗಿಸುತ್ತದೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 3, 2025 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 28, 2025 ರವರೆಗೆ ಮುಂದುವರಿಯಲಿದೆ. ಆಸಕ್ತ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದಂತೆ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳು ಮತ್ತು ಇತರ ಮಾನದಂಡಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯು ಅರ್ಹತೆ ಆಧಾರಿತವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಹತೆ ಪಡೆಯಲು, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ತಮ್ಮ 10 ನೇ ತರಗತಿ (ಮೆಟ್ರಿಕ್ಯುಲೇಷನ್) ಅನ್ನು ಪೂರ್ಣಗೊಳಿಸಿರಬೇಕು. ಅರ್ಜಿದಾರರ ವಯಸ್ಸಿನ ಮಿತಿ…

Read More

ತುಮಕೂರು : ಬಸ್ ಡಿಪೋದಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಒಂದು ಕೆಎಸ್ ಆರ್ ಟಿಸಿ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ.  ಮಧುಗಿರಿ ಕೆಎಸ್ ಆರ್ ಟಿಸಿ ಬಸ್ ಡಿಪೋದಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಬೆಂಕಿಯಿಂದ್ ಬಸ್ ನ ಮುಂಭಾಗ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಡಿಪೋ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Read More